ಸುದ್ದಿಗಳು
ಇಂದು ರಾಜ್ಯ ಮಟ್ಟದ ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ
ಮೂಡಲಗಿ: ಬೆಂಗಳೂರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಮತ್ತು ರಾಜ್ಯದ ಸರ್ವ ಜಿಲ್ಲಾ ಹಾಗೂ ತಾಲ್ಲೂಕು ಸಮಿತಿಯ ಸಹಯೋಗದೊಂದಿಗೆ ರಾಜ್ಯ ಮಟ್ಟದ ನೈರ್ಮಲ್ಯ ಹಾಗೂ ಆರೋಗ್ಯ ವಿಷಯ ಕುರಿತು ಉಚಿತ "ಅಂತರ್ಜಾಲ ರಸಪ್ರಶ್ನೆ ಸ್ಪರ್ಧೆ"ಯನ್ನು ರಾಜ್ಯದ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳ 6, 7, 8 ಮತ್ತು 9ನೆಯ ತರಗತಿಯ ಶಾಲೆಯ ...
ಸುದ್ದಿಗಳು
ಬೀದರ: ಅಕಾಲಿಕ ಮಳೆ ಅವಾಂತರ; 8000 ಸಾವಿರ ಕೋಳಿ ಸಾವು
ಎರಡು ಎಕರೆ ಜಮೀನಿನಲ್ಲಿ ಇದ್ದ ನುಗ್ಗೆಕಾಯಿ ನೆಲಸಮ.
ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಸತತವಾಗಿ ಎರಡು ದಿವಸ ದಿಂದ ಅಕಾಲಿಕ ಮಳೆ ಬೀಳುತ್ತಿದ್ದು ಇದರಿಂದಾಗಿ ಹಲವೆಡೆ ಭಾರಿ ಅವಾಂತರ ಸೃಷ್ಟಿಸಿದೆ. ಬಯಲು ಸೀಮೆ ಭಾಗಗಳಲ್ಲಿ ಬೀದರ್ ಜಿಲ್ಲೆಯ ಹಲವೆಡೆ ಸುರಿದ ಮಳೆ ಅನಾಹುತಗಳನ್ನು ಸೃಷ್ಟಿಸಿದೆ. ಭಾಲ್ಕಿ ತಾಲೂಕಿನ ಕೂಡ್ಲಿ ಗ್ರಾಮದಲ್ಲಿ ಮಳೆಗೆ 8,000ಕ್ಕೂ ಹೆಚ್ಚು...
ಸುದ್ದಿಗಳು
ರೂ.500 ಕ್ಕೆ ಕೊಲೆಯೊಂದು ನಡೆದು ಹೋಯಿತು
ವರ್ಷದ ಹಿಂದಿನ ಪ್ರಕರಣ ಭೇದಿಸಿದ ಬೀದರ ಪೊಲೀಸರು
ಬೀದರ: ಕಲಿಯುಗದಲ್ಲಿ ಬರ್ತಾ ಬರ್ತಾ ಕೊಲೆ ಅಂದರೆ ಈರುಳ್ಳಿ ಕತ್ತರಿಸಿದ ಹಾಗೆ ಆಗುತ್ತಿದೆಯೇನೋ ಎಂಬಂತಾಗಿದ್ದು ಕೇವಲ ಐದು ನೂರು ರೂಪಾಯಿಗೆ ವ್ಯಕ್ತಿಯೊಬ್ಬನ್ಙು ಭೀಕರವಾಗಿ ಕೊಲೆ ಮಾಡಿದ ಪ್ರಕರಣವನ್ನು ಬೀದರ ಪೊಲೀಸರು ಭೇದಿಸಿದ್ದಾರೆ. ಕಳೆದ ವರ್ಷ ಬೀದರ ನಲ್ಲಿ ಒಬ್ಬ ವ್ಯಕ್ತಿ ನೇಣುಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದ ಎಂಬಂತೆ ಬಿಂಬಿಸಲು ಹೊರಟ ಕೊಲೆ...
ಸುದ್ದಿಗಳು
ಕಾಂಗ್ರೆಸ್ ದಲಿತರಿಗೆ ಮೋಸ ಮಾಡಿದೆ – ಪ್ರಕಾಶ ಖಂಡ್ರೆ
ಬೀದರ: ಕಾಂಗ್ರೆಸ್ ಪಕ್ಷವು ದಲಿತ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿ ಮೋಸ ಮಾಡಿದೆ ಎಂದು ಮಾಜಿ ಶಾಸಕ ಪ್ರಕಾಶ ಖಂಡ್ರೆ ಹೇಳಿದ್ದಾರೆ.ನಗರದಲ್ಲಿ ನಡೆದ ಎಸ್ ಸಿ ಮೋರ್ಚಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹೊಸ ಬಾಂಬ್ ಸಿಡಿಸಿದರು.2018 ರಲ್ಲಿ ದಲಿತ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡುವುದಾಗಿ ಹೇಳಿದ ಕಾಂಗ್ರೆಸ್, ಯಾಕೆ ಮಾಡಲಿಲ್ಲ ಎಂದು ಪ್ರಶ್ನಿಸಿದ...
ಸುದ್ದಿಗಳು
ರಾಜ್ಯದಲ್ಲಿ ಬಿಜೆಪಿ ಧೂಳಿಪಟವಾಗಲಿದೆ: ಈಶ್ವರ ಖಂಡ್ರೆ ಭವಿಷ್ಯ
ಬೀದರ - ಈ ಸಲ ರಾಜ್ಯಾದ್ಯಂತ ಭಾರತೀಯ ಜನತಾ ಪಕ್ಷ ಧೂಳಿಪಟವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಭವಿಷ್ಯ ನುಡಿದಿದ್ದಾರೆಕೇಂದ್ರ ಸಚಿವ ಭಗವಂತ ಖೂಬಾ ಮತ್ತು ಕೆಪಿಸಿಸಿ ರಾಜ್ಯ ಕಾರ್ಯದ್ಯಾಕ್ಷ ಈಶ್ವರ ಖಂಡ್ರೆ ನಡುವೆ ಹಗ್ಗಜಗ್ಗಾಟ ಪ್ರಾರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಅವರು ಕೇಂದ್ರ ಸಚಿವರ ವಿರುದ್ಧ ವಾಗ್ದಾಳಿ ನಡೆಸಿದರು.ರಾಜ್ಯಾದ್ಯಂತ ಬಿಜೆಪಿ ಪಕ್ಷ ಧೂಳಿಪಟವಾಗಲಿದೆ....
ಸುದ್ದಿಗಳು
ಬೀದರ: ಭಾರೀ ಮಳೆಗೆ ಹಾಳಾದ ಜೋಳದ ಬೆಳೆ
ಬೀದರ: ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆ ಹಿನ್ನೆಲೆಯಲ್ಲಿ ಬೆಳೆದು ನಿಂತ ಜೋಳದ ಬೆಳೆ ಹಾಳಾಗಿದ್ದು ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿ ರೈತ ಕಂಗಾಲಾಗಿ ಹೋಗಿದ್ದಾನೆ.ರಾಶಿ ಮಾಡುವ ಸಂದರ್ಭದಲ್ಲಿಯೇ ಅಕಾಲಿಕ ಮಳೆ ಸುರಿದು ಭಾರೀ ಅನಾಹುತ ಮಾಡಿದೆ. ಭಾಲ್ಕಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೊಟಗ್ಯಾಳ ಗ್ರಾಮದಲ್ಲಿ ಮಳೆಯ ಅಬ್ಬರಕ್ಕೆ ಬೆಳೆದು ನಿಂತ ಜೋಳ...
ಸುದ್ದಿಗಳು
ಲಿಂಗಾಯತರು ಬಿಜೆಪಿಗೆ ಆಶೀರ್ವಾದ ಮಾಡಿದರೇ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಿದರೇ ಅದು ನಮ್ಮ ಬಿಜೆಪಿ ಸರ್ಕಾರ ಮಾತ್ರ.
ಮೂಡಲಗಿ: ಈ ರಾಜ್ಯದಲ್ಲಿ ಪ್ರಬಲ ಲಿಂಗಾಯತ ಸಮುದಾಯದ ಮುಖ್ಯಮಂತ್ರಿಯಾಗಬೇಕಾದರೇ ವೀರಶೈವ ಲಿಂಗಾಯತ ಸಮಾಜ ಬಾಂಧವರು ಒಗ್ಗಟ್ಟಿನಿಂದ ಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸಮಾಜ ಬಾಂಧವರಲ್ಲಿ ಮನವಿ ಮಾಡಿದರು.ಶುಕ್ರವಾರದಂದು,...
ಸುದ್ದಿಗಳು
ಗಬ್ಬೆದ್ದು ನಾರುತ್ತಿರುವ ಮೂಡಲಗಿ ಕನ್ನಡ ಶಾಲೆ ; ಕಣ್ಮುಚ್ಚಿರುವ ಶಿಕ್ಷಣ ಇಲಾಖೆ
ಶತಮಾನದ ಶಾಲೆಯಲ್ಲಿ ವ್ಯವಸ್ಥಿತ ಮೂತ್ರಾಲಯವಿಲ್ಲ!
ಮೂಡಲಗಿ: ಶತಮಾನ ಪೂರೈಸಿರುವ ಮೂಡಲಗಿಯ ಕನ್ನಡ ಬಾಲಕ, ಬಾಲಕಿಯರ ಶಾಲೆಯಲ್ಲಿ ವ್ಯವಸ್ಥಿತ ಮೂತ್ರಾಲಯದ ಕೊರತೆ ಇದೆಯೆಂಬ ಆರೋಪಗಳು ಪಾಲಕರಿಂದ ಬಂದಿದ್ದು ಅಲ್ಲಿಗೆ ಭೇಟಿ ಕೊಟ್ಟ ಪತ್ರಿಕೆಗೂ ಕಂಡು ಬಂದಿದ್ದು ಶಾಲೆಯಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.ನೂರು ವರ್ಷಗಳನ್ನು ಪೂರೈಸಿರುವ, ನಾವು ಕಲಿತ ಶಾಲೆಗೆ ಭೇಟಿ ಕೊಟ್ಟರೆ ಮಧುರ ಕ್ಷಣಗಳ ನೆನಪಾಗಬೇಕು. ಆಗಿನ ಪರಿಸ್ಥಿತಿಗಿಂತಲೂ ಈಗ...
ಸುದ್ದಿಗಳು
ಅರಭಾವಿ ಶಾಸಕರಿಂದ ತುಚ್ಛ ರಾಜಕಾರಣ – ಲಕ್ಕಣ್ಣ ಸವಸುದ್ದಿ ಆರೋಪ
ಸರ್ಕಾರಿ ಅಧಿಕಾರಿಗಳ ವಾಹನದಲ್ಲೆ ಅಕ್ರಮ ಸಾಗಾಟ ನಡೆಯಬಹುದು- ಗುರು ಗಂಗಣ್ಣವರ
ಮೂಡಲಗಿ: ಮೂಡಲಗಿ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಬರುವ ಬ್ಯಾನರ್ ಗಳನ್ನು ಶಾಸಕರ ಬೆಂಬಲಿಗರು ರಾತೋರಾತ್ರಿ ಹರಿದು ಹಾಕುತ್ತಿದ್ದು ಇಂಥ ತುಚ್ಛ ರಾಜಕೀಯವನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಬಿಡಬೇಕು ಎಂದು ಕಾಂಗ್ರೆಸ್ ಮುಖಂಡ ಲಕ್ಕಣ್ಣ ಸವಸುದ್ದಿ ಕಟುವಾಗಿ ನುಡಿದರು.ಪತ್ರಕರ್ತರ ಸಂಘದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.ನಾನು...
ಸುದ್ದಿಗಳು
ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಸೋಲಿಸಲು ಬಿಜೆಪಿ ನಾಯಕರ ಒಗ್ಗಟ್ಟಿನ ಮಂತ್ರ
ಬೀದರ: ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಸ್ಪರ್ಧಿಸಲು ಮೂವರು ಅಭ್ಯರ್ಥಿಗಳು ಟಿಕೆಟ್ ಪೈಪೋಟಿಯಲ್ಲಿ ತೊಡಗಿರುವ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಒಗ್ಗಟ್ಟಿನ ಮಂತ್ರ ಜಪಿಸಲಾಯಿತು.ಓಡುವ ಕುದುರೆ ಎಂದೇ ಪ್ರಸಿದ್ಧಿಯಾಗಿರುವ ಈಶ್ವರ ಖಂಡ್ರೆ ಕಳೆ ಹದಿನೈದು ವರ್ಷಗಳಿಂದ ಭಾಲ್ಕಿ ಕ್ಷೇತ್ರದಲ್ಲಿ ಸೋಲಿಲ್ಲದ ಸರದಾರ ಎನಿಸಿದ್ದಾರೆ.ಕ್ಷೇತ್ರದ ಅಭಿವೃದ್ಧಿ ಅಷ್ಟಕ್ಕಷ್ಟೇ ಇದೆಯೆಂಬ ಅಭಿಪ್ರಾಯವಿದ್ದರೂ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



