ಸುದ್ದಿಗಳು
ಸಾಹಿತ್ಯ ಹುಣ್ಣಿಮೆಯಲ್ಲಿ ಸಿರಾಜರಿಂದ ಬುದ್ಧ ದರ್ಶನ
ಬುದ್ಧನ ನೆನಪಲ್ಲಿ ಸ್ವಯಂ ವಿವೇಕ ಪಡೆಯಲು ಸಾಧ್ಯ ನೀನು ಯಾರ ಅನುಯಾಯಿ ಆಗಬೇಕಿಲ್ಲ, ನಿನ್ನನ್ನು ನೀನು ಅರಿತರೆ ಸಾಕು
ಶಿವಮೊಗ್ಗ: ನಮ್ಮೆಲ್ಲರ ಎದೆಗಳಲ್ಲಿ ಶೂಲಗಳು ಜಳಪಿಸುತ್ತಿವೆ. ಇನ್ನೊಬ್ಬರನ್ನು ಅಸಹನೆಯಿಂದ, ಆತಂಕದಿಂದ ನೋಡುವ ಸಂದರ್ಭದಲ್ಲಿದ್ದೇವೆ. ಇಂತಹ ಕಾಲಘಟ್ಟದಲ್ಲಿ ಬುದ್ಧನನ್ನು ಮತ್ತೆ ಮತ್ತೆ ನೆನಪು ಮಾಡಿಕೊಳ್ಳುವ ಅಗತ್ಯವಿದೆ. ಬುದ್ಧನ ಪ್ರತಿಮೆಯ ಮುಂದೆ ನಿಂತು ಆ ಮುಖದಲ್ಲಿನ ಪ್ರಶಾಂತತೆ ಎಲ್ಲರೊಳಗೂ...
ಸುದ್ದಿಗಳು
ಈಶ್ವರ ಖಂಡ್ರೆ ರೋಡ್ ಶೋದಲ್ಲಿ ಮೋದಿ ಘೋಷಣೆ
ಬೀದರ - ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಪ್ರಚಾರ ಸಮಯದಲ್ಲಿ ಅಪಾರ ಜನತೆ ಮೋದಿ ಮೋದಿ ಜೈ ಕಾರ ಘೋಷಣೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ನಡೆದಿದೆ.ಇದೇ ರೀತಿ ಭಾಲ್ಕಿ ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲಿ ಮೋದಿಯವರ ಪರವಾದ ಘೋಷಣೆಗಳು ಕೇಳಿ ಬಂದು ಈಶ್ವರ ಖಂಡ್ರೆ ಮುಜುಗರ ಪಡುವಂತೆ ಆಗಿದೆ.ಒಂದು ಕಡೆ...
ಸುದ್ದಿಗಳು
ಬಿಜೆಪಿ ಅಭ್ಯರ್ಥಿಗೆ ಚಂದಾ ನೀಡಿದ ಮುಸ್ಲಿಮ್ ಮಹಿಳೆಯರು
ಬೀದರ: ಬೀದರನಲ್ಲೊಂದು ಅಪರೂಪದ ಘಟನೆ ನಡೆದಿದೆ. ಮುಸ್ಲಿಮ್ ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಕಾಂಗ್ರೆಸ್ ಪಕ್ಷಕ್ಕಂತೂ ಚಾಟಿಯೇಟು ನೀಡಯವಂಥ ಘಟನೆ ಇದಾಗಿದ್ದು ಮಾತೆತ್ತಿದರೆ ಬಿಜೆಪಿ ಮುಸ್ಲಿಮರ ವಿರೋಧಿ ಎಂದು ಅಪಪ್ರಚಾರ ಮಾಡುವ ಕಾಂಗ್ರೆಸ್ ಪಕ್ಷಕ್ಕೆ ಅರಗಿಸಿಕೊಳ್ಳಲಾಗದು.ಭಾರತ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಅಭಿಮಾನದಿಂದ ಮುಸ್ಲಿಂ ಮಹಿಳೆಯರು ಬೀದರ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆಯವರಿಗೆ ಚುನಾವಣೆ ಗೆ ಚಂದಾ...
ಸುದ್ದಿಗಳು
ಭೇರ್ಯ ರಾಮಕುಮಾರ ಮತ್ತು ಕಲಾಶ್ರೀ ಡಾ.ವಿಜಯಮಾಲಾ ರಂಗನಾಥ ಅವರಿಗೆ ಪ್ರಶಸ್ತಿ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ೨೦೨೨ ನೇ ಸಾಲಿನ ‘ಸತ್ಯವತಿ ವಿಜಯರಾಘವ ಚಾರಿಟಬಲ್ ಟ್ರಸ್ಟ್ ಧರ್ಮದರ್ಶಿಗಳ ದತ್ತಿ’ ಪ್ರಶಸ್ತಿಗಾಗಿ ಕನ್ನಡ ಪರ ಹೋರಾಟಗಾರರಾದ ಭೇರ್ಯ ರಾಮ ಕುಮಾರ ಮತ್ತು ಗಮಕಿಗಳೂ ಸಾಹಿತಿಗಳೂ ಆದ ಕಲಾಶ್ರೀ ಡಾ. ವಿಜಯಮಾಲಾ ರಂಗನಾಥ ಅವರನ್ನು ಆಯ್ಕೆ ಮಾಡಲಾಗಿದೆ.ಈ ಪ್ರಶಸ್ತಿಯು ತಲಾ ೧೦,೦೦೦ (ಹತ್ತು ಸಾವಿರ)ರೂ. ನಗದು ಬಹುಮಾನವನ್ನು ಒಳಗೊಂಡಿರುವುದು...
ಸುದ್ದಿಗಳು
ಹಣ ಹಂಚಿದ ಬಿಜೆಪಿ ಮುಖಂಡ ಸಿದ್ದರಾಮ ಪಾಟೀಲ
ಸಿಂದಗಿ: ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಜನತೆ ಯಾವುದೇ ಆಶೆ ಆಮಿಷಕ್ಕೊಳಗಾಗದೇ ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಬೇಕು.ರಾಜ್ಯ ಚುನಾವಣೆ ಆಯೋಗ ಕಟ್ಟುನಿಟ್ಟಿನ ನಿಯಮ ಜಾರಿಗೆ ತಂದಿದೆ ಆದರೆ ಅದಕ್ಕೆ ಕ್ಯಾರೆ ಎನ್ನದೇ ಬಿಜೆಪಿ ಮುಖಂಡ ಸಿದ್ದರಾಮ ಪಾಟೀಲ ಹೂನಳ್ಳಿ ಅವರು ಹಣ ಹಂಚುವ ಮೂಲಕ ಆಯೋಗಕ್ಕೆ ವಿರುದ್ಧವಾಗಿ ತಾಲೂಕಿನ ಮದರಿ ಗ್ರಾಮದಲ್ಲಿ ಘಟನೆ...
ಸುದ್ದಿಗಳು
ಬಿಜೆಪಿ ಬಾಲಚಂದ್ರಗೆ ತಾಲ್ಲೂಕು ಪಿಂಚಣಿದಾರರ ಸಂಘದಿಂದ ಬೆಂಬಲ
ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ಅವರಿಗೆ ಬೆಂಬಲವನ್ನು ನೀಡಿದ್ದೇವೆ ಎಂದು ಮೂಡಲಗಿ ತಾಲ್ಲೂಕಾ ಪಿಂಚಣಿದಾರರ ಸಂಘ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘ ಅಧ್ಯಕ್ಷ ಎಸ್.ಟಿ, ಜಡ್ಲಿ, ಉಪಾಧ್ಯಕ್ಷ ಎಸ್.ಬಿ. ತುಪ್ಪದ ಹಾಗೂ ಕಾರ್ಯದರ್ಶಿ ಎ.ಎಚ್. ಒಂಟಗೋಡಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿಕ್ಷಣ ಪ್ರೇಮಿಗಳಾಗಿದ್ದು,...
ಸುದ್ದಿಗಳು
ಸಿಂದಗಿ: ಕಳೆದ ಸಮ್ಮಿಶ್ರ ಸರಕಾರದಲ್ಲಿ ನಮ್ಮ ಪತಿರಾಯ ದಿ.ಮಾಜಿ ಸಚಿವ ಎಂ.ಸಿ.ಮನಗೂಳಿ ಅವರು ಯಾವುದೇ ಜಾತಿ ಭೇದ ತೋರದೇ ಎಲ್ಲರು ನಮ್ಮವರು ಎನ್ನುವ ರೀತಿಯಲ್ಲಿ ಅಡಳಿತ ನಡೆಸಿ ಸರ್ವರಿಗೂ ನ್ಯಾಯ ಒದಗಿಸಿಕೊಟ್ಟಿದ್ದಾರೆ ಎನ್ನುವುದಕ್ಕೆ ಸುಲ್ಪಿ ಅವರನ್ನು ನಮ್ಮ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿಕೊಂಡಿದ್ದು ತಾಜಾ ಉದಾಹರಣೆ ಅದೇ ಹಾದಿಯಲ್ಲಿ ನಮ್ಮ ಮಗ ಅಶೋಕ...
ಸುದ್ದಿಗಳು
ನಾಮದೇವ ಸಿಂಪಿ ರಾಜ್ಯಮಟ್ಟದ ವಧು-ವರರ ಸಮ್ಮೇಳನ
ಮೂಡಲಗಿ : ಇದೇ ತಿಂಗಳ 28 ರಂದು ಬೆಂಗಳೂರಿನಲ್ಲಿ ಶ್ರೀ ಸಂತ ನಾಮದೇವ ಸಿಂಪಿ ಸಮಾಜ ಬೆಂಗಳೂರು, ಶ್ರೀ ಸಂತ ನಾಮದೇವ ಸಿಂಪಿ ಯುವ ಘಟಕ ಹಾಗೂ ಮಹಿಳಾ ಘಟಕ ಇವರ ವತಿಯಿಂದ ರಾಜ್ಯಮಟ್ಟದ ನಾಮದೇವ ಸಿಂಪಿ ಸಮಾಜದ ವಧು-ವರರ ಪರಿಚಯ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.ಸಮ್ಮೇಳನದಲ್ಲಿ ಭಾಗವಹಿಸುವ ಆಸಕ್ತ ವಧು-ವರರು ಹಾಗೂ ಪಾಲಕರು ಹೆಚ್ಚಿನ ಮಾಹಿತಿಗಾಗಿ...
ಸುದ್ದಿಗಳು
ಕಾಂಗ್ರೆಸ್ ಅಂದ್ರೆ ಅದು ಮುಸ್ಲಿಂ ಪಾರ್ಟಿ – ಯತ್ನಾಳ
ಬೀದರ - ಕಾಂಗ್ರೆಸ್ ಅಂದರೆ ಮುಸ್ಲಿಮರ ಪಾರ್ಟಿ. ಕಾಂಗ್ರೆಸ್ ನಲ್ಲಿ ಇರೋರು ಅರ್ಧಮುರ್ದಾ ಹಿಂದೂಗಳು ಇದ್ದಾರೆ. ಭಜರಂಗದಳ ನಿಷೇಧ ಮಾಡುತ್ತೇವೆ ಎನ್ನುವ ಕಾಂಗ್ರೆಸ್ ಹಿಂದೂಗಳ ಬಗ್ಗೆ ಯಾವ ರೀತಿ ನಡೆದುಕೊಳ್ಳುತ್ತದೆ ಎನ್ನುವುದಕ್ಕೆ ಇದು ಉದಾಹರಣೆ ಎಂದು ಮಾಜಿ ಸಚಿವ ಬಸನಗೌಡಾ ಪಾಟೀಲ ಯತ್ನಾಳ ಹೇಳಿದರು.ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಹಿಂದೂಗಳನ್ನು ಅಪಮಾನ ಮಾಡೋದು ಕಾಂಗ್ರೆಸ್...
ಸುದ್ದಿಗಳು
ಕಸಾಪ ದಿನಾಚರಣೆ ನಿಮಿತ್ತ ವಿವಿಧ ಸ್ಪರ್ಧೆ
ಶಿವಮೊಗ್ಗ: ಕನ್ನಡ ಸಾಹಿತ್ಯ ಪರಿಷತ್ತು ೧೦೮ ನೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಕಾರ್ಯಕ್ರಮಗಳನ್ನು ಕುರಿತು ಸದಸ್ಯರುಗಳಿಗೆ ಸ್ಥಳದಲ್ಲಿಯೇ ಪ್ರಬಂಧ ಬರೆಯುವ ಸ್ಪರ್ಧೆ, ಪರಿಷತ್ತು ನಡೆದುಬಂದ ದಾರಿ ಕುರಿತು ರಸಪ್ರಶ್ನೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಪ್ರಬಂಧ ಸ್ಪರ್ಧೆಯನ್ನು ಡಾ. ಕೆ.ಜಿ. ವೆಂಕಟೇಶ್, ಮತ್ತು ಡಿ. ಸಿ. ದೇವರಾಜ್ ನಿರ್ವಹಿಸಿದರು. ರಸಪ್ರಶ್ನೆ ಕಾರ್ಯಕ್ರಮವನ್ನು ಡಾ....
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



