ಸುದ್ದಿಗಳು

ಬಿಜೆಪಿ ಟಿಕೆಟ್ ಹಂಚಿಕೆ ವಿಭಿನ್ನವಾಗಿದೆ – ತೇಜಸ್ವಿ ಸೂರ್ಯ

ಬೀದರ: ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಲ್ಲಿ ಬೇಕಾಬಿಟ್ಟಿ ಟಿಕೆಟ್ ಹಂಚಿದ್ದರಿಂದ ರಸ್ತೆ ರಸ್ತೆಗಳಲ್ಲಿ ಕಾರ್ಯಕರ್ತರು ಬಡಿದಾಡುವಂತಾಗಿದೆ ಆದರೆ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆ ಕಾರ್ಯ ವಿಭಿನ್ನವಾಗಿದೆ ಎಂದು  ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಸಂಸದ ತೇಜಸ್ವಿ ಸೂರ್ಯ ಹೇಳಿದರು. ದೇವೆಗೌಡರ ಕುಟುಂಬದ ವಿರುದ್ಧ ವಾಗ್ದಾಳಿ ನಡೆಸಿದ ತೇಜಸ್ವಿ ಸೂರ್ಯ: ದೇವೆಗೌಡರು ಅಡುಗೆ ಮನೆಯಲ್ಲಿ ಕುಳಿತು ಎಲ್ಲರಿಗೂ ಟಿಕೆಟ್ ಕೊಡುತ್ತಾರೆ....

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ – ಸರ್ವೋತ್ತಮ

ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು.ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ...

ಟೈರ್ ಆಯಿಲ್ ಉತ್ಪಾದನೆ ಘಟಕದಲ್ಲಿ ಬೆಂಕಿ

ಕಾರ್ಖಾನೆಯ ಇಬ್ಬರು ಕಾರ್ಮಿಕರು ಗಂಭೀರ ಗಾಯ ಬೀದರ: ಬೀದರ ಜಿಲ್ಲೆಯ ಹುಮ್ನಾಬಾದ ಪಟ್ಟಣದ ಕೈಗಾರಿಕ ಪ್ರದೇಶದಲ್ಲಿ ಇರುವ ಹಿಮಾಲಯ ಸ್ಟೀಲ್ ಇಂಡಸ್ಟ್ರಿಯಲ್ ಟೈರ್ ಆಯಿಲ್ ಉತ್ಪಾದನಾ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಅನಾಹುತ ಸಂಭವಿಸಿದೆ.ಅಗ್ನಿ ಅನಾಹುತದಲ್ಲಿ ಇಬ್ಬರು ಕಾರ್ಖಾನೆ ನೌಕರರು ಗಂಭಿರವಾಗಿ ಗಾಯಗೊಂಡಿದ್ದಾರೆ.ಸುನಿಲ್ ಬಚ್ಚಾರಾಮ, ಸಚಿನ್ ಬಚ್ಚಾರಾಮ ಗಂಭೀರ ಗಾಯಗೊಂಡ ಕಾರ್ಮಿಕರು.ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ಶಮನಗೊಳಿಸಿದ್ದು...

ಪಿಎಫ್ ಐ ಮತ್ತು ಎಸ್ ಡಿ ಪಿ ಐ ಕಾಂಗ್ರೆಸ್ ಪಕ್ಷದ ಬಿ ಟೀಮ್ ಗಳು – ತೇಜಸ್ವಿ ಸೂರ್ಯ

ಬೀದರ: ಕಾಂಗ್ರೆಸ್​ನ ಬಿ ಟೀಂನಂತೆ ಎಸ್​ಡಿಪಿಐ ಹಾಗೂ ಪಿಎಫ್​ಐ ಸಂಘಟನೆಗಳು ಕೆಲಸ ಮಾಡುತ್ತಿವೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪ ಮಾಡಿದ್ದಾರೆ.ಬೀದರ್​ನ ಎಂಎಸ್​ ಪಾಟೀಲ್​ ಕಲ್ಯಾಣ ಮಂಟಪದಲ್ಲಿ ವಿದ್ಯಾರ್ಥಿಗಳ ಜೊತೆ ಸಂವಹನ ನಡೆಸಿದ ಅವರು, ಪಿಎಫ್​ಐ ಹಾಗೂ ಎಸ್​ಡಿಪಿಐ ಸಂಘಟನೆಗಳ ವಿರುದ್ಧ ಹರಿಹಾಯ್ದಿದ್ದಾರೆ.ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ತೇಜಸ್ವಿ...

ಎಲ್ಲರೂ ಮತದಾನ ಮಾಡಲೇಬೇಕು

ಎಲ್ಲಾ ಚುನಾವಣೆಗಳಲ್ಲಿ ಸರ್ಕಾರ ಮತದಾನ ಕಡ್ಡಾಯ ಮಾಡಿಲ್ಲ. ಆದರೆ ಅದು ನಮ್ಮೆಲ್ಲರ ಕರ್ತವ್ಯ. ಕರ್ತವ್ಯ ಅಂದರೆ ಕರ್ತವ್ಯ ಅಷ್ಟೆ ಎಲ್ಲರೂ ಮಾಡಲೇಬೇಕು. ಚುನಾವಣೆಯಲ್ಲಿ ಮತದಾನ ಮಾಡಿದರೆ ಮಾತ್ರ ನಾವು ನಮ್ಮ ಹಕ್ಕುಗಳ ಬಗ್ಗೆ ಮಾತನಾಡುವ ಯೋಗ್ಯತೆ ಪಡೆಯುತ್ತೇವೆ. ಮತದಾನ ಮಾಡಲಿಲ್ಲವಾದರೆ ಕ್ಷೇತ್ರದಲ್ಲಿನ ಯಾವುದೇ ಅಭಿವೃದ್ಧಿ ಕಾರ್ಯದ ಬಗ್ಗೆ ಮಾತನಾಡುವ ಹಕ್ಕು ನಮಗಿಲ್ಲ.ಒಂದು ವೇಳೆ ನಾವು...

ಶಿಕ್ಷಕರು ಶಿಕ್ಷಣದಲ್ಲಿ ಗುಣಮಟ್ಟ ಕಾಯಬೇಕು – ಗಜಾನನ ಮನ್ನಿಕೇರಿ

ಮೂಡಲಗಿ: ‘ಶಿಕ್ಷಕರು ಶೈಕ್ಷಣಿಕ ಬದಲಾವಣೆಗಳನ್ನು ತಿಳಿದುಕೊಂಡು ಮಕ್ಕಳ ಭವಿಷ್ಯ ರೂಪಿಸಲು ಪ್ರಾಮಾಣಿಕವಾಗಿ ಕೆಲಸಮಾಡಬೇಕು’ ಎಂದು ಧಾರವಾಡದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರ ಕಚೇರಿಯ ಸಹ ನಿರ್ದೇಶಕ ಗಜಾನನ ಮನ್ನಿಕೇರಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ ಸಿಆರ್‍ಸಿ ಕಚೇರಿಗೆ ಭೇಟಿ  ನೀಡಿ ಶಿಕ್ಷಕರನ್ನು ಉದ್ಧೇಶಿಸಿ ಮಾತನಾಡಿದ ಅವರು, ಶಿಕ್ಷಣದಲ್ಲಿ ಗುಣಮಟ್ಟ ಅಳವಡಿಸುವುದು ಮಹತ್ವದಾಗಿದೆ ಎಂದರು.ಕಲ್ಲೋಳಿಯ ಸಿಆರ್‍ಸಿಯು...

ಗೋಕಾಕ ಶ್ರೀ ರೇಣುಕಾ ದೇವಿ ಜಾತ್ರಾ ಮಹೋತ್ಸವ

ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ರೇಣುಕಾದೇವಿಯ ಜಾತ್ರಾ ಮಹೋತ್ಸವವು ದಿ. 10 ರಿಂದ 12ರ ವರೆಗೆ ವಿಜೃಂಭಣೆಯಿಂದ ಜರುಗಲಿದೆ.ದಿ. 10 ರಂದು ಸಾಯಂಕಾಲ 4 ಗಂಟೆಗೆ ಸುತ್ತಮುತ್ತಲಿನ ದೇವರ ಪಲ್ಲಕ್ಕಿಗಳನ್ನು ಮಂಗಳವಾದ್ಯ ಮೇಳದೊಂದಿಗೆ ಬರಮಾಡಿಕೊಳ್ಳುವುದು. ರಾತ್ರಿ 9 ಗಂಟೆಗೆ ಶ್ರೀ ಕರಣಿ ಮಲಕಾರಿಸಿದ್ದೇಶ್ವರ ಡೊಳ್ಳಿನ ಗಾಯನ ಸಂಘ ಗೋಕಾಕ ಇವರಿಂದ ಅಮೋಘಸಿದ್ದೇಶ್ವರ ಮಾರ್ಗದಲ್ಲಿ,...

ಪರೀಕ್ಷಾ ಕೇಂದ್ರದಲ್ಲಿ ನಕಲು ಮಾಡಿಸಿದ ಹದಿನೈದು ಮೇಲ್ವಿಚಾರಕರ ಅಮಾನತು

ಬೀದರ: ಬೇಲಿಯೇ ಎದ್ದು ಹೊಲ ಮೇಯ್ದಂತೆ  ಆಯಿತು.ತಾಯಿ ಮೊದಲನೇ ಗುರು ಆದರೆ ಶಾಲೆಯಲ್ಲಿ ವಿದ್ಯೆ ನೀಡುವ ಶಿಕ್ಷಕ ಗುರುವಿಗೆ ಎರಡನೇ ಸ್ಥಾನ ನೀಡಿದ್ದಾರೆ. ಆದರ ವಿದ್ಯೆ ಕಲಿಸುವ ಗುರುಗಳೇ ತಪ್ಪು ದಾರಿ ತೋರಿಸಿ ಕೊಟ್ಟರೆ ಶಿಷ್ಯರು ಕೂಡ ತಪ್ಪು ದಾರಿ ಹಿಡಿಯುವುದು ಸಹಜ.ಪರೀಕ್ಷೆಯಲ್ಲಿ ನಕಲು ಮಾಡಬೇಡಿ ಎಂದು ಹೇಳಬೇಕಾದ ಗುರುಗಳೇ ನಕಲು ಮಾಡಲು ಪ್ರೋತ್ಸಾಹಿಸಿದ...

ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರ ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.10ರಂದು ಸಾಯಂಕಾಲ 5.30ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೊತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ...

ಅಕ್ಕನಲ್ಲಿ ಇದ್ದುದ್ದು ಆಭಾವ ವೈರಾಗ್ಯವಲ್ಲ. ಭಾವ ವೈರಾಗ್ಯ- ಚನ್ನವೀರಸ್ವಾಮೀಜಿ (ಕಡಣಿ)

ಭಕ್ತಿ ಜ್ಞಾನ ವೈರಾಗ್ಯ ಬೇರೆ ಬೇರೆ ಎಂದು ವಿಂಗಡಿಸಿದರೂ ಹೊಂದಾಣಿಕೆಯಲ್ಲದ ವಿಭಿನ್ನ ಮಾರ್ಗಗಳೆಂದು ತಿಳಿಯಬಾರದು. ಭಕ್ತಿ ಯೋಗದಲ್ಲಿ ಜ್ಞಾನ ಮತ್ತು ವೈರಾಗ್ಯ ಗೌಣ, ಭಕ್ತಿ ಪ್ರಮುಖ. ಜ್ಞಾನ ಯೋಗಿಯಲ್ಲಿ ಭಕ್ತಿ ಮತ್ತು ವೈರಾಗ್ಯ ಗೌಣವಾಗಿರುತ್ತದೆ ವೈರಾಗ್ಯ ಪ್ರಥಮ ಸ್ಥಾನ ಪಡೆದಿರುತ್ತದೆ. ಇಲ್ಲದಾಗ ಒಲ್ಲೆ ನೆನ್ನುವುದು ಅಭಾವ ವೈರಾಗ್ಯ. ಇಲ್ಲದಾಗ ಒಲ್ಲೆ ನೆನ್ನುವುದು ದೊಡ್ಡದಲ್ಲ. ಸಕಲವೂ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group