ಸುದ್ದಿಗಳು
ವಿನಾಶದ ಅಂಚಿನಲ್ಲಿರುವ ಕನ್ನಡ ಶಾಲೆಗಳ ಪುನರ್ ನಿರ್ಮಾಣ ಕಾರ್ಯ ಕಸಾಪ ನಡೆಸಲಿ: ಡಾ.ಭೇರ್ಯ ರಾಮಕುಮಾರ್
ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯದಲ್ಲಿ ವಿನಾಶದ ಅಂಚಿನಲ್ಲಿರುವ ಪುರಾತನ ಕನ್ನಡ ಶಾಲಾ ಕಟ್ಟಡಗಳನ್ನು ಪುನರ್ನಿರ್ಮಾಣ ಮಾಡುವ ಬಗ್ಗೆಯೂ ಗಮನ ಹರಿಸಬೇಕೆಂದು ಸಾಹಿತಿ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಕರೆ ನೀಡಿದರು.ಮೈಸೂರಿನ ಅಭಿರುಚಿ ಬಳಗದ ವತಿಯಿಂದ ನಡೆದ ಕೃತಿ ಬಿಡುಗಡೆ ಸಮಾರಂಭದಲ್ಲಿ ಹಿರಿಯ ಸಾಹಿತಿ ಹಾಗೂ ಆಕಾಶವಾಣಿಯ ನಿವೃತ್ತ ಅಧಿಕಾರಿಗಳಾದ...
ಸುದ್ದಿಗಳು
ಸಿಂದಗಿ: ಚುನಾವಣೆ ಬಗ್ಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ
ಸಿಂದಗಿ: 33 ವಿಧಾನ ಸಭಾ ಮತಕ್ಷೇತ್ರದಲ್ಲಿ 271 ಮತಗಟ್ಟೆಗಳಿಗೆ ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಪರಿಶೀಲಿಸಲಾಗುತ್ತಿದೆ. ಅಂತರ ಜಿಲ್ಲೆಯಿಂದ ಬರುವ ವಾಹನಗಳಲ್ಲಿ ಅಕ್ರಮ ವಸ್ತುಗಳನ್ನು ಸಾಗಿಸದಂತೆ ಮತಕ್ಷೇತ್ರದಲ್ಲಿ ಮೋರಟಗಿ, ದೇವಣಗಾಂವ, ಮತ್ತು ಗೋಲಗೇರಿ ಗ್ರಾಮಗಳಲ್ಲಿ ಚೆಕ್ಪೋಸ್ಟ್ ಗಳನ್ನು ತೆರೆಯಲಾಗಿದೆ ಎಂದು ಚುನಾವಣಾಧಿಕಾರಿ ಸಿದ್ರಾಮ ಮಾರಿಹಾಳ ತಿಳಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಸಭಾ ಭವನದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 33...
ಸುದ್ದಿಗಳು
ಕಬೀರನಾದ ಕುಬೇರ: ಕಾರ್ನಾಡ್ ಸದಾಶಿವರಾಯರು
ದಕ್ಷಿಣ ಕನ್ನಡ ಜಿಲ್ಲೆಯನ್ನು ಗೌರವಾನ್ವಿತ ಜಿಲ್ಲೆಯನ್ನಾಗಿ ಪರಿವರ್ತಿಸಿದ ಹಿರಿಯ ಮಹನೀಯರಲ್ಲಿ ಕಾರ್ನಾಡ್ ಸದಾಶಿವರಾಯರೂ ( ೧೮೮೧-೧೯೩೭) ಒಬ್ಬರು. ʼ ದೇಶಭಕ್ತ ಕಾರ್ನಾಡ್ ಸದಾಶಿವ ರಾಯʼರೆಂದೇ ಪ್ರಸಿದ್ಧರಾಗಿದ್ದ ಅವರನ್ನು 'ದಕ್ಷಿಣದ ಗಾಂಧಿ' ಎಂದೂ ಕರೆಯಲಾಗಿದೆ.ದಕ ಜಿಲ್ಲೆಯ ಮುಲ್ಕಿ ಸಮೀಪದ ಕಾರ್ನಾಡ್ ಎಂಬಲ್ಲಿ ಶ್ರೀಮಂತರ ಕುಟುಂಬದಲ್ಲಿ, ಜನಿಸಿದ ಅವರು ದೇಶಕ್ಕಾಗಿ ಎಲ್ಲವನ್ನೂ ಕಳಕೊಂಡು ಮುಂಬೈಯ ಬೀದಿ ಬದಿಯಲ್ಲಿ ನಿರ್ಗತಿಕರಂತೆ...
ಸುದ್ದಿಗಳು
ಏ.2ರಿಂದ 12ರವರೆಗೆ ಯಾದವಾಡ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರೆ: ಶಿವಪ್ಪಗೌಡ
ಮೂಡಲಗಿ: ತಾಲೂಕಿನ ಯಾದವಾಡ ಗ್ರಾಮದಲ್ಲಿ ಯಾದವಾಡ ಶ್ರೀ ಘಟ್ಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಏ.2 ರಿಂದ ಏ.12 ರವರಿಗೆ ವಿವಿಧ ಧಾರ್ಮಿಕ ಮತ್ತು ಗ್ರಾಮೀಣ ಭಾಗದ ಸ್ಪರ್ಧೆಗಳು ಹಾಗೂ ಜಾನುವಾರುಗಳ ಜಾತ್ರೆಯೊಂದಿಗೆ ಹನ್ನೊಂದು ದಿನಗಳ ಕಾಲ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಜಾತ್ರಾಮಹೋತ್ಸವ ಶ್ರೀ ಶಿವಯೋಗಿ ದೇವರ...
ಸುದ್ದಿಗಳು
ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದಗೆ ೭೬.೦೭ ಲಕ್ಷ ರೂ ಲಾಭ
ಮೂಡಲಗಿ: ಸುಣಧೋಳಿ ಮಹಿಳಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ೨೦೨೩ರ ಮಾರ್ಚ ಅಂತ್ಯಕ್ಕೆ ರೂ.೭೬.೦೭ ಲಕ್ಷ ಲಾಭವನ್ನು ಗಳಿಸಿ ಪ್ರಗತಿಯಲ್ಲಿ ಸಾಗುತ್ತಿದೆ ಎಂದು ಸಹಕಾರಿಯ ಅಧ್ಯಕ್ಷೆ ಭಾರತಿ ಸಹದೇವ ಕಮತಿ ತಿಳಿಸಿದ್ದರು.ಅವರು ಶನಿವಾರದಂದು ತಾಲೂಕಿನ ಸುಣಧೋಳಿ ಗ್ರಾಮದ ಸಹಕಾರಿ ಸಂಘದಲ್ಲಿ ಸಹಕಾರಿಯ ೨೦೨೨-೨೩ ನೇ ಸಾಲಿನ ಸಂಘದ ಪ್ರಗತಿಯ ಕುರಿತು ಮಾತನಾಡಿ, ಸದ್ಯ ಸಹಕಾರಿಯು...
ಸುದ್ದಿಗಳು
ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ: ಶಾಸಕ ಬಾಲಚಂದ್ರ ಜಾರಕಿಹೊಳಿ
ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ ಗುಡಗುಡಿ...
ಸುದ್ದಿಗಳು
ಜೆಡಿಎಸ್ ಪ್ರಚಾರದ ವೇಳೆ ಮೋದಿ ಪರ ಘೋಷಣೆ
ಬೀದರ: ಜೆಡಿಎಸ್ ಟಿಕೆಟ್ ಆಕಾಂಕ್ಷಿ ಜೈ ಸಿಂಗ್ ರಾಠೋಡ ಅವರ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರು ಮೋದಿ ಪರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಮಾಳೆಗಾಂವ್ ತಾಂಡಾದಲ್ಲಿ ಈ ಘಟನೆ ನಡೆದಿದ್ದು ಜೆಡಿಎಸ್ ಕಾರ್ಯಕರ್ತರು ಹಾಕಿದ ಶಾಲಲಗಳನ್ನೂ ಕಸಿದು ಸುಟ್ಟು ಹಾಕಿದರು.ಪ್ರಭು ಚವ್ಹಾಣ ಅವರಿಗೆ ಜೈಕಾರ ಹಾಕಿದ ಕಾರ್ಯಕರ್ತರು ಮೋದಿ ಮೋದಿ ಎನ್ನುವ...
ಸುದ್ದಿಗಳು
‘ಅಜ್ಜನ ಮನೆಯ ಅಂಗಳದಲ್ಲಿ’ ಮಕ್ಕಳ ಕಾದಂಬರಿ ಹಾಗೂ ‘ಹಾಡು ಕೊಗೀಲೆ ಹಾಡು’ ಕವನ ಸಂಕಲ ಕೃತಿಗಳ ಲೋಕಾರ್ಪಣೆ
ಸಿಂದಗಿ: 12ನೇ ಶತಮಾನದಲ್ಲಿ ರಚಿತ ಬಸವಣ್ಣನವರ ವಚನಗಳು ಮಕ್ಕಳಿಗಾಗಿ ರಚಿಸಿರುವ ನೀತಿಯುತ, ಉಪಯುಕ್ತ ವಚನಗಳು ಸರಳ ಭಾಷೆಯಲ್ಲಿವೆ. ಮಕ್ಕಳ ಸಾಹಿತ್ಯವು ಪ್ರೌಢಸಾಹಿತ್ಯದಷ್ಟೇ ಪರಿಪೂರ್ಣ ಸಾಹಿತ್ಯವಾಗಿದೆ. ಇದು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಿದೆ ಎಂದು ಮುಳಬವಾಡದ ಮಕ್ಕಳ ಸಾಹಿತಿ ಪ.ಗು. ಸಿದ್ದಾಪೂರ ಹೇಳಿದರು,ಪಟ್ಟಣದ ಬಸವಮಂಟಪದಲ್ಲಿ ವಿದ್ಯಾಚೇತನ ಪ್ರಕಾಶನ ಹಾಗೂ ವಿಶ್ವಚೇತನ ಪ್ರಕಾಶನ ಇವರ ಸಹಯೋಗದಲ್ಲಿ ಹಮ್ಮಿಕೊಂಡ...
ಸುದ್ದಿಗಳು
ಸಿಂದಗಿ: ಸಾರ್ವತ್ರಿಕ ಚುನಾವಣೆ ಮೇ. 10 ರಂದು ನಿಗದಿಯಾಗಿರುವ ಹಿನ್ನೆಲೆಯಲ್ಲಿ ಆಯಾ ಕ್ಷೇತ್ರಗಳಿಂದ ಹಲವಾರು ಜನ ಆಕಾಂಕ್ಷಿಗಳು ಟಿಕೆಟ್ಗಾಗಿ ವರಿಷ್ಠರಲ್ಲಿ ಸರ್ಕಸ್ ನಡೆಸಿದ್ದು ಆದರೆ ವರಿಷ್ಠರು ಲಾಬಿ, ಕ್ಷೇತ್ರ ಸುತ್ತಾಟ ಹಾಗೂ ಅನೇಕ ಮಾರ್ಗಗಳನ್ನು ಹೆಣೆಯುತ್ತ ಗೆಲ್ಲುವ ಸೂತ್ರಗಳನ್ನು ರೂಪಿಸುತ್ತಿರುವುದು ಸರ್ವೆ ಸಾಮಾನ್ಯವಾಗಿ ಕಂಡು ಬರುತ್ತಿದೆ.ಹೌದು, ಕಳೆದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಕೊನೆಯ...
ಸುದ್ದಿಗಳು
ಸಿಂದಗಿ: ಪರೀಕ್ಷೆ ಬರೆದ 6538 ವಿದ್ಯಾರ್ಥಿಗಳು
ಸಿಂದಗಿ: 2023 ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಬೆನ್ನಲ್ಲೆ ಸಿಂದಗಿ ಅಖಂಡ ತಾಲೂಕಿನಲ್ಲಿ ಇಂದು ನಡೆದ ಇಂಗ್ಲೀಷ, ಕನ್ನಡ, ಉರ್ದು ವಿಷಯಗಳ 27 ಪರೀಕ್ಷಾ ಕೇಂದ್ರಗಳಲ್ಲಿ 6538 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆದು ಯಶಸ್ವಿಯಾಗಿದ್ದಾರೆ ಎಂದು ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಐ.ಎಸ್.ಟಕ್ಕೆ ತಿಳಿಸಿದ್ದಾರೆ.ಸತತ 2 ವರ್ಷಗಳಿಂದ ಕರೋನಾ ಕರಿ ನೆರಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳು ಆತಂಕದಲ್ಲೆ ನಡೆದಿದ್ದವು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



