ಸುದ್ದಿಗಳು

ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್ ಐ

ಬೀದರ: ಠಾಣಾ ವ್ಯಾಪ್ತಿಯಲ್ಲಿ ಮರಳು ಸಾಗಾಣಿಕೆ ಲಾರಿಗಳಿಗೆ ಅನುಮತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಮಂಠಾಳ ಪಿಎಸ್ಐ ಹಾಗು ಕಾನಸ್ಟೇಬಲ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಹಣ ಪಡೆಯುವಾಗ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಮಂಠಾಳ ಠಾಣೆ ಪಿಎಸ್‌ಐ ಶೀಲಾ ನ್ಯಾಮನ್ ಹಾಗೂ ಕಾನಸ್ಟೇಬಲ್ ಪರಶುರಾಮರೆಡ್ಡಿ.ದೂರುದಾರ ಇರ್ಷಾದ ಪಟೇಲ್‌ನಿಂದ 21 ಸಾವಿರ...

ಹನುಮ ಜಯಂತಿ ನಿಮಿತ್ತ ಹನುಮನ ಕಥೆ

ತ್ರೇತಾ ಯುಗದಲ್ಲಿ ಒಂದು ಪಾದ ಮಾತ್ರ ಅಧರ್ಮವಿತ್ತು.  ಅದನ್ನೇ ಆಗಿನ ಕಾಲದ ಜನರಿಗೆ ತಡೆದುಕೊಳ್ಳಲು ಆಗುತ್ತಿರಲಿಲ್ಲ. ಏಕೆಂದರೆ ಮೂರು ಭಾಗ ಧರ್ಮ ವಿತ್ತು.  ಬ್ರಹ್ಮ, ರುದ್ರ ರನ್ನು ಕುರಿತು ತಪಸ್ಸು ಮಾಡಿಕೊಂಡು ರಾಕ್ಷಸರು ಅವಧ್ಯ ವರಗಳನ್ನು ಪಡೆದುಕೊಂಡಿದ್ದರು. ಈ ಕಾರಣದಿಂದ ಭೂಮಿಯು ಅಧರ್ಮಿ ರಾಕ್ಷಸರಿಂದ ಭಾರ ವಾಗಿದ್ದಳು.ಈ ಸಮಸ್ಯೆಯನ್ನು ಬಗೆಹರಿಸಲು ಎಲ್ಲ ಋಷಿ ಮುನಿಗಳು...

ನಗರ ಕೇಂದ್ರ ಗ್ರಂಥಾಲಯದಲ್ಲಿ ಬಾಬು ಜಗಜೀವನ್ ರಾಮ್ ಅವರ ಜನ್ಮ ದಿನಾಚರಣೆ

ಬೆಳಗಾವಿ: ನಗರದ ಕೇಂದ್ರ ಗ್ರಂಥಾಲಯದಲ್ಲಿ ಹಸಿರು ಕ್ರಾಂತಿಯ ಹರಿಕಾರ,ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ 116 ನೆಯ ಜನ್ಮ ದಿನಾಚರಣೆ ನಿಮಿತ್ತ ಪೂಜೆ ಸಲ್ಲಿಸಿ, ಗೌರವ ನಮನ ಸಲ್ಲಿಸಲಾಯಿತು. ಗ್ರಂಥಪಾಲಕರಾದ ಶಶಿಕಲಾ ಸೀಮಿಮಠ ಅವರು ಪೂಜೆ ನೆರವೇರಿಸಿದರು.ದೇಶಾದ್ಯಂತ 'ಬಾಬುಜಿ' ಎಂದೇ ಕರೆಯಲ್ಪಡುವ ಜಗಜೀವನ ರಾಮ್ ಧೀಮಂತ ರಾಷ್ಟ್ರೀಯ ನಾಯಕ, ಸ್ವಾತಂತ್ರ್ಯ ಮತ್ತು...

ಏ.9 ರಂದು ಕು.ಲಾವಣ್ಯ  ಜಮಖಂಡಿ ಭರತನಾಟ್ಯ ರಂಗಪ್ರವೇಶ

ಉದಯೋನ್ಮುಖ ಪ್ರತಿಭೆ ಕು. ಲಾವಣ್ಯ  ಜಮಖಂಡಿ ಭರತನಾಟ್ಯ ರಂಗಪ್ರವೇಶವನ್ನು ಇದೇ ಏಪ್ರಿಲ್ 9 ಭಾನುವಾರ ಸಂಜೆ 5.00ಕ್ಕೆ ನಗರದ  ಮಲ್ಲೇಶ್ವರಂ 16ನೇ ಅಡ್ಡರಸ್ತೆಯ ಚೌಡಯ್ಯ ಸ್ಮಾರಕ ಭವನದ ಹಿಂಬದಿಯ ಶ್ರೀ ಕೃಷ್ಣದೇವರಾಯ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.ಕಲಾಯೋಗಿ ಗುರು ಪುಲಕೇಶಿ ಕಸ್ತೂರಿರವರ ಮಾರ್ಗದರ್ಶನದಲ್ಲಿ ಅಭ್ಯಾಸ ಮಾಡುತ್ತಿರುವ ಕು. ಲಾವಣ್ಯ ಜಮಖಂಡಿರವರ ಭರತನಾಟ್ಯ ರಂಗಪ್ರವೇಶ ಕಾರ್ಯಕ್ರಮಕ್ಕೆ ಕನ್ನಡ ಸಾಹಿತ್ಯ...

ರಾಷ್ಟ್ರೋದ್ಧಾರಕ ಧೀಮಂತ ನಾಯಕ ಡಾ.ಬಾಬು ಜಗಜೀವನರಾಮ್- ಪ್ರೊ.ಸಂಗಮೇಶ ಗುಜಗೊಂಡ

ಮೂಡಲಗಿ: ಡಾ:ಬಾಬು ಜಗಜೀವನರಾಮ್ ಅವರು ಈ ದೇಶ ಕಂಡ ಅನುಪಮ ವ್ಯಕ್ತಿತ್ವದ ಧೀಮಂತ ನಾಯಕರು, ಸ್ವಾತಂತ್ರ್ಯ ಸೇನಾನಿಯಾಗಿ ದಲಿತ ವರ್ಗದ ಧ್ವನಿಯಾಗಿ, ಸಂಘಟಕರಾಗಿ, ಶ್ರೇಷ್ಠ ಸಂಸತ್ ಪಟುವಾಗಿ ಸಮರ್ಥ ಆಡಳಿತಗಾರರಾಗಿ ಅರ್ಪಣಾಭಾವದ ರಾಜಕಾರಣಿಯಾಗಿ, ವಾಗ್ಮಿಯಾಗಿ, ಸಮತಾವಾದಿ, ಸಮಾಜವಾದಿ ಮಿಗಿಲಾಗಿ ಮಾನವತಾವಾದಿಯಾಗಿ ಬಹುಕೃತ ಮೇರು ವ್ಯಕ್ತಿತ್ವ ಅವರದು ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೊ.ಸಂಗಮೇಶ ಗುಜಗೊಂಡ...

ಚುನಾವಣಾಧಿಕಾರಿಯಿಂದ ವಾಹನಗಳ ಪರಿಶೀಲನೆ

ಸಿಂದಗಿ: ದ್ವಿಚಕ್ರ ವಾಹನ, ಆಟೋ ರಿಕ್ಷಾ, ಕಾರು,  ಜೀಪುಗಳು ಸೇರಿದಂತೆ ಸರ್ಕಾರಿ ಬಸ್ಸುಗಳ ಮೇಲು ಕೂಡಾ ಹದ್ದಿನ ಕಣ್ಣೀರಬೇಕು ಎಂದು ಚುನಾವಣಾಧಿಕಾರಿ ಸಿದ್ರಾಮ ಮಾರಿಹಾಳ ಅಧಿಕಾರಿಗಳಿಗೆ ಸೂಚಿಸಿದರು.ತಾಲೂಕಿನ ಮೋರಟಗಿ ಚೆಕ್ ಪೋಸ್ಟಗೆ ಭೇಟಿ ನೀಡಿ ವಾಹನಗಳನ್ನು ಪರಿಶೀಲಿಸಿ ಅವರು ಮಾತನಾಡಿ, ಸ್ಥಳೀಯ ದ್ವಿಚಕ್ರ ವಾಹನ ಅಥವಾ ಕಾರು ಮೋಟಾರುಗಳ ಚಾಲಕರು ಪರಿಚಿತರಂತೆ ವರ್ತಿಸಿ ಪಾರಾಗುತ್ತಾರೆ ಅಂಥವರ ವಾಹನಗಳನ್ನು ಯಾವುದೇ ಮುಲಾಜಿಲ್ಲದೆ ...

ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ?- ಕಾಶೆಂಪೂರ ಪ್ರಶ್ನೆ

ಬೀದರ- ಇವತ್ತು ಯಾವ ಪಕ್ಷದಲ್ಲಿ ಕುಟುಂಬ ರಾಜಕಾರಣ ಇಲ್ಲ ಹೇಳಿ? ಬಿಜೆಪಿಯಲ್ಲಿ ಇಲ್ಲವಾ? ಎಲ್ಲ ಕಡೆಯೂ ಇದೆ. ನಮ್ಮ ಪಕ್ಷದಲ್ಲಿ ದೇವೇಗೌಡರ ಮಾತೇ ಕೊನೆ ಅವರು ಹೇಳಿದಂತೆ ಕೇಳುತ್ತೇವೆ ಎಂದು ಬೀದರ ಜೆಡಿಎಸ್ ಮುಖಂಡ ಬಂಡೆಪ್ಪ ಕಾಶೆಂಪೂರ ಹೇಳಿದರು.ಹಾಸನದಲ್ಲಿ ಜೆಡಿಎಸ್ ಟಿಕೆಟ್ ಗೊಂದಲ ವಿಚಾರ ಕುರಿತಂತೆ ಬೀದರ್ ನಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದ ಜನ ಗೊಂದಲಕ್ಕೆ...

ನಾನೂ ಅರಭಾವಿ ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿ : ನಿಂಗಪ್ಪ ಫಿರೋಜಿ

ಮೂಡಲಗಿ: ಸದ್ಯದ ಚುನಾವಣೆಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಸ್ಥಳಿಯರಿಗೂ ಅವಕಾಶ ನೀಡಬೇಕು ಹೀಗಾಗಿ ನಾನೂ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ನನಗೂ ಸ್ಪರ್ಧಿಸಲು ಅವಕಾಶ ನೀಡಬೇಕು ಎಂದು ಬಿಜೆಪಿ ಮುಖಂಡ ನಿಂಗಪ್ಪ ಫಿರೋಜಿ ಹೇಳಿದರು.ಬೆಳಗಾವಿಯಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, 20 ವರ್ಷಗಳಿಂದ ಬಿಜೆಪಿಯಲ್ಲಿ  ಅರಭಾವಿ ಬ್ಲಾಕ್ ಅಧ್ಯಕ್ಷನಾಗಿ ಮತ್ತು ಕಾರ್ಯಕರ್ತನಾಗಿ ಕೆಲಸ ಮಾಡಿದ್ದೇನೆ. ಅರಭಾವಿಯಲ್ಲಿ ಆರ್.ಎಮ್.ಪಾಟೀಲ ಅವರನ್ನು...

ಮೂಡಲಗಿಯಲ್ಲಿ ಮಹಾವೀರ ಜಯಂತಿ

ಮೂಡಲಗಿ: ಮಹಾವೀರ ಜಯಂತಿ ಪ್ರಯುಕ್ತ ಜೈನ ಸಮುದಾಯದವರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹಾವೀರ ಭಾವಚಿತ್ರವನ್ನು ಟ್ರ್ಯಾಕ್ಟರ್ ಹಾಗೂ ಪಲ್ಲಕ್ಕಿ ಸೇವೆಯ ಮೆರವಣಿಗೆ ಮಾಡುವ ಮೂಲಕ ಮಹಾವೀರ ಜಯಂತಿಯನ್ನು ಸೋಮವಾರದಂದು ಸಂಭ್ರಮದಿಂದ ಆಚರಿಸಿದರು.ಪಟ್ಟಣದ ಪುರಸಭೆ ಎದುರಿಗೆ ಇರುವ ಭಗವಾನ 1008 ಮಹಾವೀರ ಜೈನ  ಮಂದಿರದಿಂದ ಮಹಾವೀರರ ಪಲ್ಲಕ್ಕಿ ಉತ್ಸವ ಹಾಗೂ ಮಹಿಳೆಯರ ಕುಂಭಮೇಳ ಪ್ರಾರಂಭವಾಗಿ, ಪಟ್ಟಣದ...

ಮೂಡಲಗಿಯಲ್ಲಿ “ದೂರು ನಿರ್ವಹಣಾ ಕೋಶ”

ಮೂಡಲಗಿ: ಚುನಾವಣೆಗೆ ಸಂಬಂಧಿಸಿದಂತೆ ಯಾರಾದರೂ ದೂರು ಸಲ್ಲಿಸಲು ಬಯಸಿದರೆ ಮೂಡಲಗಿ ತಹಶಿಲ್ದಾರರ ಕಚೇರಿಯಲ್ಲಿ "ದೂರು ನಿರ್ವಹಣಾ ಕೋಶ" ತೆರೆಯಲಾಗಿದ್ದು ಸಾರ್ವಜನಿಕರು ಅಲ್ಲಿ ದೂರು ದಾಖಲಿಸಬಹುದು ಎಂದು ಅರಭಾವಿ ಮತಕ್ಷೇತ್ರದ ಚುನಾವಣಾಧಿಕಾರಿ ಪ್ರಭಾವತಿ ಎಫ್. ಪ್ರಕಟಿಸಿದ್ದಾರೆ.ದಿ. ೩ ರಂದು ಪ್ರಕಟಣೆಯೊಂದನ್ನು ಹೊರಡಿಸಿರುವ ಅವರು, ಅರಭಾವಿ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆ ಸಂಬಂಧ ಏನಾದರೂ ದೂರುಗಳಿದ್ದರೆ ಮೂಡಲಗಿ ತಹಶಿಲ್ದಾರರ ಕಚೇರಿಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group