ಸುದ್ದಿಗಳು
ಕೀರ್ತಿ ಮಡಿವಾಳ ಸೈನಿಕ ಶಾಲೆಗೆ ಆಯ್ಕೆ, ಸತ್ಕಾರ
ಮೂಡಲಗಿ: ತಾಲೂಕಿನ ಕುಲಗೋಡ ಗ್ರಾಮದ ಸರಸ್ವತಿ ಶಾಲೆಯ ವಿದ್ಯಾರ್ಥಿ ಹಾಗೂ ಮಡಿವಾಳ ಸಮಾಜದ ಕೀರ್ತಿ ಹನಮಂತ ಮಡಿವಾಳ ವಿದ್ಯಾರ್ಥಿಯು ವಿಜಯಪುರ ಸೈನಿಕ ಶಾಲೆಯ ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ಪ್ರಯುಕ್ತ ಮುನ್ಯಾಳ ಗ್ರಾಮದ ಮಡಿವಾಳ ಸಮಾಜದ ಮುಖಂಡ ಶಿವಾನಂದ ಮಡಿವಾಳ ಸತ್ಕರಿಸಿ ಗೌರವಿಸಿದರು.ಈ ಸಮಯದಲ್ಲಿ ಶಿವಾನಂದ ಮಡಿವಾಳರ ಮಾತನಾಡಿ, ಪ್ರತಿಯೊಬ್ಬರು ಪಾಲಕರೂ ತಮ್ಮ ಮಕ್ಕಳಿಗೆ ಒಳ್ಳೆಯ...
ಸುದ್ದಿಗಳು
ಕಟ್ಟಡ ಕಾರ್ಮಿಕರಿಂದ ಪ್ರತಿಭಟನೆ ; ಕಾರ್ಮಿಕರ ಸೌಲಭ್ಯಗಳ ಮಾಹಿತಿ ಪ್ರಕಟಿಸಲು ಆಗ್ರಹ
ಮೂಡಲಗಿ: ಮೂಡಲಗಿ ತಾಲೂಕಿನ ವ್ಯಾಪ್ತಿಯಲ್ಲಿ ಸುಮಾರು 7-8 ಸಾವಿರ ಕಾರ್ಮಿಕರಿದ್ದು, ಕಳೆದ 6 ತಿಂಗಳಿಂದ ಕಾರ್ಮಿಕರ ನಿರೀಕ್ಷಕರಿಲ್ಲದೆ, ಕಾರ್ಮಿಕ ಇಲಾಖೆಯಿಂದ ನೀಡುವ ವಿವಿಧ ಸೌಲಭ್ಯಗಳು ಸರಿಯಾಗಿ ದೊರೆಯುತ್ತಿಲ್ಲ ಎಂದು ಸಮರ್ಥ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಮೂಡಲಗಿಯ ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ ಹೇಳಿದರು.ಸೋಮವಾರದಂದು ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸಮರ್ಥ ಕಟ್ಟಡ ಹಾಗೂ ಇತರೆ...
ಸುದ್ದಿಗಳು
ಗಂಗಾ ಪರಮೇಶ್ವರಿ ಸೊಸಾಯಿಟಿಯ ದಶಮಾನೋತ್ಸವ
ಮೂಡಲಗಿ: ಭಾರತೀಯರು ನಂಬುವ ಮಹಾಭಾರತದ ಹುಟ್ಟಿಗೆ ಕಾರಣವಾದ ಸತ್ಯವತಿ ಗಂಗಾ ಮತಸ್ಥ ಸಮಾಜದವಳು ಎನ್ನುವುದು ಹೆಮ್ಮೆಯ ಸಂಗತಿ. ಹೀಗಾಗಿ ಗಂಗಾ ಪರಮೇಶ್ವರಿ ಆರ್ಥಿಕ ಸಂಸ್ಥೆಯನ್ನು ಸ್ಥಾಪಿಸುವ ಮೂಲಕ ಕಳೆದ 10 ವರ್ಷಗಳಿಂದ ಸಮಾಜದ ಬೇಕು-ಬೇಡಗಳಿಗೆ ಸ್ಪಂದಿಸುತ್ತಿರುವ ನಿಮ್ಮೆಲ್ಲರ ಶ್ರಮ ಶ್ಲಾಘನೀಯವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಸೋಮವಾರ ಮಾ-13 ರಂದು ಮೂಡಲಗಿ ನಗರದ...
ಸುದ್ದಿಗಳು
ಮಹಿಳೆ, ಪುರುಷರಿಬ್ಬರೂ ಹೊಂದಾಣಿಕೆಯಿಂದ ಮುನ್ನಡೆದಾಗ ಸಾಧನೆ ಸಾಧ್ಯ – ನ್ಯಾ. ಜ್ಯೋತಿ ಪಾಟೀಲ
ಮೂಡಲಗಿ: ಮಹಿಳೆ ಮತ್ತು ಪುರುಷ ಪರಸ್ಪರ ಹೊಂದಾಣಿಕೆ ಹಾಗೂ ಜವಾಬ್ದಾರಿಯೊಂದಿಗೆ ಮುನ್ನಡೆದಾಗ ಮಾತ್ರ ಯಾವುದೇ ಕ್ಷೇತ್ರದಲ್ಲಾದರೂ ಸಾಧನೆ ಮಾಡಬಹುದು. ಪುರಾತನ ಕಾಲದಿಂದಲೂ ಮಹಿಳೆ ಪ್ರತಿಯೊಂದು ಕ್ಷೇತ್ರದಲ್ಲಿ ತನ್ನ ಛಾಪು ಮೂಡಿಸುವ ಒಂದು ಶಕ್ತಿಯಾಗಿದ್ದಾರೆ ಎಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ. ನ್ಯಾಯಲಯದ ನ್ಯಾಯಾಧೀಶೆ ಜ್ಯೋತಿ ಪಾಟೀಲ ಹೇಳಿದರು.ಸೋಮವಾರದಂದು ಪಟ್ಟಣದ ತಹಶೀಲ್ದಾರ ಕಚೇರಿಯ ಸಭಾಂಗಣದಲ್ಲಿ ಬೆಳಗಾವಿಯ ತುಳಸಿ...
ಸುದ್ದಿಗಳು
ಬೀದರ್; ಅಂತಾರಾಜ್ಯ ಪೊಲೀಸರಿಂದ ಮಹತ್ವದ ಸಭೆ
ಬೀದರ- ರಾಜ್ಯದಲ್ಲಿ ಇಷ್ಟರಲ್ಲಿಯೇ ಸಾರ್ವತ್ರಿಕ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ಚರ್ಚೆ ನಡೆಸಲು ಬೀದರ್ ಜಿಲ್ಲೆಗೆ ಹೊಂದಿಕೊಂಡಿರುವ ಮಹಾರಾಷ್ಟ್ರ ದ ಲಾತೂರ್, ನಾಂದೆಡ ಜಿಲ್ಲೆ ಹಾಗೂ ತೆಲಂಗಾಣ ಸಂಗಾರೆಡ್ಡಿ ಜಿಲ್ಲಾ ಪೊಲೀಸರಿಂದ ಮಹತ್ವದ ಸಭೆ ನಡೆಯಿತು.ಬೀದರ್ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಐದು ಜಿಲ್ಲೆಗಳ ಪೊಲೀಸರು ಅಲ್ಲದೆ ಅಂತಾರಾಜ್ಯ...
ಸುದ್ದಿಗಳು
ಡಿಜೆ ಸಂಸ್ಕೃತಿಯಿಂದ ಜನಪದ ಸಾಹಿತ್ಯ ನಾಶದತ್ತ- ರಾಮು ಮೂಲಗಿ
ಬೆಳಗಾವಿ - ಎಲ್ಲ ಸಾಹಿತ್ಯದ ಬೇರು ಗಳು ಜನಪದ ಸಾಹಿತ್ಯದಲ್ಲಿ ಇವೆ ಜನಪದ ಸಾಹಿತ್ಯ ಇಂದಿನ ಆಧುನಿಕ ಡಿಜೆ ಸಂಸ್ಕೃತಿಯಿಂದ ಹಾಳಾಗುವ ಆತಂಕದಲ್ಲಿ ಇದೆ ಜಾನಪದ ಹಾಡುಗಾರರಾದ ರಾಮು ಮೂಲಗಿಯವರು ವಿಷಾದ ವ್ಯಕ್ತಪಡಿಸಿದರು.ಅವರು ಇಂದು ಹೊಂಬೆಳಕು ಸಾಂಸ್ಕೃತಿಕ ವೇದಿಕೆ ಬೆಳಗಾವಿ ಇವರು ಹಮ್ಮಿಕೊಂಡ...
ಸುದ್ದಿಗಳು
ವಿದ್ಯಾರ್ಥಿಗಳಿಂದ ವಸತಿ ನಿಲಯದಲ್ಲಿ ಉದ್ಯಾನವನ ನಿರ್ಮಾಣ
ಬೆಳಗಾವಿ: ಸ್ಥಳೀಯ ಕಣಬರ್ಗಿಯಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ-2 ರಲ್ಲಿ ಸ್ವಚ್ಛಂದ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಸತಿ ನಿಲಯದ ಆವರಣದಲ್ಲಿ ಮನೋಹರ ಉದ್ಯಾನವನವನ್ನು ಸ್ವಯಂ ಸ್ಪೂರ್ತಿಯಿಂದ ನಿರ್ಮಾಣ ಮಾಡುತ್ತಿದ್ದಾರೆ.ಇದರಿಂದ ವಸತಿ ನಿಲಯದ ಆವರಣ ಸೌಂದರ್ಯೀಕರಣವಾಗುವುದರಲ್ಲಿ ಹೆಚ್ಚು ಮಹತ್ವವನ್ನು ಪಡೆದುಕೊಳ್ಳುತ್ತದೆ ಆದುದರಿಂದ ವಿದ್ಯಾರ್ಥಿಗಳೇ ಆಸಕ್ತಿವಹಿಸಿ ನಿಲಯದಲ್ಲಿ ವಿವಿಧ...
ಸುದ್ದಿಗಳು
ಹಾಲುಮತ ಸಮಾಜದವರು ಹಾಲಿನಷ್ಟೆ ಪವಿತ್ರ; ಅಶೋಕ ಮನಗೂಳಿ
ಸಿಂದಗಿ: ಹಾಲುಮತಸ್ಥರು ಹಾಲಿನಷ್ಟೆ ಪವಿತ್ರರು ವಿಷ ಕೊಟ್ಟವರಿಗೆ ಹಾಲು ಉಣಿಸುವ ಸಮಾಜ ಹಾಲುಮತ ಸಮಾಜ ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಬಣ್ಣಿಸಿದರು.ತಾಲೂಕಿನ ಚಾಂದಕವಟೆ ಗ್ರಾಮದಲ್ಲಿ ರವಿವಾರ ಹಮ್ಮಿಕೊಂಡ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ವೃತ್ತ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿ, ಕಿತ್ತೂರ ರಾಣಿ ಚನ್ನಮ್ಮನ ಆಜ್ಞೆಯನ್ನು ಚಾಚೂ ತಪ್ಪದೆ...
ಸುದ್ದಿಗಳು
ಒಳ್ಳೆಯ ನಾಯಕನ ಆಯ್ಕೆ ಮತದಾರನ ಜವಾಬ್ದಾರಿ – ಪ್ರೊ. ಪೂಜಾರಿ
ಸಿಂದಗಿ: ಭಾರತದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಎಂಬ ನೀತಿಯಂತೆ ಸಮಾನತೆಯ ತತ್ವಕ್ಕನುಗುಣವಾಗಿ ಮತದಾನ ಮಾಡುವುದರಿಂದ ವ್ಯಕ್ತಿ ಗೌರವವನ್ನು ಹೆಚ್ಚಿಸಿ ರಾಜಕೀಯ ಪ್ರಜ್ಞೆಯನ್ನು ಮೂಡಿಸುತ್ತದೆ. ಜವಾಬ್ದಾರಿಯುತ ನಾಯಕರನ್ನು ಆಯ್ಕೆ ಮಾಡುವುದು ಮತದಾರರ ಜವಾಬ್ದಾರಿಯಾಗಿದೆ ಎಂದು ಆರ್.ಡಿ.ಪಾಟೀಲ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕ ಎನ್.ಬಿ. ಪೂಜಾರಿ ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಜರುಗಿದ ಸದ್ವಿಚಾರಗೋಷ್ಠಿಯಲ್ಲಿ ಅವರು ಉಪನ್ಯಾಸ ನೀಡಿ ಮಾತನಾಡಿ,...
ಸುದ್ದಿಗಳು
ದಿ.13 ರಂದು ಸಾಧಕಿಯರಿಗೆ ಸನ್ಮಾನ ಕಾರ್ಯಕ್ರಮ
ಮೂಡಲಗಿ: ತುಳಸಿ ಅಭಿವೃದ್ಧಿ ಸಂಸ್ಥೆ ಬೆಳಗಾವಿ, ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಳಗಾವಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಡಲಗಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಸಾಧಕಿಯರಿಗೆ ವೀರ ರಾಣಿ ಕಿತ್ತೂರ ಚನ್ನಮ್ಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾರ್ಚ 13ರಂದು ಮಧ್ಯಾಹ್ನ1;30ಕ್ಕೆ ಪಟ್ಟಣದ ತಹಶೀಲ್ದಾರ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



