ಸುದ್ದಿಗಳು
ಹೊಸ ಯೋಜನೆಗಳಿಗಾಗಿ ಜೆಡಿಎಸ್ ಬೆಂಬಲಿಸಿ
ಸಿಂದಗಿ: ಕಳೆದ 18 ತಿಂಗಳು ಸಮ್ಮಿಶ್ರ ಅಧಿಕಾರದಲ್ಲಿ ಜೆಡಿಎಸ್ ಪಕ್ಷ ರೈತರ ಸಂಪೂರ್ಣ ಸಾಲ ಮನ್ನಾ ಮಾಡಿದ್ದಲ್ಲದೆ ಜನಪರ ಯೋಜನೆಗಳನ್ನು ನೀಡಿದೆ ಮುಂಬರುವ 2023 ರ ಚುನಾವಣಾ ಪ್ರಣಾಳಿಕೆಗಳನ್ನು ರೂಪಿಸಿದ್ದು ಹೊಸ ಹೊಸ ಯೋಜನೆಗಳನ್ನು ತರುವಲ್ಲಿ ಪ್ರಾದೇಶಿಕ ಪಕ್ಷದಿಂದ ಮಾತ್ರ ಸಾಧ್ಯ ಅದಕ್ಕೆ ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ನಿಮ್ಮ ಮನೆ ಮಗಳನ್ನು ವಿಧಾನ ಸೌಧಕ್ಕೆ...
ಸುದ್ದಿಗಳು
ಯುವ ಸಾಧಕರಿಗೆ ಪುನೀತ ರಾಜಕುಮಾರ್ ಹೆಸರಿನಲ್ಲಿ ಪ್ರಶಸ್ತಿ ನೀಡಲು ಡಾ.ಭೇರ್ಯ ರಾಮಕುಮಾರ್ ಒತ್ತಾಯ
ಕನ್ನಡ ಚಲನಚಿತ್ರರಂಗ ಹಾಗೂ ಸಮಾಜಸೇವಾ ಕ್ಷೇತ್ರದಲ್ಲಿ ಅತ್ಯಂತ ಚಿಕ್ಕವಯಸ್ಸಿಗೇ ಜಾಗತಿಕ ದಾಖಲೆ ಸ್ಥಾಪಿಸಿರುವ ಡಾ.ಪುನೀತ್ ರಾಜಕುಮಾರ್ ನಮ್ಮ ಕೆ.ಆರ್.ನಗರ ತಾಲ್ಲೂಕಿನ ಮಗನಾಗಿದ್ದು ಹೆಮ್ಮೆಯ ವಿಷಯ.ಪುನೀತ್ ಪ್ರತಿಮೆಯನ್ನು ಕೆ.ಆರ್.ನಗರ ಹಾಗೂ ಸಾಲಿಗ್ರಾಮ ಪಟ್ಟಣಗಳ ಪ್ರಮುಖ ಸ್ಥಳದಲ್ಲಿ ಸ್ಥಾಪಿಸಬೇಕು ಎಂದು ಹಿರಿಯ ಸಾಹಿತಿ ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್...
ಸುದ್ದಿಗಳು
ಲೇಡಿ ಸಿಂಗಮ್ ಸುವರ್ಣ ಸಾಹಸ; ಅಂತಾರಾಜ್ಯ ಕಳ್ಳರ ಬಂಧಿಸಿ ರೂ. 7.20 ಲಕ್ಷ ಮೌಲ್ಯದ ವಾಹನಗಳ ಜಪ್ತಿ
ಬೀದರ: ಹೆಣ್ಮಕ್ಕಳೆ ಸ್ಟ್ರಾಂಗ್ ಗುರು... ಎಂಬುದು ಗಡಿ ಜಿಲ್ಲೆ ಬೀದರ್ ತಾಲ್ಲೂಕಿನ ಬಗದಲ ಪಿ ಎಸ್ ಐ ಸುವರ್ಣ ಅವರ ವಿಷಯದಲ್ಲಿ ನಿಜವಾಗಿದ್ದು ಹೆಣ್ಣು ಮಕ್ಕಳು ಯಾವುದರಲ್ಲೂ ಏನೂ ಕಡಿಮೆ ಇಲ್ಲ ಎಂಬುದಕ್ಕೆ ಈ ಒಂದು ಉದಾಹರಣೆ.ಬೀದರ್ ತಾಲ್ಲೂಕಿನ ಡಿವೈಸ್ಪಿ ಒಳಗೊಂಡ ತಂಡದಲ್ಲಿ ಸಿಪಿಐ ಶ್ರೀನಿವಾಸ ಅಲ್ಲಾಪುರೆ ಮತ್ತು ಸುವರ್ಣ ಪಿ ಎಸ್ ಐ...
ಸುದ್ದಿಗಳು
ಮಗುವಿನ ಜೀವ ಉಳಿಸಲು ಹೋಗಿ ಪಲ್ಟಿಯದ ಕಾರು; ಓರ್ವ ಸಾವು
ಬೀದರ - ರಸ್ತೆಯ ಮೇಲೆ ಅಡ್ಡ ಬಂದ ಮಗುವಿನ ಜೀವ ಉಳಿಸಲು ಹೋಗಿ Scorpio ಕಾರು ಪಲ್ಟಿಯಾಗಿ ಓರ್ವ ವ್ಯಕ್ತಿ ಸಾವಿಗೀಡಾದ ಘಟನೆ ಜರುಗಿದೆ.ಕಾರಿನಲ್ಲಿ ಇದ್ದ ಆರು ಜನರಲ್ಲಿ ಒಬ್ಬ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು ಇನ್ನುಳಿದ ಐದು ಜನರಿಗೆ ಕಾಲು ಮುರಿತ ಸೇರಿದಂತೆ ಗಂಭೀರ ಗಾಯಗಳಾಗಿವೆ.ಭಾಲ್ಕಿ ತಾಲ್ಲೂಕಿನ ಸಿದ್ದಾಪುರ ಗ್ರಾಮಕ್ಕೆ ಮದುವೆ ಯಲ್ಲಿ ಭಾಗಿಯಾಗಲು...
ಸುದ್ದಿಗಳು
ಜಾಗೃತ ಮತದಾರರೇ ಭಾರತ ದೇಶದ ಭದ್ರ ಬುನಾದಿ – ಶ್ರೀಶೈಲ ಸಿ.ಕರೀಕಟ್ಟಿ
ಸವದತ್ತಿ: 'ಭಾರತವು ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಸರ್ವರಿಗೂ ಮುಕ್ತ ಹಾಗೂ ಸಂತಸದಾಯಕ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದೆ. ಇಂತಹ ಮತದಾನದ ಹಕ್ಕನ್ನು ನಾವು ತಪ್ಪದೆ ಚಲಾಯಿಸಬೇಕು.ತಮ್ಮ ಮತಗಟ್ಟೆ ವ್ಯಾಪ್ತಿಯಲ್ಲಿ ಬರುವ ಎಲ್ಲ ಭಾವಿ ಮತದಾರರು ಮತ್ತು ಯುವ ಮತದಾರರಿಗೆ ಮತದ ಮೌಲ್ಯವನ್ನು ತಿಳಿಸಿಕೊಟ್ಟು, ಕಡ್ಡಾಯವಾಗಿ ಮತದಾನದ ದಿನ ಮತ ಚಲಾಯಿಸಲು ಪ್ರೇರೇಪಣೆ ನೀಡಬೇಕೆಂದು"...
ಸುದ್ದಿಗಳು
ಪಂಚಮಸಾಲಿ ಮೀಸಲಾತಿ ಘೋಷಣೆ ನಿಶ್ಚಿತ – ರುದ್ರಗೌಡರ
ಸಿಂದಗಿ: ರಾಜ್ಯದ ಪಂಚಮಸಾಲಿ ಸಮಾಜದ ಬಾಂಧವ್ಯವನ್ನು ಉಳಿಸಿಕೊಳ್ಳಲು ಈ ಸಮಾಜಕ್ಕೆ 2ಎ ಮಿಸಲಾತಿ ನೀಡುವುದು ಸರಕಾರಕ್ಕೆ ಅನಿವಾರ್ಯತೆಯಿದೆ ಕೊನೆಯ ಹಂತದಲ್ಲಿ ಮೀಸಲಾತಿ ಘೋಷಣೆ ಮಾಡುವ ನಿರೀಕ್ಷೆಯಿದೆ ಎಂದು ದ್ರಾಕ್ಷಿ ಬೆಳೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಎಸ್.ರುದ್ರಗೌಡರ ವಿವರಿಸಿದರು.ತಾಲೂಕು ಪಂಚಮಸಾಲಿ ಸಮಾಜ ಹಮ್ಮಿಕೊಂಡ ಸನ್ಮಾನ ಸ್ವೀಕರಿಸಿ ಮಾತನಾಡಿ, ಪಂಚಮಸಾಲಿ ಸಮಾಜದ ಕುಲಗುರುಗಳು ಕೂಡಲ ಸಂಗಮದಿಂದ ಪಾದಯಾತ್ರೆ...
ಸುದ್ದಿಗಳು
ಏಯ್ಡ್ಸ್, ಸಿಫಿಲಿಸ್, ಹೆಪಟೈಟಿಸ್ ನಿಯಂತ್ರಣಕ್ಕೆ ಐಸಿಟಿಸಿ ಕೇಂದ್ರ ಬದ್ಧ
ಸಿಂದಗಿ: 2030 ರೊಳಗೆ ಹೆಚ್.ಐ.ವಿ/ಏಡ್ಸ್ ಹಪೆಟೈಟಸ್ ಬಿ ಮತ್ತು ಸಿಫಿಲಿಸ್ ಮುಕ್ತ ದೇಶವನ್ನಾಗಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ ಬೆಂಗಳೂರು ಇವರು ಹೆಚ್.ಐ.ವಿ/ಏಡ್ಸ್, ಹೆಪಟೈಟಸ್ ಬಿ ಮತ್ತು ಸಿಫಿಲಿಸ್ ನಿಯಂತ್ರಿಸಲು ಮತ್ತು ತಡೆಗಟ್ಟಲು ಬದ್ಧವಾಗಿವೆ ಎಂದು ಐ.ಸಿ.ಟಿ.ಸಿ ಕೇಂದ್ರದ ಆಪ್ತ ಸಮಾಲೋಚಕ ಮಲ್ಲೇಶಪ್ಪ...
ಸುದ್ದಿಗಳು
ಎಲ್ಲ ಸಮಾಜಗಳು ಸಹೋದರತ್ವ ಭಾವನೆಗಳಿಂದ ನಡೆದಾಗ ಮಾತ್ರ ಅಭಿವೃದ್ದಿ ಸಾಧ್ಯ- ಶಾಸಕ ಬಾಲಚಂದ್ರ ಜಾರಕಿಹೊಳಿ
ಘಟಪ್ರಭಾ: ನಿಮ್ಮ ಸಮಾಜವನ್ನು ಪ್ರೀತಿಸುವುದರ ಜೊತೆಗೆ ಮತ್ತೊಂದು ಸಮಾಜದವರ ಬಗ್ಗೆ ಗೌರವ, ಆದರ ಇಟ್ಟುಕೊಳ್ಳಬೇಕು. ಸಮಾಜದಲ್ಲಿ ಪ್ರತಿ ಜಾತಿಗಳು ಸಹೋದರತ್ವ ಮನೋಭಾವನೆಯಿಂದ ನಡೆದುಕೊಂಡಾಗ ಮಾತ್ರ ಎಲ್ಲ ಸಮುದಾಯಗಳು ಪ್ರಗತಿ ಸಾಧಿಸಲು ಸಾಧ್ಯವಾಗುತ್ತದೆ ಎಂದು ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ಸಮೀಪದ ಅರಭಾವಿ (ಗುಡ್ಡದವಾರಿ) ಪಟ್ಟಣದಲ್ಲಿ ಜರುಗಿದ ದಲಿತ ಬೃಹತ ಸಮಾವೇಶವನ್ನು...
ಸುದ್ದಿಗಳು
ವಿವಿಧ ಸ್ಪರ್ಧೆಗೆ ಮಹಿಳೆಯರಿಗೆ ಆಹ್ವಾನ
ಸಿಂದಗಿ ವಿಶ್ವ ಮಹಿಳಾ ದಿನಾಚರಣೆಯ ನಿಮಿತ್ತ ಕನ್ನಡ ಸಾಹಿತ್ಯ ಪರಿಷತ್ ಹಾಗೂ ನಿವೇದಿತಾ ಯುವತಿ ಮಂಡಳಿ ಸಿಂದಗಿ ಸಹಯೋಗದೊಂದಿಗೆ ಮಾ. 25 ಮತ್ತು 26 ರಂದು ಎಲ್ಲಾ ಮಹಿಳೆಯರಿಗಾಗಿ ವಿವಿಧ ರೀತಿಯ ಸ್ಪರ್ಧೆ ಹಾಗೂ ರಕ್ತದಾನ ಶಿಬಿರವನ್ನು ಜ್ಯೋತಿ ನಗರದ ಶ್ರೀ ಲಕ್ಷ್ಮೀ ಕಲ್ಯಾಣ ಮಂಟಪ ಏರ್ಪಡಿಸಲಾಗಿದೆಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ನಿವೇದಿತಾ...
ಸುದ್ದಿಗಳು
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯಿಂದ ಕಿಟ್ ವಿತರಣೆ
ಮೂಡಲಗಿ: 'ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಪೂಜ್ಯ ಹೇಮಾವತಿ ಅಮ್ಮನವರ ಕನಸಿನ ಯೋಜನೆಯಾದ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಮಂಜೂರಾದ ವಾತ್ಸಲ್ಯ ಕಿಟ್ ಅಸಕ್ತ ಬಂಧುಗಳಿಗೆ ಮೂಡಲಗಿ ಪಟ್ಟಣದ ಕರೆಮ್ಮಾ ದೇವಿ ದೇವಸ್ಥಾನ ಹತ್ತಿರದ ಸದಸ್ಯರಿಗೆ ವಿತರಿಸಲಾಯಿತು.ಈ ಸಮಯದಲ್ಲಿ ಯೋಜನೆಯ ತಾಲೂಕಾ ಯೋಜನಾಧಿಕಾರಿ ರಾಜು ನಾಯಕ್, ಮೂಡಲಗಿ ವಲಯದ ಮೇಲ್ವಿಚಾರಕಿ ಕಾಮಾಕ್ಷಿ ನಾಯ್ಕ,ತಾಲೂಕಿನ ಸಮನ್ವಯಾಧಿಕಾರಿ ಶೃತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



