ಸುದ್ದಿಗಳು
ದೇಶ ಕಟ್ಟಲು ಶಿಕ್ಷಣದ ಪಾತ್ರ ಮಹತ್ವದ್ದು -ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ಸುಸಂಸ್ಕೃತವಾದ ಮತ್ತು ಸದೃಢವಾದ ದೇಶವನ್ನು ಕಟ್ಟಲು ಶಿಕ್ಷಣದ ಪಾತ್ರ ಮಹತ್ವದಾಗಿದೆ, ಪಾಲಕರು ತಮ್ಮ ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು ಎಮ್.ಎಮ್. ಪಾಟೀಲ ಅವರು ಪುಟ್ಟ ಗ್ರಾಮದಲ್ಲಿ ಉತ್ತಮವಾದ ಶಿಕ್ಷಣ ಸಂಸ್ಥೆಯ ಕಟ್ಟಿರುವದನ್ನು ಉಳಿಸಿ ಬೆಳೆಸಿ ಕೊಂಡು ಹೋಗುವುದು ಪಾಲಕರ ಮೇಲಿದೆ ಎಂದು ಶಿಕ್ಷಣ ಸಂಸ್ಥೆಯ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ತಾಲ್ಲೂಕಿನ ಅವರಾದಿಯ...
ಸುದ್ದಿಗಳು
ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘಕ್ಕೆ 2.25 ಕೋಟಿ ರೂ ಲಾಭ
ಮೂಡಲಗಿ: ಹತ್ತು ಶಾಖೆಗಳನ್ನು ಹೊಂದಿರುವ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘವು ಕಳೆದ ಮಾರ್ಚ ಅಂತ್ಯಕ್ಕೆ 2.25 ಕೋಟಿ ರೂ ಲಾಭಗಳಿಸಿ ಪ್ರಗತಿ ಪಥದತ್ತ ನಡೆದಿದೆ, ಸಂಘದ ಸಿಬ್ಬಂದಿಗಳಿಗೆ ಶೇ.10ರಷ್ಟು ವೇತನವನ್ನು ಹೆಚ್ಚಿಸಲ್ಲಾಗುವುದು ಎಂದು ಸಂಘದ ಅಧ್ಯಕ್ಷ ಬಸವರಾಜ ಗೌಡಪ್ಪ ತಡಸನವರ ಹೇಳಿದರು.ಅವರು ತಾಲೂಕಿನ ನಾಗನೂರ ಪಟ್ಟಣದ ನಾಗನೂರ ಅರ್ಬನ್ ಕ್ರೆಡಿಟ್ ಸೌಹಾರ್ದ ಸಹಕಾರಿ...
ಸುದ್ದಿಗಳು
ಕೂಸು ಹುಟ್ಟುವ ಮುಂಚೆಯೇ ಕುಲಾವಿ ಹೊಲಿಸಿದ ದಕ್ಷಿಣ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು
ಬೀದರ: ಗಡಿ ಜಿಲ್ಲೆ ಬೀದರ ನಲ್ಲಿ ಬಿಸಿಲಿನ ತಾಪದ ಜೊತೆಯೇ ವಿಧಾನಸಭಾ ಚುನಾವಣೆಯ ಕಾವು ಬಹಳ ಜೋರಾಗಿ ಹೊಡೆಯುತ್ತಿದೆ. ಇಂಥದರಲ್ಲಿ ಆಕಾಂಕ್ಷಿ ಅಭ್ಯರ್ಥಿಗಳ ಚಿತ್ರ ವಿಚಿತ್ರ ನಡವಳಿಕೆಗಳು ಚುನಾವಣೆಗೆ ಒಂದು ರಂಗು ತರುತ್ತಿದೆ.ಬಿಜೆಪಿ ಪಕ್ಷ ಇನ್ನೂ ಅಭ್ಯರ್ಥಿಗಳ ಟಿಕೆಟ್ ಘೋಷಣೆಯನ್ನೇ ಮಾಡಿಲ್ಲ ಆದರೆ ಕೂಸು ಹುಟ್ಟುವ ಮುನ್ನವೇ ಕುಲಾವಿ ಹೊಲಿಸಿದಂತೆ, ನಾಮಕರಣ ಮಾಡಿದಂತೆ ವರ್ತಿಸುತ್ತಿರುವ...
ಸುದ್ದಿಗಳು
ಬೀದರ್ ಪೊಲೀಸರ ಭರ್ಜರಿ ಕಾರ್ಯಾಚರಣೆ; ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 150 ಕೆ.ಜಿ ಗಾಂಜಾ ಸೀಜ್
ಬೀದರ: ಬೊಲೆರೊ ವಾಹನದಲ್ಲಿ ವಿಶೇಷವಾಗಿ ಮಾಡಲಾಗಿದ್ದ ಸೀಕ್ರೇಟ್ ಚೇಂಬರ್ ನಲ್ಲಿ ಸಾಗಾಟ ಮಾಡಲಾಗುತ್ತಿದ್ದ ಗಾಂಜಾವನ್ನು ಬೀದರ ಪೊಲೀಸರು ಪತ್ತೆ ಮಾಡಿದ್ದಾರೆ.ತೆಲಂಗಾಣದಿಂದ ಮಹಾರಾಷ್ಟ್ರ ರಾಜ್ಯಕ್ಕೆ ಸಾಗಿಸಲಾಗುತ್ತಿತ್ತು ಎಂದು ಮಾಹಿತಿ ಸಿಕ್ಕಿದ್ದು ಔರಾದ್ ತಾಲೂಕಿನ ಏಕಂಬಾ ಚೆಕ್ ಪೋಸ್ಟ್ ಬಳಿ ತಪಾಸಣೆ ವೇಳೆ ಮುಂಬೈಗೆ ಸಾಗಿಸುತ್ತಿದ್ದ 1ಕೋಟಿ, 30 ಲಕ್ಷದ ಗಾಂಜಾ ಸೀಜ್ ಮಾಡಿದ್ದಾರೆ.ಗಾಂಜಾ ಸಾಗಿಸುತ್ತಿದ್ದ ಇಬ್ಬರನ್ನು...
ಸುದ್ದಿಗಳು
ವೃತ್ತಿಯಲ್ಲಿ ಬದ್ಧತೆ ಹಾಗೂ ಕ್ರಿಯಾಶೀಲತೆ ಇದ್ದರೆ ಮಾತ್ರ ಯಶಸ್ವಿಯಾಗಲು ಸಾದ್ಯ-ಗಿರೆಣ್ಣವರ
ಮೂಡಲಗಿ: ನಾವು ಮಾಡುವ ವೃತ್ತಿ ಯಾವುದೇ ಆಗಿದ್ದರು ಸಹ ಅದರಲ್ಲಿನ ಬದ್ಧತೆ ಹಾಗೂ ಕ್ರಿಯಾಶೀಲತೆ ಹೊಂದಿದ್ದರೆ ಅದರಲ್ಲಿ ನಾವು ಯಶಸ್ವಿಯಾಗಲು ಸಾಧ್ಯ ಎಂದು ಪ್ರಧಾನ ಗುರು ಎ.ವ್ಹಿ ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಅತಿಥಿ ಶಿಕ್ಷಕರ ಅಭಿನಂದನಾ ಸಮಾರಂಭ ಹಾಗೂ 8 ನೇ ತರಗತಿಯ ವಿದ್ಯಾರ್ಥಿಗಳ ಬೀಳ್ಕೊಡುವ...
ಸುದ್ದಿಗಳು
ಮಲೆನಾಡಿನ ಮಧ್ಯಮಗಾತ್ರದ ಗಿಡಗಳ ಮಧ್ಯದಲ್ಲಿ ಸಾಕಷ್ಟು ಹಮ್ಮಿಕೊಂಡು ಇರುವ ಬಳ್ಳಿ ಮಂಜಿಷ್ಠ.ಇದರಲ್ಲಿ ಎರಡು ವಿಧ ಬಿಳಿ ಮಂಜಿಷ್ಠ ಕೆಂಪು ಮಂಜಿಷ್ಠ.ಔಷಧೀಯ ಗುಣಗಳು ಒಂದೇ ಆದರೂ ಕೆಂಪು ಮಂಜಿಷ್ಠವನ್ನು ಹೆಚ್ಚಾಗಿ ಉಪಯೋಗಿಸುತ್ತಾರೆ. ಇದರ ಎಲೆ ಕಾಂಡ ಬೇರುಗಳು ಔಷಧಿಗೆ ಉಪಯೋಗ. ಮಂಜಿಷ್ಠವನ್ನು ನೆರಳಿನಲ್ಲಿ ಒಣಗಿಸಿ ಪುಡಿಮಾಡಿ ಗಾಳಿ ಆಡದಂತೆ ತುಂಬಿಟ್ಟು ಕೊಳ್ಳಬೇಕುಪುಡಿಯನ್ನು ನೀರಿನೊಂದಿಗೆ ಬೆರೆಸಿ...
ಸುದ್ದಿಗಳು
ಯಾದವಾಡದಲ್ಲಿ ಒಂದು ನಿಮಿಷದ ಬಂಡಿ ಸ್ಫರ್ಧೆ; ಹಲಗಲಿ ಬಂಡಿ ಪ್ರಥಮ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆಯ ನಿಮಿತ್ತವಾಗಿ ರವಿವಾರದಂದು ಜರುಗಿದ ಜೋಡೆತ್ತಿನ ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಜೋಡೆತ್ತುಗಳು ಚಿನ್ನಾಟವಾಡುತ್ತಾ ಮಿಂಚಿನತೆ ಓಡಿದ್ದೇ ಓಡಿದ್ದು ಕಂಡ ಜನರ ಹರ್ಷೋದ್ಗಾರದೊಂದಿಗೆ ಮನ ರಂಜಿಸಿತು.ಒಂದು ನಿಮಿಷ ಗಾಡಿ ಓಟದ ಸ್ಪರ್ಧೆಯಲ್ಲಿ ಸುಮಾರು ೨೬ ಬಂಡಿಗಳು ಭಾಗಹಿಸಿದವು. ಸ್ಪರ್ಧೆಯಲ್ಲಿ ಹಲಗಲಿಯ...
ಸುದ್ದಿಗಳು
ವ್ಯವಸ್ಥೆಗೊಂದು ಕಪಾಳ ಮೋಕ್ಷ; ಸಂತ್ರಸ್ತರ ನುಡಿ
೨೦೧೭ ರ ಗ್ಯಾಂಗ್ ರೇಪ್ ಪ್ರಕರಣದ ೧೩ ಆರೋಪಿಗಳು ಖುಲಾಸೆ
ಹೈದರಾಬಾದ್: ಸನ್ ೨೦೦೭ ರ ಆ. ೨೦ ರಂದು ಸುಮಾರು ೩೦ ಸದಸ್ಯರ ಮಾವೋ ನಕ್ಸಲ ವಿರೋಧಿ ಪಡೆಯ ಪೊಲೀಸರು ಹಳ್ಳಿಯೊಂದರಲ್ಲಿ ಶೋಧ ಕಾರ್ಯ ಕೈಗೊಳ್ಳುವಾಗ ವಿಶೇಷ ಆದಿವಾಸಿ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದ ೧೩ ಪೊಲೀಸರನ್ನು ಹೈದರಾಬಾದ್ ಕೋರ್ಟು ಖುಲಾಸೆಗೊಳಿಸಿ ತೀರ್ಪು ನೀಡಿದೆ.ಇದು...
ಸುದ್ದಿಗಳು
ಗ್ರಾಮೀಣ ಪ್ರದೇಶಗಳಲ್ಲಿ ನೀರು ನಿರ್ವಹಣೆಗೆ ಜಿ ಪಂ ಸಿಇಓ ಆದೇಶ
ದಿನಾಂಕ 09 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಬೆಳಗಾವಿ ಭೋಯರ್ ಹಷ೯ಲ್ ನಾರಾಯಣರಾವ ಇವರ ಅಧ್ಯಕ್ಷತೆಯಲ್ಲಿ ಎಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಿಲ್ಲಾ ಮತ್ತು ತಾಲೂಕ ಅಧಿಕಾರಿಗಳಿಗೆ ಮತ್ತು ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ಸಭೆಯನ್ನು ವಿಡಿಯೋ ಕಾನ್ಫರೆನ್ಸ್ ಮುಖಾಂತರ ಹಮ್ಮಿಕೊಂಡರು.ಗ್ರಾಮೀಣ ಮನೆಗಳಲ್ಲಿ ಸುರಕ್ಷಿತ ಕುಡಿಯುವ...
ಸುದ್ದಿಗಳು
ಯಾದವಾಡದಲ್ಲಿ ಜನ ಮನ ಸೆಳೆದ ಎತ್ತುಗಳ ತೆರೆಬಂಡಿ ಸ್ಪರ್ಧೆ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವ ನಿಮಿತ್ತವಾಗಿ ಶನಿವಾರದಂದು ಜರುಗಿದ ಜೋಡೆತ್ತಿನ ತೆರೆಬಂಡಿ ಸ್ಪರ್ಧೆಯು ಜನ ಮನ ಸೆಳೆಯಿತು.ಸ್ಪರ್ಧೆಯಲ್ಲಿ ಅಕ್ಕಿಮರಡಿ ರೇವಣಸಿದ್ಧೇಶ್ವರ ಪ್ರಸನ್ನ ಎತ್ತುಗಳು ಪ್ರಥಮ, ಇಟ್ನಾಳದ ಕಾಶಿಲಿಂಗೇಶ್ವರ ಪ್ರಸನ್ನ ಎತ್ತುಗಳು ದ್ವಿತೀಯ, ದುರ್ಗಾದೇವಿ ಪ್ರಸನ್ನ ಎತ್ತುಗಳು ತೃತೀಯ, ಇಂಗಳಗಿಯ ಮಂಜುನಾಥ ಪ್ರಸನ್ನ ಎತ್ತುಗಳು ಚತುರ್ಥ,...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



