ಸುದ್ದಿಗಳು

ಹೆತ್ತತಾಯಿಯ ಎದುರೇ ಮಗನನ್ನು ಕೊಂದು ಹಾಕಿದ ಪಾಪಿಗಳು

ಬೀದರ: ತನ್ನ ಹೆತ್ತ ಮಗನನ್ನು ಕೊಲ್ಲಬೇಡಿರೆಂದು ಎಷ್ಟು ಗೋಗರೆದರೂ ಕೇಳದ ಪಾಪಿಗಳು ಆಕೆಯ ಮುಂದೆಯೇ ಬೆಳೆದು ನಿಂತ ಮಗನನ್ನು ಭೀಕರವಾಗಿ ಕೊಲೆ ಮಾಡಿಹೋದ ಕರುಣಾಜನಕ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.ಜನಜಂಗುಳಿ ಮಧ್ಯೆ ಇದ್ದರೂ ತಾಯಿ ಕಣ್ಣೀರ ಹಾಕುತ್ತ ನನಗೆ ಮಗನಿಗೆ ಹೊಡಿಬೇಡಿರಪ್ಪೋ ಎಂದು ಗೋಗರೆಯುತ್ತಾಳೆ. ನನ್ನ ಕಂದ ನನ್ನ ಕಂದ ಎಂದು ಹಲುಬುತ್ತಾಳೆ,  ಕಣ್ಣೀರ ಹಾಕುತ್ತಾಳೆ...

ಅಮಿತ ಶಾ ಗಾಗಿ ಕಾಯುತ್ತಿರುವ ಬೆಳ್ಳಿ ಗದೆ ಹಾಗೂ ಕಿರೀಟ

ಬೀದರ -ಬಸವಣ್ಣನವರ ಕರ್ಮಭೂಮಿ ಬಸವಕಲ್ಯಾಣ ನಲ್ಲಿ ನಾಳೆ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಲು ಕಲ್ಯಾಣಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರವಾಸ ಕೈಗೊಂಡಿದ್ದು ಚುನಾವಣಾ ಚಾಣಕ್ಯನಿಗೆ ನೀಡಲು ವಿಶೇಷವಾದ ಬೆಳ್ಳಿಯ ಗದೆ ಹಾಗೂ ಕಿರೀಟ ಸಿದ್ದವಾಗಿದೆ.5 ಕೆಜಿಯ ಆಕರ್ಷಕ ಬೆಳ್ಳಿಯ ಗದೆ ಮತ್ತು ಬೆಳ್ಳಿಯ ಕಿರೀಟವನ್ನು ಶಾಗೆ ನೀಡಲು ಬಸವಕಲ್ಯಾಣ ಶಾಸಕ...

ಸಾಹಿತಿ ಡಾ. ಚನ್ನಪ್ಪ ಕಟ್ಟಿ ಕಥಾ ಪ್ರಶಸ್ತಿ

ಸಿಂದಗಿ: ಬೆಳಗಾವಿ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ಪ್ರತಿ ವರ್ಷ ಹಮ್ಮಿಕೊಳ್ಳುವ ರಾಜ್ಯ ಮಟ್ಟದ ಪ್ರಶಸ್ತಿಗೆ  ಹಿರಿಯ ಸಾಹಿತಿ ಡಾ. ಚನ್ನಪ್ಪ ಕಟ್ಟಿ ಅವರಿಗೆ 2022ರ ಸಾಲಿನ ಕಥಾ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಈ ಪ್ರಶಸ್ತಿಯು ರೂ. 50,000 ಗಳ ಮೊತ್ತ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನಕ್ಕಾಗಿ ಸಮಾರಂಭ ಮಾಡಲಾಗುವುದು ಎಂದು ಬೆಳಗಾವಿ ಬಸವರಾಜ ಕಟ್ಟಿಮನಿ...

ಶಿಕ್ಷಕರು ನೈತಿಕ ಶಿಕ್ಷಣಕ್ಕೆ ಒತ್ತು ನೀಡಬೇಕು – ಶ್ರೀ ಸಿದ್ಧಪ್ರಭು

ಮೂಡಲಗಿ: ಶಿಕ್ಷಕರು ಮಕ್ಕಳಿಗೆ ನೈತಿಕ ಶಿಕ್ಷಣ ಬೋಧನೆ ಮಾಡುವ ಕೌಶಲ ಬೆಳೆಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸಬೇಕೆಂದು ಹೊಸ ಯರಗುದ್ರಿಯ ಶ್ರೀ ಇರಾಲಿಂಗೇಶ್ವರ ಮಠದ ಪೀಠಾಧಿಪತಿಗಳಾದ ಶ್ರೀ ಸಿದ್ಧ ಪ್ರಭು ಶಿವಾಚಾರ್ಯ ಮಹಾ ಸ್ವಾಮೀಜಿಗಳು ಹೇಳಿದರು.ತಾಲೂಕಿನ ಅವರಾದಿಯ ಉದಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ...

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: 19.50 ಕೋಟಿ ರೂಪಾಯಿ ವೆಚ್ಚದಲ್ಲಿ ತಪಸಿ ಗ್ರಾಮದಲ್ಲಿ ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯನ್ನು ಅತೀ ಶೀಘ್ರವಾಗಿ ಉದ್ಘಾಟನೆ ನೆರವೇರಿಸುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ತಾಲ್ಲೂಕಿನ ತಪಸಿ-ಕೆಮ್ಮನಕೋಲ ಗ್ರಾಮದಲ್ಲಿ ಇತ್ತೀಚೆಗೆ ಕರಣೆ ಮಲಕಾರಿ ಸಿದ್ಧೇಶ್ವರ ಜಾತ್ರೆಯ ನಿಮಿತ್ತವಾಗಿ ಜರುಗಿದ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿ...

ಇನ್ನೂ ಮುಗಿಯದ ಕಲ್ಮಡ್ಡಿ ಯಾತ ನೀರಾವರಿ ಯೋಜನೆ; ಇದರ ಶ್ರೇಯಸ್ಸು ಯಾರಿಗೆ ಸಲ್ಲಬೇಕು?

ಮೂಡಲಗಿ- ಸದ್ಯದಲ್ಲಿಯೇ ಬರುವ ವಿಧಾನ ಸಭಾ ಚುನಾವಣೆಯ ಚಟುವಟಿಕೆಗಳು ಅರಭಾವಿ ಕ್ಷೇತ್ರದಲ್ಲಿ ಆರಂಭವಾಗಿದ್ದು ಈವರೆಗೂ ಕೇವಲ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಮಾತ್ರ ಸದ್ದು ಮಾಡುತ್ತಿದ್ದವು ಆದರೆ ಇಂದು ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರಕಾಶ ಸೋನವಾಲಕರ ಅವರು ತಮ್ಮ ಪಕ್ಷವೂ ಕೂಡ ಚುನಾವಣೆಗೆ ಸಜ್ಜಾಗಿದ್ದನ್ನು ಸೂಚಿಸಿ ಈ ಸಂದರ್ಭದಲ್ಲಿ ಕಲ್ಮಡ್ಡಿ ಯಾತ...

ಕೌಜಲಗಿಯಲ್ಲಿ 12 ಕೋಟಿ ರೂಗಳ ವೆಚ್ಚದಲ್ಲಿ ಅಮೃತ ಸಮುದಾಯ ಆರೋಗ್ಯ ಕೇಂದ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

ಶೀಘ್ರದಲ್ಲಿಯೇ ಬಹುನಿರೀಕ್ಷಿತ ಕಲ್ಮಡ್ಡಿ ಏತ ನೀರಾವರಿ ಯೋಜನೆ ಲೋಕಾರ್ಪಣೆ- ಬಾಲಚಂದ್ರ ಜಾರಕಿಹೊಳಿ ಗೋಕಾಕ: ಕೌಜಲಗಿ ಮತ್ತು ಸುತ್ತಲಿನ ಸಾರ್ವಜನಿಕರಿಗೆ ಉತ್ತಮ ವೈದ್ಯಕೀಯ ಚಿಕಿತ್ಸೆ ನೀಡಲು ಈಗಿರುವ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಅಮೃತ ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಲಾಗಿದ್ದು, ಈ ಹೊಸ ಕಟ್ಟಡ ನಿರ್ಮಾಣಕ್ಕಾಗಿ 12 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಅರಭಾವಿ ಶಾಸಕ...

ಬುಲ್ ಡೋಜರ್ ನಮ್ಮ ಊರಿಗೂ ಬರಬಹುದೇ? ದಿಟ್ಟ ಅಧಿಕಾರಿ ಹಾಗೂ ಸದಸ್ಯರ ಹುಡುಕಾಟದಲ್ಲಿ ಮೂಡಲಗಿ ಜನತೆ!

ಮೂಡಲಗಿ - ನೀವು ಟಿವಿಯಲ್ಲಿ ನೋಡಿರಬಹುದು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ರಾಜ್ಯದಲ್ಲಿ ಗೂಂಡಾಗಿರಿ ಮಾಡಿದವರ ವಿರುದ್ಧ ಅತ್ಯಂತ ಕಠಿಣವಾಗಿ ಪ್ರಹಾರ ಮಾಡುತ್ತಾರೆ.ಗಲಭೆಯ ನೆಪದಲ್ಲಿ ಸರ್ಕಾರಿ ಆಸ್ತಿ ಪಾಸ್ತಿ ನಷ್ಟ ಮಾಡಿದವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವುದಷ್ಟೇ ಅಲ್ಲದೆ ಅನಧಿಕೃತವಾಗಿ ಕಟ್ಟಲಾದ ಕಟ್ಟಡಗಳ ಮೇಲೆ ನಿರ್ದಯವಾಗಿ ಬುಲ್ಡೋಜರ್ ಹಾಯಿಸಿ ಕೆಡವೇ ಬಿಡುತ್ತಾರೆ.ಇಂಥದೇ ಒಂದು...

ಸಾಂಸ್ಕೃತಿಕ ಸಿರಿ ಸಮ್ಮೇಳನ

ಗುರ್ಲಾಪೂರ- ಶ್ರೀ ವಿದ್ಯಾನಿಧಿ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಜನನಿ ಲಿಟಲ್ ನಿಂಜಾ ಲರ್ನಿಂಗ ಸೆಂಟರದಲ್ಲಿ ಸಾಂಸ್ಕೃತಿಕ ಸಿರಿ ಸಮ್ಮೇಳನವು ಗುರುವಾರದಂದು ಶಾಲೆಯ ಆವರಣದಲ್ಲಿ ಜರುಗಿತು.ಕಾರ್ಯಕ್ರಮದಲ್ಲಿ ಇಟನಾಳದ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಿ ಮಾತನಾಡಿ, “ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೊತ್ಸಾಹಿಸಬೇಕು,’’ ಮಕ್ಕಳಲ್ಲಿ ಒಳ್ಳೆಯ ಸಂಸ್ಕೃತಿ ಬೆಳಸುವಲ್ಲಿ ಪಾಲಕರ, ಶಿಕ್ಷಕರ ಮತ್ತು ಗ್ರಾಮಸ್ಥರ ಪಾತ್ರ...

‘ಜಾನಪದ ಕಲೆಗಳ ಉಳಿಸಿ ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದೆ’

ಮೂಡಲಗಿ: ಮುಂದಿನ ಪೀಳಿಗೆಗೆ ಗೊತ್ತಾಗಬೇಕಾಗಿರುವ ಜಾನಪದ ಕಲೆಗಳು ನಶಿಸಿ ಹೋಗುತ್ತಲಿವೆ. ಅವುಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿಯು ಎಲ್ಲರ ಮೇಲಿದೆ’ ಎಂದು ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಬಸಗೌಡ ಪಾಟೀಲ ಹೇಳಿದರು.ತಾಲ್ಲೂಕಿನ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆತಿಥ್ಯದಲ್ಲಿ ಬೆಂಗಳೂರಿನ ಕರ್ನಾಟಕ ಜಾನಪದ ಅಕಾಡೆಮಿ ಮತ್ತು ವೀರಭದ್ರೇಶ್ವರ ಜಾನಪದ ಕಲಾ ಪೋಷಕ ಸಂಘ ಸಂಯುಕ್ತ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group