ಸುದ್ದಿಗಳು
ಚಿಕ್ಕೋಡಿ: ಬಸವೇಶ್ವರ ವೃತ್ತದಲ್ಲಿ ಮತ ಜಾಗೃತಿ ಬೈಕ್ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ಇವರು ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿಕ್ಕೋಡಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು.ಜಿಲ್ಲಾ ಪಂಚಾಯತ ಬೆಳಗಾವಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಚಿಕ್ಕೋಡಿ ವತಿಯಿಂದ...
ಸುದ್ದಿಗಳು
ವಿಜ್ಣಾನ ಪ್ರಗತಿಯ ಸಂಕೇತ- ಡಾ. ಸುರೇಶ ಉಕ್ಕಲಿ
ಮೂಡಲಗಿ: ವಿಜ್ಞಾನವಿಲ್ಲದ ಆಧುನಿಕ ಪ್ರಪಂಚವನ್ನು ಊಹಿಸಲೂ ಅಸಾಧ್ಯ, ವಿಜ್ಞಾನ ಪ್ರಗತಿಯ ಸಂಕೇತವಾಗಿದೆ, ನಾವು ಬಳಸುವ ಪ್ರತಿ ವಸ್ತುವು ವಿಜ್ಞಾನದ ಕೊಡುಗೆಯಾಗಿದ್ದು, ವಿಜ್ಞಾನ ತಂತ್ರಜ್ಞಾನದ ಬೆಳವಣಿಗೆಯಿಂದ ದೇಶದ ಪ್ರಗತಿ ದರ ಅಳೆಯಲಾಗುವುದು ಎಂದು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಶೈ.ಚಿಕ್ಕೋಡಿ ಜಿಲ್ಲಾಧ್ಯಕ್ಷ ಡಾ.ಸುರೇಶ ಉಕ್ಕಲಿ ಅಭಿಪ್ರಾಯ ಪಟ್ಟರು.ತಾಲೂಕಿನ ಧರ್ಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಕರ್ನಾಟಕ ಜ್ಞಾನ...
ಸುದ್ದಿಗಳು
ಯಶಸ್ವಿಯಾಗಿ ಜರುಗಿದ ಭದ್ರಾವತಿ ತಾಲೂಕು ಹತ್ತನೇ ಸಾಹಿತ್ಯ ಸಮ್ಮೇಳನ
ಭದ್ರಾವತಿ - ಭದ್ರಾವತಿ ತಾಲ್ಲೂಕು ಹತ್ತನೆಯ ಕನ್ನಡ ಸಾಹಿತ್ಯ ಸಮ್ಮೇಳನ ಏಪ್ರಿಲ್ ೧೬ ರಂದು ಭಾನುವಾರ ಶ್ರೀ ರಾಮ ಸಮುದಾಯ ಭವನದಲ್ಲಿ ಯಶಸ್ವಿಯಾಗಿ ನಡೆಯಿತು.ಹೊಸಳ್ಳಿ ದಾಳೇಗೌಡರ ಸರ್ವಾಧ್ಯಕ್ಷತೆಯಲ್ಲಿ ದಿನವಿಡಿ ಸಡಗರ ಸಂಭ್ರಮದಿಂದ ನಡೆಯಿತು. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಕೋಡ್ಲು ಯಜ್ಞಯ್ಯ, ಕಸಾಸಾಂ ವೇದಿಕೆ ಅಧ್ಯಕ್ಷರಾದ ಸುಧಾಮಣಿ, ಸುಮತಿ ಕಾರಂತ, ಕಜಾಪ ಪ್ರಧಾನ ಕಾರ್ಯದರ್ಶಿ...
ಸುದ್ದಿಗಳು
ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘಕ್ಕೆ ರೂ.3.16 ಕೋಟಿ ನಿವ್ವಳ ಲಾಭ
ಮೂಡಲಗಿ: ಕಲ್ಲೋಳಿಯ ಶ್ರೀ ಬಸವೇಶ್ವರ ಸೌಹಾರ್ದ ಸಹಕಾರಿ ಸಂಘವು 2022-23ನೇ ಸಾಲಿನ ಅಂತ್ಯಕ್ಕೆ ರೂ. 3.16 ಕೋಟಿ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗಿದೆ ಎಂದು ಸಂಘದ ಅಧ್ಯಕ್ಷ ಬಾಳಪ್ಪ ಬ. ಬೆಳಕೂಡ ಅವರು ತಿಳಿಸಿದರು.ಸಂಘದ ಸಭಾಭವನದಲ್ಲಿ ಸಂಘದ ಪ್ರಗತಿಯ ಬಗ್ಗೆ ತಿಳಿಸಲು ಸೋಮವಾರ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಸೌಹಾರ್ದ ಸಹಕಾರಿ...
ಸುದ್ದಿಗಳು
ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ನೀಡಲು ಕರೆ
ಸಿಂದಗಿ: ಏ 19 ರಂದು ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಸಲು ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಮತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ನೀಡಬೇಕು ಎಂದು ಕೈ ಅಭ್ಯರ್ಥಿ ಅಶೋಕ ಮನಗೂಳಿ ಮನವಿ ಮಾಡಿಕೊಂಡರು.ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ದಿನದಂದು ಪಕ್ಷದ...
ಸುದ್ದಿಗಳು
ಸಿಂದಗಿ; ಮತ್ತೆ ಇಬ್ಬರು ಕಾಂಗ್ರೆಸ್ ಗೆ ಸೇರ್ಪಡೆ
ಸಿಂದಗಿ: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಕಾವು ರಂಗೇರುತ್ತಿದ್ದು ರಾಷ್ಟ್ರೀಯ ಪಕ್ಷಗಳ ಘಟಾನುಘಟಿಗಳು ಟಿಕೆಟ್ ವಂಚನೆಯಿಂದ ಪಕ್ಷದಿಂದ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದರೆ ಇತ್ತ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಪಕ್ಷಾಂತರ ಪರ್ವ ಜೋರಾಗಿ ನಡೆಯುತ್ತಿರುವುದು ಹೊಸ ಸಂಚಲನ ಮೂಡಿಸಿದೆ.ಹೌದು, ಕಳೆದ 14 ತಿಂಗಳ ಹಿಂದಷ್ಟೆ ಈ ವಿಧಾನಸಭಾ ಮತಕ್ಷೇತ್ರದ ಉಪಚುನಾವಣೆ ನಡೆದಿದ್ದು ರಾಜ್ಯದಲ್ಲಿ ಭಾರಿ ಸದ್ದು ಮಾಡಿತ್ತು ಅಲ್ಲದೆ ಬಿಜೆಪಿ...
ಸುದ್ದಿಗಳು
ಬಾಲಚಂದ್ರ ಜಾರಕಿಹೊಳಿಯವರನ್ನು ಕೆಳಗಿಳಿಸುವುದೇ ನಮ್ಮ ಗುರಿ – ಅರವಿಂದ ದಳವಾಯಿ
ಮೂಡಲಗಿ - ಕಾಂಗ್ರೆಸ್ ವರಿಷ್ಠರು ಮತ್ತೊಮ್ಮೆ ಸ್ಪರ್ಧಿಸಲು ನನಗೆ ಅವಕಾಶ ಕೊಟ್ಟಿದ್ದಾರೆ. ಕಳೆದ ಸಲ ನಾನು ಚುನಾವಣೆಯಲ್ಲಿ ಸೋತಿದ್ದರೂ ಐದು ವರ್ಷಗಳ ಕಾಲ ಹೋರಾಟ ಮಾಡಿ, ಬೂತ್ ಮಟ್ಟದಿಂದ ಪಕ್ಷವನ್ನು ಸದೃಢ ಮಾಡಿದ್ದೇವೆ. ನನ್ನ ಪ್ರಾಮಾಣಿಕ ಹೋರಾಟ ಗುರುತಿಸಿ ನನಗೆ ಹೈಕಮಾಂಡ್ ಟಿಕೆಟ್ ಕೊಟ್ಟಿದೆ ಅದಕ್ಕಾಗಿ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ...
ಸುದ್ದಿಗಳು
ಧರ್ಮಟ್ಟಿಯಲ್ಲಿ ಏ.17 ರಿಂದ ವಿಜ್ಞಾನ ಬೇಸಿಗೆ ಶಿಬಿರ- ಬಸವರಾಜ ಭಜಂತ್ರಿ
ಮೂಡಲಗಿ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಯಿಂದ ಮೂಡಲಗಿ ತಾಲೂಕಾ ಘಟಕ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಆಶ್ರಯದಲ್ಲಿ ತಾಲೂಕಿನ ಧರ್ಮಟ್ಟಿ ಗ್ರಾಮದ ಬಡ್ಡಿ ಸೆಂಟ್ರಲ್ ಶಾಲೆಯಲ್ಲಿ ಏ.೧೭ ರಿಂದ ೧೯ರವರೆಗೆ ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಪದಾಧಿಕಾರಿಗಳ ಪದಗ್ರಹಣ ಹಾಗೂ ವಿಜ್ಞಾನ ಬೇಸಿಗೆ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿಯ ತಾಲೂಕಾ ಘಟಕದ ಅಧ್ಯಕ್ಷ ಬಸವರಾಜ...
ಸುದ್ದಿಗಳು
ಪುರಸಭೆ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ: ರವಿ ಮಹಾಲಿಂಗಪೂರ
ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಬಿಡಾಡಿ ನಾಯಿಗಳ ಹಾವಳಿ ಹೆಚ್ಚಾಗಿದ್ದು ಜನತೆಯಲ್ಲಿ ಆತಂಕ ಹೆಚ್ಚಾಗಿದೆ. ದಾರಿಯಲ್ಲಿ ಹೋಗಬರುವ ಜನರನ್ನು ನಾಯಿಗಳು ಕಚ್ಚುತ್ತಿದ್ದು ಜನರು ಈ ಬಗ್ಗೆ ಪುರಸಭೆಯವರಿಗೆ ಹೇಳಿದರೂ ಅವರು ದಿವ್ಯ ನಿರ್ಲಕ್ಷ್ಯ ತಾಳಿದ್ದರಿಂದ ನಾಯಿಗಳಿಂದ ಅಪಾಯ ಹೆಚ್ಚಾಗಿದೆ.ಈ ನಾಯಿಗಳಿಂದಾಗಿ ಜನರಿಗೆ, ಶಾಲಾ ಮಕ್ಕಳಿಗೆ ಭಯ ಹೆಚ್ಚಾಗಿದೆ. ಈಗಾಗಲೇ ನಾಯಿಗಳು ಹಲವು ಜನರನ್ನು ಕಚ್ಚಿದ್ದು ಪ್ರಾಣಾಪಾಯ...
ಸುದ್ದಿಗಳು
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ಸಿದ್ಧ: ವಿಠ್ಠಲ ಕೋಳೂರು
ಸಿಂದಗಿ: ಪಕ್ಷ ಎಂಬುದು ನನಗೆ ತಾಯಿಯ ಸಮಾನ. ಟಿಕೆಟ್ ಸಿಗಲಿಲ್ಲ ಎಂಬ ಅಸಮಾಧಾನ ಇದೆ. ಬಂಡಾಯ ಸ್ಪರ್ಧೆ, ಪಕ್ಷೇತರ ಸ್ಪರ್ಧೆ ನಿಲ್ಲುವುದಿಲ್ಲ. ಹಾಗೆ ಮಾಡಿದರೆ ಹೆತ್ತ ತಾಯಿಯ ಉದರ ಕೊಯ್ದಂತೆ ಎಂದು ಸಿಂದಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ್ ಕೋಳೂರು ಹೇಳಿದರು.ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಸಿಂದಗಿ ಹಾಗೂ ಆಲಮೇಲ ತಾಲೂಕಾ ಪದಾಧಿಕಾರಿಗಳು,...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



