ಸುದ್ದಿಗಳು

ಗ್ರಂಥಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ ಜಯಂತಿ ಮತ್ತು ಪುಸ್ತಕ ಪ್ರದರ್ಶನ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಮಹಾನ್ ನಾಯಕ,ಸಂವಿಧಾನ ಶಿಲ್ಪಿ,ಮಹಾ ಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತಿಯನ್ನು ಶೃದ್ಧೆ ಭಕ್ತಿಯಿಂದ ಆಚರಿಸಲಾಯಿತು.ಗ್ರಂಥಾಲಯದಲ್ಲಿ ಸಿಬ್ಬಂದಿ ಮತ್ತು ಓದುಗರು ಅವರಿಗೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.ಅದೇ ರೀತಿ ಪ್ರತಿ ವರ್ಷದಂತೆ ಈ ಬಾರಿಯೂ ಜಿಲ್ಲಾಡಳಿತ ವತಿಯಿಂದ ಅಂಬೇಡ್ಕರ್ ಗಾರ್ಡನ್ ದಲ್ಲಿ ಡಾ. ಅಂಬೇಡ್ಕರ್ ಜಯಂತಿಯನ್ನು ಆಚರಿಸುವ ನಿಮಿತ್ತ,...

ಅಂಬೇಡ್ಕರ ಅವರ ವಿಚಾರಗಳು ಅಜರಾಮರವಾಗಿ ಉಳಿಯಲಿವೆ- ಸಂಸದ ಈರಣ್ಣ ಕಡಾಡಿ

ಮೂಡಲಗಿ: ದೇಶದ ಪ್ರತಿಯೊಬ್ಬ ನಾಗರಿಕನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನ ಅವಕಾಶಗಳನ್ನು ಪಡೆದುಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳೆದು ದೇಶದ ಅಭಿವೃದ್ದಿಗಾಗಿ ಸರ್ವರೂ ಕೊಡುಗೆ ನೀಡಬಲ್ಲ ವ್ಯವಸ್ಥೆಯನ್ನು ಜಾರಿಗೆ ತರಲು ಸಂವಿಧಾನವನ್ನು ರಚಿಸಿದ ಧೀಮಂತ ನಾಯಕ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ (ಏ.14) ರಂದು...

ಖೇಣಿಗೆ ವಯಸ್ಸಾಗಿದೆ ಅವರಿಗೆ ಐದು ಸಾವಿರ ಮತ ಕೂಡ ಬರಲ್ಲ – ಚಂದ್ರಾಸಿಂಗ್

ಬೀದರ: ಕಾಂಗ್ರೆಸ್ ಅಭ್ಯರ್ಥಿ ಅಶೋಕ ಖೇಣಿಯವರಿಗೆ ವಯಸ್ಸಾಗಿದೆ ಅವರಿಗೆ ೫ ಸಾವಿರ ಮತಗಳು ಕೂಡ ಬರೋದಿಲ್ಲ. ನನ್ನ ವಿಜಯ ಖಂಡಿತ ಎಂದು ಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಚಂದ್ರಾಸಿಂಗ್ ಹೇಳಿದರು.ವಿಧಾನ ಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಡನೆ ಅವರು ಮಾತನಾಡಿದರು.ಇವತ್ತು ಕ್ಷೇತ್ರದ ಜನರು ನನ್ನನ್ನು ಗೆಲ್ಲಿಸುವುದಾಗಿ ಭರವಸೆ ಕೊಟ್ಟಿದ್ರಿಂದ ಕಾಂಗ್ರೆಸ್ ಬಂಡಾಯ...

ಸುಂದರ ಕವಿಗೋಷ್ಠಿಯ ಮಧುರ ನೆನಪುಗಳ ದೃಶ್ಯಗಳು

ಧನಂಜಯ ಅವರ ಸಾರಥ್ಯದ ‘ಬೆಂಕಿಯ ಬಲೆ’ ಕನ್ನಡ ದಿನಪತ್ರಿಕೆಯ 19 ನೇ ವಾರ್ಷಿಕೋತ್ಸವದ ಅಂಗವಾಗಿ, ನನ್ನ ತವರು ಜಿಲ್ಲೆ ತುಮಕೂರಿನಲ್ಲಿ ವಿಶೇಷವಾಗಿ ಆಯೋಜಿಸಲಾಗಿದ್ದ ರಾಜ್ಯಮಟ್ಟದ ವಿಶಿಷ್ಟ ಕವಿಗೋಷ್ಠಿ ಮತ್ತು ಕವನ ವಾಚನ ಸ್ಪರ್ಧೆಯ ಅವಿಸ್ಮರಣೀಯ ಕ್ಷಣಗಳ ಪಕ್ಷಿನೋಟವಿದು. ಅಂತಿಮ ಹಂತದ ಸ್ಪರ್ಧೆಗೆ ಆಯ್ಕೆಯಾಗಿ ಕಾವ್ಯವಾಚನಕ್ಕಾಗಿ, ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ್ದ 36 ಕವಿ-ಕವಯಿತ್ರಿಯರ ವಿರಾಟ್ ಪ್ರದರ್ಶನಕ್ಕೆ...

ಕಲ್ಲೋಳಿಯಲ್ಲಿ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಹೇಳಿಕೆ

ಮೂಡಲಗಿ: ಬಿಜೆಪಿಯಿಂದ ಈಗಾಗಲೇ ಅಭ್ಯರ್ಥಿಗಳ ಪಟ್ಟಿಯು ಬಿಡುಗಡೆಗೊಂಡಿದ್ದು, ಟಿಕೇಟ್ ಮೇಲೆ ಕಣ್ಣಿಟ್ಟು ನಿರಾಶೆಗೊಂಡಿರುವ ಆಕಾಂಕ್ಷಿಗಳು ಯಾವ ಕಾರಣಕ್ಕೂ ಪಕ್ಷ ಬಿಡಬಾರದು. ಆತುರದ ನಿರ್ಧಾರವನ್ನು ಕೈಗೊಳ್ಳಬಾರದು. ಇಷ್ಟರಲ್ಲಿಯೇ ಪಕ್ಷದ ವರಿಷ್ಠರು ಅಸಮಾಧಾನಿತರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲೂಕಿನ ಕಲ್ಲೋಳಿ ಪಟ್ಟಣದ ಬಸವಂತ ದಾಸನವರ ತೋಟದಲ್ಲಿ ಬುಧವಾರ ಸಂಜೆ...

ಬಂಡಾಯವೇಳುವ ಸೂಚನೆ ನೀಡಿದ ನಾಗಮಾರಪಳ್ಳಿ

ಬೀದರ - ನಾನು ಯಾವಾಗೂ ಯಾರಿಗೂ ಕೆಟ್ಟದು ಬಯಸಿಲ್ಲ. ನಮ್ಮ ತಂದೆ ಗುರುಪಾದಪ್ಪ ನಾಗಮಾರಪಳ್ಳಿ ಕೂಡ ಯಾರಿಗೂ ಕೆಟ್ಟದು ಮಾಡಿಲ್ಲ. ನಾವು ಎಲ್ಲರೂ ಒಂದಾಗಿ ಹೋಗೋಣ. ಟಿಕೆಟ್ ಬಗ್ಗೆ ಚರ್ಚೆ ಮಾಡೋಣ ಎಲ್ಲರೂ ನಾಳೆ ಬನ್ನಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್ ಆಕಾಂಕ್ಷಿ ಸೂರ್ಯಕಾಂತ ನಾಗಮಾರಪಳ್ಳಿ ಹೇಳಿದರು.ಬೀದರ ಉತ್ತರ ಕ್ಷೇತ್ರಕ್ಕೆ ಬಿಜೆಪಿ ಹೈಕಮಾಂಡ್ ಈಶ್ವರ್...

ಟಿಕೆಟ್ ಕೈ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಕಾಂಗ್ರೆಸ್ ಆಕಾಂಕ್ಷಿ

ಬೀದರ - ಗಂಡ ಸತ್ತ ಹೆಣ್ಣು ಮಗಳಿಗೆ ಕಾಂಗ್ರೆಸ್ ಪಕ್ಷ  ಅನ್ಯಾಯ ಮಾಡಿದೆ. ಗಂಡ ಸತ್ತವಳ ಮೇಲೆ ಈ ರೀತಿ‌ ಪ್ರಹಾರ ಮಾಡ್ತಾರೆ ಅನ್ಕೊಂಡಿರಲಿಲ್ಲ ಎಂದು ಬಸವಕಲ್ಯಾಣದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ,ದಿ. ಬಿ ನಾರಾಯಣರಾವ್ ಅವರ ಪತ್ನಿ ಮಾಲಾ ಅಳಲು ತೋಡಿಕೊಂಡರು.ಬಸವಕಲ್ಯಾಣದ ಟಿಕೆಟ್ ಕೈತಪ್ಪಿದ ಬೆನ್ನಲ್ಲೆ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಅವರು ಕಾಂಗ್ರೆಸ್ ಪಕ್ಷ ನನಗೆ...

ಜನಮನ ರಂಜಿಸಿದ ಕುದುರೆ, ಕೂಡು ಗಾಡಿ ಹಾಗೂ ಕಲ್ಲು ಜಗ್ಗುವ ಸ್ಫರ್ಧೆ

ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆಯ ನಿಮಿತ್ತವಾಗಿ ಮಂಗಳವಾರದಂದು ಜರುಗಿದ ಒಂದು ಎತ್ತಿನ ಕಲ್ಲು ಸ್ಫರ್ಧೆ, ಜೋಡು ಕುದುರೆಬಂಡಿ ಸ್ಪರ್ಧೆ ಮತ್ತು ಎತ್ತುಗಳ ಕೂಡು ಗಾಡಿ ಸ್ಫರ್ಧೆಯುವ ಜನಮನ ಸೆಳೆದವು.ಒಂದು ಎತ್ತಿನ ಕಲ್ಲು ಜಗ್ಗುವ ಸ್ಪರ್ಧೆಯಲ್ಲಿ ದಾಸನಾಳದ ವೀರಭದ್ರೇಶ್ವರ ಪ್ರಸನ್ನ ಎತ್ತು ಪ್ರಥಮ, ವರ್ಚಗಲದ ಸುನೀಲಗೌಡ ಪಾಟೀಲ...

‘ಕಾಣದ ಕಡಲಿಗೆ’ ಕಿರುಚಿತ್ರದ ಚಿತ್ರೀಕರಣ ಮುಕ್ತಾಯ

ಹುಬ್ಬಳ್ಳಿ: ನವ ಋತು ಕ್ರಿಯೇಶನ್ಸ್ ಅರ್ಪಿಸುವ ‘ಕಾಣದ ಕಡಲಿಗೆ’ ಕಿರುಚಿತ್ರದ ಚಿತ್ರೀಕರಣ ಹುಬ್ಬಳ್ಳಿ ಹಾಗೂನುಗ್ಗಿಕೇರಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದು ವಾರಗಳ ಕಾಲ ನಡೆದು ಮುಕ್ತಾಯಗೊಂಡು ಇದೀಗ ಸಂಕಲನ ಕಾರ್ಯ ಆರಂಭಗೊಂಡಿದೆ. ಈ ಹಿಂದೆ ಊ.., ಮೈ ಸ್ಕೂಲ್ ಸೇರಿದಂತೆ ಸಾಕಷ್ಟು ಕಿರುಚಿತ್ರಗಳನ್ನು ನೀಡಿರುವ ನವೀನ ಶೆಟ್ಟರ ಅವರು    ಕವಿ, ಸಂಘಟಕ, ಚೇತನಾ ಪೌಂಡೇಶನ್ ಸಂಸ್ಥಾಪಕ  ಚಂದ್ರಶೇಖರ ಮಾಡಲಗೇರಿ...

ಜಿಲ್ಲಾಧಿಕಾರಿ ಯಿಂದ ಮತಗಟ್ಟೆ ಪರಿಶೀಲನೆ

ಸಿಂದಗಿ: 33-ಸಿಂದಗಿ ವಿಧಾನಸಭಾ ಸಾರ್ವತ್ರಿಕ ಚುನಾವಣಿ-2023 ರ ಏ. 13 ರಿಂದ 20 ರ ವರೆಗೆ ನಾಮ ಪತ್ರಗಳನ್ನು ಮಾನ್ಯ ಚುನಾವಣಾಧಿಕಾರಿಗಳ ಕೊಠಡಿ, ತಹಶೀಲ್ದಾರರ ಕಛೇರಿ ಸಿಂದಗಿಯಲ್ಲಿ ಸ್ವೀಕರಿಸಲಾಗುವುದು.ಆದ್ದರಿಂದ ತಹಶೀಲ್ದಾರ ಕಛೇರಿಯ 100 ಮೀಟರ್ ಸುತ್ತ-ಮುತ್ತ ಪ್ರತಿಬಂಧಕಾಜ್ಞೆ ಇದ್ದು ಚುನಾವಣಾ ಆಯೋಗದ ನಿರ್ದೇಶನ ಮೇರೆಗೆ ನಾಮಪತ್ರ ಸಲ್ಲಿಸುವ ಅಭ್ಯರ್ಥಿಗಳು 100 ಮೀಟರ್ ವ್ಯಾಪ್ತಿಯೊಳಗೆ ಅಭ್ಯರ್ಥಿಯನ್ನೊಳಗೊಂಡಂತೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group