ಸುದ್ದಿಗಳು
ಭರವಸೆ ಈಡೇರಲಿ, ತುಷ್ಟೀಕರಣ ನಿಲ್ಲಲಿ
ಬೆಂಗಳೂರು - ರಾಜ್ಯದ ಜನರಿಗೆ ಉಚಿತ ಕೊಡುಗೆಗಳ ಮತ್ತು ತುಂಬಾನೇ ತಲೆಗೇರಿದ್ದು ಕಾಂಗ್ರೆಸ್ ಪಕ್ಷ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿದೆ.೨೨೪ ವಿಧಾನ ಸಭಾ ಸೀಟುಗಳ ಪೈಕಿ ಕಾಂಗ್ರೆಸ್ ಪಕ್ಷ ೧೩೬ ಸೀಟು ಗೆದ್ದು ಅಖಂಡ ಬಹುಮತ ಸಾಧಿಸಿದೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷಕ್ಕೆ ಬದಲಾವಣೆಯ ಬಿಸಿ ತಟ್ಟಿದೆ. ಬಿಜೆಪಿಗೆ ಕೇವಲ ೬೫ ಸ್ಥಾನಗಳು...
ಸುದ್ದಿಗಳು
ಮಾದ್ಯಮದ ಮುಂದೆ ಬಿಕ್ಕಿಬಿಕ್ಕಿ ಅತ್ತ ಪ್ರಭು ಚೌಹಾಣ್
ಬೀದರ - ಕೇಂದ್ರ ಸಚಿವ ಭಗವಂತ ಖೂಬಾ ನನ್ನ ಸೋಲಿಸಲು ಕುತಂತ್ರ ಮಾಡಿದರು, ಆದರೆ ಕ್ಷೇತ್ರದ ಜನತೆ ನನ್ನ ಕೈ ಬಿಡಲಿಲ್ಲ ಎಂದು ಮಾಧ್ಯಮದವರ ಮುಂದೆ ಔರಾದ್ ಕ್ಷೇತ್ರದ ವಿಜೇತ ಬಿಜೆಪಿ ಅಭ್ಯರ್ಥಿ ಪ್ರಭು ಚೌಹಾಣ್ ಬಿಕ್ಕಿ ಬಿಕ್ಕಿ ಅತ್ತರು.https://youtu.be/Nmu4mEV1y7Eಹೆತ್ತ ತಾಯಿಗೆ, ಮೋಸ ಮಾಡೊ ಕೆಲಸವನ್ನ ಭಗವಂತ ಖುಬಾ ಮಾಡಿದಾರೆ. ಔರಾದ್ನಲ್ಲಿ ೩೦೦ ಜನರನ್ನ...
ಸುದ್ದಿಗಳು
ಲಾಭದಲ್ಲಿ ಶಿವಾಪೂರ(ಹ) ಶ್ರೀ ಬಸವೇಶ್ವರ ಸೌಹಾರ್ದ ಸಹಕಾರ ಸಂಘ
ಮೂಡಲಗಿ: ತಾಲೂಕಿನ ಶಿವಾಪೂರ (ಹ) ಗ್ರಾಮದ ಶ್ರೀ ಬಸವೇಶ್ವರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು 2022-23ನೇ ಸಾಲಿನ ಆರ್ಥಿಕ ವರ್ಷದ ಅಂತ್ಯಕ್ಕೆ 15.89 ಲಕ್ಷ ರೂ ಲಾಭ ಗಳಿಸಿ ಪ್ರಗತಿ ಪಥದತ್ತ ಸಾಗಿದೆ ಎಂದು ಸಹಕಾರಿಯ ಅಧ್ಯಕ್ಷ ಬಸವರಾಜ ಸಾಯನ್ನವರ ಹೇಳಿದರು.ಮೂಡಲಗಿ ತಾಲೂಕಿನ ಶಿವಾಪೂರ (ಹ) ಗ್ರಾಮದ ಶ್ರೀ ಬಸವೇಶ್ವರ ಕ್ರೆಡಿಟ್ ಸೌಹಾರ್ದ ಸಹಕಾರಿ...
ಸುದ್ದಿಗಳು
ಮತ ಏಣಿಕೆ ಹಿನ್ನೆಲೆ, ಬೀದರ್ ಜಿಲ್ಲೆಯಾದ್ಯಂತ 144 ಸೆಕ್ಷನ್ ಜಾರಿ
ಬೀದರ: ಮತ ಎಣಿಕೆ ಕಾಲಕ್ಕೆ ಹಾಗೂ ನಂತರ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗೃತೆಯಾಗಿ ಜಿಲ್ಲೆಯಾದ್ಯಂತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.ಮೇ.13ರಂದು ಬೆಳಿಗ್ಗೆ 6 ಗಂಟೆಯಿಂದ ಮೇ.14 ರ ಬೆಳಿಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿದ್ದು ಯಾವುದೇ ಸಭೆ ಸಮಾರಂಭ, ಘೋಷಣೆ ಕೂಗದಂತೆ, ಐದಕ್ಕಿಂತ ಹೆಚ್ಚು ಜನ ಸೇರದಂತೆ ಜಿಲ್ಲಾಡಳಿತ ಆದೇಶ...
ಸುದ್ದಿಗಳು
ಬೇಸಿಗೆ ಕಾಲದಲ್ಲಿ ಮನೆ ಅಂಗಳಕ್ಕೆ ಬರುವ ಅತಿಥಿಗಳು !
ಆನಂಗಿ, ಬುರಲು, ಪುತ್ರಂಜೀವಿ, ಇಂದ್ರಜೀವಿ, ಹಾಲೇ, ಹೊನ್ನೆ... ಮಾರ್ಚ್, ಎಪ್ರಿಲ್,ಮೇ ತಿಂಗಳು ಬಂತೆಂದರೆ ಇವುಗಳ ಬೀಜ ರೆಕ್ಕೆ, ಪುಕ ,ಗಡ್ಡ,ಕಾಗದ ಇವುಗಳಿಂದ ಸಿಂಗರಿಸಿ ಸ್ವಲ್ಪ ಗಾಳಿ ಸಿಕ್ಕರೆ ನಾನೇನು ಕಡಿಮೆ ಅಂತ ಬಾನೆತ್ತರ ಹಾರಿ ಅಂಗಳದಲ್ಲಿ ಆಟದ ಮೈದಾನದಲ್ಲಿ ಕಸಗಳ ಮಧ್ಯೆ ಇಣುಕಿ ಭೂಗರ್ಭ ಸೇರಿ ಮಳೆರಾಯನ ಬರುವಿಕೆಗಾಗಿ ಗುಮ್ಮನಂತೆ ಕುಳಿತಿದ್ದು ಸ್ವಲ್ಪ ಅವಕಾಶ...
ಸುದ್ದಿಗಳು
ಇಸ್ಲಾಮಿಕ್ ಉಗ್ರ ಸಂಘಟನೆಗಳ ಬಗ್ಗೆ ಯುವತಿಯರು ಎಚ್ಚರ ವಹಿಸಿ – ಭಗವಂತ ಖೂಬಾ
ಬೀದರ - ಇಸ್ಲಾಮಿಕ್ ಮತ್ತು ಐಎಐಎಸ್ ಸಂಘಟನೆಗಳು ದೇಶದಲ್ಲಿ ಹಿಂದೂ ಯುವತಿಯರನ್ನು ಟಾರ್ಗೆಟ್ ಮಾಡಿ ಉಗ್ರ ಕೆಲಸಕ್ಕೆ ಬಳಸಿಕೊಳ್ಳುತ್ತಿದ್ದು ಹಿಂದೂ ಯುವತಿಯರು ಎಚ್ಚರವಹಿಸಬೇಕು ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದ್ದಾರೆ.ದಿ ಕೇರಳ ಸ್ಟೋರಿ ಚಲನ ಚಿತ್ರ ಕುರಿತಂತೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತ ಮಾತನಾಡಿದ ಅವರು, ಹಿಂದು ಯುವತಿಯರಿಗೆ ಪ್ರೀತಿ ಪ್ರೇಮ ಎಂಬ ಚಕ್ರ...
ಸುದ್ದಿಗಳು
ಎಲ್ಲರಿಗೂ ಚುನಾವಣಾ ಫಲಿತಾಂಶದ ಕಾತರ ಆದರೆ ಹಾದಿಗಲ್ಲು ಬಸ್ ನಿಲ್ದಾಣದಲ್ಲಿ ಇರುವ ಶೌಚಾಲಯ ಅವ್ಯವಸ್ಥೆಯ ಆಗರ. ಇದರ ಬಗ್ಗೆ ಗೆದ್ದು ಬಂದ ರಾಜಕೀಯ ಮುಖಂಡರು ಕಾಳಜಿ ವಹಿಸುವವರೇ?ಹಾದಿಗಲ್ಲು: ಮೇ 7 ರಂದು ಹಾದಿಗಲ್ಲು ಗ್ರಾಮದಲ್ಲಿ ಗಣಪತಿ ದರ್ಶನ ಪಡೆಯಲು ಸಾಗರದಿಂದ ಬಸ್ ಹತ್ತಿ ತೀರ್ಥಹಳ್ಳಿ ಮಾರ್ಗವಾಗಿ ಸಾಗುತ್ತಾ ಸಿಗುವ ಹಾದಿಗಲ್ಲು ಬಸ್ ನಿಲ್ದಾಣ ದಲ್ಲಿ ಇಳಿದು ಮೂತ್ರ...
ಸುದ್ದಿಗಳು
ಮಂಗಳೂರು ವಿವಿ ಪಠ್ಯಪುಸ್ತಕ ಸೇರಿದ ಅಶೋಕ ಚಿಕ್ಕಪರಪ್ಪಾ ಲೇಖನ
ಬೆಳಗಾವಿ: ಸಮೀಪದ ಹಲಗಾ ಗ್ರಾಮದ ಹಿರಿಯ ಪತ್ರಕರ್ತರಾದ ಅಶೋಕ ಜಿ. ಚಿಕ್ಕಪರಪ್ಪಾ ಅವರು 2020ರಲ್ಲಿ 'ಗೃಹಶೋಭಾ'ಮಾಸಪತ್ರಿಕೆಯಲ್ಲಿ ಬರೆದ 'ಬರಡು ಭೂಮಿಯಲ್ಲಿ ಶ್ರೀಗಂಧ ಬೆಳೆದ ಸಾಧಕಿ - ಕವಿತಾ ಮಿಶ್ರಾ' ಲೇಖನವನ್ನು ಮಂಗಳೂರು ವಿಶ್ವ ವಿದ್ಯಾಲಯದ ಬಿ.ಎಸ್.ಸಿ ಪ್ರಥಮ ವರ್ಷದ ಕನ್ನಡ ಪಠ್ಯಪುಸ್ತಕ 'ವಿಜ್ಞಾನ ಮಂಗಳ-2' ದಲ್ಲಿ ಒಂದು ಪಾಠವಾಗಿ ಅಳವಡಿಸಿಕೊಳ್ಳಲಾಗಿದೆ. ಕವಿತಾ ಮಿಶ್ರಾ ಅವರು...
ಸುದ್ದಿಗಳು
ಬಿಜೆಪಿಯಿಂದ ದೋಖಾ ಆಗಿದೆ – ಪ್ರಕಾಶ ಖಂಡ್ರೆ
ಬೀದರ: ಬಿಜೆಪಿ ಪಕ್ಷದಿಂದ ನಮಗೆ ದೋಖಾ ಆಗಿದೆ ಎಂಬುದಾಗಿ ಭಾಲ್ಕಿ ಬಿಜೆಪಿ ಅಭ್ಯರ್ಥಿ ಪ್ರಕಾಶ್ ಖಂಡ್ರೆ ಫೋನ್ ನಲ್ಲಿ ಮಾತನಾಡುತ್ತಿದ್ದ ವಿಡಿಯೋ ಬಹಿರಂಗವಾಗಿದೆ.ನಮಗೆ ಬಿಜೆಪಿ ಟಿಕೆಟ್ ಬೇಡ ಅಂದರೂ ಕೇಳದೆ ಬಿಜೆಪಿ ಪಕ್ಷ ಟಿಕೆಟ್ ಕೊಟ್ಟಿದೆ ಆದರೆ ಬಿಜೆಪಿ ಪಕ್ಷದ ಮುಖಂಡರು ನಮಗೆ ದೋಖಾ ಮಾಡಿದ್ದಾರೆ ಎಂದು ಖಂಡ್ರೆ ತಮ್ಮ ಆಪ್ತ ಸ್ನೇಹಿತನ ಜೊತೆ ಫೋನ್...
ಸುದ್ದಿಗಳು
ಬೀದರ ಜಿಲ್ಲೆಯಲ್ಲಿ ಶಾಂತಿಯುತ ಶೇ.71.66 ರಷ್ಟು ಮತದಾನ
ಬೀದರ: ಮೇ 10 ರಂದು ನಡೆದ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಮತದಾನವು ಬೀದರ ಜಿಲ್ಲೆಯಾದ್ಯಂತ ಶಾಂತಿಯುತವಾಗಿ ನಡೆಯಿತು.ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರಗಳು ಸೇರಿದಂತೆ ಒಟ್ಟು ಶೇ.71.66 ರಷ್ಟು ಬೀದರ ಜಿಲ್ಲೆಯಲ್ಲಿ ಮತದಾನವಾಗಿದೆ.ಬೀದರ ಜಿಲ್ಲೆಯ ಆರು ವಿಧಾನಸಭಾ ವ್ಯಾಪ್ತಿಗಳಲ್ಲಿ ಮತದಾನವಾದ ವಿವರ
47-ಬಸವಕಲ್ಯಾಣದಲ್ಲಿ 1,74,164 ಜನರು ಮತದಾನ ಮಾಡಿದ್ದು ಇದರಲ್ಲಿ ಪುರುಷ ಮತದಾರರು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



