ಸುದ್ದಿಗಳು

ಭ್ರಷ್ಟಾಚಾರ ವಿರುದ್ಧ ದನಿಯೆತ್ತಲು ಆಪ್ ಗೆ ಮತ ನೀಡಿ

ಸಿಂದಗಿ: ಕರ್ನಾಟಕದಲ್ಲಿ 2014ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿತ್ತು ಆವಾಗ್ಗೆ ಮೋದಿಯವರು 20% ಸರಕಾರವಿದೆ ಭ್ರಷ್ಟಾಚಾರ ರಹಿತ ಅಧಿಕಾರ ಕೊಡುತ್ತೇವೆ ಎಂದು ಅಲ್ಲಿಂದ  2018ರವರೆಗೆ 40% ಸರಕಾರವಾಗಿ ಆಡಳಿತ ಮಾಡಿದ ಬಿಜೆಪಿ ಸರಕಾರವಾಗಿದೆ ಎಂದು ಆಪ್ ರಾಜ್ಯ ಉಪಾಧ್ಯಕ್ಷ ರೋಹನ ಅನಪುರ ಗುಡುಗಿದರು.ಪಟ್ಟಣದ ಖಾಸಗಿ ಹೊಟೇಲೊಂದರಲ್ಲಿ ಎ ಎ ಪಿ ಪಕ್ಷವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು...

ಗೋವಾ – ಕರ್ನಾಟಕ ಗಡಿಯ ಕಚಡಾ ರಸ್ತೆ

ಬೆಳಗಾವಿ - ಬೆಳಗಾವಿಯಿಂದ ಗೋವಾಕ್ಕೆ ಹೋಗುವ ಚೋರ್ಲಾ ರಸ್ತೆಯಲ್ಲಿ ನೀವು ಪ್ರಯಾಣಿಸಬೇಕಾದರೆ ಎರಡು ರೀತಿಯ ಅನುಭವವಾಗುತ್ತದೆ.ಒಂದು ಜಾಂಬೋಟಿಯಿಂದ ಚೋರ್ಲಾ ಅಂದರೆ ಗೋವಾ ಗಡಿಯ ಹತ್ತಿರದ ತನಕ ರಾಜ್ಯ ಹೆದ್ದಾರಿ ೩೧ ರಲ್ಲಿ ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣಿಸಬೇಕು. ಬೆಲೆಬಾಳುವ ಕಾರು ಇದ್ದರಂತೂ ಅಲ್ಲಲ್ಲಿ ರಸ್ತೆಯ ತಗ್ಗುಗಳಿಂದಾಗಿ ಕಾರಿಗೆ ಏನಾದರೂ ಆದೀತೆಂಬ ಭಯ ಬಾಯಿಗೆ ಬರುತ್ತದೆ....

ಕಲ್ಲೋಳಿಯ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿಗೆ ರೂ 1.72 ಕೋಟಿ ಲಾಭ ಸಂಸದ- ಈರಣ್ಣ ಕಡಾಡಿ

ಮೂಡಲಗಿ: ಗ್ರಾಹಕರಿಗೆ ಅತ್ಯುತ್ತಮ ಸಾಲ ಮತ್ತು ಹೂಡಿಕೆಯ ಅವಕಾಶಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗದ ಜನರು ಆರ್ಥಿಕ ಸ್ವಾವಲಂಬನೆ ಸಾಧಿಸಲು ನೆರವಾಗುವ ಮೂಲತತ್ವದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘ ನಿ, ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ 1.72 ಕೋಟಿ ಲಾಭಗಳಿಸಿ ಸಹಕಾರಿಯು ಪ್ರಗತಿಪಥದಲ್ಲಿ ಸಾಗಿದೆ ಎಂದು ಸಂಸ್ಥಾಪಕ ಅಧ್ಯಕ್ಷ...

ಬೀದರ: 3 ಲಕ್ಷ 20 ಸಾವಿರ ಮೌಲ್ಯದ 270 ಲೀಟರ್ ಮದ್ಯ ಜಪ್ತಿ

ಬೀದರ: ಎಲ್ಲಿ ನೋಡಿದಲ್ಲಿ ಒರಿಜಿನಲ್ ಚಾಯಿಸ್, ಓಟಿ ವಿಸ್ಕಿ ಬ್ರಾಂಡ್‌ ನ ಪ್ಯಾಕೆಟ್ ಗಳು ಬೀಯರ್ ಬಾಟಲಿಗಳು!ಚುನಾವಣೆಯಲ್ಲಿ ಹಂಚಲು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಅಪಾರ ಪ್ರಮಾಣದ ಮದ್ಯವನ್ನು  ಪೊಲೀಸರು ಬೀದರ್ ತಾಲೂಕಿನ ಕಮಠಾಣ ಗ್ರಾಮದ ಬಳಿ ದಾಳಿ ನಡೆಸಿ ಜಪ್ತಿ ಮಾಡಿಕೊಂಡು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಅಪಾರ ಪ್ರಮಾಣದ...

ಬೀದರ: ಬಿಜೆಪಿಗೆ ತಲೆನೋವಾದ ಟಿಕೆಟ್ ಘೋಷಣೆ

ಬೀದರ: ಬಿಜೆಪಿ ಹೈಕಮಾಂಡ್ ಗೆ ಬೀದರ್ ಉತ್ತರ ಹಾಗೂ ಭಾಲ್ಕಿ ಟಿಕೆಟ್ ಆಯ್ಕೆಯ ಭಾರಿ ಟೆನ್ಶನ್ ಶುರುವಾಗಿದ್ದು ಟಿಕೆಟ್ ಘೋಷಣೆ ಮಾಡದೇ ಹೈಕಮಾಂಡ್ ಸಸ್ಪೆನ್ಸ್ ಉಳಿಸಿದ್ದಾರೆ.ಬೀದರ್ ಕ್ಷೇತ್ರದಲ್ಲಿ ಲಿಂಗಾಯತ-ಒಬಿಸಿ ಫೈಟ್ ಹೈಕಮಾಂಡ್ ಗೆ ತಲೆನೋವಾಗಿದ್ದು ಲಿಂಗಾಯತರಿಗೆ ಮಣೆ ಹಾಕಬೇಕಾ..! ಅಥವಾ ಓಬಿಸಿ ಗೆ ಟಿಕೆಟ್ ನೀಡಬೇಕಾ..? ಹಳಬರಿಗೆ ಕೊಡಬೇಕಾ ಅಥವಾ ಹೊಸ ಮುಖವನ್ನು ಅಖಾಡಕ್ಕಿಳಿಸಬೇಕಾ? ಎಂಬ...

ಸಾಲ ತೀರಿಸಲಾಗದೆ ರೈತ ಆತ್ಮಹತ್ಯೆ

ಬೀದರ: ಸಹಕಾರಿ ಸಂಘ ಅಲ್ಲದೆ ಖಾಸಗಿಯವರ ಕಡೆ ಮಾಡಿದ ಸಾಲ ತೀರಿಸಲಾಗದೆ ಮನನೊಂದು ರೈತನೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ತರನಳ್ಳಿಯಲ್ಲಿ ನಡೆದಿದೆ.ಸಂಗಪ್ಪ ಮಳಚಾಪೂರೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಗೆ ಶರಣಾದ ರೈತ ಎನ್ನಲಾಗಿದೆ.ಅಧಿಕಾರಿಗಳು, ರಾಜಕಾರಣಿಗಳು ವಿಧಾನ ಸಭಾ ಚುನಾವಣೆಯಲ್ಲಿ ಫುಲ್ ಬಿಜಿಯಾಗಿದ್ದು ರೈತನ ಬವಣೆಯನ್ನು ಯಾರೂ ಆಲಿಸಲಿಲ್ಲ ಎನ್ನಲಾಗಿದ್ದು...

ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ವಿಶ್ವ ಮಟ್ಟದಲ್ಲಿ ಹೆಮ್ಮೆ ಪಡುವ ಸಾಧನೆ ಮಾಡಿದೆ: ಡಾ ಸತೀಶ್ ಕುಮಾರ್ ಹೊಸಮನಿ

ಜಪಾನಿನಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಸೌರಭ ಸಮಾರಂಭ ನರಿಟಾ-ಜಪಾನ್: ನಮ್ಮ ಕರ್ನಾಟಕದ ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಇಂದು ವಿಶ್ವ ಮಟ್ಟದಲ್ಲಿ ಹೆಮ್ಮೆ ಪಡುವ ಸಾಧನೆ ಮಾಡುತ್ತಿದೆ, ಅತ್ಯಂತ ಹೆಚ್ಚು ಓದುಗರು ನೋಂದಣಿ ಆಗಿ, ಅದು ವಿಶ್ವದಾಖಲೆಯತ್ತ ಮುನ್ನುಗ್ಗುತ್ತಿದೆ ಎಂದು ಡಾ.ಸತೀಶ್ ಕುಮಾರ್ ಹೊಸಮನಿ ಅವರು ಹೇಳಿದರು. ಜಪಾನಿನ ಟೋಕಿಯೋ ಸಮೀಪದ ನರಿಟಾ ನಗರದ...

ರಾಷ್ಠ್ರೀಯ ಭೂಮಾಪನ ದಿನಾಚರಣೆ ; ಅಳತೆ ಮಾಪನ ಯಂತ್ರಕ್ಕೆ ಪೂಜೆ

ಸಿಂದಗಿ: ಇಡೀ ಜಗತ್ತಿನ ಆಸ್ತಿಗಳನ್ನು ಅಳತೆಗೋಲಿನಿಂದ ಪ್ರಾರಂಭಿಸಿದ ದಿನವಿದು ಅದಕ್ಕೆ ರಾಷ್ಟ್ರಾದ್ಯಂತ ಇಂದು ಎಲ್ಲ ಭೂಮಾಪಕರು ಏ.10 ಭೂಮಾಪನ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ಭೂದಾಖಲೆಗಳ ಸಹಾಯಕ ನಿರ್ದೇಶಕ ಜಿ.ಬಿ.ವಗ್ಗನ್ನವರ ಅಭಿಪ್ರಾಯ ವ್ಯಕ್ತಪಡಿಸಿದರು.ಪಟ್ಟಣದ ಭೂದಾಖಲೆಗಳ ಕಾರ್ಯಾಲಯದಲ್ಲಿ ರಾಷ್ಟ್ರೀಯ ಭೂಮಾಪನ ದಿನಾಚರಣೆ ನಿಮಿತ್ತ ಅಳತೆ ಮಾಪನ ಯಂತ್ರಕ್ಕೆ ಪೂಜೆ ನೆರವೇರಿಸಿ ಮಾತನಾಡಿದರು.ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಾರ್ಯಾಲಯದ...

ಕುರುಬ ಸಮಾಜವನ್ನು ಕಡೆಗಣಿಸುತ್ತಿರುವ ಕಾಂಗ್ರೆಸ್ ಪಕ್ಷ

ಸಿಂದಗಿ: ವಿಜಯಪುರ ಜಿಲ್ಲೆಯ ಎಂಟು ಮತಕ್ಷೇತ್ರದ ಪೈಕಿ ಮುದ್ದೇಬಿಹಾಳ ಮತ್ತು ದೇವರಹಿಪ್ಪರಗಿ ಕ್ಷೇತ್ರದಲ್ಲಿ ಗೌರಮ್ಮ ಮುತ್ತತ್ತಿ, ಹಾಗೂ ಮಾಜಿ ಜಿ. ಪಂ. ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಕಾಂಗ್ರೆಸ್ ಪಕ್ಷದ ಪ್ರಬಲ ಟಿಕೇಟ್ ಆಕಾಂಕ್ಷಿಗಳಾಗಿದ್ದು ಕಾಂಗ್ರೆಸ್ ಪಕ್ಷ ಅವರನ್ನು ಕಡೆಗಣಿಸಿದ್ದು ಖಂಡನೀಯ ಎಂದು ಕುರುಬ ಸಮಾಜದ ಮುಖಂಡ ರವಿಕಾಂತ್ ನಾಯ್ಕೋಡಿ ಹೇಳಿದರು.ಪಟ್ಟಣದ ಹೆಗ್ಗೆರೆಶ್ವರ ದೇವಸ್ಥಾನದಲ್ಲಿ 2023 ರ ಸಾರ್ವತ್ರಿಕ...

ಅಪಾರ ಜನಸ್ತೋಮ ಮಧ್ಯೆ ಹಗ್ಗವಿಲ್ಲದೆ ಜರುಗಿದ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ

ಮೂಡಲಗಿ: ತಾಲೂಕಿನ ಸುಣಧೋಳಿ ಗ್ರಾಮದಲ್ಲಿ ಪ್ರತಿ ವರ್ಷ ದವನದ ಹುಣ್ಣಿಮೆ ಮುಗಿದ ನಾಲ್ಕನೇ ದಿನಕ್ಕೆ ಜರುಗುವ  ಪವಾಡ ಪುರುಷ ಶ್ರೀ ಜಡಿಸಿದ್ಧೇಶ್ವರ ಶ್ರೀಗಳ ರಥೋತ್ಸವ ಹಗ್ಗದ ಸಹಾಯವಿಲ್ಲದೆ ಮುನ್ನಡೆಯಿತು.ಸೋಮವಾರ ಸಂಜೆ ಶ್ರೀ ಮಠದ ಶ್ರೀ ಶಿವಾನಂದ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ  ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಜರುಗಿತು.ಜಾತ್ರಾಮಹೋತ್ಸವ ನಿಮಿತ್ತವಾಗಿ ಶ್ರೀ ಮಠದಲ್ಲಿ ಮುಂಜಾನೆ ರುದ್ರಾಭಿಷೇಕ,...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group