ಸುದ್ದಿಗಳು

ಮೂಡಲಗಿ: ತಾಲೂಕಾ ಆಡಳಿತದಿಂದ ಹೇಮರಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಮೂಡಲಗಿ: ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾ ಆಡಳಿತದಿಂದ ಜರುಗಿದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ 601ನೇ ಜಯಂತಿಯನ್ನು ಚುನಾವಣಾ ನಿಮಿತ್ತ ತಹಶೀಲ್ದಾರ ಪ್ರಶಾಂತ ಚನಗೊಂಡ ಅವರ ಅಧ್ಯಕ್ಷತೆಯಲ್ಲಿ ಹೇಮರೆಡ್ಡಿ ಮಲ್ಲಮ್ಮಳ ಭಾವ ಚಿತ್ರಕ್ಕೆ ಪೂಜೆ ಮತ್ತು ಪುಷ್ಪ ನಮನ ಸಲ್ಲಿಸುವದರೊಂದಿಗೆ ಸರಳ ರೀತಿಯಲ್ಲಿ ಆಚರಿಸಲ್ಲಾಯಿತು.ಪ್ರೊ.ಸುರೇಶ ಲಂಕೆಪ್ಪನವರ ಮಾತನಾಡಿ, ನಿಸ್ವಾರ್ಥ ಭಕ್ತಿಗೆ ಹೆಸರಾಗಿದ್ದ ಮಹಾಸಾಧ್ವಿಮಹಾಸಾಧ್ವಿ ಶಿವಶರಣೆ ಹೇಮರಡ್ಡಿ...

ಮತದಾನ ಒಂದು ಹಬ್ಬವಿದ್ದಂತೆ – ಈರಣ್ಣ ಕಡಾಡಿ

ಮೂಡಲಗಿ: ಚುನಾವಣೆ  ಪ್ರಜಾಪ್ರಭುತ್ವ ವ್ಯವಸ್ಥೆಯ  ದೊಡ್ಡ ಹಬ್ಬವಿದ್ದಂತೆ, ಮತದಾನ ಮಾಡುವ ಮೂಲಕ ಪ್ರತಿಯೊಬ್ಬ ನಾಗರಿಕ  ತನ್ನ ಕರ್ತವ್ಯವನ್ನು ನಿಭಾಯಿಸಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಬುಧವಾರ ಮೇ-10 ರಂದು ಅರಭಾವಿ ವಿಧಾನಸಭಾ ಮತಕ್ಷೇತ್ರದ ಕಲ್ಲೋಳಿ ನಗರದ ಪಟ್ಟಣ ಪಂಚಾಯತ ಕಾರ್ಯಾಲಯ  ಬೂತ್ ನಂಬರ್ 101 ರಲ್ಲಿ ತಂದೆ- ತಾಯಿ ಅವರ ಶ್ರೀಮತಿ, ಸಹೋದರ...

Bidar: ಹಸ್ತ ತೋರಿಸಿದ ಖಂಡ್ರೆ

ಬೀದರ: ಮತದಾನ ಕೇಂದ್ರದಲ್ಲಿ ಮತದಾರರಿಗೆ ಕೈ ಮುಗಿಯುವ ನೆಪದಲ್ಲಿ ಹಸ್ತದ ಗುರುತು ತೋರಿಸಿದ ಕಾಂಗ್ರೆಸ್ ಮುಖಂಡ ಈಶ್ವರ ಖಂಡ್ರೆ ಚುನಾವಣಾ ನಿಯಮ ಉಲ್ಲಂಘನೆ ಮಾಡಿದ್ದಾರೆ.ಮತಗಟ್ಟೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತದಾನ ಮಾಡಲು ಸಾಲಿನಲ್ಲಿ ನಿಂತಿರುವ ಮತದಾರರಿಗೆ ಕೈ ಮುಗಿಯುತ್ತ ಹಸ್ತದ ಗುರುತನ್ನು ಮೇಲೆ ಮಾಡಿ ತೋರಸಿದರು ಈಶ್ವರ ಖಂಡ್ರೆ.https://youtube.com/shorts/MddNQ42-SGs?feature=shareಕಾನೂನಿನ ಪ್ರಕಾರ ಯಾವುದೇ ಅಭ್ಯರ್ಥಿ ಮತಗಟ್ಟೆ ಕೇಂದ್ರದಲ್ಲಿ...

ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ, ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ

ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ ಗೋಕಾಕ: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು.ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ...

ಮತದಾನದ ವಿಡಿಯೋ; ಕ್ರಮಕ್ಕೆ ಮುಂದಾದ ಅಧಿಕಾರಿಗಳು

ಬೀದರ - ತಾವು ಮತದಾನ ಮಾಡಿದ್ದ ವಿಡಿಯೋವನ್ನು  ಸಾಮಾಜಿಕ ಜಾಲತಾಣದಲ್ಲಿ ಹರಿದು ಬಿಟ್ಟ ಮತದಾರರ ಬಗ್ಗೆ ಚುನಾವಣಾಧಿಕಾರಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.ಬೀದರ್ ನ ಭಾಲ್ಕಿ, ಬೀದರ್ ಉತ್ತರ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಮತದಾರರು ತಾವು ಮತ ಚಲಾಯಿಸಿದ್ದನ್ನು ವಿಡಿಯೊ ಮಾಡಿದ್ದು ಇದು ಮತದಾನದ ಗೌಪ್ಯವನ್ನು ಉಲ್ಲಂಘಿಸಿದಂತಾಗಿದೆ.https://youtube.com/shorts/H6tebKv48pg?feature=shareವಿಡಿಯೋ ರೇಕಾರ್ಡ್ ಕಾನೂನು ಬಾಹಿರವೆಂದು ಹೇಳಿರುವ ಚುನಾವಣಾ...

ಬಿದರಿ ಕಲೆಯಿಂದ ಸಿಂಗಾರಗೊಂಡ ಮತಗಟ್ಟೆಗಳು

ಬೀದರ - ಇಡೀ ರಾಜ್ಯದಲ್ಲಿ ಮೊಟ್ಟಮೊದಲ ಸುಂದರವಾದ ಮತದಾನ ಕೇಂದ್ರವೆಂದರೆ ಬೀದರ ಜಿಲ್ಲೆಯ ಎರಡು ಕೇಂದ್ರಗಳು. ಜಿಲ್ಲೆಯ ಪ್ರಸಿದ್ಧ ಬಿದರಿ‌ ಕಲೆಗೆ ಪ್ರಾಶಸ್ತ್ಯ ನೀಡಲು ಬೀದರ್ ನಗರದಲ್ಲಿ ಬಿದರಿ ಕಲೆಯಿಂದ ಸಿಂಗರಿಸಲಾಗಿದೆ.ಬೀದರ ಜಿಲ್ಲೆಯ ಅಪರೂಪದ ಕಲೆ ಬಿದರಿ ಕಲೆ. ಈ ಚುನಾವಣೆಯ ಸಂದರ್ಭದಲ್ಲಿ ಜಿಲ್ಲಾಡಳಿತವು ಮತಗಟ್ಟೆಗಳನ್ನು ಬಿದರಿ ಕಲೆಯಿಂದ ಶೃಂಗರಿಸಿದ್ದು ಎಲ್ಲೆಡೆಯಿಂದ ವ್ಯಾಪಕ ಪ್ರಶಂಸೆಗೆ...

ಎಸ್ಎಸ್ಎಲ್ ಸಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ

ಮೂಡಲಗಿ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷಾ ಪಲಿತಾಂಶದಲ್ಲಿ ಮೂಡಲಗಿ ಶೈಕ್ಷಣಿಕ ವಲಯದ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗುವ ಮೂಲಕ ಜಿಲ್ಲೆಯ ಹಾಗೂ ವಲಯದ ಕೀರ್ತಿಯನ್ನು ಹೆಚ್ಚಿಸಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಮಂಗಳವಾರ ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಹೊಂದಿದ...

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಕನ್ನಡ ‘ಕಾದಂಬರಿ ಸಾರ್ವಭೌಮ’ ಅನಕೃ ಅವರ ೧೧೫ ನೆಯ ಜನ್ಮದಿನಾಚರಣೆ

ಬೆಂಗಳೂರು- ‘ಅನಕೃ’ ಎಂದೇ ಸಾಹಿತ್ಯ ಲೋಕದಲ್ಲಿ ಚಿರಪರಿಚಿತರಾಗಿದ್ದ ಅರಕಲಗೂಡು ನರಸಿಂಗರಾವ್ ಕೃಷ್ಣರಾವ್ ಅವರು ಕನ್ನಡ ಚಳವಳಿ ನೇತಾರರಾಗಿ, ಕನ್ನಡಿಗರಲ್ಲಿ ಜನಜಾಗೃತಿ ಮೂಡಿಸಿ ಕನ್ನಡಾಭಿಮಾನ ಬೆಳೆಸುತ್ತ, ಕರ್ನಾಟಕ ರಾಜ್ಯ ಸಾಹಿತ್ಯ ಅಕಾಡೆಮಿಯ ಮೊದಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.‘ಕಾದಂಬರಿ ಸಾರ್ವಭೌಮʼ ಎನಿಸಿಕೊಂಡಿದ್ದ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದ ಅವರನ್ನು ವಿದ್ವಾಂಸರಾದ ಪ್ರೊ. ಎಲ್.ಎಸ್. ಶೇಷಗಿರಿರಾವ್ ಅವರನ್ನು...

ಗಡಾದ ಅವರು ಅಧಿಕಾರಿಗಳ ಬ್ಲಾಕ್ ಮೇಲ್ ಮಾಡುತ್ತಾರೆಯೇ?

ದಸಂಸ ಜಿಲ್ಲಾಧ್ಯಕ್ಷ ರಮೇಶ ಮಾದರ ಆರೋಪ ಮೂಡಲಗಿ: ಮಾಹಿತಿ ಹಕ್ಕು ಕಾರ್ಯಕರ್ತ, ಅರಭಾವಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ಅವರು ಸರ್ಕಾರಿ ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡಿ ಸಂಪಾದನೆ ಮಾಡಿದ್ದಾರೆ. ಎಂದು ದಲಿತ ಸಂಘರ್ಷ ಸಮಿತಿ ಬೆಳಗಾವಿ ಜಿಲ್ಲಾ ಅಧ್ಯಕ್ಷ ರಮೇಶ ಮಾದರ ಗಂಭೀರ ಆರೋಪ ಮಾಡಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ರುವ ವಿಡಿಯೋ ಒಂದನ್ನು ಬಿಡುಗಡೆ ಮಾಡಿರುವ...

ರಾಜ್ಯದ ಜನರಿಗೆ ಶುಭ ಸಂಕಲ್ಪದೊಂದಿಗೆ ಚಾಲೀಸಾ ಪಠಣ – ಭಗವಂತ ಖೂಬಾ

ಬೀದರ - ಅತಿ ಪವಿತ್ರ ಸ್ಥಳವಾದ ಚಳಕಾಪೂರ್ ಹನುಮಾನ್ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಪಠಣೆ ಮಾಡಿದ್ದೇನೆ. ಕರ್ನಾಟಕದ ಜನರಿಗೆ ಶುಭವಾಗಲಿ ಎನ್ನುವ ಸಂಕಲ್ಪ ಮಾಡಿದ್ದೇನೆ. ದಿ. 13 ರಂದು ಹನುಮಾನ್ ಗದಾ ಪ್ರಹಾರ ಮಾಡುತ್ತೇವೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ಹೇಳಿದರು.ಭಾಲ್ಕಿ ತಾಲೂಕಿನ ಚಳಕಾಪೂರ ಗ್ರಾಮದ ಹನುಮಾನ್ ಮಂದಿರದಲ್ಲಿ ಹನುಮಾನ್ ಚಾಲೀಸಾ ಪಠಣ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group