ಸುದ್ದಿಗಳು
ಮೂಡಲಗಿ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್. ದ್ರುವನಾರಾಯಣ ಅವರ ನಿಧನದ ಹಿನ್ನೆಲೆಯಲ್ಲಿ ಮಾ.15ರಂದು ಮೂಡಲಗಿಯಲ್ಲಿ ನಡೆಯಬೇಕಿದ್ದ ಪ್ರಜಾಧ್ವನಿ ಯಾತ್ರೆಯ ಕಾರ್ಯಕ್ರಮವನ್ನು ಮಾ.17ಕ್ಕೆ ಮುಂದೂಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಅರವಿಂದ ದಳವಾಯಿ ತಿಳಿಸಿದ್ದಾರೆ.ಮಾ.15ರಂದು ಮೂಡಲಗಿಯ ಶ್ರೀ ಬಸವರಂಗ ಮಂಟಪದ ಮೈದಾನದಲ್ಲಿ ವೇದಿಕೆ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.ಈ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಲಿದ್ದರು ಆದರೆ ದ್ರುವನಾರಾಯಣ ಅವರ...
ಸುದ್ದಿಗಳು
ವಿಜಯ ಸಂಕಲ್ಪ ಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಬನ್ನಿ- ರಮೇಶ ಭೂಸನೂರ
ಸಿಂದಗಿ: ರಾಜ್ಯಾದ್ಯಂತ ಭಾರತೀಯ ಜನತಾ ಪಾರ್ಟಿ ಹಮ್ಮಿಕೊಂಡಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಐಕ್ಯತಾ ಸ್ಥಳವಾದ ನಂದಗಡದಿಂದ ಪ್ರಾರಂಭಗೊಂಡ ರಾಜ್ಯದ ಎರಡನೇ ಹಂತದ ವಿಜಯ ಸಂಕಲ್ಪ ಯಾತ್ರೆಯನ್ನು ರಾಜ್ಯದ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಅವರು ಚಾಲನೆ ನೀಡುವರು.ಅದರ ಭಾಗವಾಗಿ ಮಾ. 11 ರಂದು ಬೆಳಿಗ್ಗೆ ಬೃಹತ್ ರೋಡ್ ಶೋ ಗಾಗಿ ವಿಜಯ ಸಂಕಲ್ಪ ಯಾತ್ರೆ...
ಸುದ್ದಿಗಳು
ಬಿಜೆಪಿ ಕಿತ್ತೊಗೆಯಲು ನಮ್ಮನ್ನು ಬೆಂಬಲಿಸಿ – ಅರವಿಂದ ದಳವಾಯಿ
ಅರಭಾವಿ ಕಾಂಗ್ರೆಸ್ ನಲ್ಲಿ ಒಗ್ಗಟ್ಟಿನ ಮಂತ್ರ
ಮೂಡಲಗಿ - ಬರುವ ಚುನಾವಣೆಯಲ್ಲಿ ಅರಭಾವಿ ಕ್ಷೇತ್ರದಿಂದ ಆರು ಜನ ಆಕಾಂಕ್ಷಿಗಳಿದ್ದೆವು. ಈಗ ಯಾರಿಗೇ ಟಿಕೆಟ್ ಕೊಟ್ಟರೂ ಕೂಡ ಎಲ್ಲರೂ ಕೂಡಿ ಆ ವ್ಯಕ್ತಿಯ ಪರವಾಗಿ ತನುಮನಧನದಿಂದ ಪ್ರಾಮಾಣಿಕವಾಗಿ ಶ್ರಮಿಸುವ ನಿರ್ಧಾರಕ್ಕೆ ಬಂದಿದ್ದೇವೆ. ಇದು ಅರಭಾವಿ ಕ್ಷೇತ್ರದ ಜನರಿಗೆ ನಮ್ಮ ವಚನ. ಅರಭಾವಿ ಶಾಸಕರನ್ನು ಶತಾಯಗತಾಯ ಸೋಲಿಸಬೇಕು. ಆದ್ದರಿಂದ...
ಸುದ್ದಿಗಳು
ಶಿಕ್ಷಕರ ಸಂಘಕ್ಕೆ ಗೋವಿಂದ ಸಣ್ಣಕ್ಕಿ ಅಧ್ಯಕ್ಷರಾಗಿ ಆಯ್ಕೆ
ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಗೋವಿಂದ ಯ. ಸಣ್ಣಕ್ಕಿ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಪದವೀಧರ ಪ್ರಾಥಮಿಕ ಶಿಕ್ಷಕರ (ಜಿಪಿಟಿ) ಸಂಘದ ಜಿಲ್ಲಾ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವರು.ಇತ್ತೀಚೆಗೆ ಚಿಕ್ಕೋಡಿಯಲ್ಲಿ ಜರುಗಿದ ಜಿಲ್ಲಾ ಸಂಘದ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ರಾಜ್ಯ ಖಜಾಂಚಿ ಶಂಕರ ಕೆ.ಎನ್. ಅವರ ನೇತೃತ್ವದಲ್ಲಿ ಸಣ್ಣಕ್ಕಿ ಅವರ ಆಯ್ಕೆ...
ಸುದ್ದಿಗಳು
ಮೂಡಲಗಿ: ಪಟ್ಟಣದಲ್ಲಿ ನೂತವಾಗಿ ನಿರ್ಮಾಣವಾಗುತ್ತಿರುವ ಮೂಡಲಗಿ ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯ ಕಟ್ಟಡದ ಆವರಣದಲ್ಲಿ 3.48 ಕೋಟಿ ವೆಚ್ಚದಲ್ಲಿ ವಿವಿಧ ಕಟ್ಟಡ ಕಾಮಗಾರಿಗಳಿಗೆ ಗುರುವಾರದಂದು ದಿವಾಣಿ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶರಾದ ಜ್ಯೋತಿ ಪಾಟೀಲ ಅವರು ಗುದ್ದಲಿ ಪೂಜೆ ನೆರೆವೇರಿಸಿದರು.ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್ ಎಸ್ ಗೋಡಿಗೌಡರ, ಉಪಾಧ್ಯಕ್ಷ ಎಲ್ ಬಿ...
ಸುದ್ದಿಗಳು
ಸಿಂದಗಿ: ಮಹಿಳಾ ದಿನಾಚರಣೆಯಲ್ಲಿ ಮಹಿಳಾ ಸಾಧಕಿಯರಿಗೆ ಸನ್ಮಾನ
ಸಿಂದಗಿ: ನಮಗೆ ಸಂವಿಧಾನ ರಚನೆ ಆಗಿ 70 ವರ್ಷ ಕಳೆದರೂ ಪಿತೃ ಪ್ರಧಾನ ವ್ಯವಸ್ಥೆಯಲ್ಲಿ ಹೆಣ್ಣಿಗೆ ಸಮಾನವಾದ ಹಕ್ಕು ಸಿಕ್ಕಿಲ್ಲ. ಇವತ್ತಿಗೂ ಕೂಡಾ ಮಹಿಳೆಯರ ಮೇಲೆ ನಡೆಯುತ್ತಿರುವ ಅನೇಕ ದೌರ್ಜನ್ಯ, ಅತ್ಯಾಚಾರ ನಿಂತಿಲ್ಲ.ಇದು ಅಲ್ಲದೆ ಜಾತಿ ಹಾಗೂ ಧರ್ಮದ ಹೆಸರಲ್ಲಿ ನಮ್ಮ ಮೇಲೆ ದೌರ್ಜನ್ಯ ಅಗುತ್ತಿದೆ. ಇದರಿಂದ ಪ್ರತಿಯೊಬ್ಬರು ಮಾನಸಿಕ ಹಿಂಸೆ, ದೈಹಿಕ ನೋವುವನ್ನು...
ಸುದ್ದಿಗಳು
ಸಂಗೊಳ್ಳಿ ರಾಯಣ್ಣನ ಪುತ್ಥಳಿ ಅನಾವರಣ
ಸಿಂದಗಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರು ಇಂದಿನ ಪೀಳಿಗೆಗೆ ಆದರ್ಶರಾಗಬೇಕು ಎನ್ನುವ ದೃಷ್ಟಿಯಿಂದ ಈ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣನವರ ಕಂಚಿನ ಪುತ್ಥಳಿ ಅನಾವರಣಗೊಳಿಸಿದ್ದು ಸ್ತುತ್ಯರ್ಹ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ತಾಲೂಕಿನ ಕೊಕಟನೂರ ಗ್ರಾಮದಲ್ಲಿ ನಡೆದ, ಶ್ರೀ ಕೆಂಚಲಿಂಗೇಶ್ವರ ಕೃಪಾಶಿರ್ವಾದದಿಂದ ಸರ್ವಧರ್ಮ ಸಮ್ಮುಖದಲ್ಲಿ ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಕಂಚಿನ ಪುತ್ಥಳಿ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿ, ಸಿಂದಗಿಯಿಂದ ಕೊಕಟನೂರ...
ಸುದ್ದಿಗಳು
ರೈತರು ಆಧುನಿಕ ಕೃಷಿಯಲ್ಲಿ ತೊಡಗಿ ಪ್ರಗತಿ ಹೊಂದಬೇಕು – ಈರಣ್ಣ ಕಡಾಡಿ
ಮೂಡಲಗಿ: ಕೃಷಿ ಚಟುವಟಿಕೆಗಳಲ್ಲಿ ತೊಡಗಿರುವ ರೈತರು ಕಾಲಕ್ಕೆ ತಕ್ಕಂತೆ ತಮ್ಮ ಚಟುವಟಿಕೆಗಳನ್ನು ಬದಲಾಯಿಸಿಕೊಳ್ಳುವ ಮೂಲಕ ಆಧುನಿಕ ತಂತ್ರಜ್ಞಾನಗಳನ್ನು ಉಪಯೋಗಿಸಿಕೊಂಡು ರೈತ ಕೇವಲ ರೈತನಾಗಿ ಇರದೇ ಉದ್ದಿಮೆಯಾಗಿ, ವ್ಯಾಪಾರಸ್ಥನಾಗಿ ಹೊರಹೊಮ್ಮಬೇಕಾದ ಅಗತ್ಯತೆ ಇದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ಗುರುವಾರ ಮಾ-09 ರಂದು ಕಲ್ಲೋಳಿ ಪಟ್ಟಣದ ಮಲ್ಲಿಕಾರ್ಜುನ ಖಾನಗೌಡ್ರ ತೋಟದಲ್ಲಿ ಕೃಷಿ ಸಂಜೀವಿನಿ ಸಾವಯವ...
ಸುದ್ದಿಗಳು
ಡಾ. ಪಂ. ಪುಟ್ಟರಾಜ ಕೃಪಾಭೂಷಣ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ
ಗದುಗಿನ ಡಾ. ಪಂ. ಪುಟ್ಟರಾಜ ಸೇವಾ ಸಮಿತಿಯು, ೨೩ ವರ್ಷಗಳಿಂದ ಗೌರವಿಸುತ್ತಾ ಬಂದಿರುವ ಡಾ. ಪಂ. ಪುಟ್ಟರಾಜ ಕೃಪಾಭೂಷಣ ರಾಷ್ಟ್ರೀಯ ಪ್ರಶಸ್ತಿಗೆ, ಖ್ಯಾತ ಹಿಂದೂಸ್ಥಾನಿ ಗಾಯಕ, ಪುಟ್ಟರಾಜರ ಪರಮ ಶಿಷ್ಯ, ರೇವಣಸಿದ್ಧಯ್ಯ ಹಿರೇಮಠ ಚಿಂಚೋಳಿ, ಆಕಾಶವಾಣಿ ಸುಗಮಸಂಗೀತ ಕಲಾವಿದೆ ಶ್ರೀಮತಿ ಡಾ. ಸುಮಾ ಹಡಪದ ಹಳಿಯಾಳ, ಸಾಹಿತಿ, ಸಂಘಟಕ, ಬಹುಮುಖ ಪ್ರತಿಭಾನ್ವಿತ ಶಿಕ್ಷಕ, ಡಾ....
ಸುದ್ದಿಗಳು
ಅರಭಾವಿ ಕ್ಷೇತ್ರದ ಅಶ್ವಮೇಧ ಕುದುರೆ ಕಟ್ಟುವವರು ಯಾರು?
ಮೂಡಲಗಿ: ಮತ್ತೊಮೆ ಚುನಾವಣಾ ಸಮರಕ್ಕೆ ಸಜ್ಜಾಗಿರುವ ಅರಭಾವಿ ಕ್ಷೇತ್ರ. ಅರಭಾವಿ 1967 ರಲ್ಲಿ ಎ.ಆರ್.ಪಂಚಗಾವಿ( INC)ಕಾಂಗ್ರೆಸ್ ಪಕ್ಷದಿಂದ ಆಯ್ಕೆ.1972 ಕೆ.ವಿ.ಶಿವಲಿಂಗಪ್ಪ(INC)ಕಾಂಗ್ರೆಸ್ ಪಕ್ಷ ಮರು ಆಯ್ಕೆ ಮತ್ತು 1978 ರಿಂದ ಕಾಂಗ್ರೆಸ್ ಪಕ್ಷದಿಂದ ವ್ಹಿ.ಎಸ್.ಕೌಜಲಗಿ ಸತತವಾಗಿ ಐದು ಬಾರಿ ಆಯ್ಕೆ ಆಗಿರುತ್ತಾರೆ.1985 ರಲ್ಲಿ ವ್ಹಿ.ಎಸ್.ಕೌಜಲಗಿ ಅವರಿಗೆ ಕಾಂಗ್ರೆಸ್ ಪಕ್ಷದಿಂದ "ಬಿ" ಫಾರ್ಮ್ ಸಿಗಲಿಲ್ಲ ಆದಕಾರಣ ಸ್ವತಂತ್ರ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



