ಸುದ್ದಿಗಳು
ಮಾಸ್ತಮರಡಿ ಪ್ರೌಢ ಶಾಲೆಯಲ್ಲಿ ವಿಜ್ಞಾನ ವಸ್ತು ಪ್ರದರ್ಶನ
ಬೆಳಗಾವಿ: ತಾಲೂಕಿನ ಮಾಸ್ತಮರಡಿ ಗ್ರಾಮದ ಸರಕಾರಿ ಪ್ರೌಢ ಶಾಲೆ ಯಲ್ಲಿಂದು ವಿಜ್ಞಾನ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿತ್ತು.ತಾಲೂಕು ವಲಯದ ಬಿ ಆರ್ ಸಿ ಸಮನ್ವಯಾಧಿಕಾರಿ ಡಾ, ಎಮ್ ಎಸ್ ಮೇದಾರ ವಸ್ತು ಪ್ರದರ್ಶನ ಉದ್ಘಾಟನೆ ಮಾಡಿ, ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯ ಮಹತ್ವ ವಿವರಿಸಿದರು,ವಿದ್ಯಾರ್ಥಿಗಳಿಗೆ ವಿಜ್ಞಾನ ಕಲಿಕೆಯಲ್ಲಿ ಆಸಕ್ತಿ ಮೂಡಿಸುವಂತೆ ವಿಜ್ಞಾನ ಶಿಕ್ಷಕರಿಗೆ ಕರೆ ನೀಡಿದರು, ವಿಜ್ಞಾನ...
ಸುದ್ದಿಗಳು
ಕಲ್ಲೋಳಿ ಲಿಂಗಾಯತ ಪಂಚಮಸಾಲಿ 2ಎ ಮಿಸಲಾತಿಗೆ ಆಗ್ರಹಿಸಿ ಪ್ರತಿಭಟನೆ
ಮೂಡಲಗಿ: ಲಿಂಗಾಯತ ಪಂಚಮಸಾಲಿ ಮಹಾಸಭಾ ಕೂಡಲಸಂಗಮ ಪ್ರಥಮ ಜಗದ್ಗುರು ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಅವರ ಸಲಹೆಯಂತೆ 2ಎ ಮೀಸಲಾತಿ ಒತ್ತಾಯಿಸಿ ಶನಿವಾರ ಕಲ್ಲೋಳಿ ಪಟ್ಟಣದ ಬಸವೇಶ್ವರ ಸರ್ಕಲ್ದಲ್ಲಿ ರಸ್ತೆ ಬಂದ ಮಾಡಿ,ಟಯರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿ, ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಯಿತು.ಸಮಾಜದ ಪ್ರಮುಖರಾದ ಬಸವರಾಜ ಕಡಾಡಿ, ರಾವಸಾಹೇಬ ಬೆಳಕೂಡ,ಶಂಕರ ಬೆಳಕೂಡ,ಪ್ರಭು...
ಸುದ್ದಿಗಳು
ಜಾತಿಗಳಲ್ಲಿ ಸಂಘರ್ಷ ತಂದ ಸಿದ್ಧರಾಮಯ್ಯ – ಶೋಭಾ ಕರಂದ್ಲಾಜೆ ಆರೋಪ
ಬೀದರ: ರಾಜ್ಯದಲ್ಲಿ ಹಿಂದೂ ಮುಸ್ಲಿಮ್ ಸಂಘರ್ಷ ತಂದಿಟ್ಟಿದ್ದೇ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು. ತಮ್ಮ ಯೋಜನೆಗಳನ್ನು ಬರೀ ಮುಸಲ್ಮಾನರಿಗೆ ಕೊಟ್ಟರು, ವೀರಶೈವ ಲಿಂಗಾಯತರಲ್ಲಿ ಒಡಕು ತಂದಿಟ್ಟರು. ಮೂರ್ತಿ ಪೂಜೆ ಮುಸಲ್ಮಾನರು ಮಾಡುವುದಿಲ್ಲ ಆದರೂ ಟಿಪ್ಪುಜಯಂತಿ ಮಾಡಿ ಸಮಾಜಗಳಲ್ಲಿ ಒಡಕು ತಂದರು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದರು.ಭಾಲ್ಕಿಯಲ್ಲಿ ಸಮಾರಂಭವೊಂದರಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ವಿರುದ್ಧ...
ಸುದ್ದಿಗಳು
ಪಂಚಮಸಾಲಿ ಹೋರಾಟಕ್ಕೆ ಜಾತ್ಯತೀತ ಬೆಂಬಲ ಬಸವರಾಜ ಪಾಟೀಲ
ಮೂಡಲಗಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮಾಜದ ಕೂಡಲ ಸಂಗಮ ಶ್ರೀಗಳ ಕರೆಯ ಮೇರೆಗೆ ಮಾ.4 ರಂದು ರಾಜ್ಯಾದ್ಯಂತ ರಸ್ತೆ ತಡೆದು ನಡೆಸುವ ಪ್ರತಿಭಟನೆಗೆ ಮೂಡಲಗಿ ತಾಲೂಕಿನಾದ್ಯಂತ ವಿವಿಧ ಸಮಾಜ ಬಾಂಧವರು ಜಾತ್ಯತೀತವಾಗಿ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಸಮಾಜದ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ತಿಳಿಸಿದ್ದಾರೆ.ಅವರು ಶುಕ್ರವಾರದಂದು ಪಟ್ಟಣದ...
ಸುದ್ದಿಗಳು
ರಸ್ತೆ ಬಂದ್ ಹೋರಾಟಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬರಲು ಕೋರಿಕೆ
ಸಿಂದಗಿ: ಪಂಚಮಸಾಲಿ ಸಮಾಜದ ಜೀರ್ಣೋದ್ದಾರಕ್ಕೆ 2ಎ ಮೀಸಲಾತಿ ನೀಡುವಂತೆ ಕೂಡಲ ಸಂಗಮದಿಂದ ಬೆಂಗಳೂರವರೆಗೆ ಪಾದಯಾತ್ರೆ ಮಾಡಿದ್ದರೂ ಕೂಡಾ ಮೀಸಲಾತಿ ನೀಡುವಲ್ಲಿ ಸರಕಾರ ಮಲತಾಯಿ ಧೋರಣೆ ತಾಳುತ್ತಿದ್ದು ಇದರ ಹಿನ್ನೆಲೆಯಲ್ಲಿ ಇಡೀ ರಾಜ್ಯಾದ್ಯಂತ ಮಾರ್ಚ 4 ರಂದು ರಾಜ್ಯದ ಎಲ್ಲಾ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಕಾರಣ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ...
ಸುದ್ದಿಗಳು
ಶಾಂತವೀರ ಪಟ್ಟಾಧ್ಯಕ್ಷರ ಪಲ್ಲಕ್ಕಿ ಉತ್ಸವ
ಸಿಂದಗಿ: ಸಿಂದಗಿಯ ಸಿರಿ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ 43ನೆಯ ಪುಣ್ಯ ಸ್ಮರಣೆ ಹಾಗೂ ಗದುಗಿನ ತೋಂಟದಾರ್ಯ ಮಠದ ಲಿಂಗೈಕ್ಯ ಡಾ. ಸಿದ್ದಲಿಂಗ ಮಹಾಸ್ವಾಮಿಗಳ ನಾಲ್ಕನೆಯ ಗುರು ಸ್ಮರಣೆ ನಿಮಿತ್ತ ಹಮ್ಮಿಕೊಂಡ ಶಾಂತವೀರ ಪಟ್ಟಾಧ್ಯಕ್ಷರ ರಜತ ಮೂರ್ತಿಯ ಪಲ್ಲಕ್ಕಿ ಉತ್ಸವವು ಶುಕ್ರವಾರ ಪಟ್ಟಣದ ವಿವಿಧ ಬೀದಿಗಳ ಮುಖಾಂತರ ಸಂಚರಿಸಿ ಶ್ರೀ ಮಠಕ್ಕೆ ತಲುಪಿತು.ಈ ಬಾರಿ ನೂರಾರು...
ಸುದ್ದಿಗಳು
ದಿ. 04 ರಂದು ಗೋಲಗೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಸಿಂದಗಿ: ಮಾ. 04 ರಂದು 33/11 ಕೆ.ವಿ ಗೋಲಗೇರಿ ವಿದ್ಯುತ್ ಉಪಕೇಂದ್ರದಲ್ಲಿ ಗ್ರಾಹಕರ ಹಿತದೃಷ್ಟಿಯಿಂದ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುತ್ತಿರುವುದರಿಂದ, ಸಹಾಯಕ ಕಾರ್ಯನಿರ್ವಾಹಕಅಭಿಯಂತರರು (ವಿ), 33/11ಕೆ.2, ಎಸ್ & ಎಲ್ ವಿಭಾಗ ಹೆಸ್ಕಾಂ, ವಿಜಯಪುರ ರವರು ನೀಡಿದ ಆದೇಶದಂತೆ ಹೊನ್ನಳ್ಳಿ ಐ.ಪಿ. ವಂದಾಲ ಐ.ಪಿ. ನಂದಗೇರಿ ಐ.ಪಿ. ಡವಳಾರ ಐ.ಪಿ. ಗೋಲಗೇರಿ ಎನ್.ಜೆ.ವಾಯ್ (ನಿರಂತರ...
ಸುದ್ದಿಗಳು
ಪಂಚಮಸಾಲಿಗಳ ರಸ್ತಾ ಬಂದ್ ಹೋರಾಟಕ್ಕೆ ಉಪ್ಪಾರ ಸಮಾಜದ ಬೆಂಬಲ
ಮೂಡಲಗಿ: ಪಂಚಮಸಾಲಿಗಳ 50ನೇ ದಿನದ ಸತ್ಯಾಗ್ರಹ, ಸರ್ಕಾರಕ್ಕೆ ನಮ್ಮ ಆಕ್ರೋಶ, ರಾಷ್ಟ್ರೀಯ ರಾಜ್ಯ ಹೆದ್ದಾರಿ, ಗ್ರಾಮ ರಸ್ತೆ ಬಂದ್ ಮಾಡಿ ಎಂದು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಪಂಚಮಸಾಲಿಗಳಿಗೆ ಕರೆ ನೀಡಿದ ಹಿನ್ನೆಲೆ ರಸ್ತೆ ಬಂದ್ ಹೋರಾಟಕ್ಕೆ ಮೂಡಲಗಿ ತಾಲೂಕಾ ಉಪ್ಪಾರ ಸಮಾಜದವರು ಕೂಡಾ ಬೆಂಬಲ ನೀಡುತ್ತೇವೆ ಎಂದು ಮೂಡಲಗಿ ಮಹರ್ಷಿ ಶ್ರೀ...
ಸುದ್ದಿಗಳು
ಮಕ್ಕಳನ್ನೇ ಆಸ್ತಿಯನ್ನಾಗಿ ಬೆಳೆಸಿ- ಸಿದ್ಧಲಿಂಗ ಕಿಣಗಿ
ಸಿಂದಗಿ: ವಿದ್ಯಾರ್ಥಿಗಳು ನಮ್ಮ ದೇಶದ ಆಸ್ತಿ, ವಿದ್ಯಾರ್ಥಿಗಳ ಪಾಲಕರಾದ ತಾವುಗಳು ಕಷ್ಟ ಪಟ್ಟು ದುಡಿದು ಆಸ್ತಿ ಅಂತಸ್ತು ಗಳಿಸುವ ಬದಲು ನಿಮ್ಮ ಮಕ್ಕಳನ್ನೇ ಆಸ್ತಿಯಾಗಿ ಬೆಳೆಸಿ ಮಕ್ಕಳಿಗೆ ಉನ್ನತ ಶಿಕ್ಷಣ ನೀಡಿದರೆ ದೇಶ ಅಭಿವೃದ್ಧಿ ಪತದತ್ತ ಸಾಗುತ್ತದೆ ಎಂದು ಎಚ್, ಜಿ, ಪ, ಪೂ, ಕಾಲೇಜಿನ ಪ್ರಾಧ್ಯಾಪಕ ಸಿದ್ದಲಿಂಗ ಕಿಣಗಿ ಹೇಳಿದರು.ತಾಲೂಕಿನ ಮೋರಟಗಿ ಗ್ರಾಮದ...
ಸುದ್ದಿಗಳು
ಗ್ರಾ.ಪಂ. ಹಗರಣ ಮುಚ್ಚಿ ಹಾಕುವ ಹುನ್ನಾರ – ಬಿಸ್ಮಿಲ್ಲಾ ಮುಲ್ಲಾ
ಸಿಂದಗಿ: ರಾಂಪೂರ (ಪ.ಅ) ಗ್ರಾಮ ಪಂಚಾಯತಿಯ ಅಭಿವೃದ್ಧಿ ಅಧಿಕಾರಿ ಜ್ಯೋತಿ ಶಿಗ್ಗಾಂವಿ ಮತ್ತು ಗ್ರಾ.ಪಂ ನ ಅಧ್ಯಕ್ಷ ನಿಂಗಣ್ಣ ಬಿಸನಾಳ ಮತ್ತು ಜೆ.ಇ ಶಂಕರ ಪೂಜಾರಿ ಇವರುಗಳು ಸೇರಿಕೊಂಡು ಗ್ರಾಮ ಪಂಚಾಯತಿಯ ಸದಸ್ಯರ ಗಮನಕ್ಕೆ ತರದೇ ಸಾಮಾನ್ಯ ಸಭೆ ನಡೆಸಿ ಗ್ರಾಮ ಪಂಚಾಯತಿಯಲ್ಲಿನ ಹಗರಣಗಳನ್ನು ಮುಚ್ಚಿಹಾಕುವ ಹುನ್ನಾರ ನಡೆಸಿದ್ದಾರೆ ಎಂದು ಗ್ರಾಮ ಪಂಚಾಯತ ಸದಸ್ಯೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



