ಸುದ್ದಿಗಳು

“ನನ್ನ ಕ್ಷೇತ್ರದ ಜನರೇ ನನ್ನ ದೇವರು” ಎಂದ ಶಾಸಕ‌ ಬಾಲಚಂದ್ರ ಜಾರಕಿಹೊಳಿ

ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಿದ ಕಾರ್ಯಕರ್ತರು, ಬೃಹತ್ ಬೈಕ್ ರ್ಯಾಲಿ-ರೋಡ್ ಶೋ. ಕೇಸರಿಮಯವಾದ ಮೂಡಲಗಿ ಪಟ್ಟಣ ಮೂಡಲಗಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ನೋಡಿದ ಮೇಲೆ ಪ್ರತಿಯೊಬ್ಬರಿಗೂ ಸಾಕ್ಷಾತಃ ದೇವರಂತೆ ಕಾಣುತ್ತಾರೆ. ಅಷ್ಟೊಂದು ದೈವಿ ಸಂಕಲ್ಪ ಅವರಲ್ಲಿದೆ. ಹೀಗಾಗಿಯೇ ಜಗತ್ತಿನ ಹಲವಾರು ರಾಷ್ಟçಗಳು ಭಾರತದತ್ತ ಆಕರ್ಷಿಸಲು ಕಾರಣವಾಗಿದೆ. ಮೋದಿಯವರು ವಿಶ್ವಗುರುವಾಗಿ ಕಾಣತೊಡಗಿದ್ದಾರೆಂದು ಶಾಸಕ,...

ಓತಿಹಾಳ ಶಾಲಾ ವಿದ್ಯಾರ್ಥಿಗಳಿಗೆ ದ್ರಾಕ್ಷಿ ವಿತರಣೆ

ಸಿಂದಗಿ: ಸನಾತನ ಧರ್ಮದಲ್ಲಿ ದಾನ ಧರ್ಮ ಪರೋಪಕಾರಕ್ಕೆ  ವಿಶೇಷ ಮಹತ್ವವಿದೆ ಎಂದು ಓತಿಹಾಳ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ  ಶಿಕ್ಷಣ ಪ್ರೇಮಿ ಶಿವಾನಂದ ಸಾಲಿಮಠ ಹೇಳಿದರು.ತಾಲೂಕಿನ ಓತಿಹಾಳ ಗ್ರಾಮದ  ಪ್ರಗತಿ ಪರ ರೈತರು ಮಹಾದಾನಿ ರವಿ ಗೌಡ ಸಿದ್ದನಗೌಡ ಪಾಟೀಲ ಅವರ ತಂದೆಯವರಾದ ದಿವಂಗತ ಶ್ರೀ ಸಿದ್ದನಗೌಡ ಬಂಗಾರಪ್ಪಗೌಡ ಪಾಟೀಲರವರ ಸ್ಮರಣಾರ್ಥವಾಗಿ...

ಸಿಂದಗಿ: ನೂತನ ಅಧ್ಯಕ್ಷರ ಅವಿರೋಧ ಆಯ್ಕೆ

ಸಿಂದಗಿ: ಪುರಸಭೆ ಅಧ್ಯಕ್ಷರ ಹುದ್ದೆಗೆ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆಗೆ ಒಟ್ಟು 23 ಸದಸ್ಯರಲ್ಲಿ 22 ಸದಸ್ಯರು ಹಾಜರಾಗಿ 11ನೇ ವಾರ್ಡ ಸದಸ್ಯೆ ವಿಜಯಲಕ್ಷ್ಮೀ ನಾಗೂರ ಅವರು ಗೈರು ಉಳಿದು ಓರ್ವ ಅಭ್ಯರ್ಥಿ ಹಣಮಂತ ಸುಣಗಾರ ಅವರು ನಾಮನಿರ್ದೇಶನ ಪತ್ರ ನೀಡಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ತಹಶೀಲ್ದಾರ ವ ಚುನಾವಣಾಧಿಕಾರಿ ನಿಂಗಣ್ಣ ಬಿರಾದಾರ ಘೋಷಣೆ ಮಾಡಿದರು.ಪಟ್ಟಣದ...

ಕಾಂಗ್ರೆಸ್ ಗ್ಯಾರಂಟಿ ಬಗ್ಗೆ ಪ್ರಚಾರ

ಸಿಂದಗಿ: ಮತಕ್ಷೇತ್ರದ ಕೊರಹಳ್ಳಿ, ಆಹೇರಿ  ಸೇರಿದಂತೆ ಅನೇಕ ಗ್ರಾಮಗಳಲ್ಲಿ ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಯವರ ನೇತೃತ್ವದಲ್ಲಿ ನಾಯಕರು ಮನೆ ಮನೆಗೆ ಭೇಟಿ ನೀಡಿ ಕಾಂಗ್ರೆಸ್ ಗ್ಯಾರಂಟಿಯ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಅನ್ನಭಾಗ್ಯ ಯೋಜನೆಯ ಬಗ್ಗೆ ಸವಿಸ್ತಾರವಾಗಿ ತಿಳಿಸಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.ಇದೆ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಬಾಗಪ್ಪಗೌಡ ಪಾಟೀಲ,...

ಮರೆಯಾಗುತ್ತಿರುವ ಕೌಟುಂಬಿಕ ಮೌಲ್ಯ ಕುರಿತು ಉಪನ್ಯಾಸ

ಬೆಳಗಾವಿ: ಮಹಾಂತೇಶ ನಗರದ ಫ.ಗು.ಹಳಕಟ್ಟಿ ಭವನದಲ್ಲಿ ಶರಣ ಸಿ ಬಿ ಮಠಪತಿ ನಿವೃತ್ತ ಪ್ರಾಚಾಯ೯ರು, ಮರೆಯಾಗುತ್ತಿರುವ ಕೌಟುಂಬಿಕ ಮೌಲ್ಯಗಳು ಕುರಿತು ಉಪನ್ಯಾಸ ನೀಡಿದರು.25ವಷ೯ದ ಹಿಂದೆ ಒಂದು ಗ್ರಾಮದಲ್ಲಿ ಅಣ್ಣಾ ಕಾಕಾ ಅಮ್ಮಾ ನಮಸ್ಕಾರ ಎನ್ನುವ ಒಳ್ಳೆಯ ಸಂಸ್ಕಾರ ಇತ್ತು ಆದರೆ ಇಂದು ಅದು ಮಾಯವಾಗಿದೆ. ಮಾನವ ಇಂದು ರಸ್ತೆ ಮಾಡಿಸಿದೆ ಗುಡಿ ಕಟ್ಟಿಸಿದೆ ನನಗೇನು ಮಾಡಿದೆ...

ಬೀದರ್ ಪೋಲಿಸರ ಭರ್ಜರಿ ಕಾರ್ಯಾಚರಣೆ; ಹೋಳಿ ನಿಮಿತ್ತ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸಾರಾಯಿ ವಶ

ಬೀದರ: ಹೋಳಿ ಹಬ್ಬದ ನಿಮಿತ್ತ ಮದ್ಯ ನಿಷೇಧ ಮಾಡಿದ್ದರೂ ಹಬ್ಬದಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಸಂಗ್ರಹಿಸಲಾಗಿದ್ದ ರೂ.೪.೬೮ ಲಕ್ಷ ಮೌಲ್ಯದ ಮದ್ಯವನ್ನು  ಬೀದರ್ ಪೋಲಿಸರು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.ಮನೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ೪.೬೮ ಲಕ್ಷ ರೂ. ಮೌಲ್ಯದ ಮದ್ಯವನ್ನು ರೌಡಿ ನಿಗ್ರಹ ದಳದ ತಂಡ ಜಪ್ತಿ ಮಾಡಿದೆ.ಜಿಲ್ಲಾ ವರಿಷ್ಠ ಪೊಲೀಸ...

ನಕಲು ಮುಕ್ತ ಪರೀಕ್ಷೆಗಳು ನಡೆಯಬೇಕು

ಸಿಂದಗಿ: ದ್ವಿತೀಯ ಪಿ ಯು ಸಿ ವಾರ್ಷಿಕ ಪರೀಕ್ಷೆ ಮಾ. 9 ರಿಂದ 29 ರ ವರೆಗೆ ನಡೆಯಲಿದ್ದು ಸತತ ಎರಡು ವರ್ಷಗಳಿಂದ ವಿದ್ಯಾರ್ಥಿಗಳಿಗೆ ಪಾಠ ಬೋಧನೆ ಮಾಡಿ ಮಕ್ಕಳ ಗುಣಮಟ್ಟವನ್ನು ಹೆಚ್ಚಿಸಿದ್ದೀರಿ ಅದು ಅನಾವರಣಗೊಳ್ಳುವ ಹಂತಕ್ಕೆ ತಲುಪಿಸಿದ್ದೀರಿ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರಿಪೂರ್ಣವಾಗಿ ಪರೀಕ್ಷೆಗಳನ್ನು ಬರೆಯಬೇಕು ನಕಲು ಮುಕ್ತ ಪರೀಕ್ಷೆಗಳು ನಡೆಯಬೇಕು ಎಂದು...

ಕಲಿತ ಶಾಲೆಗೆ ಕೀರ್ತಿ ತನ್ನಿರಿ‌: ಜಂಬಗಿ

ಸವದತ್ತಿ: ಇವತ್ತಿನ ಸ್ಪರ್ಧಾತ್ಮಕ ಯುಗದಲ್ಲಿ ಓದು   ಬಹುಮುಖ್ಯವಾಗಿದೆ. ಕಲಿತ ಶಾಲೆ ಹಾಗೂ ಕಲಿಸಿದ ಗುರುಗಳಿಗೆ ಮತ್ತು ಹೆತ್ತವರಿಗೆ ಕೀರ್ತಿ ತರುವಂತಹ ಕಾರ್ಯಮಾಡಿರೆಂದು ಪ್ರಧಾನ ಗುರುಗಳಾದ ಎಸ್‌.ಬಿ.ಜಂಬಗಿ ಹೇಳಿದರು.ಮದ್ಲೂರ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಏಳನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಹಿರಿಯ ಶಿಕ್ಷಕ ಜಿ.ಎ.ಸುಣಗಾರ ಪ್ರಾಸ್ತಾವಿಕವಾಗಿ ಮಾತನಾಡಿದರು.ಶ್ರೀ ರಂಗಪೂರ...

ಕಲ್ಲೋಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣ ಪಂಚಾಯತ ಕಾರ್ಯಾಲಯದಲ್ಲಿ ರವಿವಾರದಂದು ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿಯನ್ನು ಆಚರಿಸಲಾಯಿತು.ಶ್ರೀ ಜಗದ್ಗುರು ರೇಣುಕಾಚಾರ್ಯ ಅವರ ಭಾವಚಿತ್ರಕ್ಕೆ ಅಧಿಕಾರಿಗಳು ಮತ್ತು ಮಂಜುಳಾ ಹಿರೇಮಠ ಅವರು ಪೂಜೆ ಸಲ್ಲಿಸಿದರು.ಈ ಸಮಯದಲ್ಲಿ ಮಹಾದೇವ ಮದಬಾಂವಿ, ರಾಮಣ್ಣ ಹಿರೇಮಠ, ಹಡಗಿನಾಳ, ಶಂಕರ ಬೆಳಕೂಡ ದುಂಡಯ್ಯಾ , ಅಪ್ಪಾಸಾಬ ಮಳವಾಡ, ಮಂಜುಳಾ ಹಿರೇಮಠ, ಬಸವರಾಜ ಕರಗಾಂವಿಮಠ,...

ಡಾ.ಗಡ್ಡಿಗೌಡರ ‘ದಾಸರ ದಾರಿಯಲ್ಲಿ’ ಕೃತಿ ಬಿಡುಗಡೆ ಕಾರ್ಯಕ್ರಮ

ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಕನ್ನಡ ಸಂಘದ ವತಿಯಿಂದ ಮಾರ್ಚ  6 ರಂದು ಸೋಮವಾರ ಮಧ್ಯಾಹ್ನ 3.30 ಗಂಟೆಗೆ ಉಪನ್ಯಾಸ ಹಾಗೂ ಡಾ.ಎಫ್.ಡಿ.ಗಡ್ಡಿಗೌಡರ ಅವರ ದಾಸರ ದಾರಿಯಲ್ಲಿ ಕೃತಿ ಲೋಕಾರ್ಪಣೆ ಜರುಗಲಿದೆ.ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎ.ಎನ್.ಪ್ಯಾಟಿ ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮೋಹನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group