ಸುದ್ದಿಗಳು
ಸಾಲಿಗ್ರಾಮದಲ್ಲಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಮಡ್ಡಿಕೆರೆ ಗೋಪಾಲ್
ಮುಂಬರುವ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸಾಲಿಗ್ರಾಮದಲ್ಲಿ ನಡೆಸಲು ಯೋಜಿಸಿರುವುದಾಗಿ ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಮಡ್ಡಿಕೆರೆಗೋಪಾಲ್ ನುಡಿದರು.ಸಾಲಿಗ್ರಾಮ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದ ನೂತನ ಅಧ್ಯಕ್ಷರಾದ ಮಧುಚಂದ್ರ ಅವರಿಗೆ ಕನ್ನಡ ಬಾವುಟವನ್ನು ಹಸ್ತಾಂತರಿಸುವ ಮೂಲಕ ನೂತನ ಪದಾಧಿಕಾರಿಗಳಿಗೆ ಜವಾಬ್ದಾರಿ ಹಸ್ತಾಂತರ ಮಾಡಿ ಮಾತನಾಡುತ್ತಿದ್ದ ಅವರು ನೂತನ ತಾಲ್ಲೂಕಾದ...
ಸುದ್ದಿಗಳು
ರಾಜ್ಯದ ಅಸಂಘಟಿತ ಕಾರ್ಮಿಕರಿಗೆ ಪಿಎಮ್ ಶ್ರಮ ಯೋಗಿ ಮಾನ್-ಧನ್ ಯೋಜನೆಗೆ ರೂ.1250 ಕೋಟಿ-ಸಂಸದ ಈರಣ್ಣ ಕಡಾಡಿ
ಮೂಡಲಗಿ: ಕೃಷಿ ಕಾರ್ಮಿಕರು, ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯ ರಕ್ಷಣೆಯನ್ನು ನೀಡಲು ಪ್ರಧಾನ ಮಂತ್ರಿ ಶ್ರಮ ಯೋಗಿ ಮಾನ್-ಧನ್ ಯೋಜನೆಯಡಿ ಕಳೆದ 3 ವರ್ಷದಲ್ಲಿ ಕರ್ನಾಟಕ ರಾಜ್ಯದ 38757 ಫಲಾನುಭವಿಗಳು ನೊಂದಣಿಯಾಗಿದ್ದು, 1250 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಲಾಗಿದ್ದು ಅದರಲ್ಲಿ ರೂ. 837.94 ಕೋಟಿ ಅನುದಾನದ ಬಳಕೆಯಾಗಿದೆ ಎಂದು ಕೇಂದ್ರ ಕಾರ್ಮಿಕ...
ಸುದ್ದಿಗಳು
ಸಿಂದಗಿ ಪಟ್ಟಣದ ಸೌಂದರ್ಯೀಕರಣಕ್ಕೆ ಶಾಸಕ ಭೂಸನೂರ ಚಾಲನೆ
ಸಿಂದಗಿ: ಪಟ್ಟಣದ ಸೌಂದರ್ಯೀಕರಣ ಮಾಡದೇ ಬರೀ ಹಳ್ಳಿಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ ಎಂಬ ಅಪವಾದವನ್ನು ತಳ್ಳಿ ಹಾಕುವ ನಿಟ್ಟಿನಲ್ಲಿ ಈ ಅವಧಿಯಲ್ಲಿ ಹೆಚ್ಚಿನ ಒತ್ತನ್ನು ನಗರ ಪ್ರದೇಶಕ್ಕೆ ನೀಡಿ ನಗರವನ್ನು ಸೌಂದರ್ಯೀಕರಣ ಮಾಡಲು ಮುಂದಾಗಿದ್ದೇನೆ ನಂತರ ಸುತ್ತಮುತ್ತಲಿನ ರಸ್ತೆಗಳ ಕಾಮಗಾರಿಗಳನ್ನು ಮಂಜೂರು ಮಾಡಿದ್ದೇನೆ ಎಂದು ಶಾಸಕ ರಮೇಶ ಭೂಸನೂರ ಅಭಿಮತ ವ್ಯಕ್ತ ಪಡಿಸಿದರು.ಪಟ್ಟಣದ ಹಳೆಯ...
ಸುದ್ದಿಗಳು
ಲೇಖಕಿ ಜಯಶ್ರೀ ಅಬ್ಬಿಗೇರಿಗೆ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ
ನಾಗನೂರ: ಬೈಲಹೊಂಗಲ ತಾಲೂಕಿನ ನಾಗನೂರ ಸರ್ಕಾರಿ ಎಸ್ಪಿಎಮ್ ಪದವಿ ಪೂರ್ವ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಜಯಶ್ರೀ ಅಬ್ಬಿಗೇರಿ ಶ್ರೇಷ್ಠ ಸಾಧಕ ರತ್ನ ಪ್ರಶಸ್ತಿ ದೊರೆತಿದೆ.ಹೆಣ್ಣು ಜಗದ ಕಣ್ಣು ಸಾಹಿತ್ಯ ವೇದಿಕೆ ರಾಯಚೂರು ಇವರ ವತಿಯಿಂದ ಲಿಂಗಸುಗೂರಿನ ಶ್ರೀ ವಿಜಯ ಮಹಂತೇಶ್ವರ ಅನುಭವ ಮಂಟಪದಲ್ಲಿ ಇತ್ತೀಚೆಗೆ ಜರುಗಿದ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅವರಿಗೆ ಅತ್ಯುತ್ತಮ ಸಾಹಿತ್ಯ...
ಸುದ್ದಿಗಳು
ದುಗುಡಕ್ಕೆ ಒಳಗಾಗದೇ ಪರೀಕ್ಷೆ ಎದುರಿಸಿ - ಬಿಇಓ ಮನ್ನಿಕೇರಿ
ಮೂಡಲಗಿ: ಶೈಕ್ಷಣಿಕ ಬದುಕಿಗೆ ಭದ್ರ ಬುನಾದಿ ಹಾಕುವ ಬದುಕಿನ ದಿಕ್ಸೂಚಿಯಾಗಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳಾಗಿವೆ. ಮೂರು ಗಂಟೆಗಳಲ್ಲಿ ನಿಮ್ಮ ಸಾಮರ್ಥ್ಯ ಪರೀಕ್ಷಿಸುವ ಸಮಯ ಬಂದಿರುವದರಿoದ ಯಾವುದೇ ಒತ್ತಡ, ಆತಂಕ, ದುಗುಡ ದುಮ್ಮಾನಗಳಿಗೆ ಒಳಗಾಗದೆ ಹಿತ ಮಿತ ಆಹಾರ, ವೈಯಕ್ತಿಕ ಆರೋಗ್ಯ ಮತ್ತು ಸ್ವಚ್ಛತೆಯ ಕಡೆ ಹೆಚ್ಚಿನ ಆದ್ಯತೆ ನೀಡಬೇಕು...
ಸುದ್ದಿಗಳು
ಸೀರೆ ಹಂಚಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ
ದಾಳಿ ಮಾಡಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು
ಬೀದರ: ಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಸೀರೆ ಹಂಚುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ಮಾಡಿದ ಬಿಜೆಪಿ ಕಾರ್ಯಕರ್ತರು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿರುದ್ಧ ಪ್ರತಿಭಟನೆ ನಡೆಸಿದರು.ಭಾಲ್ಕಿ ಪಟ್ಟಣದಲ್ಲಿ ಸೀರೆ ಹಂಚುತ್ತಿದ್ದ ಈಶ್ವರ ಖಂಡ್ರೆ ಕಾರ್ಯಕರ್ತರು. ಈ ವೇಳೆ ದಾಳಿ ನಡೆಸಿದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಿ.ಕೆ.ಸಿದ್ರಾಮ...
ಸುದ್ದಿಗಳು
ಡಿಕೆಶಿ ಕಾಂಗ್ರೆಸ್ ಟಿಕೆಟ್ ಮಾರಿಕೊಂಡಿದ್ದಾರೆ – ಚಂದ್ರ ಸಿಂಗ್ ಆರೋಪ
ಬೀದರ: ರಾಜಕೀಯ ಹಿನ್ನೆಲೆಯೇ ಇರದ ಅಶೋಕ ಖೇಣಿಯವರಿಗೆ ಕಾಂಗ್ರೆಸ್ ಪಕ್ಷದ ಟಿಕೆಟನ್ನು ರಾಜ್ಯಾಧ್ಯಕ್ಷ ಡಿ ಕೆ ಶಿವಕುಮಾರ್ ಮಾರಾಟ ಮಾಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ಅಳಿಯ ಚಂದ್ರ ಸಿಂಗ್ ಆರೋಪಿಸಿದ್ದಾರೆಬೀದರ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತ, ಅಶೋಕ ಖೇಣಿ ಮತ್ತು ಡಿ ಕೆ ಶಿವಕುಮಾರ್ ಬಿಸಿನೆಸ್ ಪಾಲುದಾರರಾಗಿದ್ದಾರೆ. ಅಶೋಕ...
ಸುದ್ದಿಗಳು
ಬೆಳವಲ ನಾಡಿನ ಕುರುಚಲು ಗಿಡ. ಗಿಡದ ತುಂಬಾ ಮುಳ್ಳು ಆದರೆ ಒಳ್ಳೆಯ ಔಷಧೀಯ ಗುಣ ಹೊಂದಿರುವ ಕಾಯಿ ಇಂಗಳ ಕಾಯಿ.ಮಾರ್ಚ್ ಇಂದ ಜೂನ್ ತಿಂಗಳ ಕಾಲ ಹೆಚ್ಚಾಗಿ ಬೆಳೆಯುವ ಕಾಯಿ.ಹಣ್ಣು ಹಳದಿ ಬಣ್ಣ ನೆಲಕ್ಕೆ ಬೀಳುತ್ತದೆ. ಮೇಲಿನ ಸಿಪ್ಪೆ ತೆಗೆದು ಹುಣಸೆ ಹಣ್ಣಿನ ರೀತಿಯ ಪಲ್ಪ್ ಬರುತ್ತದೆ. ಇದನ್ನು ಸಂಗ್ರಹಿಸಿ ವರ್ಷಾನುಗಟ್ಟಲೆ ಇಡಬಹುದು.ಒಂದು...
ಸುದ್ದಿಗಳು
ವಿಶ್ವ ಪರಿವರ್ತನೆಯಲ್ಲಿ ಮಹಿಳೆ ಶಕ್ತಿ ಸ್ವರೂಪಿಣಿ – ಪವಿತ್ರಾ ಜಿ
ಸಿಂದಗಿ:ಭಾರತ ಸ್ತ್ರೀಶಕ್ತಿಯನ್ನು ಪೂಜಿಸುವಂಥ ಸಂಸ್ಕೃತಿಯ ಪ್ರತೀಕ ಮಹಿಳೆಯರು ಅಡುಗೆ ಮನೆಯಿಂದ ವಿಶ್ವದೆಡೆಗೆ ಅಂಗಲಾಚಿ ವಿಶ್ವ ಪರಿವರ್ತನೆಯಲ್ಲಿ ಮಹಿಳೆ ಶಕ್ತಿ ಸ್ವರೂಣಿಯಾಗಿ ಕಾರ್ಯನಿರ್ವಹಿಸಿದ್ದಾಳೆ ಅಲ್ಲದೆ ಸಂವಿಧಾನ ರಚನೆ ಆಗಿ 70 ವರ್ಷ ಕಳೆದರೂ ಪುರುಷ ಪ್ರದಾನ ವ್ಯವಸ್ಥೆಯಲ್ಲಿ ಹೆಣ್ಣಿಗೆ ಸಮಾನವಾದ ಹಕ್ಕು ಸಿಕ್ಕಿಲ್ಲ. ಇವತ್ತಿಗೂ ಕೂಡಾ ಮಹಿಳೆಯರ ಮೇಲೆ ನಡೆಯುತ್ತಿರುವ ಅನೇಕ ದೌರ್ಜನ್ಯ, ಅತ್ಯಾಚಾರ ನಿಂತಿಲ್ಲ....
ಸುದ್ದಿಗಳು
ಸೈನಿಕರಂತೆ ಸದಾ ಸೇವೆ ಸಲ್ಲಿಸುವ ಪೊಲೀಸರ ಕಾರ್ಯ ಸ್ತುತ್ಯರ್ಹ- ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಸಾರ್ವಜನಿಕರ ನೆಮ್ಮದಿ ಬದುಕಿಗೆ ಪೊಲೀಸರು ರಕ್ಷಕರಾಗಿ ಸೇವೆ ಸಲ್ಲಿಸುತ್ತಿರುವುದು ಸ್ತುತ್ಯರ್ಹವೆಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಪ್ರಶಂಸೆ ವ್ಯಕ್ತಪಡಿಸಿದರು.ರವಿವಾರದಂದು ತಾಲೂಕಿನ ಕುಲಗೋಡ ಗ್ರಾಮದಲ್ಲಿ 1.32 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿದ ಕುಲಗೋಡ ಪೊಲೀಸ್ ಠಾಣೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶದ ಗಡಿ ರಕ್ಷಣೆಗೆ ಹೋರಾಡುತ್ತಿರುವ ಸೈನಿಕರಂತೆ ಪೊಲೀಸರು ಸಹ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



