ಸುದ್ದಿಗಳು
ಬೆಳಗಾವಿ: ವಿಶ್ವ ಪರಂಪರೆ ದಿನಾಚರಣೆ ಅಂಗವಾಗಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ರಾಣಿ ಚನ್ನಮ್ಮ ಸ್ಮಾರಕ ಸರಕಾರಿ ವಸ್ತು ಸಂಗ್ರಹಾಲಯ ಕಿತ್ತೂರು ಮತ್ತು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕಾ ಘಟಕ ಕಿತ್ತೂರ ಇವುಗಳ ಆಶ್ರಯದಲ್ಲಿ ಪ್ರೌಢಶಾಲೆ ಮತ್ತು ಪಿಯುಸಿ ವಿದ್ಯಾರ್ಥಿಗಳಿಗಾಗಿ ಕಿತ್ತೂರಿನ ರಾಣಿ ಚನ್ನಮ್ಮ ಕೋಟೆ ಅವರಣದಲ್ಲಿ ಪರಂಪರೆ ಮತ್ತು ಐತಿಹಾಸಿಕ ಸ್ಮಾರಕಗಳ ಕುರಿತು ಚಿತ್ರಕಲಾ...
ಸುದ್ದಿಗಳು
ಏ.23ರಂದು ಮುನ್ಯಾಳ-ರಂಗಾಪುರ ಸದಾಶಿವಯೋಗೀಶ್ವರ ಜಾತ್ರೆ
ಮೂಡಲಗಿ: ತಾಲ್ಲೂಕಿನ ಮುನ್ಯಾಳ-ರಂಗಾಪೂರದ ಶ್ರೀ ಸದಾಶಿವಯೋಗೀಶ್ವರ ಜಾತ್ರಾ ಮಹೋತ್ಸವದ ರಥೋತ್ಸವವು ಮಠದ ಪೀಠಾಧಿಪತಿ ಡಾ. ಮುರುಘರಾಜೇಂದ್ರ ಶಿವಾಚಾರ್ಯ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಏ. 23ರಂದು ಸಂಜೆ 5.30ಕ್ಕೆ ಜರುಗಲಿದೆ.ಬುಧವಾರ ರಥದ ಗಾಲಿಗಳ ಪೂಜೆ ಜರುಗಿತು. ಏ. 21ರಂದು ಸಂಜೆ 6.30ಕ್ಕೆ ಜರುಗಲಿರುವ ಸದ್ವಿಚಾರ ಚಿಂತನ ಕಾರ್ಯಕ್ರಮದಲ್ಲಿ ಹರ್ಲಾಪುರ-ಬಿಜಗುಪ್ಪಿ ಢವಳೇಶ್ವರಮಠದ ರೇಣುಕ ಶಿವಯೋಗಿ ಸ್ವಾಮೀಜಿಗಳಿಂದ ಚಿಂತನ ಇರುವುದು.ಶರೀಪ ಶಿವಯೋಗಿಗಳು,...
ಸುದ್ದಿಗಳು
ನಾಮಪತ್ರ ಸಲ್ಲಿಸಿದ ಸೂರ್ಯಕಾಂತ್ ನಾಗಮಾರಪ್ಪಳ್ಳಿ
ಬೀದರ - ಬೀದರ ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರ್ಯಕಾಂತ್ ನಾಗಮಾರಪಳ್ಳಿ ಚುನಾವಣಾಧಿಕಾರಿ ಲವೀಶ್ ಒಡಿಯಾಗೆ ತಮ್ಮ ನಾಮಪತ್ರ ಸಲ್ಲಿಸಿದರು.ಬಿಜೆಪಿಯಿಂದ ಟಿಕೆಟ್ ಸಿಗದೆ ನಿರಾಶರಾಗಿದ್ದ ಸೂರ್ಯಕಾಂತ ಬಂಡಾಯವೆದ್ದು ಜೆಡಿಎಸ್ ಸೇರ್ಪಡೆಯಾಗಿ ಆ ಪಕ್ಷದಿಂದ ನಾಮಪತ್ರ ಸಲ್ಲಿಸಿದರು.ಸೂರ್ಯಾಕಾಂತ ಅವರಿಗೆ ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪೂರ್ ಸೇರಿದಂತೆ ಪಕ್ಷದ ಮುಖಂಡರು ಸಾಥ್ ನೀಡಿದರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ಬೃಹತ್...
ಸುದ್ದಿಗಳು
‘ಸುಳಿ’ ಚಲನಚಿತ್ರಕ್ಕೆ ಮುಹೂರ್ತ; ಮಂಡ್ಯ : ಸಹಸ್ರಕೋಟಿ ಮೂವೀ
ಎಂಟರ್ಟೈನ್ಮೆಂಟ್ ಮಂಡ್ಯ ಅವರ “ಸುಳಿ” ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಹುಲಿಯೂರುದುರ್ಗದ ಶ್ರೀ ಹೇಮಗಿರಿ ವರದರಾಜಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.ಅರ್ಚಕರಾದ ಪ್ರಕಾಶ ಅವರು ಆರಂಭ ಫಲಕ ತೋರಿಸಿದರು. ‘ಶ್ರೀ ಕಬ್ಬಾಳಮ್ಮನ ಮಹಿಮೆ', ‘ಮನೆ' ಮತ್ತು ‘ಬ್ಯಾಂಕ್ ಲೋನ್' ಚಿತ್ರದ ನಿರ್ದೇಶಕರಾದ ರಶ್ಮಿ ಎಸ್. ರವರು ಈ ಚಿತ್ರದ ನಿರ್ದೇಶನ ಮಾಡುತ್ತಿದ್ದು ಇದು ಅವರ ನಾಲ್ಕನೇ ಚಿತ್ರವಾಗಿದೆ. ಈ ಚಿತ್ರವು ಕಾದಂಬರಿ...
ಸುದ್ದಿಗಳು
ಅಪಾರ ಬೆಂಬಲಿಗರೊಂದಿಗೆ ಅಶೋಕ ಮನಗೂಳಿ ನಾಮಪತ್ರ
ಸಿಂದಗಿ: ಆಲಮೇಲ ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಕಾಂಗ್ರೆಸ್ ಬಾವುಟ ಹಿಡಿದ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಕ್ಷೇತ್ರದ ಮೂಲೆ ಮೂಲೆಯಿಂದ ಆಗಮಿಸಿದ್ದ ಅಭಿಮಾನಿಗಳ ಬೆಂಬಲದೊಂದಿಗೆ ಅಶೋಕ ಮನಗೂಳಿಯವರು ಆಗಮಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ನಾಮಪತ್ರ ಸಲ್ಲಿಸಿದರು.ಪಟ್ಟಣದ ಆರಾಧ್ಯದೈವ ಮೂಲಕ ಆಂಜನೇಯ ದೇವಸ್ಥಾನ, ಸಂಗಮೇಶ್ವರ ದೇವಸ್ಥಾನ, ಸಾರಂಗಮಠ ನಂತರ ತಮ್ಮ ತಂದೆಯವರಾದ ಮಾಜಿ ಸಚಿವ ಎಂ.ಸಿ.ಮನಗೂಳಿ...
ಸುದ್ದಿಗಳು
ಚುನಾವಣಾಧಿಕಾರಿ ಪ್ರಭಾವತಿ ಎಫ್. ಚೆಕ್ ಪೋಸ್ಟ್ ಗಳಿಗೆ ಭೇಟಿ
ಮೂಡಲಗಿ: ವಿಧಾನಸಭೆ ಚುನಾವಣೆಯ ದಿನಾಂಕ ಈಗಾಗಲೇ ನಿಗದಿಯಾಗಿದೆ ಈ ವೇಳೆ ಯಾವ ಅಕ್ರಮ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮೂಡಲಗಿ ತಾಲೂಕಿನ ವಿವಿಧ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳ ನಿಮಿ೯ಸಿ ಪೋಲೀಸ್ ಸಿಬ್ಬಂದಿ ಮತ್ತು ರೆವಿನ್ಯೂ ಸಿಬಂದಿಗಳನ್ನು ಹಾಕಲಾಗಿದೆ ಎಂದು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಎಫ್. ತಿಳಿಸಿದರು.ಎಲ್ಲ ಭಾಗಗಳಲ್ಲಿ ಚೆಕ್ ಪೋಸ್ಟ್ ಅಳವಡಿಸಲಾಗಿದೆ. ಈಗ ಎಲ್ಲ ಕಡೆ ಇಬ್ಬರು...
ಸುದ್ದಿಗಳು
ನಾನು ಟಿಕೆಟ್ ಮಾರಿಕೊಂಡಿಲ್ಲ – ಅಶೋಕ ಖೇಣಿ
ಬೀದರ: ಅಶೋಕ್ ಖೇಣಿಗೆ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದೆ ಎಂಬ ಚಂದ್ರಾಸಿಂಗ್ ಆರೋಪ ವಿಚಾರಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅಶೋಕ ಖೇಣಿ, ಟಿಕೆಟ್ ಮಾರಿಕೊಂಡ ವಿಡಿಯೋ ಇದ್ರೆ ನಾನು ತಲೆಬೋಳಿಸಿಕೊಂಡು ರಾಜೀನಾಮೆ ನೀಡುತ್ತೇನೆ ಎಂದರು.ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಡನೆ ಮಾತನಾಡಿದ ಅವರು, ನನ್ನ ಟಿಕೆಟ್ ಖರೀದಿ ಮಾಡೋ ನೇಚರ್ ಇದೆಯಾ ಎಂದು ಪ್ರಶ್ನೆ ಮಾಡಿದರು.https://youtu.be/TfjFGb8SyXsನನಗೆ...
ಸುದ್ದಿಗಳು
ನಮ್ಮದೇನಿದ್ದರೂ ಅಭಿವೃದ್ಧಿ ಮಾತ್ರ, ವಿರೋಧಿಗಳ ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಮೇ 10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ನಾವು ಯಾರನ್ನೂ ಟೀಕಿಸಿ ಪ್ರಚಾರ ಮಾಡುವುದು ಬೇಡ. ಕೇವಲ ಅಭಿವೃದ್ಧಿಯೊಂದೇ ನಮ್ಮ ಅಝೇಂಡಾ ಆಗಲಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದನೆ ಮಾಡುವುದು ನಮ್ಮ ಗುರಿಯಾಗಿದೆ ಎಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಬುಧವಾರದಂದು ತಮ್ಮ ನಾಮಪತ್ರ ಸಲ್ಲಿಸಿದ ಬಳಿಕ ಪಟ್ಟಣದ ಶಿವಬೋಧರಂಗ...
ಸುದ್ದಿಗಳು
ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು.ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ...
ಸುದ್ದಿಗಳು
ಹಿರಿಯ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಅವರಿಗೆ ಸನ್ಮಾನ
ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರ ಕನ್ನಡಪರ ಚಿಂತನೆ , ಪರಿಸರ ಪ್ರೇಮ ಹಾಗೂ ಗ್ರಾಮೀಣ ಸೇವೆಯ ಛಲ ಯುವಜನತೆಗೆ ಮಾದರಿಯಾಗುವಂತಹದ್ದು ಎಂದು ಮೈಸೂರು ಜಿಲ್ಲೆಯ ಕೆ.ಆರ್.ನಗರದ ಭಗತ್ ಸಿಂಗ್ ಯೂತ್ ಫೌಂಡೇಶನ್ ಸಂಸ್ಥೆಯ ಖಜಾಂಚಿ ಕೃಷ್ಣಯ್ಯ ನುಡಿದರು.ಸಾಹಿತಿ ಹಾಗೂ ಕನ್ನಡಪರ ಚಿಂತಕ ಡಾ.ಭೇರ್ಯ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



