ಸುದ್ದಿಗಳು
Shivanna: 600ಕ್ಕೂ ಹೆಚ್ಚಿನ ಬಾರಿ ಮರು ಬಿಡುಗಡೆಯಾಗಿ ವರ್ಲ್ಡ್ ರೆಕಾರ್ಡ್ ಮಾಡಿರುವಂತಹ ಸಿನಿಮಾ ಯಾವುದು ಗೊತ್ತಾ?
ಶಿವಣ್ಣ ಎಂದೂ ಕರೆಯಲ್ಪಡುವ ಶಿವರಾಜಕುಮಾರ್ ಅವರು 35 ವರ್ಷಗಳ ವೃತ್ತಿಜೀವನದೊಂದಿಗೆ ಕನ್ನಡ ಚಿತ್ರರಂಗದ ಪ್ರಮುಖ ನಟರಾಗಿದ್ದಾರೆ. ಅವರು ಸತತ 120 ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ, ಶಿವಣ್ಣ ಅಂತಹ ಸಾಧನೆ ಮಾಡಿದ ಕೆಲವೇ ಕೆಲವು ನಟರಲ್ಲಿ ಒಬ್ಬರಾಗಿದ್ದಾರೆ.ಶಿವಣ್ಣ 1986 ರಲ್ಲಿ ಆನಂದ್ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದರು. ಅಂದಿನಿಂದ, ಲಕ್ಷಾಂತರ ಅಭಿಮಾನಿಗಳು ಅವರನ್ನು ಕರುನಾಡ...
ಸುದ್ದಿಗಳು
72 ನೇ ವಯಸ್ಸಿನಲ್ಲಿ ಪಿಯೂಸಿ ಪಾಸ್ !
ಗೋಕಾಕ: ಮೂಡಲಗಿ ತಾಲೂಕಿನ ಯಾದವಾಡ ಗ್ರಾಮದ ಶ್ರೀಮತಿ ಮಂಗಳಾ ವಕ್ಕುಂದ ಅವರು 72ನೇ ವಯಸ್ಸಿನಲ್ಲಿ ಕಲಾ ವಿಭಾಗದಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ ತೆರ್ಗಡೆಯಾಗುವ ಮೂಲಕ ಕಲಿಕೆಯ ವಯಸ್ಸಿನ ಮಿತಿ ಇಲ್ಲ ಎನ್ನುವುದನ್ನು ಸಾಕ್ಷೀಕರಿಸಿದ್ದಾರೆ.ತಾಲೂಕಿನ ಕೌಜಲಗಿಯ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಪರೀಕ್ಷೆಯನ್ನು ಎದುರಿಸಿ 292 ಅಂಕಗಳನ್ನು ಪಡೆಯುವ ಮೂಲಕ ಕಲಿಕೆಗೆ ವಯಸ್ಸಿನ ಮಿತಿ...
ಸುದ್ದಿಗಳು
ಗೋಕಾಕ: ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗ ದಳದಿಂದ ನಗರದ ವಿವಿಧೆಡೆ ಶಿವ-ಬಸವ ಜಯಂತಿಯನ್ನು ಆಚರಿಸಲಾಯಿತು.ನಗರದ ಉಪ್ಪಾರ ಗಲ್ಲಿಯ ಹರಿ ಮಂದಿರದಲ್ಲಿ ಶಿವಾಜಿ ಮಹಾರಾಜರ ಮೂರ್ತಿಗೆ ಪೂಜೆ ನಂತರ ಶೂನ್ಯ ಸಂಪಾದನಾ ಮಠದಲ್ಲಿ ಬಸವೇಶ್ವರ ಮೂರ್ತಿಗೆ ಪೂಜೆಯನ್ನು ಸಲ್ಲಿಸಿ ಸಿಹಿ ಹಂಚುವ ಮೂಲಕ ಸರಳವಾಗಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಮುಖಂಡರಾದ ಸದಾಶಿವ ಗುದಗಗೋಳ, ಗಜಾನನ ಜಾಧವ,...
ಸುದ್ದಿಗಳು
ಸಿಂದಗಿ; ಪೇಜ್ ಪ್ರಮುಖರ ಪೂರ್ವಭಾವಿ ಸಭೆ
ಸಿಂದಗಿ: ನಿಜವಾದ ಭರವಸೆ ಬಿಜೆಪಿ ಬಿಟ್ಟರೆ ಬೇರೆ ಪರ್ಯಾಯವಿಲ್ಲವೆಂದು ಜನರಿಗೆ ಮನವರಿಕೆ ಮಾಡುತ್ತಿದ್ದೇನೆ ಆದರೆ ವಿರೋಧಿಗಳು ನೀವು ನನ್ನ ಬಗ್ಗೆ ಎಷ್ಟೆ ಅಪಪ್ರಚಾರ ಮಾಡಿದರೂ ಕುತಂತ್ರ ಮಾಡಿಯಾದರೂ ನಾನು ಈ ಚುನಾವಣೆಯಲ್ಲಿ ಗೆದ್ದೆ ಗೆಲ್ಲುತ್ತೇನೆ ಅದು ನನ್ನ ಗೆಲುವು ಕಾರ್ಯಕರ್ತರ ಗೆಲುವು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ರಾಂಪುರ ಗ್ರಾಮದಲ್ಲಿ, ಬಳಗಾನೂರ ಮಹಾಶಕ್ತಿ...
ಸುದ್ದಿಗಳು
ಸಂಭ್ರಮದ ಈದುಲ್ ಫಿತ್ರ್(ರಂಜಾನ) ಆಚರಣೆ
ಮೂಡಲಗಿ: ಸೌಹಾರ್ದದ ಸಂದೇಶ ಮತ್ತು ಹಸಿವಿನ ಮಹತ್ವವನ್ನು ಸಾರುವ ಈದುಲ್ ಫಿತ್ರ್ (ರಂಜಾನ) ಹಬ್ಬವು ಅರ್ಥಪೂರ್ಣವಾಗಿ ಆಚರಣೆ ಆಗಲಿ ಎಂದು ಧರ್ಮ ಗುರುಗಳಾದ ಮೌಲಾನಾ ಕೌಸರ ರಝಾ ಹೇಳಿದರು.ಪಟ್ಟಣದ ಜಾಮಿಯಾ ಮಸೀದಿಯಲ್ಲಿ ರಂಜಾನ ಹಬ್ಬದ ಸಾಮೂಹಿಕ ಪ್ರಾರ್ಥನೆಗೆ ಸೇರಿದ ಜನರನ್ನುದ್ದೇಶಿಸಿ ಮಾತನಾಡಿದ ಅವರು, ಏನಾದರೂ ಆಗು ಮೊದಲು ಮಾನವನಾಗು,ನೆರೆಹೊರೆಯವವರನ್ನು ಪ್ರೀತಿಸು,ಅನ್ನದಾನ ಮಾಡುವುದರ ಮೂಲಕ ಪುಣ್ಯ...
ಸುದ್ದಿಗಳು
ಮೂಡಲಗಿಯಲ್ಲಿ ಸಶಸ್ತ್ರ ಸೀಮಾಬಲ ಪಡೆಯಿಂದ ಪಥ ಸಂಚಲನ
ಮೂಡಲಗಿ: ವಿಧಾನಸಭೆ ಚುನಾವಣೆ ಹಿನ್ನೆಲೆ ಮತದಾರರು ಧೈರ್ಯದಿಂದ ಮತದಾನ ಮಾಡಿ ಸಂವಿಧಾನ ಹಕ್ಕು ಪಡೆಯಬೇಕು ಎಂದು ಸಶಸ್ತ್ರ ಸೀಮಾಬಲ ಪಡೆ ಮತ್ತು ಪಟ್ಟಣದ ಪೊಲೀಸ್ ಸಿಬ್ಬಂದಿ ಪಥ ಸಂಚಲನ ಕೈಗೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.ಮೂಡಲಗಿ ಪಟ್ಟಣದ ವಿದ್ಯಾನಗರ, ಅಂಬೇಡ್ಕರ್ ನಗರ, ಕಲ್ಮೇಶ್ವರ ವೃತ್ತ, ಸಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕರೆಮ್ಮ ಸರ್ಕಲ್, ಚೆನ್ನಮ್ಮ...
ಸುದ್ದಿಗಳು
ಏ.24 ರಂದು ಮೂಡಲಗಿಯಲ್ಲಿ ಬಸವ ಉತ್ಸವ ಕಾರ್ಯಕ್ರಮ
ಮೂಡಲಗಿ: ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘದ ಆಶ್ರಯದಲ್ಲಿ ಬಸವ ಜಯಂತಿ ನಿಮಿತ್ತವಾಗಿ ಮೂಡಲಗಿ ತಾಲೂಕಾ ಮಟ್ಟದ ಬಸವ ಉತ್ಸವ ಕಾರ್ಯಕ್ರಮವನ್ನು ಸೋಮವಾರ ಏ.24 ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ ತಿಳಿಸಿದರು.ಶನಿವಾರದಂದು ಪಟ್ಟಣದ ಪತ್ರಿಕಾ ಕಛೇರಿಯಲ್ಲಿ ಕರೆದ ಪ್ರತಿಕಾಗೋಷ್ಠಿಯಲ್ಲಿ ಬಸವ ಉತ್ಸವ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಕಾರ್ಯಕ್ರಮದ ಮಾಹಿತಿ ನೀಡಿದ...
ಸುದ್ದಿಗಳು
ಹೊಸದಿಲ್ಲಿ - ಮೋದಿ ಉಪನಾಮದ ಬಗ್ಗೆ ಟೀಕೆ ಮಾಡಿ ಸೂರತ್ ಕೋರ್ಟಿನಿಂದ ಎರಡು ವರ್ಷಗಳ ಶಿಕ್ಷೆ ಹಾಗೂ ಸರ್ಕಾರಿ ಬಂಗಲೆ ಖಾಲಿ ಮಾಡುವ ಶಿಕ್ಷೆಗೆ ಒಳಗಾಗಿದ್ದ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇಂದು ತಮ್ಮ ಸರಂಜಾಮುಗಳೊಂದಿಗೆ ಮನೆ ಖಾಲಿ ಮಾಡಿದರು.ಈ ಸಂದರ್ಭದಲ್ಲಿ ಪತ್ರಿಕೆಗಳೊಂದಿಗೆಮಾತನಾಡಿದ ಅವರು, ನಾನು ಸರ್ಕಾರದ ವಿರುದ್ಧ ಸತ್ಯ ಹೇಳಿದ್ದಕ್ಕೆ ನನಗೆ ಈ...
ಸುದ್ದಿಗಳು
ದಾನಿ ದಿ. ಕೆ ಎಚ್ ಸೋನವಾಲಕರರ ೧೮ ನೇ ಪುಣ್ಯಸ್ಮರಣೆ
ಮೂಡಲಗಿ: ಶಿಕ್ಷಣ ಕ್ಷೇತ್ರಕ್ಕೆ ದಿ.ಕೃಷ್ಣಪ್ಪ ಎಚ್.ಸೋನವಾಲ್ಕರ ಹಾಗೂ ಅವರ ಕುಟುಂಬದ ಸಾಮಾಜಿಕ ಕೊಡುಗೆಗಳು ಅಪಾರವಾದದು ಇವರ ಸೇವಾ ಕಾರ್ಯಗಳು ಇತರರಿಗೆ ಮಾದರಿಯಾಗಿದ್ದು ಪ್ರೇರಣಾದಾಯಕವಾಗಿವೆ ಎಂದು ಮೂಡಲಗಿ ಬಿಇಒ ಅಜೀತ ಮನಿಕೇರಿ ಹೇಳಿದರು.ಪಟ್ಟಣದ ಕೊಡುಗೈ ದಾನಿ ಹಾಗೂ ಸಾಮಾಜಿಕ ಕಳಕಳಿಯುಳ್ಳ ಹಾಗೂ ಮೂಡಲಗಿ ಸರಕಾರಿ ಪ್ರೌಢ ಶಾಲೆಯ ಭೂ ದಾನಿ ದಿ.ಕೆ.ಎಚ್.ಸೋನವಾಲ್ಕರರ ೧೮ ನೇ ಪುಣ್ಯಸ್ಮರಣೆ...
ಸುದ್ದಿಗಳು
ಶ್ರೀ ಶಿರಡಿ ಸಾಯಿಬಾಬಾ ಮಂದಿರ ಮುನವಳ್ಳಿ ಜಾತ್ರಾ ಮಹೋತ್ಸವ
ಯಾವುದೇ ವ್ಯಕ್ತಿಯಾದರೂ ಸರಿ ಜನಿಸಿದ ಮೇಲೆ ತನ್ನನು ತಾನು ಗುರುವಿಗೆ ಸಮರ್ಪಿಸಿಕೊಳ್ಳದಿದ್ದರೆ /ಶರಣಾಗತನಾಗದಿದ್ದರೆ ಆತನಿಗೆ ಮುಕ್ತಿ ಹಾಗು ಜೀವನದ ಏಳಿಗೆಗಳೇ ಇರುವುದಿಲ್ಲ.
ಸಾಯಿಬಾಬಾಈ ಮಾತನ್ನು ಬಾಬಾ ಅವರು ತಮ್ಮ ಭಕ್ತರಿಗೆ ನೀಡಿದ ಉಪದೇಶದಲ್ಲಿ ಹೇಳಿದ್ದು ಎಂಬ ಸಂಗತಿಯನ್ನು ಬಾಬಾ ಅವರ ಚರಿತ್ರೆಯಲ್ಲಿ ತಿಳಿಯಬಹುದು.ಇದು ಸತ್ಯವೂ ಕೂಡ. ನಮ್ಮ ದೈನಂದಿನ ಜೀವನದಲ್ಲಿ ನಾವು ಭಕ್ತಿಯಿಂದ ಗುರುವಿಗೆ ಸಮರ್ಪಿಸಿಕೊಳ್ಳಲೇಬೇಕು....
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



