ಸುದ್ದಿಗಳು
ಅಪರಿಚಿತ ಮಹಿಳೆಯ ಭೀಕರ ಕೊಲೆ; ಶವ ಸುಡಲು ಪ್ರಯತ್ನ
ಬೀದರ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಮಹಿಳೆಯೊಬ್ಬಳನ್ನು ದುಷ್ಕರ್ಮಿಗಳು ವೈರ್ ಬಿಗಿದು ಕೊಲೆ ಮಾಡಿ ಶವವನ್ನು ಅರ್ಧಂಬರ್ಧ ಸುಟ್ಟು ಹೊಲದಲ್ಲಿ ಬಿಟ್ಟು ಹೋಗಿರುವ ಆಘಾತಕಾರಿ ಘಟನೆ ವರದಿಯಾಗಿದೆ.ಸುಮಾರು 38 ವರ್ಷದ ಮಹಿಳೆ ಭೀಕರವಾಗಿ ಕೊಲೆಯಾದ ದುರ್ದೈವಿ ಇವಳನ್ನು ತೆಲಂಗಾಣ ರಾಜ್ಯದ ಮೊಗಾ ಮದನೂರು ಗ್ರಾಮದಿಂದ ಕರೆದುಕೊಂಡು ಬಂದು ಬೀದರ್ ತಾಲೂಕಿನ ಮಂದಕನಳ್ಳಿ ಗ್ರಾಮದ ಕಬ್ಬಿನ ಹೊಲದಲ್ಲಿ...
ಸುದ್ದಿಗಳು
ಲಿಂಗಾಯತ ಧರ್ಮ ಕೇವಲ ರಾಜಕೀಯ ದಾಳವಾಗದಿರಲಿ- ಜಯಮೃತ್ಯುಂಜಯ ಶ್ರೀ
ಮೂಡಲಗಿ: ರಾಜಕಾರಣಿಗಳು ಲಿಂಗಾಯತ ಸಮಾಜವನ್ನು ರಾಜಕೀಯ ದಾಳವನ್ನಾಗಿ ಮಾಡಿಕೊಂಡು ಟೀಕೆ, ಟಿಪ್ಪಣೆ ಮಾಡುವುದನ್ನು ಬಿಡಬೇಕು. ಲಿಂಗಾಯತರ ಬಗ್ಗೆ ಅಭಿಮಾನವಿದ್ದರೆ ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆಯನ್ನು ವ್ಯಕ್ತಪಡಿಸಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.ಬಸವ ಸೇವಾ ಯುವಕ ಸಂಘದವರು ಸೋಮವಾರ ಏರ್ಪಡಿಸಿದ್ದ...
ಸುದ್ದಿಗಳು
ಸಿಂದಗಿ: ತಾಲೂಕಿನ ಗೋಲಗೇರಿ ಗ್ರಾಮದ ಶ್ರೀ ಗೊಲ್ಲಾಳೇಶ್ವರ ಪದವಿಪೂರ್ವ ಮಹಾವಿದ್ಯಾಲಯ ವಿದ್ಯಾರ್ಥಿನಿ ಕುಮಾರಿ ತಂಜೀಲಾ.ಎ.ಚೌಧರಿ ಅವರು 2022-2023 ರ ಸಾಲಿನ ಕಲಾ ವಿಭಾಗದಲ್ಲಿ ಪಿ ಯು ಸಿ ದ್ವಿತೀಯ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾಳೆ.ತಂಜಿಲಾ (600/549)91.05%ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಸುದ್ದಿಗಳು
ಜನ ಈ ಸಲ ಬದಲಾವಣೆ ಬಯಸಿದ್ದಾರೆ – ಸಿದ್ಧರಾಮಯ್ಯ
ಮೂಡಲಗಿ: ರಾಜ್ಯದಲ್ಲಿ ಈ ಸಲ ಬದಲಾವಣೆಯನ್ನು ಬಯಸಿದ್ದಾರೆ ಅದೇ ರೀತಿ ಅರಭಾವಿ ಕ್ಷೇತ್ರದಲ್ಲೂ ನೀವು ಬದಲಾವಣೆ ಮಾಡಲು ಮನಸ್ಸು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.ಮೂಡಲಗಿಯ ಬಸವ ಮಂಟಪದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.ನಾಲ್ಕು ವರ್ಷ ಬಿಜೆಪಿ ಸರ್ಕಾರ ಇತ್ತು. ಅವರದೇ ಸರ್ಕಾರ ಇದ್ದರೂ ಅರಭಾವಿ ಕ್ಷೇತ್ರದಲ್ಲಿ ಯಾವುದೇ...
ಸುದ್ದಿಗಳು
ಸಾಮಾಜಿಕ ಜಾಗೃತಿ ಹಾಗೂ ಪರಿಸರ ಜಾಗೃತಿ ಮೂಡಿಸಿ, ಭವಿಷ್ಯದ ಸಮಾಜ ಉಳಿಸಿ”: ಕವಿಗಳಿಗೆ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಕರೆ
ಕವಿಗಳು ತಮ್ಮ ಕವನಗಳಲ್ಲಿ ಸಾಮಾಜಿಕ ಜಾಗೃತಿ ಹಾಗೂ ಪರಿಸರ ಜಾಗೃತಿ ಮೂಡಿಸಬೇಕೆಂದು ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಮೈಸೂರಿನ ಅಭಿರುಚಿ ಬಳಗವು ಬಸವಜಯಂತಿ, ಡಾ.ರಾಜಕುಮಾರ್ ಜನ್ಮದಿನ , ಶ್ರೀ ಶಂಕರಾಚಾರ್ಯ ಹಾಗೂ ಶ್ರೀ ರಾಮಾನುಜಾ ಚಾರ್ಯರ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ಸಂಸ್ಥೆಯ...
ಸುದ್ದಿಗಳು
“ಮೈ ಹೀರೋ” ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
ಬೆಂಗಳೂರ: ಎ ವಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ದೇಶಕ ಹಾಗೂ ನಿರ್ಮಾಪಕ ಅವಿನಾಶ್ ವಿಜಯಕುಮಾರ್ ನಿರ್ಮಿಸುತ್ತಿರುವ "ಮೈ ಹೀರೋ" ಚಿತ್ರದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ.ಮೊದಲ ಹಂತದಲ್ಲಿ ಮೂಡಿಗೆರೆ, ಚಿಕ್ಕಮಗಳೂರು, ದೇವರಮನೆ ಬೆಟ್ಟಗುಡ್ಡ ಸೌಂದರ್ಯದ ನಡುವೆ ಚಿತ್ರೀಕರಣ ಯಶಸ್ವಿಯಾಗಿ ಮುಗಿಸಿದ್ದ ತಂಡ ಚಿತ್ರಕತೆಯ ಸನ್ನಿವೇಶಕ್ಕೆ ಸಂಬಂಧಪಟ್ಟ ದೃಶ್ಯಗಳಿಗಾಗಿ ಮಧ್ಯಪ್ರದೇಶ ಕ್ಕೆ ತೆರಳಿತ್ತು.ಮಧ್ಯಪ್ರದೇಶದಲ್ಲಿರುವ ಮಹೇಶ್ವರ್, ಇಂಡೋರ್, ಮಾಂಡೋ,...
ಸುದ್ದಿಗಳು
ಬೀದರನಲ್ಲಿ ನಗದು ಹಾಗೂ ಬೆಳ್ಳಿ ನಾಣ್ಯ ವಶ
ಬೀದರ - ಬೀದರನಲ್ಲಿ ದಾಖಲೆ ಇಲ್ಲದೆ ಸಾಗಾಟ ಮಾಡುತ್ತಿದ್ದ 18 ಲಕ್ಷ ರೂ. ನಗದು ಹಾಗೂ 6 ಲಕ್ಷ ಮೌಲ್ಯದ ಬೆಳ್ಳಿ ನಾಣ್ಯಗಳನ್ನು ಜಪ್ತಿ ಮಾಡಲಾಗಿದೆ.ತೆಲಂಗಾಣ ಗಡಿ ಯ ಶಾಪೂರ ಚೆಕ್ ಪೊಸ್ಟ್ ಬಳಿ ಪೊಲೀಸರು ವಾಹನ ತಪಾಸಣೆ ನಡೆಸುವ ವೇಳೆ 18 ಲಕ್ಷ ರೂಪಾಯಿ ಹಣ ಹಾಗೂ 5 ಗ್ರಾಂನ 1250 ಬೆಳ್ಳಿ...
ಸುದ್ದಿಗಳು
ಎಸ್ ಪಿ ಎಮ್ ಕಾಲೇಜು ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ
ಬೆಳಗಾವಿ: ಬೈಲಹೊಂಗಲ ತಾಲೂಕಿನ ನಾಗನೂರು ಗ್ರಾಮದ ಸರಕಾರಿ ಎಸ್ಪಿಎಮ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ.ಕಲಾ ವಿಭಾಗದಲ್ಲಿ ನೀಲಾಂಬಿಕಾ ಅಂಗಡಿ ಶೇ 95.66 ಪ್ರಥಮ ಸ್ಥಾನ. ಮಲ್ಲವ್ವ ಶಿವನಾಯ್ಕರ ಶೇ 92.83 ದ್ವಿತೀಯ ಹಾಗೂ ಸವಿತಾ ನಾಯ್ಕ ಶೇ 90.16 ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ನಾಗರಾಜ ಮೆಳವಂಕಿ...
ಸುದ್ದಿಗಳು
ದೇವಣಗಾಂವ ಗ್ರಾಮದಲ್ಲಿ ಬಸವ ಜಯಂತಿ ಆಚರಣೆ
ಸಿಂದಗಿ: ತಾಲೂಕಿನ ದೇವಣಗಾಂವ ಗ್ರಾಮದಲ್ಲಿ ಬಸವೇಶ್ವರ ವೃತ್ತದಲ್ಲಿ ಬಸವ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ವೇ.ವೀರಭದ್ರಯ್ಯ ವಿರಕ್ತಮಠ ಪೂಜೆ ಸಲ್ಲಿಸಿದರು, ಹಿರಿಯರಾದ ಶರಣಪ್ಪ ಗುಬ್ಬೇವಾಡ ಧ್ವಜಾರೋಹಣ ನೆರವೇರಿಸಿದರು, ಜಿಪಂ ಮಾಜಿ ಸದಸ್ಯ ಕಾಶಿನಾಥ ಗಂಗನಳ್ಳಿ, ಶ್ರೀಮಂತಗೌಡ ನಾಗೂರ, ತಾಪಂ ಮಾಜಿ ಸದಸ್ಯ ಶಂಕರಲಿಂಗ ಕಡ್ಲೇವಾಡ, ಸಿದ್ದಾರಾಮ ಹಂಗರಗಿ, ಗ್ರಾಪಂ ಮಾಜಿ ಅಧ್ಯಕ್ಷ ಪಂಚಾಕ್ಷರಿ ಖೇಳಗಿ, ಬಸವರಾಜ ತಾವರಖೇಡ,...
ಸುದ್ದಿಗಳು
ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಲಘಾಣ ಗ್ರಾಮ ದತ್ತು – ವಿಶಾಲಾಕ್ಷಿ ಪಾಟೀಲ
ಸಿಂದಗಿ: 2018ರಲ್ಲಿ ಸಮ್ಮಿಶ್ರ ಸರಕಾರದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿ ಅವರು ಸಿಂದಗಿ ಕ್ಷೇತ್ರಕ್ಕೆ ಹಲವಾರು ಯೋಜನೆಗಳನ್ನು ದಯಪಾಲಿಸಿದ್ದು ಅವುಗಳೇ ಇಲ್ಲಿಯವರೆಗೆ ಜಾರಿಯಲ್ಲಿವೆ ಈ ಜೆಡಿಎಸ್ ಸಿದ್ದಾಂತವನ್ನು ಮೆಚ್ಚಿ ದಿ.ಶಿವಾನಂದ ಪಾಟೀಲರು ಈ ಕ್ಷೇತ್ರದಲ್ಲಿ ಕಳೆದ ಮೂರು ವರ್ಷಗಳಿಂದ ತಮ್ಮ ಜೀವನದ ಹಂಗು ತೊರೆದು ಕೆಲಸ ಮಾಡಿದ್ದಾರೆ ಆ ಕೆಲಸಗಳೆ ನನ್ನ ಆಯ್ಕೆಗೆ ಶ್ರೀರಕ್ಷೆಯಾಗಲಿವೆ ಎಂದು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



