ಸುದ್ದಿಗಳು
ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವ
ಮೂಡಲಗಿ: ಬುಧವಾರದಂದು ಪಟ್ಟಣದ ಲಕ್ಷ್ಮೀ ನಗರದಲ್ಲಿನ ಶ್ರೀ ಕಾಳಿಕಾದೇವಿ ಜಾತ್ರಾ ಮಹೋತ್ಸವವು, ಕಾಳಿಕಾ ಮಾತೆಗೆ ಅಭಿಷೇಕ, ವಿಶೇಷ ಪೂಜೆ, ಹೋಮ ಮಾಡುವುದರ ಮೂಲಕ ಸರಳ ರೀತಿಯಲ್ಲಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಆದಿ ಶಂಕರಾಚಾರ್ಯರ ಜಯಂತ್ಯುತ್ಸವ ನಿಮಿತ್ತ ಶಂಕರಾಚಾರ್ಯರ ಭಾವಚಿತ್ರಕ್ಕೆ ವಿಶೇಷ ಪೂಜೆ ಹಾಗೂ ಸಮಾಜದ ನೂರಾರು ಮಹಿಳೆಯರು ತೊಟ್ಟಿಲು ಕಟ್ಟಿ ಶಂಕರಾಚಾರ್ಯರ ನಾಮಕರಣ ಮಾಡಿದ್ದು...
ಸುದ್ದಿಗಳು
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ
ಚಾಂದಕವಟೆ ಗ್ರಾಮದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ ಮನಗೂಳಿ, ಮುಖಂಡರಾದ ಬಸನಗೌಡ ಪಾಟೀಲ, ಗುರಣ್ಣಗೌಡ ಬಿರಾದಾರ, ತಮ್ಮನಗೌಡ ಪಾಟೀಲ ಇವರ ನೇತೃತ್ವದಲ್ಲಿ ಬಿಜೆಪಿ ತೊರೆದು ಹಾಗೂ ಸ್ಥಳೀಯ ಶಾಸಕರ ಆಡಳಿತದಿಂದ ಬೇಸತ್ತು ಪ್ರವೀಣ ಕಂಟಿಗೊಂಡ, ಸಂತೋಷ ಕಂಟಿಗೊಂಡ, ಧರೆಪ್ಪ ಕಂಟಿಗೊಂಡ, ರಾಕೇಶ ಕಂಟಿಗೊಂಡ, ಪರಮಾನಂದ ಕಂಟಿಗೊಂಡ, ನಾಗಪ್ಪ ಕಂಟಿಗೊಂಡ, ಕಬಲ ಮುಲ್ಲಾ, ಮಲಕಸಾಬ ಕಣ್ಣಿ, ಅರವಿಂದ...
ಸುದ್ದಿಗಳು
ದಳವಾಯಿಯವರಿಗೆ ಗೆಲ್ಲುವ ಮನಸಿಲ್ಲ: ಲಕ್ಕಣ್ಣ ಸವಸುದ್ದಿ
"ಅವರನ್ನು ಕಾಂಗ್ರೆಸ್ ಗೆ ತಂದಿದ್ದೇ ನಾನು"
ಮೂಡಲಗಿ: ಅರಭಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಅರವಿಂದ ದಳವಾಯಿಯವರಿಗೆ ಗೆಲ್ಲುವ ಮನಸಿಲ್ಲ. ಅದಕ್ಕಾಗಿಯೇ ಅವರು ಕಾರ್ಯಕರ್ತರನ್ನು ಒಟ್ಟುಗೂಡಿಸಿಕೊಂಡು ಹೋಗುತ್ತಿಲ್ಲ ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಆರೋಪಿಸಿದ್ದಾರೆ.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅರವಿಂದ ದಳವಾಯಿಯವರಿಗೆ ಕ್ಷೇತ್ರದಲ್ಲಿ ಬೇರೆ ಯಾರೂ ಬೆಳೆಯುವುದು ಇಷ್ಟವಿಲ್ಲ ಹೀಗಾಗಿ ಅವರು ನಮ್ಮನ್ನು ಗಣನೆಗೆ ತೆಗೆದುಕೊಂಡಿಲ್ಲ. ನಾವೆಲ್ಲ...
ಸುದ್ದಿಗಳು
ಮೋದಿ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನೇತಾರರಿಂದ ಅಡ್ಡಿ – ಭಗವಂತ ಖೂಬಾ ಆರೋಪ
ಬೀದರ: ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ದೇಶದ ಪ್ರಧಾನಿ ನರೇಂದ್ರ ಮೋದಿಯವರ ದಿನಾಂಕ 29, ರ ಬೀದರ್ ಜಿಲ್ಲೆ ಹುಮನಾಬಾದ ಸಮಾವೇಶಕ್ಕೆ ಕಾಂಗ್ರೆಸಿನ ನೇತಾರರು ಪರೋಕ್ಷವಾಗಿ ಅಡ್ಡಿಪಡಿಸುವಂತಹ ಕೆಲಸಕ್ಕೆ ಕೈಹಾಕಿದ್ದಾರೆ ಎಂದು ಸಂಸದ ಭಗವಂತ ಖೂಬಾ ಆರೋಪಿಸಿದ್ದಾರೆ.ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಈ ನಡುವಲ್ಲೇ ಬಿಜೆಪಿ ಅಬ್ಬರ ಪ್ರಚಾರವನ್ನು ನಡೆಸುತ್ತಿದೆ. ಪ್ರಚಾರಕ್ಕಾಗಿ...
ಸುದ್ದಿಗಳು
ಭ್ರಷ್ಟರನ್ನು ಪೋಷಿಸುತ್ತಿರುವ ಭೀಮಪ್ಪ ಗಡಾದ
ಈಗಲೇ ಹೀಗೆ ನಾಳೆ ಶಾಸಕರಾದರೆ ಹೇಗೆ?
ಮೂಡಲಗಿ: ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಮೂಲತಃ ಭ್ರಷ್ಟಾಚಾರ ವಿರೋಧಿ ಹೋರಾಟದಲ್ಲಿ ತೊಡಗಿಸಿಕೊಂಡವರು. ಅದರಿಂದಲೇ ಮುಂದೆ ಮಾಹಿತಿ ಹಕ್ಕು ಕಾರ್ಯಕರ್ತನೆಂದು ಗುರುತಿಸಿಕೊಂಡು ರಾಜ್ಯದಾದ್ಯಂತ ಹೆಸರು ಗಳಿಸಿದ್ದಾರೆ. ಅಲ್ಲದೆ ಉತ್ತರ ಕರ್ನಾಟಕದ ಭಾಗ ನಿರ್ಲಕ್ಷ್ಯಕ್ಕೊಳಗಾದಾಗ ಹೋರಾಟಕ್ಕೆ ನಿಂತಿದ್ದಾರೆ.ಹಲವು ಇಲಾಖೆಗಳಲ್ಲಿ ಭ್ರಷ್ಟಾಚಾರವನ್ನು ಕೆದಕಿ ತೆಗೆದು ಸುಧಾರಣೆ ಮಾಡಿದ್ದಾರೆ. ಆದರೆ ಗಡಾದ ಅವರ...
ಸುದ್ದಿಗಳು
100 Rupee Coin: ಬಂದೆ ಬಿಡ್ತು100 ರೂಪಾಯಿ ಹೊಸ ನಾಣ್ಯ
ಇತ್ತೀಚಿನ ದಿನಗಳಲ್ಲಿ, ಭಾರತವು 2 ರೂಪಾಯಿ, 5 ರೂಪಾಯಿ ಮತ್ತು 10 ರೂಪಾಯಿ ನಾಣ್ಯಗಳಂತಹ ಚಿಲ್ಲರೆ ನಾಣ್ಯಗಳ ಕೊರತೆಯನ್ನು ಎದುರಿಸುತ್ತಿದ್ದು, ಇದು ನೋಟುಗಳ ಬಳಕೆಯನ್ನು ಹೆಚ್ಚಿಸಿದೆ. ಈ ಸಮಸ್ಯೆಯನ್ನು ಪರಿಹರಿಸಲು, ಭಾರತೀಯ ರಿಸರ್ವ್ ಬ್ಯಾಂಕ್ ಹೊಸ 100 ರೂಪಾಯಿ ನಾಣ್ಯವನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಇದನ್ನು ಏಪ್ರಿಲ್ 30 ರಂದು ಪ್ರಧಾನಿ ನರೇಂದ್ರ ಮೋದಿ...
ಸುದ್ದಿಗಳು
Kantara Movie Download Kannada Mp4Movies Full Information in Kannada
ಕನ್ನಡ ಚಲನಚಿತ್ರ "ಕಾಂತಾರ" ಶೀಘ್ರದಲ್ಲೇ ನೆಟ್ಫ್ಲಿಕ್ಸ್ ಮತ್ತು ಅಮೆಜಾನ್ ಪ್ರೈಮ್ ವಿಡಿಯೋದಂತಹ OTT ಪ್ಲಾಟ್ಫಾರ್ಮ್ಗಳಲ್ಲಿ ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಸದ್ಯಕ್ಕೆ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿದೆ. ಕಾಂತಾರ ಚಲನಚಿತ್ರ ಡೌನ್ಲೋಡ್ ಲಿಂಕ್ ಫಿಲ್ಮಿಜಿಲ್ಲಾದಂತಹ ವಿವಿಧ ವೆಬ್ಸೈಟ್ಗಳಲ್ಲಿ ಹಿಂದಿ, ಇಂಗ್ಲಿಷ್, ತಮಿಳು, ತೆಲುಗು ಮತ್ತು ಕನ್ನಡದಂತಹ ವಿವಿಧ ಭಾಷೆಗಳಲ್ಲಿ ಲಭ್ಯವಿದೆ.ಕನ್ನಡ ಚಲನಚಿತ್ರೋದ್ಯಮವು OTT...
ಸುದ್ದಿಗಳು
ಇಡೀ ರಾಜ್ಯವೇ ನೋಡುವಂತೆ ಲಕ್ಷ ಮತಗಳಿಂದ ನನ್ನನ್ನು ಆರಿಸಿ
ಮತದಾರರು ಕಾರ್ಯಕರ್ತರಿಗೆ ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ. 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು.ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ...
ಸುದ್ದಿಗಳು
ಟಿಕೆಟ್ ನೆಪದಿಂದ ಪಕ್ಷ ಬಿಡುವವರು ಸ್ವಾರ್ಥಿಗಳು – ನಾರಾಯಣ ರಾಣೆ
ಬೀದರ - ಯಾರು ಆಯ್ಕೆಯಾಗುತ್ತಾರೆ ಯಾರು ಯೋಗ್ಯರಿರುತ್ತಾರೋ ಅವರಿಗೆ ಪಕ್ಷ ಟಿಕೆಟ್ ನೀಡುತ್ತದೆ. ಟಿಕೆಟ್ ಸಿಗಲಿಲ್ಲ ಎಂದುಕೊಂಡು ಪಕ್ಷ ಬಿಡುವವರಿಗೆ ನಿಷ್ಠೆ ಇರುವುದಿಲ್ಲ ಅವರು ಸ್ವಾರ್ಥಿಗಳು ಎಂದು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ನಾರಾಯಣ ರಾಣೆ ವಾಗ್ದಾಳಿ ನಡೆಸಿದರು.ಬೀದರ ಜಿಲ್ಲೆಯ ಕಮಲಾನಗರದಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ಜಗದೀಶ ಶೆಟ್ಟರ ಹಾಗೂ ಲಕ್ಷ್ಮಣ ಸವದಿಯವರು ಸ್ವಾರ್ಥಿಗಳು ಅದಕ್ಕೇ...
ಸುದ್ದಿಗಳು
ಮೂಡಲಗಿ: ಮೂಡಲಗಿಯ ವೀರಶೈವ ಲಿಂಗಾಯತ ಮತ್ತು ರಾಷ್ಟ್ರೀಯ ಬಸವದಳ ಹಾಗೂ ಪಟ್ಟಣದ ವಿವಿಧ ಸಮಾಜ ಸಂಘಟನೆ ಸಹಯೋಗದಲ್ಲಿ ಸೋಮವಾರ ಸಂಜೆ ಬಸವ ಜಯಂತಿ ಅಂಗವಾಗಿ ಎತ್ತುಗಳ ಮೆರವಣಿಗೆ ಸಂಭ್ರಮದಿಂದ ಜರುಗಿತು.ಬೆಳಗಾವಿಯ ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸುಭಾಷ ಜಿ. ಢವಳೇಶ್ವರ ಬಸವ ಜಯಂತಿ ಹಾಗೂ ಎತ್ತುಗಳ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿ ‘ಭೂಮಿಯಲ್ಲಿ ದುಡಿಯುವ ಎತ್ತುಗಳನ್ನು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



