ಸುದ್ದಿಗಳು
ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರು ಕುಡಚಿ ಕ್ಷೇತ್ರದ ಹಾರುಗೇರಿ ಕ್ರಾಸ್ ಯಬರಟ್ಟಿ ಹತ್ತಿರ ನಡೆದ ನವ-ಕರ್ನಾಟಕ ಸಂಕಲ್ಪ ಸಮಾವೇಶಕ್ಕೆ ಸಹಸ್ರಾರು ಕಾರ್ಯಕರ್ತರು ಜಮಾಯಿಸಿ ರಸ್ತೆ ಉದ್ದಗಲಕ್ಕೂ ವಾಹನಗಳ ದಟ್ಟನೆಯಿಂದಾಗಿ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ಮಾಜಿ ಸಂಸದ ಡಾ|| ಪ್ರಭಾಕರ ಕೋರೆ ಸಹಿತ ಸಿಲುಕಿ ಪರದಾಡುವಂತಹ ಸನ್ನಿವೇಶ ಎದುರಾಯಿತು. ಪ್ರಧಾನಿ...
ಸುದ್ದಿಗಳು
ಡಬಲ್ ಇಂಜಿನ್ ಸರ್ಕಾರ ಇದ್ದರೆ ಡಬಲ್ ಲಾಭ; ಬಿಜೆಪಿ ಸರ್ಕಾರವನ್ನು ಆಡಳಿತಕ್ಕೆ ತರಲು ಮೋದಿ ಮನವಿ
ಬೀದರ: ಈ ಬಾರಿ ಜನರ ನಿರ್ಧಾರ ಬಹುಮತದ ಬಿಜೆಪಿ ಸರ್ಕಾರ. ಇದು ಕೇವಲ ಐದು ವರ್ಷದ ಸರ್ಕಾರ ಆಯ್ಕೆ ಮಾಡುವ ಚುನಾವಣೆಯಲ್ಲ. ಕರ್ನಾಟಕವನ್ನು ನಂಬರ್ ಒನ್ ಮಾಡುವ ಚುನಾವಣೆ ಇದಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು.ಜಗದ್ಗುರು ಬಸವೇಶ್ವರ, ಶಿವಶರಣರ ನಾಡಿಗೆ ನನ್ನ ನಮನಗಳು ಎಂದು ಬೀದರ್ನ ಹುಮನಾಬಾದ್ನಲ್ಲಿ ನಡೆಯುತ್ತಿರುವ ಬಿಜೆಪಿ ಸಮಾವೇಶದಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ...
ಸುದ್ದಿಗಳು
ಚುನಾವಣಾ ಕಣದಲ್ಲಿ ಖಂಡ್ರೆ ಕುಟುಂಬದ ಜಿದ್ದಾಜಿದ್ದಿ
ಬೀದರ - ತಂದೆಯ ಗೆಲುವಿಗಾಗಿ ಮಗ ಹಗಲು ರಾತ್ರಿ ಭಾಲ್ಕಿ ಕ್ಷೇತ್ರದಲ್ಲಿ ಮಿಂಚಿನ ಸಂಚಾರ ನಡಸಿದರೆ ಇನ್ನೊಂದು ಕಡೆ ಅಣ್ಣನ ವೇಗಕ್ಕೆ ಬ್ರೇಕ್ ಹಾಕಲು ತಮ್ಮನ ಪ್ರಯತ್ನ.ಹೀಗೆ ಬೀದರ ಜಿಲ್ಲೆಯಲ್ಲಿ ಖಂಡ್ರೆ ಕುಟುಂಬದ ಜಿದ್ದಾಜಿದ್ದಿ ನಡೆದಿದ್ದು ಪ್ರಕಾಶ್ ಖಂಡ್ರೆ ಬಿಜೆಪಿ ಅಭ್ಯರ್ಥಿಯಾಗಿ ಭಾಲ್ಕಿ ಕ್ಷೇತ್ರದಾದ್ಯಂತ ಪ್ರತಿಯೊಂದು ಹಳ್ಳಿಗಳಿಗೆ ಭೇಟಿ ನೀಡುತ್ತಾರೆ.ಹದಿನೈದು ವರ್ಷಗಳ ಕಾಲ ಕಾಂಗ್ರೆಸ್...
ಸುದ್ದಿಗಳು
ಹಣಬಲದಿಂದ ಗೆದ್ದಿರುವ ಬಿಜೆಪಿಯನ್ನು ಈ ಸಲ ಸೋಲಿಸಿ- ಎಂ ಬಿ ಪಾಟೀಲ
ಸಿಂದಗಿ: ಕಳೆದ ಉಪಚುನಾವಣೆಯಲ್ಲಿ ಬಿಜೆಪಿ ಸರಕಾರ ದುಡ್ಡಿನ ಹೊಳೆ ಹರಿಸಿ ಸುಳ್ಳು ಭರವಸೆಗಳನ್ನು ನೀಡಿ ಗೆದ್ದಿದೆ ಆದರೆ ಕಾಂಗ್ರೆಸ್ ಅಭ್ಯರ್ಥೀ ಅಶೋಕ ಮನಗೂಳಿ ಅವರು ಮತದಾರರ ಮನ ಗೆದ್ದು ತೋರಿಸಿದ್ದಾರೆ ಕಾರಣ ಬಿಜೆಪಿಯ ಸುಳ್ಳು ಭರವಸೆಗಳನ್ನು ನಂಬಬೇಡಿ ನುಡಿದಂತೆ ನಡೆದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದಾದರೆ ಅತ್ಯಧಿಕ ಮತಗಳಿಂದ ಕಾಂಗ್ರೆಸ್ ಪಕ್ಷ ಗೆದ್ದೆ ಗೆಲ್ಲುತ್ತದೆ ಎಂದು ಡಾ....
ಸುದ್ದಿಗಳು
ಊರ ಜಾತ್ರೆಯಲ್ಲೂ ರಿಪೇರಿಯಾಗದ ಮೂಡಲಗಿ ಸೇತುವೆ
ಜಾತ್ರೆಗೆ ಬಂದವರ ಛೀ… ಥೂ... ಗಳೇ ಪುರಸಭೆಗೆ ಬೆಂಡು ಬತ್ತಾಸು !!
ಮೂಡಲಗಿ: ಮೂಡಲಗಿಯ ಪುರಸಭೆಯ ಕಾರ್ಯವೈಖರಿ ಎಷ್ಟೊಂದು ಜಡ್ಡುಗಟ್ಟಿದೆಯೆಂಬುದಕ್ಕೆ ಒಂದೆ ಒಂದು ಉದಾಹರಣೆ ಎಂದರೆ ಊರ ಮಧ್ಯದಲ್ಲಿಯೇ ಇರುವ ಹಳ್ಳದ ಸಣ್ಣ ಸೇತುವೆ !ಈ ಸೇತುವೆ ಪಾಪ ಏನು ಪಾಪ ಮಾಡಿದೆಯೋ ಏನೋ ರಿಪೇರಿ ಭಾಗ್ಯ ಇದಕ್ಕೆ ಇಲ್ಲ. ಪುರಸಭೆಯಿಂದ ಹಿಡಿದು ಶಾಸಕರ ತನಕ ಈ ಸೇತುವೆಯ...
ಸುದ್ದಿಗಳು
ಯೂ ಟ್ಯೂಬ ಕಲಾವಿದ ಚಂದ್ರಕಾಂತ ಬೂದಿಹಾಳಗೆ ಸನ್ಮಾನ
ಸಿಂದಗಿ: ಕಲೆ ಎಂಬುದು ಯಾರೊಬ್ಬರ ಸ್ವತ್ತಲ್ಲ ಕಲೆ ನಿತ್ಯ ಜೀವನದಲ್ಲಿ ಹಾಸು ಹೊಕ್ಕಾಗಿ ಕಾರ್ಯ ನಿರ್ವಹಿಸುತ್ತದೆ ಅದನ್ನು ಅನಾವರಣಗೊಳಿಸುವ ಮನಸ್ಥಿತಿ ಬೆಳೆಸಿಕೊಂಡಾಗ ಮಾತ್ರ ಕಲೆ ವಿಜೃಂಭಿಸಲು ಸಾಧ್ಯ ಎಂದು ಯೂ ಟ್ಯೂಬ ಕಲಾವಿದ ಚಂದ್ರಕಾಂತ ಬೂದಿಹಾಳ ಅಭಿಮತ ವ್ಯಕ್ತಪಡಿಸಿದರು.ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ನಡೆದ ನಟಕೇಸರಿ ಹಂದಿಗನೂರ ಸಿದ್ದರಾಮಪ್ಪ ಹಾಗೂ ಕನ್ನಡದ ಗಾನಗಾರುಡಿಗ ಘಝಲ್ ಗಾಯಕ ರವಿ...
ಸುದ್ದಿಗಳು
ಮಹಾಭಾರತದಲ್ಲಿ ನ್ಯಾಯ ಪದ್ಧತಿ ಕುರಿತು ಸಾಕಷ್ಟು ಮಾಹಿತಿ ಇದೆ – ನ್ಯಾ. ವೆಂಕಟಾಚಲಯ್ಯ
ಬೆಂಗಳೂರು - ಮಹಾಭಾರತದಲ್ಲಿ ಕಾನೂನು ಮತ್ತು ನ್ಯಾಯ ಪದ್ಧತಿಗಳ ಕುರಿತ ಸಾಕಷ್ಟು ವಿಷಯಗಳು ಇವೆ ಎಂದು ಸರ್ವೋಚ್ಛ ನ್ಯಾಯಾಲಯದ ನಿವೃತ್ತ ಮುಖ್ಯ ನ್ಯಾಯಾಧೀಶ ನ್ಯಾ. ಎಂ. ಎನ್. ವೆಂಕಟಾಚಲಯ್ಯ ತಿಳಿಸಿದರು.ಶನಿವಾರ ನಗರದ ಎನ್. ಆರ್. ಕಾಲೋನಿಯ ಶ್ರೀರಾಮ ದೇವಸ್ಥಾನದಲ್ಲಿ ಆಯೋಜಿಸಿದ್ದ ಶ್ರೀಮನ್ಮಹಾಭಾರತ ವೈಶಿಷ್ಟ್ಯ ಮತ್ತು ಶ್ರೀ ಕಾಳಹಸ್ತೀಶ್ವರ ಶತಕ ಕೃತಿಗಳನ್ನು ಲೋಕಾರ್ಪಣೆಗೊಳಿಸಿ ಬಳಿಕ ಮಾತನಾಡಿದ...
ಸುದ್ದಿಗಳು
ವಿರೋಧಿಗಳ ಸುಳ್ಳುಗಳನ್ನು ನಂಬಬೇಡಿ, ಯಾರಿಗೂ ಹೆದರಬೇಡಿ: ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಯಾರ ಹೆದರಿಕೆಗೂ ಮಣಿಯಬೇಡಿ, ನಿಮ್ಮ ಜೊತೆ ನಾನಿದ್ದೇನೆ. ಯಾರಾದರೂ ನಿಮಗೆ ಈ ಚುನಾವಣೆಯಲ್ಲಿ ಅಂಜಿಕೆ ಹಾಕಿದರೇ ಅವರಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುವಂತೆ ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಅಭಯ ನೀಡಿದರು.ಶುಕ್ರವಾರ ಸಂಜೆ ತಾಲೂಕಿನ ಕಲ್ಲೋಳ್ಳಿ ಪಟ್ಟಣದಲ್ಲಿ ಜರುಗಿದ ಪ್ರಚಾರ ಸಭೆಯಲ್ಲಿ ಮಾತನಾಡಿದ...
ಸುದ್ದಿಗಳು
ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿಗಳ ಮೌನ; ಕಣ್ಣೀರಿನ ಗಡಾದಗೆ ಲಾಭವಾಗುವುದೆ?
ಒಂದು ಕೊಳೆತ ಹಣ್ಣು ಇಡಿ ಬುಟ್ಟಿಯನ್ನೇ ಕೆಡಿಸುತ್ತದೆ
ಮೂಡಲಗಿ: ಅರಭಾವಿ ಕ್ಷೇತ್ರದ ಚುನಾವಣಾ ಅಖಾಡ ವಿಚಿತ್ರ ತಿರುವು ಪಡೆದುಕೊಂಡಿದೆ. ಇಲ್ಲಿಯವರೆಗೂ ಇಲ್ಲಿ ಬಿಜೆಪಿ ಅಂದರೆ ಸಾವಕಾರ ಬಾಲಚಂದ್ರ ಜಾರಕಿಹೊಳಿಯವರ ಅಧಿಕಾರಕ್ಕೆ ಯಾವುದೇ ತೊಡಕು ಇರಲಿಲ್ಲ. ಯಾವಾಗ ಮೂಡಲಗಿ ತಾಲೂಕಾ ಹೋರಾಟ ಪ್ರಾರಂಭವಾಯಿತೋ ಆಗ ಕೇವಲ ಮಾಹಿತಿ ಹಕ್ಕಿನ ಅಡಿಯಲ್ಲಿ 'ಜನಸೇವೆ' ಮಾಡಿಕೊಂಡು ತನ್ನಷ್ಟಕ್ಕೆ ಇದ್ದ ಭೀಮಪ್ಪ ಗಡಾದ...
ಸುದ್ದಿಗಳು
ಪರ್ಯಾಯ ವಿವಾದ ಇತ್ಯರ್ಥ ಕೇಂದ್ರದ ಉದ್ಘಾಟನೆ
ಬೆಳಗಾವಿ: ಇದೇ ದಿನಾಂಕ:27 ರಂದು ಬೆಳಗಾವಿಯ ಮಹಾಂತೇಶನಗರದ ಮುಖ್ಯರಸ್ತೆಯಲ್ಲಿ ನ್ಯಾಯವಾದಿ ಲೇಖಕ ಸುನೀಲ ಎಸ್. ಸಾಣಿಕೊಪ್ಪ ಅವರ “ನ್ಯಾಯವೆಂಬ ಬೆಳಕು” ಎಂಬ ಪರ್ಯಾಯ ವಿವಾದ ಇತ್ಯರ್ಥ ಕೇಂದ್ರ ಉದ್ಘಾಟನೆಗೊಂಡಿತು.ಇದು ಕಕ್ಷಿದಾರರ ವಿವಾದಗಳನ್ನು ಮಧ್ಯಸ್ಥಿಕೆ, ಅನುಸಂಧಾನ, ಸಮಾಲೋಚನೆ ಮತ್ತು ಚೌಕಾಶಿ ಎಂಬ ವಿಧಾನಗಳ ಮೂಲಕ ನ್ಯಾಯಾಲಯದ ಹೊರಗೆ ಕಾನೂನಿನ ಚೌಕಟ್ಟಿನಲ್ಲಿ ಇತ್ಯರ್ಥಗೊಳಿಸುವ ಸಂಸ್ಥೆಯಾಗಿದ್ದು, ಕಡಿಮೆ ಖರ್ಚಿನಲ್ಲಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



