ಸುದ್ದಿಗಳು
ಜನಪದ ವಚನ ಸಾಹಿತ್ಯವು ವೈಚಾರಿಕತೆಯ ಕುರುಹುಗಳು: ಡಾ. ಪೋತರಾಜ
ಮೂಡಲಗಿ: ಅನಾದಿ ಕಾಲದಿಂದಲೂ ವಿಜ್ಞಾನ ಬಳಕೆಯಲ್ಲಿದ್ದು ಆಯಾ ಕಾಲಘಟ್ಟದಲ್ಲಿ ತನ್ನ ವಿಶಿಷ್ಟ ರೂಪತಾಳಿ ಮಹೋನ್ನತ ಕೊಡುಗೆ ನೀಡುತ್ತಾ ಬಂದಿರುವ ಕುರುಹುಗಳೇ ನಮ್ಮ ಜನಪದ ಮತ್ತು ವಚನ ಸಾಹಿತ್ಯ ಹಾಗೆಯೇ ವಚನಕಾರರೇ ಸಮಾಜ ಪರಿವರ್ತನೆಯ ನಿಜ ಸಂಶೋಧಕ, ವಿಜ್ಞಾನಿಗಳೆಂದು ಉಪನ್ಯಾಸಕ,ಸಾಹಿತಿ, ಸಂಶೋಧಕ ಡಾ. ಮಹಾದೇವ ಪೋತರಾಜ ಅಭಿಪ್ರಾಯ ಪಟ್ಟರು.ಅವರು ತಾಲ್ಲೂಕಿನ ಖಾನಟ್ಟಿ ಗ್ರಾಮದ ಸರಕಾರಿ ಪ್ರೌಢ...
ಸುದ್ದಿಗಳು
ವೀರಶೈವ ಲಿಂಗಾಯತ ಮಹಿಳಾ ಸಂಘ ಉದ್ಘಾಟನೆ
ಮೂಡಲಗಿ: ಮಹಿಳೆಯರು ಸ್ವ ಉದ್ಯೋಗಕ್ಕೆ ಸಿಗುವ ನೆರವನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದು ವೀರಶೈವ ಲಿಂಗಾಯತ ಸಂಘದ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶಿಲ್ಪಾ ಗೋಡಿಗೌಡರ ಹೇಳಿದರು.ಅವರು ಪಟ್ಟಣದ ಶ್ರೀ ಬಸವೇಶ್ವರ ಅರ್ಬನ್ ಸೊಸೈಟಿಯ ಸಭಾಂಗಣದಲ್ಲಿ ವೀರಶೈವ ಲಿಂಗಾಯತ ಸಂಘಟನಾ ವೇದಿಕೆಯ ಮೂಡಲಗಿ ಮಹಿಳಾ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸಂಘಟನೆಗಳಿಂದ ನಮ್ಮ ಭಾರತೀಯ ಸಂಸ್ಕರತತಿಯ...
ಸುದ್ದಿಗಳು
ಸಿದ್ದಣ್ಣ ದುರದುಂಡಿಗೆ ಯುವ ಪ್ರಶಸ್ತಿ
ಮೂಡಲಗಿ: ತಾಲ್ಲೂಕಿನ ಹಳ್ಳೂರದ ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂಘದ ಅಧ್ಯಕ್ಷ ಹಾಗೂ ಯುವ ಸಂಘಟಕ ಸಿದ್ದಣ್ಣ ದುರದುಂಡಿ ಅವರಿಗೆ ಭಾರತ ಸರ್ಕಾರ ನೆಹರು ಯುವ ಕೇಂದ್ರ ಬೆಳಗಾವಿ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ 2022 - 23 ನೇ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ಸಾಂಘಿಕ ಯುವ ಪ್ರಶಸ್ತಿಯನ್ನು ಬೆಳಗಾವಿಯಲ್ಲಿ...
ಸುದ್ದಿಗಳು
ಸ್ಮಶಾನ ಕಂಪೌಂಡ್ ಕಾಮಗಾರಿಗೆ ಪೂಜೆ ನೆರವೇರಿಸಿದ ಶಾಸಕ
ಸಿಂದಗಿ: ತಾಲೂಕಿನ ಕೊಕಟನೂರ ಗ್ರಾಮದಲ್ಲಿ ಪ್ರತಿಯೊಂದು ಜನಾಂಗಕ್ಕೆ ನನ್ನ ಈ ಒಂದು ವರ್ಷದ ಅಲ್ಪ ಅವಧಿಯಲ್ಲಿ ಕೆಲಸಗಳನ್ನು ಮಾಡಿಕೊಟ್ಟಿದ್ದೇನೆ ನನ್ನ ಮತ ಕ್ಷೇತ್ರದಲ್ಲಿ ಯಾವುದೇ ರೀತಿಯ ಜಾತಿಯ ಭೇದಭಾವ ಇರಬಾರದು ನನ್ನ ಮತಕ್ಷೇತ್ರ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮದಲ್ಲಿ, ಹಜ್ ಮತ್ತು ವಕ್ಪ ಇಲಾಖೆಯ...
ಸುದ್ದಿಗಳು
ದಾಖಲೆ ಉದ್ದದ ಹುಬ್ಬಳ್ಳಿ ರೇಲ್ವೆ ಪ್ಲಾಟ್ ಫಾರಂ
ಹುಬ್ಬಳ್ಳಿ: ಹುಬ್ಬಳ್ಳಿಯ ಶ್ರೀಸಿದ್ಧಾರೂಢ ರೇಲ್ವೇ ನಿಲ್ದಾಣದ ಪ್ಲಾಟ್ ಫಾರಂ ಈಗ ವಿಶ್ವದಲ್ಲಿಯೇ ಅತಿ ಉದ್ದದ ಪ್ಲಾಟ್ ಫಾರಂ ಆಗಿ ಹೊರಹೊಮ್ಮಿದೆ.ಸುಮಾರು ಒಂದೂವರೆ ಕಿಮೀ ಉದ್ದದ ರೇಲ್ವೇ ಪ್ಲಾಟ್ ಫಾರಂ ಇದಾಗಿದ್ದು ಪ್ರಧಾನಿ ನರೇಂದ್ರ ಮೋದಿ ಇಂದು ದೇಶಕ್ಕೆ ಸಮರ್ಪಿಸಿದರು.ಸುಮಾರು ೧೩೬೬ ಮೀಟರ್ ಉದ್ದವಿದ್ದ ಉತ್ತರ ಪ್ರದೇಶದ ಗೋರಖಪುರ ರೇಲ್ವೆ ಪ್ಲಾಟ್ ಫಾರಂ ಈವರೆಗಿನ ಅತಿ ಉದ್ದದ...
ಸುದ್ದಿಗಳು
ಇಚ್ಚಂಗಿಯವರ ಕೃತಿಗಳು ಸಮಾಜದ ಪ್ರತಿಬಿಂಬಗಳು – ಡಾ. ಗುರುದೇವಿ
ಬೆಳಗಾವಿ: ಡಾ. ರಾಜಶೇಖರ ಇಚ್ಚಂಗಿ ಬೆಳಗಾವಿ ಜಿಲ್ಲೆಯ ಸಾಂಸ್ಕೃತಿಕ ಸಾಹಿತ್ಯಿಕ ರಾಯಭಾರಿ ಶ್ರೀಯುತರ ಎಲ್ಲ ಕೃತಿಗಳು ಸಮಾಜದ ಪ್ರತಿಬಿಂಬಗಳಾಗಿ ಲೋಕಕ್ಕೆ ದಿವ್ಯ ಸಂದೇಶವನ್ನು ನೀಡಿವೆ ಎಂದು ಡಾ. ಗುರುದೇವಿ ಹುಲೆಪ್ಪನವರಮಠ ವಿವರಿಸಿದರು.ತನ್ಮಯ ಚಿಂತನ ಚಾವಡಿ ಬೆಳಗಾವಿ ಹಾಗೂ ಮಹೇಶ ಪಿ.ಯ. ಕಾಲೇಜಿನಲ್ಲಿ ಡಾ. ರಾಜಶೇಖರ ಇಚ್ಚಂಗಿ ಅವರ ಬೆಳಗಾವಿ ಜಿಲ್ಲೆ ಸಾಂಸ್ಕೃತಿಕ ವೈವಿಧ್ಯತೆ ಗ್ರಂಥ...
ಸುದ್ದಿಗಳು
ಧಾರವಾಡದಲ್ಲಿ ಮಾ.೧೭ರಿಂದ ಕರ್ನಾಟಕ ಚಲನಚಿತ್ರೋತ್ಸವ
ಹುಬ್ಬಳ್ಳಿ: ಕರ್ನಾಟಕ ಚಲನಚಿತ್ರ ಮತ್ತು ಕಿರುಚಿತ್ರ ಕಲಾವಿದರ ಕ್ಷೇಮಾಭಿವೃದ್ಧಿ ಮಂಡಳಿ ಹಾಗೂ ಚೇತನ ಫೌಂಡೇಷನ್ ಹುಬ್ಬಳ್ಳಿ ಇವರ ಸಹಯೋಗದೊಂದಿಗೆ ಮಾರ್ಚ ೧೭, ೧೮ ಮತ್ತು ೧೯ ಶುಕ್ರವಾರದಿಂದ ರವಿವಾರದವರೆಗೆ ಧಾರವಾಡದ ರಂಗಾಯಣದಲ್ಲಿ ಕರ್ನಾಟಕ ಚಲನಚಿತ್ರೋತ್ಸವ ಆಯೋಜಿಸಲಾಗಿದ್ದು ಖ್ಯಾತ ಚಲನಚಿತ್ರ ನಟ ನಟಿಯರು ಭಾಗವಹಿಸುತ್ತಿದ್ದಾರೆ.ಚಲನಚಿತ್ರ, ಕಿರುಚಿತ್ರ, ಸಾಕ್ಷ್ಯಚಿತ್ರ ಮುಂತಾದ ವಿಭಾಗಗಳಲ್ಲಿ ಪ್ರಶಸ್ತಿ ಪ್ರದಾನ, ಹೊಸ ಪ್ರತಿಭೆಗಳಿಗೆ...
ಸುದ್ದಿಗಳು
ಜಾತ್ರಾ ಪದ್ಧತಿಯಿಂದ ಬದುಕು ಸುಲಭವಾಗಿದೆ- ಈರಣ್ಣ ಕಡಾಡಿ
ಮೂಡಲಗಿ: ಭಾರತ ದೇಶದಲ್ಲಿ ಜಾತ್ರಾ ಪದ್ದತಿ ಎನ್ನುವಂತಹದ್ದು ನಂಬಿಕೆಗಳ ಆಧಾರದ ಮೇಲೆ ನಿಂತಿದೆ. ಹೀಗಾಗಿ ಶ್ರದ್ದೆ, ಭಕ್ತಿ ನಂಬಿಕೆಯನ್ನು ಉಳಿಸಿಕೊಂಡು ಗ್ರಾಮದಲ್ಲಿ ಶಾಂತಿ, ಸೌಹಾರ್ದತೆ ಸುವ್ಯವಸ್ಥೆಯಿಂದ ನಾವು ಬದುಕು ನಡೆಸಲು ಅನುಕೂಲವಾಗುತ್ತದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಶನಿವಾರ ಮಾ-10 ರಂದು ಕುಲಗೋಡ ಗ್ರಾಮದ ಆರಾಧ್ಯ ದೇವತೆ ಶ್ರೀ ದ್ಯಾಮವ್ವ ದೇವಿಯ ಜಾತ್ರಾ...
ಸುದ್ದಿಗಳು
ಈ ಸಲ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ- ಗೋವಿಂದ ಕಾರಜೋಳ
ಸಿಂದಗಿ: ಹಿಂದುಳಿದ ವರ್ಗಗಳ ಆಯೋಗಗಳಿಗೆ ಸಂವಿಧಾನಾತ್ಮಕ ಅಧಿಕಾರ ಕೊಟ್ಟವರು ಪ್ರದಾನ ನರೇಂದ್ರ ಮೋದೀಜಿಯವರು. ಆಯಾ ಕ್ಷೇತ್ರದಲ್ಲಿ ಪಕ್ಷದ ಸಿದ್ದಾಂತದಲ್ಲಿ ಕಾರ್ಯ ನಿರ್ವಹಿಸಬೇಕು ಮುಂದಿನ 2023ರ ಚುನಾವಣೆಯಲ್ಲಿ ಪ್ರತಿಶತ 99 ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ನೀಡುವ ಭರವಸೆ ಇದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಮತ ವ್ಯಕ್ತಪಡಿಸಿದರು.ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ...
ಸುದ್ದಿಗಳು
ತಳವಾರ ನೌಕರ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ರಾಜು ನರಗೋದಿ ಆಯ್ಕೆ
ಸಿಂದಗಿ: ಕರ್ನಾಟಕ ರಾಜ್ಯ ತಳವಾರ ನೌಕರರ ಮಹಾಸಭಾದ ರಾಜ್ಯ ಉಪಾಧ್ಯಕ್ಷರನ್ನಾಗಿ ರಾಜು ನರಗೋದಿಯವರನ್ನು ಆಯ್ಕೆ ಮಾಡಲಾಗಿದೆ.ಮಹಾಸಭಾದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತಳವಾರ ಮಹಾಸಭಾದ ರಾಜ್ಯಾಧ್ಯಕ್ಷ ಸಿದ್ದರಾಮ ಜೇರಟಗಿ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವರುದ್ರಪ್ಪ ತಳವಾರ ಮತ್ತು ರಾಜ್ಯ ಖಜಾಂಚಿ ಅಣ್ಣಾರಾಯ ತಳವಾರ ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ತಳವಾರ ನೌಕರರ ರಾಜ್ಯಮಟ್ಟದ ಪದಾಧಿಕಾರಿಗಳ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



