ಸುದ್ದಿಗಳು
ರಾಮ ಭಕ್ತರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುವೆ: ಶಾಸಕ ಶರಣು ಸಲಗಾರ
ಬೀದರ: ನಾನೊಬ್ಬ ಅಪ್ಪಟ ಶ್ರೀರಾಮನ ಭಕ್ತ. ಹಿಂದೂ ಕಾರ್ಯಕರ್ತ. ರಾಮನ ಮೇಲಿನ ಭಕ್ತಿಯಿಂದಲೇ ಎಲ್ಲಾ ಭಕ್ತರ ಸಮ್ಮತಿಯಿಂದ ಶ್ರೀ ರಾಮನ ತೊಡೆಯೇರಿ ಮಾಲೆ ಹಾಕಿದ್ದೇನೆ. ಅದರಿಂದ ಭಕ್ತರಿಗೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಬಸವಕಲ್ಯಾಣ ಶಾಸಕ ಶರಣು ಸಲಗರ್ ಹೇಳಿದ್ದಾರ.ಶ್ರೀ ರಾಮ ನವಮಿಯಂದು ರಾಮನ ಪ್ರತಿಮೆಗೆ ಬೃಹತ್ ಮಾಲೆ ಹಾಕುವಾಗ ರಾಮನ ತೊಡೆಯ ಮೇಲೆ ಹತ್ತಿ...
ಸುದ್ದಿಗಳು
ಸುಗಮವಾಗಿ ನಡೆದ ಎಸ್ಎಸ್ ಎಲ್ ಸಿ ಪರೀಕ್ಷೆ
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ೨೬ ಕೇಂದ್ರಗಳಲ್ಲಿ ಪ್ರಥಮ ಭಾಷಾ ಪರೀಕ್ಷೆಗೆ ಒಟ್ಟು ೭೧೭೫ ವಿದ್ಯಾರ್ಥಿಗಳ ಪೈಕಿ ೭೧೪೧ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೩೪ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ. ವಲಯ ವ್ಯಾಪ್ತಿಯಲ್ಲಿ ಪ್ರಥಮ ಪರೀಕ್ಷೆಗಳು ಸುಗಮ ರೀತಿಯಲ್ಲಿ ಜರುಗಿವೆ ಎಂದು ಬಿಇಒ ಅಜಿತ ಮನ್ನಿಕೇರಿ ತಿಳಿಸಿದ್ದಾರೆ.ಶುಕ್ರವಾರದಂದು ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆ...
ಸುದ್ದಿಗಳು
ನೆರೆ ಸಂತ್ರಸ್ತರಿಗೆ ಮೂರು ತಿಂಗಳಲ್ಲಿ ಮನೆ: ಬಾಲಚಂದ್ರ ಜಾರಕಿಹೊಳಿ ಆಶ್ವಾಸನೆ
ಗೋಕಾಕ: ಬಾಕಿ ಉಳಿದಿರುವ ನೆರೆ ಸಂತ್ರಸ್ತರ ಮನೆಗಳನ್ನು ಮೂರು ತಿಂಗಳೊಳಗೆ ನಿರ್ಮಿಸಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಅವರು, ಕಳೆದ ಭಾನುವಾರದಂದು ತಾಲೂಕಿನ ತಳಕಟ್ನಾಳ ಗ್ರಾಮಕ್ಕೆ ಭೇಟಿ ನೀಡಿ ಮಾತನಾಡಿ ಸಂತ್ರಸ್ತರ ಸಮಸ್ಯೆಗಳನ್ನು ಬಗೆಹರಿಸಿ ಬಡಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವದಾಗಿ ತಿಳಿಸಿದರು.ಪ್ರವಾಹ ಬಂದ ಸಂದರ್ಭದಲ್ಲಿ ನದಿ...
ಸುದ್ದಿಗಳು
ಶ್ರೀ ರಾಮನ ತೊಡೆ ಮೇಲೆ ನಿಂತ ಶಾಸಕ ಶರಣು ಸಲಗರ್
ಬೀದರ: ಶ್ರೀ ರಾಮ ನವಮಿಯ ನಿಮಿತ್ತ ಮರ್ಯಾದ ಪುರುಷೋತ್ತಮ ಶ್ರೀ ರಾಮನ ಕೊರಳಿಗೆ ಬೃಹತ್ ಹೂವಿನ ಹಾರ ಹಾಕಲು ಹೋದ ಬಿಜೆಪಿ ಶಾಸಕ ಶರಣು ಸಲಗರ ಶ್ರೀ ರಾಮನ ತೊಡೆಯ ಮೇಲೆ ಹತ್ತಿ ಹಾರ ಹಾಕಿದ ಪ್ರಸಂಗ ನಡೆಯಿತು.ಇದು ಶ್ರೀ ರಾಮನವಮಿಯಂದೇ ನಡೆದ ಬಿಜೆಪಿ ಶಾಸಕನ ಮಹಾ ಎಡವಟ್ಟು ಎಂದು ಸಾಮಾಜಿಕ ಜಾಲತಾಣಗಳಲ್ಲಿ ರಾಮ...
ಸುದ್ದಿಗಳು
ಕೋಳಿ ಸಮಾಜವನ್ನು ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ – ಜಮಾದಾರ
ಬೀದರ: ರಾಜ್ಯದಲ್ಲಿ ಕೋಳಿ ಸಮಾಜದ ಐವತ್ತರಿಂದ ಅರವತ್ತು ಲಕ್ಷ ಜನರು ಇದ್ದು ಪ್ರತಿಯೊಂದು ರಾಜಕೀಯ ಪಕ್ಷಗಳೂ ನಮ್ಮ ಕೋಳಿ ಸಮಾಜಕ್ಕೆ ಅನ್ಯಾಯ ಮಾಡುತ್ತಾ ಬಂದಿವೆ ಎಂದು ಕೋಳಿ ಸಮಾಜ ಮುಖಂಡ ಜಗನ್ನಾಥ ಜಮಾದಾರ ಆರೋಪಿಸಿದರು.ಬೀದರನಲ್ಲಿ ಮಾತನಾಡಿದ ಅವರು, ನಾನೊಬ್ಬ ಬಿಜೆಪಿ ದಕ್ಷಿಣ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದು ನನಗೆ ಟಿಕೆಟ್ ಕೊಟ್ಟರೆ ಗೆಲುವು ಖಚಿತ ಎಂದರಲ್ಲದೆ...
ಸುದ್ದಿಗಳು
ಬೀದರ: ಚುನಾವಣೆ ನೀತಿ ಸಂಹಿತೆ ಜಾರಿ ಹಿನ್ನೆಲೆ ಜಿಲ್ಲಾಧಿಕಾರಿ ಪತ್ರಿಕಾಗೋಷ್ಠಿ
ಬೀದರ: ರಾಜ್ಯದಲ್ಲಿ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ನ್ಯಾಯಯುತ ಚುನಾವಣೆ ನಡೆಯಲು ಎಲ್ಲರೂ ಸಹಕರಿಸಬೇಕು. ಚುನಾವಣಾ ನಿಯಮಗಳನ್ನು ಎಲ್ಲರೂ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.ಬೀದರ್ ಜಿಲ್ಲೆಯಲ್ಲಿ ಒಟ್ಟು ಮತದಾರ ಸಂಖ್ಯೆ 1348019 ಇದ್ದು, ಇದರಲ್ಲಿ 696687 ಪುರುಷ ಮತದಾರು, ಮಹಿಳಾ ಮತದಾರ ಸಂಖ್ಯೆ 651332 ಇದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಒಟ್ಟು ಮತದಾರು...
ಸುದ್ದಿಗಳು
ಅರಭಾವಿ ಮತಕ್ಷೇತ್ರ; ಅಭ್ಯರ್ಥಿಗಳಿಗೆ ಚುನಾವಣಾ ಅಧಿಕಾರಿಗಳಿಂದ ಮಾರ್ಗಸೂಚಿ
ಮೂಡಲಗಿ - ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿರುವದರಿಂದ ದಿ. ೨೯ ರಿಂದ ನೀತಿ ಸಂಹಿತೆ ಜಾರಿಯಲ್ಲಿ ಬಂದಿದ್ದು ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು, ಕಾರ್ಯಕರ್ತರು, ಮತದಾರರು ನಿಯಮಗಳನ್ನು ಪಾಲಿಸುವುದು ಕಡ್ಡಾಯ ಎಂದು ಅರಭಾವಿ ಕ್ಷೇತ್ರದ ಚುನಾವಣಾ ಅಧಿಕಾರಿ ಶ್ರೀಮತಿ ಪ್ರಭಾವತಿ ಎಫ್. ಹೇಳಿದರು.ಇಲ್ಲಿನ ತಹಶಿಲ್ದಾರರ ಕಚೇರಿಯಲ್ಲಿ ಕರೆಯಲಾದ ಸಭೆಯಲ್ಲಿ ಮಾತನಾಡಿದ ಅವರು, ಈ ದಿನದಿಂದ ರಾಜಕೀಯ ಪಕ್ಷಗಳು...
ಸುದ್ದಿಗಳು
ಬಿಜೆಪಿಯಲ್ಲಿ ಬಂಡಾಯ; ಶರಣು ಸಲಗರಗೆ ಕಂಟಕ
ಬೀದರ: ಮೂಲ ಬಿಜೆಪಿಯವರಿಗಷ್ಟೇ ಟಿಕೆಟ್ ಕೊಡಬೇಕು ಶರಣು ಸಲಗರ ಗೆ ಟಿಕೆಟ್ ಕೊಡಬಾರದು ಎಂದು ಜಿಲ್ಲೆಯ ಬಸವಕಲ್ಯಾಣದಲ್ಲಿ ಬಂಡಾಯವೊಂದು ತಲೆಯೆತ್ತಿದ್ದು ಶಾಸಕ ಸಲಗರ ಅವರಿಗೆ ಕಂಟಕ ಪ್ರಾಯವಾಗಲಿದೆ.ಇದರಿಂದ ಬಸವಣ್ಣನ ನಾಡಿನಲ್ಲಿ ಬಿಜೆಪಿ ಬಚಾವೊ ಆಂದೋಲನ ಶುರುವಾದಂತಾಗಿದೆ. ಕ್ಷೇತ್ರದಲ್ಲಿ ಒಳಗಿನವರು ಹೊರಗಿನವರು ಎಂಬ ಕೂಗು ಕೇಳಿಬರುತ್ತಿದ್ದು ಬಸವಕಲ್ಯಾಣ ಶಾಸಕ ಶರಣು ಸಲಗರ ವಿರುದ್ಧ ಬಿಜೆಪಿ ಮೂಲ ಕಾರ್ಯಕರ್ತರಿಂದ...
ಸುದ್ದಿಗಳು
ಅನ್ನದಾನಕ್ಕೆ ಸಮನಾದ ದಾನವು ಹಿಂದೆ ಇರಲಿಲ್ಲ ಮುಂದೆಯೂ ಇರುವುದಿಲ್ಲ – ಪದ್ಮ ಪುರಾಣ
ಒಂದೂರಲ್ಲಿ ತಾಯಿ ಮಗ ಇದ್ದರು. ತಾಯಿ ಅವರಿವರ ಮನೆಯ ಕಸಮುಸುರೆ ತೊಳೆದು ತಂದುದರಲ್ಲಿ ಮನೆಗೆ ಬಂದವರಿಗೆ ದಾನ ಮಾಡಿ, ಉಳಿದುದನ್ನು ಇಬ್ಬರೂ ತಿನ್ನುತ್ತಿದ್ದರು.ಒಂದೊಂದು ದಿನ ಬಹಳ ಮಂದಿ ಭಿಕ್ಷೆಗೆ ಬಂದರೆ ಮಗನಿಗಷ್ಟು ಇಟ್ಟು ತನ್ನ ಪಾಲಿನ ಅನ್ನವನ್ನೂ ದಾನ ಮಾಡುತ್ತಿದ್ದಳು. ಮಗ ಹೀಗೇ ಬೆಳೆದು ದೊಡ್ಡವನಾದ. ವಯಸ್ಸಿಗೆ ಬಂದ. ತಾಯಿ ಬರೇ ಅನ್ನದಾನವೊಂದನ್ನು ಬಿಟ್ಟಿದ್ದರೆ...
ಸುದ್ದಿಗಳು
ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ಸಿದ್ದತೆ; ಮೂಡಲಗಿ ವಲಯದಲ್ಲಿ ಒಟ್ಟು 7161 ವಿದ್ಯಾರ್ಥಿಗಳಿಗೆ ಪರೀಕ್ಷೆ
ಮೂಡಲಗಿ: ಮೂಡಲಗಿ ಶೈಕ್ಷಣಿಕ ವಲಯದಲ್ಲಿ ಈ ಸಲ ಒಟ್ಟು 7161 ವಿದ್ಯಾರ್ಥಿಗಳು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು.ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ 2022-23ನೆಯ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ಭಾವಿ ಸಭೆ ನಡೆಸಿ ಮಾಹಿತಿ ನೀಡಿದರು.(1) ವಲಯದಲ್ಲಿ ಪರೀಕ್ಷೆ ನಡೆಯುವ ಕೇಂದ್ರಗಳು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



