ಸುದ್ದಿಗಳು
ಬೀದರ: ಸಿದ್ದರಾಮಯ್ಯ ಆಪ್ತ ಡಾ.ಭೀಮಸೇನರಾವ ಶಿಂಧೆ ಪ್ರಚಾರ
ಬೀದರ್ ಜಿಲ್ಲೆ ಔರಾದ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ಡಾ.ಭೀಮಸೇನರಾವ ಶಿಂಧೆ ತಾಲ್ಲೂಕಿನ ಬೊರ್ಗಿ (ಜಿ) ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ ವಿತರಣೆ ಮಾಡಿದರು.ಈ ಮುಂಚೆ ಬೋರ್ಗಿ ಗ್ರಾಮದ ಜನರು ಡಾ.ಭೀಮಸೇನರಾವ ಶಿಂಧೆಗೆ ಭರ್ಜರಿ ಸ್ವಾಗತ ಕೋರಿ, ಗ್ರಾಮದ ಮಹಿಳೆಯರು ಕೋಲಿನಾಟ, ಹಾಡುಗಳ ಮುಖಾಂತರ ಬರಮಾಡಿಕೊಂಡರು.ಔರಾದ ಕ್ಷೇತ್ರವು ಬಿಜೆಪಿ ಭದ್ರ ಕೋಟೆಯಾಗಿದ್ದು...
ಸುದ್ದಿಗಳು
ಡಾ. ಪುನೀತರಾಜಕುಮಾರ ಹೆಸರಿನ ಬಸ್ ತಂಗುದಾಣ ಉದ್ಘಾಟನೆ
ಮೂಡಲಗಿ- ನಗರದ ಸಮುದಾಯ ಆರೋಗ್ಯ ಕೇಂದ್ರದ ಹತ್ತಿರದ ಬಸ್ ತಂಗುದಾಣಕ್ಕೆ ಡಾ. ಪುನೀತ ರಾಜಕುಮಾರ ಬಸ್ ತಂಗುದಾಣ ಎಂದು ನಾಮಕರಣ ಮಾಡಿ ಉದ್ಘಾಟನೆ ಮಾಡಲಾಯಿತು.ಪುರಸಭಾ ಅಧ್ಯಕ್ಷ ಹನುಮಂತ ಗುಡ್ಲಮನಿಯವರು ಪುನೀತ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಿಬ್ಬನ್ ಕತ್ತರಿಸುವ ಮೂಲಕ ನವೀಕೃತ ಬಸ್ ನಿಲ್ದಾಣ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ, ಮುಖ್ಯ ವೈದ್ಯಾಧಿಕಾರಿ...
ಸುದ್ದಿಗಳು
ಬೀದರ- ಗಡಿ ಜಿಲ್ಲೆಯಲ್ಲಿ ಅಕಾಲಿಕವಾಗಿ ಸುರಿದ ಭಾರಿ ಮಳೆಗೆ ಅನಾಹುತ ಸಂಭವಿಸಿದ್ದು ಮಳೆಯಿಂದ ದೊಡ್ಡ ಗಾತ್ರದ ಮರವೊಂದು ಕಾರಿನ ಮೇಲೆ ಹಾಗೂ ಇನ್ನೊಂದು ಮರ ಆಟೋರಿಕ್ಷಾದ ಮೇಲೆ ಬಿದ್ದು ಅವಾಂತರ ಸೃಷ್ಟಿಯಾಗಿದೆ.ಬೀದರ್ ತಾಲ್ಲೂಕಿನ ಯರನ್ನಳಿ ಗ್ರಾಮದಲ್ಲಿ ನಡೆದ ಘಟನೆ ನಡೆದಿದೆ. ಬೀದರ್ ಜಿಲ್ಲಾದ್ಯಂತ ಕೂಡ ಸುರಿದ ಭಾರೀ ಮಳೆಯಿಂದಾಗಿ ಅಪಾರ ಹಾನಿ ಸಂಭವಿಸಿದೆ ಸುಮಾರು ಒಂದು...
ಸುದ್ದಿಗಳು
ಸಿದ್ಧೇಶ್ವರ ಶ್ರೀಗಳ ಕಳೆದುಕೊಂಡು ಜನ ಅನಾಥರಾಗಿದ್ದಾರೆ- ಈರಣ್ಣ ಕಡಾಡಿ
ಮೂಡಲಗಿ: ಶತಮಾನದ ಸಂತ ನಡೆದಾಡುವ ದೇವರು ಎಂದೇ ಪ್ರಖ್ಯಾತರಾದ ಸಿದ್ದೇಶ್ವರ ಶ್ರೀಗಳ ಬದುಕು ನಾಡಿನ ಮುನಿ ಪರಂಪರೆಗೆ ಆದರ್ಶ ಪ್ರಾಯವಾದದ್ದು, ದೇಶದ ಜನ ದಿವ್ಯ ಜ್ಯೋತಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ ಜನರು ಅವರಲ್ಲಿ ದೇವರನ್ನು ಕಾಣುತ್ತಿದ್ದರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಬುಧವಾರ ಮಾ-15 ರಂದು ವಡೇರಹಟ್ಟಿ ಗ್ರಾಮದ ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ...
ಸುದ್ದಿಗಳು
ವಿಶ್ವವೇ ನರೇಂದ್ರ ಮೋದಿಯವರ ಜಪ ಮಾಡುತ್ತಿದೆ-ಎಮ್.ಪಿ. ಸಿ.ಎಮ್. ಶಿವರಾಜಸಿಂಗ್ ಚವ್ಹಾಣ
ನಮ್ಮ ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಮರೆತು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸೋಣ-ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ.
ಗೋಕಾಕ: ಪ್ರಧಾನಿ ನರೇಂದ್ರ ಮೋದಿಯವರ ರೂಪದಲ್ಲಿ ಸಾಕ್ಷಾತ್ ದೇವರು ಬಂದಿದ್ದು, ರಾಷ್ಟ್ರದ ಹಿಂದುಳಿದ ವರ್ಗಗಳ ಅಭಿವೃದ್ದಿಗೆ ಸಂಕಲ್ಪ ಮಾಡಿದ್ದು, ಹಿಂದುಳಿದ ವರ್ಗಗಳ ಆಯೋಗಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದಾರೆಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜಸಿಂಗ್ ಚವ್ಹಾಣ ಹೇಳಿದರು.ಗುರುವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಕರ್ನಾಟಕ...
ಸುದ್ದಿಗಳು
ಈ ಸಲ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ- ಎಂಟಿಬಿ ನಾಗರಾಜ್
ಸಿಂದಗಿ: ಉಪ ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ನೀಡುವಲ್ಲಿ ಸರಕಾರ ಜಾತ್ಯತೀತವಾಗಿ ಎಲ್ಲ ಸಮುದಾಯಗಳಿಗೆ ತಾರತಮ್ಯವಿಲ್ಲದೆ ಸಮನಾಗಿ ಯೋಜನೆಗಳನ್ನು ನೀಡಿದ್ದು ಡಬಲ್ ಇಂಜನ್ ಸರಕಾರದ ಕೊಡುಗೆಗಳಾಗಿವೆ ಅದಕ್ಕೆ ಜನಸಾಮಾನ್ಯ ಒಪ್ಪುವಂತೆ 2023ರ ಚುನಾವಣೆಯಲ್ಲಿ 130-140 ಸೀಟು ಗೆದ್ದು ಅಧಿಕಾರ ಹಿಡಿಯುವದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಪೌರಾಡಳಿತ ಮತ್ತು ಸಣ್ಣ ಕೈಗಾರಿಕಾ ಸಚಿವ ಎಂ. ಟಿ.ಬಿ. ನಾಗರಾಜ...
ಸುದ್ದಿಗಳು
ಪ್ರತಿಯೊಂದು ಕ್ಷೇತ್ರಕ್ಕೂ ಮಹಿಳೆ ಈಗ ಕಾಲಿರಿಸಿದ್ದಾಳೆ – ಭಾರತಿ ಮದಭಾವಿ
ಗೋಕಾಕ: ಹೆಣ್ಣು ವೈಜ್ಞಾನಿಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರದಲ್ಲೂ ಕಾಲಿರಿಸಿ ತನ್ನ ಸಾಮರ್ಥ್ಯವನ್ನು ತೋರಿಸಿದ್ದಾಳೆ. ಧೈರ್ಯ ಕುಂದದೆ ಮುನ್ನುಗ್ಗಿ ಸಾಧನೆ ಮಾಡಲು ಸ್ಫೂರ್ತಿ ನೀಡುವ ಕೈಗಳು ಸಾಕಷ್ಟು ಇವೆ. ಅದರಲ್ಲೂ ವಿಶೇಷವಾಗಿ ಶಿವಾ ಫೌಂಡೇಶನ್ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಗೋಕಾಕ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷೆ ಭಾರತಿ ಮದಭಾವಿ ಹೇಳಿದರು.ಅವರು ಇಲ್ಲಿಯ ಶಿವಾ ಫೌಂಡೇಶನ್ ಸಂಸ್ಥೆ...
ಸುದ್ದಿಗಳು
ಕೇಂದ್ರ ಬಿಜೆಪಿ ನಾಯಕರಿಗೆ ಈಗ ಕರ್ನಾಟಕದ ನೆನಪಾಗುತ್ತಿದೆ – ಭೀಮಶಿ ಗದಾಡಿ
ಗೋಕಾಕ: ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರಿಗೆ ರಾಜ್ಯದಲ್ಲಿ ಅತಿವೃಷ್ಠಿಯಿಂದ ಪ್ರವಾಹದಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ನೆನಪಾಗದ ಕರ್ನಾಟಕ ರಾಜ್ಯ ಇಂದು ಒಂದು ವಾರದಲ್ಲಿ 2 ಬಾರಿ ನೆನಪಾಗುತ್ತಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ಭೀಮಶಿ ಗದಾಡಿ ಆರೋಪಿಸಿದರು.ಬುಧವಾರದಂದು ನಗರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ತಾಲೂಕಾ...
ಸುದ್ದಿಗಳು
ಮುಂಡರಗಿಯಲ್ಲಿ ಪಂ. ಪುಟ್ಟರಾಜ ಉತ್ಸವ-೨೦೨೩ ಆಚರಣೆ
ಪುಟ್ಟರಾಜರು ಹುಟ್ಟಿದ ಮಾರ್ಚ್ ೩ ರಂದು ಕಲಾವಿಕಾಸ ದಿನಾಚರಣೆ ಎಂದು ಆಚರಿಸಲು ಸರಕಾರಕ್ಕೆ ಒತ್ತಾಯಿಸುತ್ತೇವೆ - ಚನ್ನವೀರಶ್ರೀ
ಡಾ. ಪಂ. ಪುಟ್ಟರಾಜರು ಹುಟ್ಟಿದ ದಿನ ಮಾರ್ಚ್ ೩ರಂದು, ಕಲಾವಿಕಾಸ ದಿನಾಚರಣೆ ಎಂದು ಪೂಜ್ಯರ ಹುಟ್ಟು ಹಬ್ಬವನ್ನು ಸರಕಾರದಿಂದ ಆಚರಿಸಬೇಕು ಎಂದು ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಶ್ರೀ ವೇ. ಚನ್ನವೀರಸ್ವಾಮಿ ಹಿರೇಮಠ...
ಸುದ್ದಿಗಳು
ರಾಹುಲ್ ಗಾಂಧಿಗೆ ಭಾರತದ ಬಗ್ಗೆ ಅಭಿಮಾನ ಇಲ್ಲ – ಭಗವಂತ ಖೂಬಾ
ಬೀದರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಭಾರತದ ಬಗ್ಗೆ ತಿಳಿವಳಿಕೆ ಅಭಿಮಾನ ಇಲ್ಲವೇ ಇಲ್ಲ. ಆತ ಇನ್ನೂ ಚಿಕ್ಕ ಮಗುವಿನಂತೆ ಇದ್ದಾನೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ವಾಗ್ದಾಳಿ ನಡೆಸಿದರು.ಬೀದರನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ರಾಹುಲ್ ಗಾಂಧಿ ಗೆ ದೇಶದ ಬಗ್ಗೆ ಅಭಿಮಾನ ಇಲ್ಲ, ಫಸ್ಟ್ ರಾಹುಲ್ ಗಾಂಧಿ ಈ ದೇಶದ ಜನರ ಭಾವನೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



