ಸುದ್ದಿಗಳು

ಎಲೆ, ಅಡಿಕೆ (ಕವಳ)

ಅಡಿಕೆಯಿಂದ ಅನೇಕ ರೋಗಗಳನ್ನು ತಡೆಗಟ್ಟಬಹುದು ಮತ್ತು ಗುಣಪಡಿಸಬಹುದು ಎಂದು ಸಾಬೀತಾಗಿದೆ. ಗಾಯ ಗುಣ ಮಾಡಲು ಹಲ್ಲು ಗಟ್ಟಿ ಮಾಡಲು ಜೀರ್ಣಶಕ್ತಿ ಹೆಚ್ಚಿಸಲು ಅದೇ ಏಕೆ ಕ್ಯಾನ್ಸರ್ ರೋಗ ನಿರೋಧಕಕ್ಕೆ ಮತ್ತು ಕ್ಯಾನ್ಸರ್ ಗುಣ ಮಾಡಲು ಸಹ ಹೊರಗೆ ಹಚ್ಚಲು ಮತ್ತೆ ಹೊಟ್ಟೆಗೆ ತೆಗೆದುಕೊಳ್ಳಲು ಉಪಯೋಗಿಸುವುದಕ್ಕೆ ಬರುತ್ತದೆ.ಎಲೆ ಕ್ಯಾಲ್ಸಿಯಂ ದೇಹಕ್ಕೆ ಬೇಕಾಗುವಷ್ಟು ಒದಗಿಸುತ್ತದೆ ಜೊತೆಯಲ್ಲಿ ಕಫ...

ಬೈಕ್ ಮೇಲೆ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರ ಬಂಧನ

ಬೀದರ: ಗಡಿಗೆ ಹೊಂದಿಕೊಂಡಿರುವ ಬೀದರ್ ಜಿಲ್ಲಾ ವರಿಷ್ಠ ಪೋಲಿಸ್ ಅಧಿಕಾರಿ ಚನ್ನಬಸವ ಲಂಗೋಟಿ ಮೊನ್ನೆ ತಾನೇ ಗಡಿ ಪ್ರದೇಶದ ಪೊಲೀಸ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚುನಾವಣೆಯಲ್ಲಿ  ಅಕ್ರಮಗಳು ನಡೆಯದಂತೆ ನಿಗಾ ವಹಿಸಿದ್ದರೂ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ ಪ್ರಕರಣ ಜರುಗಿದೆ.ಬೈಕ್‍ಗಳ ಮೇಲೆ ಅಕ್ರಮವಾಗಿ ಸಾಗಿಸುತ್ತಿದ್ದ 70 ಕೆ.ಜಿ. ಗಾಂಜಾ ಅನ್ನು ಪೊಲೀಸರು ಔರಾದ್...

ಹೆಣ್ಣು ಜಗದ ಕಣ್ಣು: ಶ್ರೀಮತಿ ವಿದ್ಯಾ ರೆಡ್ಡಿ

ಕಲ್ಲೋಳಿ: ಮಾನವ ಸಂಸ್ಕೃತಿಯ ಮುಖ್ಯ ಭಾಗ ಹೆಣ್ಣಾಗಿದ್ದರೂ ಜಗತ್ತಿನಲ್ಲಿ ಅತಿ ಹೆಚ್ಚು ಚರ್ಚೆಗೆ ಒಳಪಡುವವಳು ಅವಳೇ. ತನ್ನ ಎಲ್ಲಾ ನೋವುಗಳಿಗೂ  ಹೆದರದ ಸ್ತ್ರೀ ಅದನ್ನು ಅನುಭವಿಸಿಯೂ ಅದನ್ನೆಲ್ಲ ಮರೆತು ತನ್ನಂತೆ ನೋವು ಅನುಭವಿಸುವ ಇತರ ಜೀವಿಗಳಿಗೆ ಆಸರೆಯಾಗುತ್ತಾಳೆ ಎಂದು ಗೋಕಾಕದ ಸಾಹಿತ್ಯ ಚಿಂತಕಿ ಶ್ರೀಮತಿ ವಿದ್ಯಾ ರೆಡ್ಡಿ ಹೇಳಿದರು.ಅವರು ಕಲ್ಲೋಳಿ ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ...

ರಾಷ್ಟ್ರೀಯ ಪುರುಷ ಹಾಗೂ ಮಹಿಳಾ ಕಬಡ್ಡಿ ಪಂದ್ಯಾವಳಿ ಆಯೋಜನೆ

ಸಿಂದಗಿ: ತಾಲೂಕಿನ ಚಾಂದಕವಠೆ ಗ್ರಾಮದಲ್ಲಿ  ಮಾ. 16 ರಂದು ಬೆಳಗ್ಗೆ 09-00 ಗಂಟೆಗೆ ಕುಂಭಮೇಳದೊಂದಿಗೆ ಶ್ರೀ ಕನಕದಾಸರ ಭವ್ಯಮೆರವಣಿಗೆ ಹಾಗೂ ಶ್ರೀ ಕನಕದಾಸರ ಕಂಚಿನ ಪುತ್ಥಳಿ ಅನಾವರಣದ ನಿಮಿತ್ತವಾಗಿ 11-30 ಗಂಟೆಗೆ ರಾಷ್ಟ್ರಮಟ್ಟದ ಪುರುಷರ ಮತ್ತು ಮಹಿಳಾ ಕುಸ್ತಿ ಪಂದ್ಯಾವಳಿ ಹಾಗೂ ಸಂತ ಶ್ರೇಷ್ಠ ಶ್ರೀ ಕನಕದಾಸರ ಕನಕ ಭವನ ಭೂಮಿಪೂಜಾ ಸಮಾರಂಭ ಹಮ್ಮಿಕೊಳ್ಳಲಾಗಿದ್ದು...

ಅರಭಾವಿ ಕ್ಷೇತ್ರ ಚುನಾವಣಾ ಸಿದ್ಧತೆಗೆ ಸಜ್ಜಾದ ಉಪವಿಭಾಗಾಧಿಕಾರಿ

ಅಕ್ರಮ ಕಂಡುಬಂದರೆ ಕೂಡಲೆ ತಿಳಿಸಿ ಮೂಡಲಗಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಅರಭಾವಿ ಮತಕ್ಷೇತ್ರ ವ್ಯಾಪ್ತಿಯಲ್ಲಿ ಅಕ್ರಮವಾಗಿ ಕುಕ್ಕರ, ಗೃಹಬಳಕೆಯ ವಸ್ತುಗಳು, ಬಾಡೂಟದ ಕೂಪನ್ ಗಳನ್ನು ಮತ್ತು ಹಣ ಹಂಚಿಕೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದರೆ ಕೂಡಲೇ ಚುನಾವಣಾಧಿಕಾರಿಗಳು ಅವುಗಳನ್ನು ಮುಟ್ಟುಗೊಲು ಹಾಕಿಕೊಂಡು ಹಂಚಿಕೆ ಮಾಡಿದವರ ಮೇಲೆ ಪ್ರಕರಣ ದಾಖಲು ಮಾಡಲಾಗುವುದು ಎಂದು ಉಪವಿಭಾಗಾಧಿಕಾರಿ ಹಾಗೂ...

ವಿದ್ಯುತ್ ಸಮಸ್ಯೆ ಬಾರದಂತೆ ವಿದ್ಯುತ್ ಕಾಮಗಾರಿ – ರಮೇಶ ಭೂಸನೂರ

ಸಿಂದಗಿ: ಉಪ ಚುನಾವಣೆಯ ನಂತರ ವಿದ್ಯುತ್ ಕ್ಷೇತ್ರದಲ್ಲಿ ಅತೀ ದೊಡ್ಡ ಬದಲಾವಣೆ ಸೃಷ್ಟಿಸಿದಂತಾಗಿದೆ  ಭೂಸನೂರ ಅವರ ಅಭಿವೃದ್ಧಿ ಕೆಲಸಗಳು ಮಾತನಾಡುತ್ತವೆ ಎಂದು ಕ್ಷೇತ್ರದಲ್ಲಿ ಮತದಾರರು ಮಾತನಾಡುತ್ತಿರುವುದು ಹೊಸದೇನೂ ಅಲ್ಲ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಹೆಸ್ಕಾಂ ಕಛೇರಿ ಆವರಣದಲ್ಲಿ ನಿರ್ಮಿಸಲಾದ ಉಪವಿಬಾಗೀಯ ಕಛೇರಿಯ ನೂತನ ಕಟ್ಟಡ ...

ಮನೆ ಮನೆಗೆ ಕಾಂಗ್ರೆಸ್ ಗ್ಯಾರಂಟಿ ಕಾರ್ಡ ವಿತರಣೆ

ಸಿಂದಗಿ:  ಕಳೆದ 5 ವರ್ಷದ ಅಧಿಕಾರಾವಧಿಯಲ್ಲಿ ನುಡಿದಂತೆ ನಡೆದು ಸಂಪೂರ್ಣ 5 ವರ್ಷ ಕಾಂಗ್ರೆಸ್ ಪಕ್ಷ ಅಧಿಕಾರ ನಡೆಸಿದೆ ಅದರಂತೆ 2023ರ ಚುನಾವಣೆಯಲ್ಲಿ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ ಪ್ರಮಾಣ ಪತ್ರ ನೀಡುತ್ತಿರುವುದು ಮುಂದೆ ಪಕ್ಷದ ಸಿದ್ದಾಂತದಂತೆ ನಡೆದುಕೊಳ್ಳುತ್ತದೆ ಕಾರಣ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುವಂತೆ ಕಾಂಗ್ರೆಸ್...

ಪ್ರಜಾಧ್ವನಿ ಸಮಾವೇಶ ಮುಂದೂಡಿಕೆ

ಮೂಡಲಗಿ: ಪಟ್ಟಣದ ಶ್ರೀ ಬಸವ ರಂಗ ಮಂಟಪದ ಮೈದಾನದಲ್ಲಿ ಮಾ.15ರಂದು ನಿಗದಿಗೊಂಡ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ದ್ರುವನಾರಾಯಣ ನಿಧನದಿಂದಾಗಿ ಮಾ. 17ಕ್ಕೆ ಮುಂದೂಡಲಾಗಿತ್ತು.ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ನಡೆಯಲಿರುವ ಸ್ಕ್ರೀನಿಂಗ್ ಕಮಿಟಿ ಸಭೆಗೆ ತೆರಳುತ್ತಿರುವ ಹಿನ್ನೆಲೆಯಲ್ಲಿ ಮಾ.17ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಮತ್ತೇ ತಾತ್ಕಾಲಿವಾಗಿ...

ಯಮಕನಮರ್ಡಿಯಲ್ಲಿ ಜನ ಬದಲಾವಣೆ ಬಯಸಿದ್ದಾರೆ; ಈರಣ್ಣಾ ಕಡಾಡಿ

ಬೆಳಗಾವಿ: ಪರಿವರ್ತನೆ ಎನ್ನುವುದು ಜಗತ್ತಿನ ನಿಯಮ.‌ ಆದರೆ ಇಲ್ಲಿಯವರು ಬದಲಾವಣೆ ಆಗಲು ಸಾಧ್ಯ ಇಲ್ಲ ಎಂದುಕೊಂಡಿದ್ದಾರೆ. ಆದರೆ ಯಮಕನಮರಡಿಯಲ್ಲಿ ಜನ ಬದಲಾವಣೆ ಬಯಸುತ್ತಿದ್ದಾರೆ ಎಂದು ಈರಣ್ಣಾ ಕಡಾಡಿ ಅವರು ತಿಳಿಸಿದ್ದಾರೆ.ಯಮಕನಮರಡಿ ಕ್ಷೇತ್ರದಲ್ಲಿ ನಡೆದ ಬಿಜೆಪಿ ಎಸ್.ಟಿ ಸಮಾವೇಶದಲ್ಲಿ ಮಾತನಾಡಿದ ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು,  2023ರ ಚುನಾವಣೆಯಲ್ಲಿ ನಾವು ಗೆದ್ದು ಮೋದಿಯವರ...

ಭೈರನಟ್ಟಿ: ಜೆ.ಜೆ.ಎಂ ಕಾಮಗಾರಿಗೆ ಚಾಲನೆ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ವಾಯ್ ಗ್ರಾಮ ಪಂಚಾಯತ ವ್ಯಾಪ್ತಿಯ ಭೈರನಟ್ಟಿ ಗ್ರಾಮದ ಬಲಭೀಮ ತೋಟದ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಯೋಜನೆಯಾದ ಜಲ ಜೀವನ ಮಿಷನ್ ಕಾಮಗಾರಿಗೆ ಭೂಮಿ ಪೂಜೆಯನ್ನು ಜನಪ್ರತಿನಿಧಿಗಳು ಮತ್ತು ಮುಖಂಡರು ನೆರವೇರಿಸಿದರು.ಈ ಸಂದರ್ಭದಲ್ಲಿ ಯುವ ಮುಖಂಡ  ಸರ್ವೋತ್ತಮ ಜಾರಕಿಹೊಳಿ ಮಾತನಾಡಿ, ಭೈರನಟ್ಟಿ ಗ್ರಾಮದ ಬಲಭೀಮ ತೋಟದ ಜನತೆಗೆ ಪ್ರತಿ ಮನೆ ಮನೆ ನೀರಿನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group