ಸುದ್ದಿಗಳು
ಗ್ರಾಮೀಣ ಬಡ ರೈತರಿಗೆ ಉಚಿತ ಆರೋಗ್ಯ ಸೇವೆ ದೊರೆಯುವಂತಾಗಲಿ- ಅರವಿಂದ ದಳವಾಯಿ
ಮೂಡಲಗಿ: ಗ್ರಾಮೀಣ ಭಾಗದ ಬಡವರಿಗೆ, ರೈತರಿಗೆ ಕೂಲಿಕರ್ಮಿಗಳಿಗೆ, ಮಹಿಳೆಯರು ಮಕ್ಕಳಿಗೆ ದುಡ್ಡು ಕೊಟ್ಟು ಆರೋಗ್ಯವನ್ನು ತಪಾಸಿಸಿಕೊಂಡು ಚಿಕಿತ್ಸೆ ಪಡೆಯುವುದು ತುಂಬಾ ಕಷ್ಟದ ಕೆಲಸ. ಬಡವರ ರೈತರ ಮಹಿಳೆಯರ ಮಕ್ಕಳ ಅನುಕೂಲಕ್ಕಾಗಿ ಕೆಎಲ್ಇ ಯವರು ಉಚಿತ ಆರೋಗ್ಯ ಚಿಕಿತ್ಸಾ ಶಿಬಿರವನ್ನು ಕೌಜಲಗಿಯಲ್ಲಿ ಹಮ್ಮಿಕೊಂಡಿದ್ದು, ಈ ಭಾಗದ ಜನರಿಗೆ ಉಚಿತ ಆರೋಗ್ಯ ಚಿಕಿತ್ಸೆ ದೊರೆಯಲು ಅನುಕೂಲವಾಗುತ್ತದೆ ಎಂದು...
ಸುದ್ದಿಗಳು
ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಔರಾದ್ ನಲ್ಲಿ ಅದ್ದೂರಿ ಸ್ವಾಗತ
ಬದ್ಧ ವೈರಿಗಳಂತಿದ್ದ ನಾಯಕರು ಒಂದಾದರು
ಬೀದರ: ಬಯಲು ಸೀಮೆಯ ಸುಡು ಬಿಸಿಲಿನ ಧಗೆಯಲ್ಲಿ ಬೆವರಿನಲ್ಲಿ ಬೆಂದು ಬಿಜೆಪಿ ವಿಜಯ ಸಂಕಲ್ಪ ರಥ ಯಾತ್ರೆಯಲ್ಲಿ ಜಮಾಯಿಸಿದ ಸಾವಿರಾರು ಕಾರ್ಯಕರ್ತರು. ಹಲವು ವರ್ಷಗಳಿಂದ ದುಷ್ಮನ್ ಗಳಂತೆ ಜಗಳವಾಡ್ತಿದ್ದ ಖೂಬಾ-ಚವ್ಹಾಣ ದೋಸ್ತಿ, ಘಟಾನುಘಟಿ ನಾಯಕರ ರೋಡ ಶೋ. ಇದು ಔರಾದ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಬಿಜೆಪಿಯ ಶಕ್ತಿ ಪ್ರದರ್ಶನದ ಕಂಪ್ಲೀಟ್ ಸ್ಟೋರಿ.ಎತ್ತ...
ಸುದ್ದಿಗಳು
ಹಬ್ಬಗಳು ಯಾರಿಗೂ ತೊಂದರೆ ಕೊಡುವಂತೆ ಇರಬಾರದು- ಪಿಎಸ್ಐ ಸೋಮೇಶ ಗೆಜ್ಜಿ
ಮೂಡಲಗಿ - ಹಬ್ಬಗಳು ಯಾರಿಗೂ ತೊಂದರೆ ಕೊಡುವಂತೆ ಇರಬಾರದು. ಹಾಗೆ ಹೋಳಿ ಹಬ್ಬವನ್ನು ಎಲ್ಲರೊಂದಿಗೆ ಶಾಂತಿ ಮತ್ತು ಸೌಹರ್ದತೆಯಿಂದ, ಸಂತೋಷದಿಂದ ಆಚರಿಸಿ ಎಂದು ಮೂಡಲಗಿ ಪಿಎಸ್ಐ ಸೋಮೇಶ ಗೆಜ್ಜಿ ಹೇಳಿದರು.ಹೋಳಿ ಹಬ್ಬದ ನಿಮಿತ್ತ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಕರೆಯಲಾಗಿದ್ದ ಪೂರ್ವಭಾವಿ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.ಯಾರ ಕಡೆಯಿಂದಲೂ ಒತ್ತಾಯದಿಂದ ಹಣ ವಸೂಲಿ ಮಾಡಬಾರದು, ಪರೀಕ್ಷೆಗೆ...
ಸುದ್ದಿಗಳು
ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ- ರಾಮಯ್ಯ
ಬೆಳಗಾವಿ: ಉತ್ತಮ ರೀತಿಯಲ್ಲಿ ಅಭ್ಯಾಸ ಮಾಡಿ, ಜ್ಞಾನಾರ್ಜನೆ ಮಾಡಿಕೊಂಡು, ಉತ್ತಮ ಪ್ರಜೆಗಳಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ ಕೇಂದ್ರ ಗ್ರಂಥಾಲಯ ಬೆಳಗಾವಿಯ ಉಪನಿರ್ದೇಶಕರಾದ ರಾಮಯ್ಯ ಅವರು ಹೇಳಿದರು.ಅವರು ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯ ಮತ್ತು ಬೀ. ಕೆ ಕಾಲೇಜಿನ ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಕೈಗೊಂಡ ಯೋಜನಾ ಕಾರ್ಯದ ಬಗ್ಗೆ ಪ್ರಮಾಣ...
ಸುದ್ದಿಗಳು
ಮೀಸಲಾತಿ ನೀಡದಿದ್ದರೆ ವಿಧಾನ ಸೌಧಕ್ಕೆ ಮುತ್ತಿಗೆ ; ಪಂಚಮಸಾಲಿಗಳ ಎಚ್ಚರಿಕೆ
ಸಿಂದಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ಇಡೀ ರಾಜ್ಯಾದ್ಯಂತ ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಅದರ ಹಿನ್ನೆಲೆಯಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಂಚಮಸಾಲಿ ಸಮಾಜದ ಜನರು ಜಮಾಯಿಸಿ ಪ್ರತಿಭಟನೆ ನಡೆಸಿದರು.ಈ ಸಂದರ್ಭದಲ್ಲಿ ಮಿಸಲಾತಿ ಒಕ್ಕೂಟದ ಅದ್ಯಕ್ಷ ಚಂದ್ರಶೇಖರ ನಾಗರಬೆಟ್ಟ ಮಾತನಾಡಿ, ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಶ್ರೀಗಳ...
ಸುದ್ದಿಗಳು
ಪಾಲಕರು ಮಕ್ಕಳಿಗೆ ಪುಸ್ತಕ ಓದುವ ಅಭಿರುಚಿ ಬೆಳಸಬೇಕು- ಬಾಲಶೇಖರ ಬಂದಿ
ಮೂಡಲಗಿ: ‘ಪಾಲಕರು ಮಕ್ಕಳಿಗೆ ಮೊಬೈಲ್ ಕೊಡುವ ಬದಲು ಪುಸ್ತಕಗಳನ್ನು ನೀಡಿ ಅವರಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕು’ ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು.ಮೂಡಲಗಿ ಶೈಕ್ಷಣಿಕ ತಾಲ್ಲೂಕಿನ ಮೆಳವಂಕಿ ಸಿದ್ಧಾರೂಢಮಠದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2022-23ನೇ ಸಾಲಿನ ವಾರ್ಷಿಕೋತ್ಸವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ಪುಸ್ತಕಗಳು ಮಕ್ಕಳ ವ್ಯಕ್ತಿತ್ವ ರೂಪಿಸುವಲ್ಲಿ ಹಾಗೂ ಸಾಧನೆಯತ್ತ...
ಸುದ್ದಿಗಳು
ಸಿಂದಗಿ: ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಸಿಂದಗಿ: ಪುರಸಭೆ ಅಧ್ಯಕ್ಷ ಡಾ.ಶಾಂತವೀರ ಮನಗೂಳಿ ವಿರುದ್ಧ ಅವಿಶ್ವಾಸ ಗೊತ್ತುವಳಿ ನಿರ್ಣಯ ಅಂಗೀಕಾರಗೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಪಟ್ಟಣದ ಪುರಸಭೆ ಅಧ್ಯಕ್ಷ ಸ್ಥಾನಕ್ಕೆ ಮಾರ್ಚ್ 6 ರಂದು ಚುನಾವಣೆ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.ಸಿಂದಗಿ ತಹಶೀಲ್ದಾರರನ್ನು ಚುನಾವಣಾಧಿಕಾರಿಯನ್ನಾಗಿ ನೇಮಿಸಿದ್ದಾರೆ. ಅಧ್ಯಕ್ಷ ಸ್ಥಾನದ ಚುನಾವಣೆ ಸಾಮಾನ್ಯ ಮೀಸಲಾತಿ ಅಡಿಯಲ್ಲಿ ನಡೆಯಲಿದೆ. ದಿ. 6ರಂದು ಪುರಸಭೆ ಸಭಾಭವನದಲ್ಲಿ ಬೆಳಿಗ್ಗೆ...
ಸುದ್ದಿಗಳು
ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿ ಆಚರಿಸಲು ಸುತ್ತೋಲೆ
ಮೂಡಲಗಿ: ದಿ. ೫ ರಂದು ತಾಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ತಂತಮ್ಮ ಅಧಿನದ ಕಚೇರಿಗಳಲ್ಲಿ ಜಗದ್ಗುರು ಶ್ರೀ ರೇಣುಕಾಚಾರ್ಯರ ಫೋಟೋ ಪೂಜೆ ಮಾಡಿ ಅವರ ಜಯಂತಿ ಆಚರಣೆ ಮಾಡಬೇಕು ಎಂದು ತಾಲೂಕಾ ದಂಡಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.ಮೂಡಲಗಿ ತಾಲೂಕಿನ ಎಲ್ಲಾ ಸರ್ಕಾರಿ ಅಧಿಕಾರಿಗಳು ತಮ್ಮ ಕಚೇರಿಯಲ್ಲಿ ಅಲ್ಲದೆ ಬೆಳಿಗ್ಗೆ ೧೦ ತಹಶೀಲ್ದಾರ ಕಚೇರಿಯಲ್ಲೂ ಜಗದ್ಗುರು ರೇಣುಕಾಚಾರ್ಯ ಜಯಂತಿ...
ಸುದ್ದಿಗಳು
ಸಿದ್ದರಾಮಯ್ಯ ಹಾಗೂ ಡಿಕೆಶಿ ಡ್ರಾಮಾ ಬಾಜಿಗಳು – ಶ್ರೀರಾಮುಲು ಆಕ್ರೋಶ
ಬೀದರ: ಭ್ರಷ್ಟಾಚಾರದ ರಾಯಬಾರಿಗಳು ಅಂದ್ರೆ ಅದು ಡಿಕೆ ಶಿವಕುಮಾರ. ಮೊದಲು ನೀವು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿ ಆಮೇಲೆ ಸಿಎಂ ರಾಜೀನಾಮೆ ಕೇಳಿ ಎಂದು ಡಿಕೆಶಿಗೆ ಶ್ರೀ ರಾಮುಲು ಸವಾಲ್ ಹಾಕಿದ್ದಾರೆ.ಔರಾದ್ ನಲ್ಲಿ ಸಾರಿಗೆ ಸಚಿವ ಶ್ರೀರಾಮುಲು ಸಿದ್ದು ಹಾಗೂ ಡಿಕೆಶಿ ವಿರುದ್ಧ ಕೆಂಡಾಮಂಡಲವಾಗಿ ಮಾತನಾಡುತ್ತ, ಕಾಂಗ್ರೆಸ್ ನ ಭ್ರಷ್ಟಾಚಾರದ ಬಗ್ಗೆ ಒಂದು ಸಿನೆಮಾ ...
ಸುದ್ದಿಗಳು
ಪಂಚಮಸಾಲಿಗಳಿಂದ ರಾಜ್ಯ ಹೆದ್ದಾರಿ ತಡೆ ; ತೀವ್ರಗೊಂಡ ಮೀಸಲಾತಿ ಹೋರಾಟ
ಎಲ್ಲ ಸಮಾಜದವರಿಂದ ಬೆಂಬಲ ಘೋಷಣೆ
ಮೂಡಲಗಿ: ಪಂಚಮಸಾಲಿ 2ಎ ಮೀಸಲಾತಿ ಹೋರಾಟ ವಿಚಾರವಾಗಿ ಕೂಡಲಸಂಗಮ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಕರೆ ನೀಡಿದ ಹಿನ್ನೆಲೆ ಪಂಚಮಸಾಲಿ ಸಮಾಜದ ನೂರಾರು ಜನರು ಹಾಗೂ ತಾಲೂಕಿನ ವಿವಿಧ ಸಮಾಜದ ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿ ಮೂಡಲಗಿ ಸಮೀಪದ ಗುರ್ಲಾಪೂರ ಕ್ರಾಸ್ ಬಳಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿ ರಾಜ್ಯ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



