ಸುದ್ದಿಗಳು
ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ; ಒಂದೇ ಹೊಡೆತಕ್ಕೆ ಚುನಾವಣೆ ಕಂಪ್ಲೀಟ್ !
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ವಿಧಾನಸಭಾ ಚುನಾವಣೆಯ ಘೋಷಣೆಯಾಗಿದ್ದು ಒಂದೇ ಹಂತದಲ್ಲಿ ಎಲ್ಲ ೨೨೪ ಸ್ಥಾನಗಳಿಗೆ ಚುನಾವಣೆ ಮುಗಿಸಿ ಬಿಡಲಿದೆ ಚುನಾವಣಾ ಆಯೋಗ.ಚುನಾವಣೆಯ ಅಧಿಸೂಚನೆಯನ್ನು ಏಪ್ರಿಲ್ ೧೩ ರಂದು ಹೊರಡಿಸಲಾಗುತ್ತಿದ್ದು ಏ. ೨೦ ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ, ಏ.೨೧ ರಂದು ನಾಮಪತ್ರ ಪರಿಶೀಲನೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನ ಏ....
ಸುದ್ದಿಗಳು
ಗೋಕಾಕ-ಅರಭಾವಿ ಕ್ಷೇತ್ರಗಳಿಗಾಗಿ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ ಸಿಎಂ
ರಾಜ್ಯದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ - ಬಸವರಾಜ ಬೊಮ್ಮಾಯಿ
ಗೋಕಾಕ: ನಮ್ಮ ಸರಕಾರ ರೈತರು, ಮಹಿಳೆಯರು, ದುರ್ಬಲರ ಏಳ್ಗೆಗಾಗಿ ಸಾಕಷ್ಟು ಪ್ರಗತಿಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಬೆಳಗಾವಿ ಜಿಲ್ಲೆಯ ಸಮಗ್ರ ನೀರಾವರಿ ಯೋಜನೆಗಳಿಗಾಗಿ ೫೫೦೦ ಕೋಟಿ ರೂಪಾಯಿಗಳನ್ನು ಒದಗಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು, ಮಂಗಳವಾರದಂದು ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಗೋಕಾಕ...
ಸುದ್ದಿಗಳು
ಸ್ವಪಕ್ಷೀಯರನ್ನು ಕಡೆಗಣಿಸುತ್ತಿರುವ ಜಾರಕಿಹೊಳಿ ಸಹೋದರರು
ಚುನಾವಣೆಯ ಹೊಸ್ತಿಲಲ್ಲಿ ಅಸಮಾಧಾನದ ಹೊಗೆ
ಮೂಡಲಗಿ: ಅರಭಾವಿ ಹಾಗೂ ಗೋಕಾಕ ಕ್ಷೇತ್ರಗಳಲ್ಲಿ ಜಾರಕಿಹೊಳಿ ಸಹೋದರರು ಮೂಡಿಸಿದ ರಾಜಕೀಯದ ಛಾಪು ಜೋರಾಗೇ ಇದ್ದರೂ ತಮ್ಮದೇ ಪಕ್ಷದ ನಾಯಕರನ್ನು ಈ ಸಹೋದರರು ಸಮಾರಂಭಗಳಲ್ಲಿ ಉಪೇಕ್ಷೆ ಮಾಡಿ, ನಿರ್ಲಕ್ಷ್ಯ ಮಾಡಿ ಅವಮಾನ ಮಾಡುತ್ತಿದ್ದಾರೆ ಎಂಬ ಅಸಮಾಧಾನದ ಹೊಗೆ ಎರಡೂ ಕ್ಷೇತ್ರಗಳಲ್ಲಿ ಹರಿದಾಡುತ್ತಿದ್ದು ಇದು ಚುನಾವಣೆಯಲ್ಲಿ ಯಾವ ರೀತಿಯ ಪರಿಣಾಮ ಬೀರುತ್ತದೆಯೆಂಬುದು ಲೆಕ್ಕಕ್ಕೆ...
ಸುದ್ದಿಗಳು
ಇಂಜಿನೀಯರ್ ಗೆ ಲಂಚ ರೂಪದಲ್ಲಿ ತನ್ನ ಎತ್ತುಗಳನ್ನೇ ನೀಡಲು ಮುಂದಾದ ರೈತ! ಬೀದರ ಜಿಲ್ಲೆಯ ಭ್ರಷ್ಟ ಅಧಿಕಾರಿಯ ಕಥೆ
ಬೀದರ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಂಡ ಕಾಮಗಾರಿಯ ಬಿಲ್ ಪಾವತಿಗೆ ಗ್ರಾಮ ಪಂಚಾಯತ್ ಅಧಿಕಾರಿ ಲಂಚದ ಬೇಡಿಕೆ ಇಟ್ಟಿದ್ದರಿಂದ ಬೇಸತ್ತ ರೈತನೊಬ್ಬ ಲಂಚದ ಹಣದ ಬದಲಿಗೆ ತನ್ನ 2 ಎತ್ತುಗಳನ್ನೇ ಲಂಚದ ರೂಪದಲ್ಲಿ ನೀಡಲು ತಾಲ್ಲೂಕು ಪಂಚಾಯತ್ಗೆ ಆಗಮಿಸಿದ ಪ್ರಸಂಗ ಜರುಗಿದೆ.ಗಡಿ ಜಿಲ್ಲೆ ಬೀದರನ ಬಸವಕಲ್ಯಾಣದಲ್ಲಿ ನಡೆದ ಒಂದು ಘಟನೆ...
ಸುದ್ದಿಗಳು
ಆಮ್ ಆದ್ಮಿ ಪಕ್ಷದಿಂದ ದೆಹಲಿ, ಪಂಜಾಬ್ ಮಾದರಿಯ ಅಭಿವೃದ್ಧಿ- ಟೆನ್ನಿಸ್ ಕೃಷ್ಣ
ಬೀದರ: ರಾಜ್ಯದಲ್ಲಿ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ದುರಾಡಳಿತದಿಂದ ಜನ ಕಣ್ಣೀರು ಹಾಕಿದ್ದಾರೆ ಇದೀಗ ಬದಲಾವಣೆಗಾಗಿ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸಲಿದ್ದಾರೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ನಂತರ ದೆಹಲಿ, ಪಂಜಾಬ ಮಾದರಿ ಕರ್ನಾಟಕ ಬದಲಾವಣೆ ಮಾಡುತ್ತೇವೆ ಹೀಗಾಗಿ ಜನ ನಮ್ಮನ್ನು ಬೆಂಬಲಿಸಿ ಅಧಿಕಾರ ನೀಡಬೇಕು ಎಂದು ಕನ್ನಡ ಚಿತ್ರ ಹಾಸ್ಯ ನಟ ಆಮ್ ಆದ್ಮಿ...
ಸುದ್ದಿಗಳು
ಅಲ್ಪಸಂಖ್ಯಾತರ ಮೀಸಲಾತಿ ಕಡಿತ ಮಾಡಿದ್ದು ಖಂಡನೀಯ
ಸಿಂದಗಿ: ಧಾರ್ಮಿಕ ಅಲ್ಪಸಂಖ್ಯಾತರನ್ನು ಹಿಂದುಳಿದ ವರ್ಗ 2ಬಿ ಇಂದ ಕೈಬಿಟ್ಟ ಹಿನ್ನೆಲೆ ಕರ್ನಾಟಕ ರಾಜ್ಯ ಬಿಜೆಪಿ ಸರ್ಕಾರವು ಸಂಪುಟ ಸಭೆಯಲ್ಲಿ ಕೆಲವೊಂದಿಷ್ಟು ಕಾನೂನು ತಿದ್ದುಪಡಿ ಮಾಡಿದ್ದು ಅದರಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ 4% 2ಬಿ ಮೀಸಲಾತಿಯನ್ನು ತೆಗೆದು 2ಸಿ ಹಾಗೂ 2ಡಿ ಒಕ್ಕಲಿಗ, ಪಂಚಮಸಾಲಿ ಸಮುದಾಯಗಳಿಗೆ ತಲಾ 2% ಕೊಟ್ಟಿದ್ದು ಅಸಾಂವಿಧಾನಿಕವಾಗಿದೆ ಎಂದು ಬಿಎಸ್ಪಿ ಪಕ್ಷದ...
ಸುದ್ದಿಗಳು
ಬೀದರ ಜಿಲ್ಲಾದ್ಯಂತ ಅಬಕಾರಿ ಇಲಾಖೆ ಪುಲ್ ಅಲರ್ಟ್
ಬೀದರ : ಬೀದರ ಜಿಲ್ಲಾದ್ಯಂತ ಅಬಕಾರಿ ಇಲಾಖೆ ಪುಲ್ ಅಲರ್ಟ್ ಆಗದೆಯೆಂದು ಹೇಳಬಹುದು. ಚುನಾವಣೆ ಸಂದರ್ಭದಲ್ಲಿ ಜನರು ಕುಡಿದು ಗಲಾಟೆ ಆಗಬಾರದು ಎಂಬ ಕಾರಣಕ್ಕೆ ಬೀದರ ಜಿಲ್ಲಾದ್ಯಂತ ಅಬಕಾರಿ ಅಧಿಕಾರಿಗಳು 24 ಚೆಕ್ ಪೋಸ್ಟ್ ಮಾಡಿ ಕುಡುಕರ ಮೇಲೆ ಹದ್ದಿನ ಕಣ್ಣು ಇಟ್ಟಿದ್ದು ಪ್ರತಿಯೊಂದು ತಾಲ್ಲೂಕಿನಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ಮುಂದುವರೆಸಿದ್ದಾರೆ.ಅಬಕಾರಿ ಇಲಾಖೆಯು ಭಾಲ್ಕಿ ಪಟ್ಟಣದಲ್ಲಿ...
ಸುದ್ದಿಗಳು
ಬೀದರ ದಕ್ಷಿಣ ಕ್ಷೇತ್ರದ ಬಿಜೆಪಿ ಟಿಕೆಟ್ ಯಾರಿಗೆ?
ಬೀದರ: ಬೀದರ ದಕ್ಷಿಣ ಕ್ಷೇತ್ರ ಬಿಜೆಪಿ ಟಿಕೆಟ್ ಗೋಸ್ಕರ ಬೀದರ ಯುವ ನಾಯಕ ಮಲ್ಲೇಶ ಗಾಣಗಾಪುರ ದೆಹಲಿ ಮತ್ತು ಬೆಂಗಳೂರಿನಲ್ಲಿ ಬಿಜೆಪಿ ನಾಯಕರನ್ನು ಭೇಟಿ ಮಾಡಿದರು.ಬೀದರ್ ಸ್ಥಳೀಯ ನಾಯಕರಿಗೆ ಟಿಕೆಟ್ ಕುರಿತ ಕುತೂಹಲ ಜಾಸ್ತಿಯಾಗಿದ್ದು ಈ ಸಲ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಪ್ರಶ್ನೆ ಏಳುತ್ತಲೇ ಬೀದರ್ ದಕ್ಷಿಣ ಕ್ಷೇತ್ರದಿಂದ ಅವಕಾಶ ನೀಡಿ ಮಲ್ಲೇಶ...
ಸುದ್ದಿಗಳು
ಬೀದರ: 2D ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಹುಮನಬಾದ ನಲ್ಲಿ SDPI ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರುಹುಮನಬಾದ ತಹಶೀಲ್ದಾರರ ಕಚೇರಿ ಮುಂದೆ ನಿಂತು ಪ್ರತಿಭಟನೆ ನಡೆಸಿದರು.ರಾಜ್ಯದ ಮುಖ್ಯ ಮಂತ್ರಿ ಕೋಮು ಗಲಭೆ ಹಚ್ಚುವ ಕೆಲಸ ಮಾಡುತ್ತಾರೆ. ನಾವು ಒಂದೇ ಮಕ್ಕಳ ಹಾಗೆ...
ಸುದ್ದಿಗಳು
ಸೀರೆ ಹಂಚಿದ ಪ್ರಕರಣ; ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ವಿರುದ್ಧ ಭಾಲ್ಕಿಯಲ್ಲಿ ಪ್ರಕರಣ ದಾಖಲು
ಬೀದರ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ಕಾರ್ಯಕರ್ತರು ಮತದಾರರಿಗೆ ಸೀರೆ ಹಂಚುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಲ್ಕಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಖಂಡ್ರೆಯವರ ಕಾರ್ಯಕರ್ತರಿಂದ ಸೀರೆ ಹಂಚುತ್ತಿದ್ದ ವೇಳೆ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿ ಡಿ ಕೆ ಸಿದ್ದರಾಮ ಹಾಗೂ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿ ಸೀರೆ ತೆಗೆದುಕೊಂಡು ಹೋಗುತ್ತಿದ್ದ ವಾಹನ ತಡೆದು ಚುನಾವಣಾ ಅಧಿಕಾರಿಗಳಿಗೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



