ಸುದ್ದಿಗಳು
ಅಮಿತ್ ಶಾ ಕಲ್ಯಾಣ ಕರ್ನಾಟಕ ಪ್ರವಾಸ
ಬೀದರ: ವಿಧಾನ ಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ಬಿಜೆಪಿ ರಾಷ್ಟ್ರೀಯ ನಾಯಕರ ಕಣ್ಣು ಕಲ್ಯಾಣ ಕರ್ನಾಟಕ ಭಾಗದ ಮೇಲೆ ಬಿದ್ದಿದ್ದು ಇತ್ತೀಚೆಗೆ ಈ ಭಾಗದ ಬಗ್ಗೆ ಕಾಳಜಿ ಹೆಚ್ಚಾಗಿದೆಯೆನ್ನಬಹುದು.ಬಸವಣ್ಣನವರ ಕರ್ಮಭೂಮಿ ಬೀದರ ಜಿಲ್ಲೆ ಹುಲಸೂರು ತಾಲ್ಲೂಕಿನ ಗೊರ್ಟಾ ಗ್ರಾಮಕ್ಕೆ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಗೊರ್ಟಾ ಗ್ರಾಮ ಮದುಮಗನಂತೆ ಸಿಂಗಾರಗೊಂಡಿದ್ದು, ಗ್ರಾಮದ ಸುತ್ತಮುತ್ತ ಪೊಲೀಸ್...
ಸುದ್ದಿಗಳು
ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣಕ್ಕೆ ಚಾಲನೆ
ಘಟಪ್ರಭಾ: ಬ್ರಿಡ್ಜ್ ಕಮ್ ಬ್ಯಾರೇಜ್ ನಿರ್ಮಾಣದಿಂದ ರಸ್ತೆ ಸಂಪರ್ಕ ಸರಳವಾಗಲಿದೆ ಮತ್ತು ಸ್ಥಳೀಯ ರೈತರಿಗೆ ಪರೋಕ್ಷ ನೀರಾವರಿ ಸೌಲಭ್ಯದ ಜೊತೆಗೆ ಭೂಮಿಯಲ್ಲಿನ ಅಂತರ್ಜಲ ಮಟ್ಟವು ಹೆಚ್ಚಾಗುತ್ತದೆ. ಬರಗಾಲದ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಿ ಒಳ್ಳೆಯ ಕೃಷಿ ಮಾಡಲು ಅನುಕೂಲಕರವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶುಕ್ರವಾರ ಮಾ-24 ರಂದು ಸಣ್ಣ ನೀರಾವರಿ ಮತ್ತು ಅಂತರ್ಜಲ...
ಸುದ್ದಿಗಳು
ಶತಮಾನದ ಕನ್ನಡ ಶಾಲೆಯ ಬಗ್ಗೆ ಕಣ್ಮುಚ್ಚಿ ಕುಳಿತ ಮೂಡಲಗಿ ಪುರಸಭೆ
ಮೂಡಲಗಿ: ಸ್ಥಳೀಯ ಶತಮಾನದ ಕನ್ನಡ ಶಾಲೆಯಲ್ಲಿ ಅಧ್ವಾನಗಳು ಸಾಕಷ್ಟಿದ್ದು ಎಲ್ಲಕ್ಕೂ ಕಾರಣವಾಗಿರುವ ಮೂಡಲಗಿ ಪುರಸಭೆ ಅಕ್ಷರಶಃ ಕಣ್ಮುಚ್ಚಿ ಕುಳಿತಿರುವುದರಿಂದ ಶಾಲಾ ಆವರಣ ಹಾಗೂ ಶೌಚಾಲಯದಲ್ಲಿ ಗಬ್ಬು ತುಂಬಿಕೊಂಡು ಮಕ್ಕಳಿಗೆ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿದೆ.ಮೂಡಲಗಿ ಕನ್ನಡ ಮತ್ತು ಉರ್ದು ಶಾಲಾ ಆವರಣದ ಒಂದು ಮೂಲೆಯಲ್ಲಿ ಕಸ ಕಡ್ಡಿ ತುಂಬಿಕೊಂಡಿದ್ದು ಅದನ್ನು ಸ್ವಚ್ಛಮಾಡಲು ಸ್ವಚ್ಛ ಭಾರತ ಯೋಜನೆಯ...
ಸುದ್ದಿಗಳು
ದೇವಣಗಾಂವ ಬಕ್ಕೇಶ್ವರ ಜಾತ್ರೆ ಮಾ.27,28 ರಂದು
ಸಿಂದಗಿ: ತಾಲೂಕಿನ ದೇವಣಗಾಂವ ಗ್ರಾಮದ ಆರಾಧ್ಯದೈವ ಗುರುಬಕ್ಕೇಶ್ವರ ಜಾತ್ರಾ ಮಹೋತ್ಸವವು ಮಾರ್ಚ 27, 28 ರಂದು ಜರುಗುವದು.ದಿ.27 ರಂದು ಬೆಳಿಗ್ಗೆ 6ಕ್ಕೆ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಬಿಲ್ವಾರ್ಚನೆ, ಸಹಸ್ರನಾಮಾವಳಿ, ಮಂಗಳಾರತಿ ನಡೆಯುವದು, 8ಕ್ಕೆ ಎತ್ತಿನ ಗಾಡಿಯಲ್ಲಿ ಬಕ್ಕೇಶ್ವರರ, ಲಿಂ.ಶಿವಶಂಕರ ಸ್ವಾಮಿಗಳ ಭಾವಚಿತ್ರ ಮೆರವಣಿಗೆ, ಸುಮಂಗಲೆಯರಿಂದ ಕುಂಭ ಕಳಸದ ಮೆರವಣಿಗೆಯೂ ಗ್ರಾಮದ ಪ್ರಮುಖ ರಸ್ತೆಗಳ ಮೂಲಕ...
ಸುದ್ದಿಗಳು
ಪಂಚಮಸಾಲಿ ಮೀಸಲಾತಿ ; ಈರಣ್ಣ ಕಡಾಡಿ ಹರ್ಷ
ಮೂಡಲಗಿ: ಹಲವಾರು ದಶಕಗಳಿಂದ ನೆನೆಗುದಿಗೆ ಬಿದ್ದಿರುವ ಮೀಸಲಾತಿ ಸಮಸ್ಯೆಯನ್ನು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು, ಪ್ರಧಾನಿಗಳು ಮಧ್ಯಸ್ಥಿಕೆ ವಹಿಸಿ ಮುಖ್ಯಮಂತ್ರಿಗಳು ನಿರ್ಣಯ ತೆಗೆದುಕೊಳ್ಳುವ ಮೂಲಕ ಸಮಸ್ಯೆಗೆ ಪರಿಹಾರ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು.ಶನಿವಾರ ಮಾ-25ರಂದು ಪತ್ರಿಕಾ ಹೇಳಿಕೆ ನೀಡಿದ ಅವರು ಪಂಚಮಸಾಲಿ ಸಮುದಾಯದ 2ಎ ಬೇಡಿಕೆಗೆ ಅದಕ್ಕೊಂದು ಹೊಸ...
ಸುದ್ದಿಗಳು
ಎಲೆಕ್ಟ್ರಾನಿಕ್ಸ್ ಉಪಕರಣಗಳ ಬಿಡುಗಡೆ ಸಮಾರಂಭ
ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 15 ಮಲಪ್ರಭಾ ನಗರ, ವಡಗಾವಿ ಬೆಳಗಾವಿ ಈ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕಿಯರಾದ ಶ್ರೀಮತಿ ಸುಶೀಲಾಲ ಗುರವ ಇವರು ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನಿಮಿತ್ತ ರಾಜ್ಯ ಸರ್ಕಾರದಿಂದ ಶಾಲೆಗೆ ದೊರೆತಿರುವ ಗೌರವ ಅನುದಾನದಲ್ಲಿ 54,000 ರೂ ಹಣದಲ್ಲಿ ಖರೀದಿಸಿರುವ ಶಾಲೆಗೆ ಅವಶ್ಯಕವಾಗಿ ಬೇಕಿರುವ ಮಲ್ಟಿ ಪರ್ಪಸ್ ಲ್ಯಾಪ್ಟಾಪ್ ಮತ್ತು ಪ್ರಿಂಟರ್/...
ಸುದ್ದಿಗಳು
ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಉದ್ಘಾಟನೆ
ಬೆಳಗಾವಿ: ಬೆಳಗಾವಿ ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾ ಘಟಕದ ಉದ್ಘಾಟನೆ, ಪದಾಧಿಕಾರಿಗಳ, ಪದಗ್ರಹಣ, ಮಹಿಳಾ ದಿನಾಚರಣೆ ಸಮಾರಂಭವು ರವಿವಾರ ದಿ 26 ರಂದು ಮುಂಜಾನೆ 11 ಘಂಟೆಗೆ ಬೆಳಗಾವಿ ನಗರದ ರಾಜ್ಯ ಸರಕಾರಿ ನೌಕರರ ಸಂಘದ ಸಭಾಂಗಣದಲ್ಲಿ ನಡೆಯಲಿದೆ, ಕಾರ್ಯಕ್ರಮದಲ್ಲಿ ಮಹಿಳಾ ದಿನಾಚರಣೆಯ ಹಿನ್ನೆಲೆಯಲ್ಲಿ...
ಸುದ್ದಿಗಳು
ಅರಳಿಮಟ್ಟಿ: ಮಾ.26ರಂದು ಕರಿಸಿದ್ಧೇಶ್ವರ ಮತ್ತು ಲಕ್ಷ್ಮೀದೇವಿ ಜಾತ್ರೆ
ಮೂಡಲಗಿ: ತಾಲೂಕಿನ ಅರಳಮಟ್ಟಿ ಗ್ರಾಮದಲ್ಲಿ ಶ್ರೀ ಕರಿಸಿದ್ದೇಶ್ವರ ಹಾಗೂ ಶ್ರೀ ಲಕ್ಷ್ಮೀ ದೇವಿ ಜಾತ್ರಾಮಹೋತ್ಸವ ಮಾರ್ಚ 26 ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಮಾ.26 ಮುಂಜಾನೆ ಶ್ರೀ ಕರಿಸಿದ್ದೇಶ್ವರ ಹಾಗೂ ಶ್ರೀ ಲಕ್ಷ್ಮೀ ದೇವಿಗೆ ವಿಶೇಷ ಅಭಿಷೇಕ, ಪೂಜೆ ಜರುಗುವವು, ೯ಗಂಟೆಗೆ ದೇವಸ್ಥಾನಕ್ಕೆ ಮನ್ನಾಪೂರ ಬೀರಸಿದ್ಧೇಶ್ವರ ಪಲ್ಲಕ್ಕಿ ಆಗಮಿಸಿದ ನಂತರ ಕರಿಸಿದ್ದೇಶ್ವರ ಮತ್ತು ಬೀರಸಿದ್ದೇಶ್ವರ...
ಸುದ್ದಿಗಳು
ಕಾಂಗ್ರೆಸ್ ಪಕ್ಷದ ಮೊದಲನೇ ಪಟ್ಟಿ ಬಿಡುಗಡೆ
ಬೀದರ: ಬರಲಿರುವ ವಿಧಾನ ಸಭಾ ಚುನಾವಣೆಯಲ್ಲಿ ಬೀದರ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪಕ್ಷ ಬಿಡುಗಡೆ ಮಾಡಿದೆ.ಭಾಲ್ಕಿ ಕ್ಷೇತ್ರದಿಂದ ಈಶ್ವರ ಖಂಡ್ರೆ, ಬೀದರ್ ಉತ್ತರ ಕ್ಷೇತ್ರದಿಂದ ರಹೀಮ ಖಾನ್, ಬೀದರ್ ದಕ್ಷಿಣ ಕ್ಷೇತ್ರದಿಂದ ನೈಸ್ ಸಂಸ್ಥೆಯ ಮುಖ್ಯಸ್ಥ ಅಶೋಕ ಖೇಣಿ ಹುಮನಬಾದ ಕ್ಷೇತ್ರದಿಂದ ರಾಜಶೇಖರ...
ಸುದ್ದಿಗಳು
ವಿದ್ಯುತ್ ಕಳ್ಳತನ ಮಹಾಪರಾಧ: ಎಇಇ ಧರೆಪ್ಪಗೋಳ
ಸಿಂದಗಿ: ವಿದ್ಯುತ್ ಕಳ್ಳತನ ಮಹಾಪರಾಧ, ಕಳ್ಳತನ ಮಾಡಿದ ಗ್ರಾಹಕರಿಗೆ ಜೈಲುವಾಸ ಮತ್ತು ದಂಡ ಕಟ್ಟಿಟ್ಟಬುತ್ತಿ ಎಂದು ಸಿಂದಗಿ ಸಹಾಯಕ ಕಾರ್ಯನಿರ್ವಾಹಕ ವಿಶಾಲ್ ಧರೆಪ್ಪಗೋಳ ಹೇಳಿದರು.ತಾಲೂಕಿನ ಮೋರಟಗಿ ಸ್ಟೇಶನ್ ವ್ಯಾಪ್ತಿಗೆ ಸೇರಿರುವ ಕುಳೇಕುಮಟಗಿ, ಬಗಲೂರ, ಬಂಟನೂರ, ಹಂಚಿನಾಳ ಸೇರಿದಂತೆ ಇನ್ನಿತರ ಹಳ್ಳಿಗಳಲ್ಲಿ ಸಂಚರಿಸಿ ಅನಧಿಕೃತವಾಗಿ ಬಳಸುತ್ತಿರುವ ಪಂಪ್ ಸೆಟ್ ಮೋಟಾರಗಳು ಹಾಗೂ ಮನೆಗಳಿಗೆ ಹಾಕಿರುವ ವಾಯರ್...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



