ಸುದ್ದಿಗಳು
ಅರಭಾವಿಯಲ್ಲಿ ಈ ಸಲ ಜೆಡಿಎಸ್ ಬರುವುದು ನಿಶ್ಚಿತ – ಪ್ರಕಾಶ ಸೋನವಾಲಕರ
ಮೂಡಲಗಿ - ಕಳೆದ ಚುನಾವಣೆಯಲ್ಲಿ ಅರಭಾವಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಗೆ ಮತದಾರರು ೫೦ ಸಾವಿರದಷ್ಟು ಮತ ನೀಡಿ ಬೆಂಬಲಿಸಿದ್ದರು. ಇದೊಂದು ಅದ್ಭುತ ಎಂದು ಭಾವಿಸಿದ್ದೇವೆ. ಈ ಸಲ ನಮ್ಮ ಜೆಡಿಎಸ್ ಅಭ್ಯರ್ಥಿ ಯನ್ನೇ ಅರಭಾವಿ ಮತದಾರರು ಆಯ್ಕೆ ಮಾಡುವುದು ನಿಶ್ಚಿತವಾಗಿದೆ ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಪ್ರಕಾಶ ಸೋನವಾಲಕರ ಹೇಳಿದರು.ತಮ್ಮ ಸ್ವಗೃಹದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ...
ಸುದ್ದಿಗಳು
ರಾಜ್ಯವ್ಯಾಪಿ ಮುಷ್ಕರಕ್ಕೆ ಸಿಂದಗಿ ಶಿಕ್ಷಕರ ಬೆಂಬಲ
ಸಿಂದಗಿ: ನೌಕರರ ಹಿತರಕ್ಷಣೆಗೆ ಮಾರಕವಾಗಿರುವ ನೂತನ ಪಿಂಚಣಿ ಯೋಜನೆ ರದ್ದತಿ, ವೇತನ ಪರಿಷ್ಕರಣೆ ಒತ್ತಾಯಿಸುವ ಮುಷ್ಕರಕ್ಕೆ ಶಿಕ್ಷಕರ ಬೆಂಬಲವಿದೆ ಎಂದು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಆರ್ ಎಚ್.ಬಿರಾದಾರ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಸರ್ಕಾರಿ ನೌಕರರ ಪರ ಬೇಡಿಕೆಗಳ ಈಡೇರಿಕೆಗೆ ಸರ್ಕಾರದ ಗಮನ ಸೆಳೆಯಲು ಮಾ.೧ ರಿಂದ ಕರ್ತವ್ಯದಿಂದ...
ಸುದ್ದಿಗಳು
ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲಿ ಸಾಹಿತ್ಯ ಭವನ ನಿರ್ಮಾಣಕ್ಕೆ ಸಾಹಿತಿ ಡಾ.ಭೇರ್ಯ ರಾಮಕುಮಾರ್ ಒತ್ತಾಯ
ರಾಜ್ಯದ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಕನ್ನಡ ಸಾಹಿತ್ಯ ಭವನಗಳನ್ನು ನಿರ್ಮಾಣ ಮಾಡಬೇಕು. ಈ ಬಗ್ಗೆ ಕನ್ನಡ ಸಾಹಿತ್ಯ ಪರಿಷತ್ತು ಕೂಡಲೇ ಕ್ರಮಕೈಗೊಳ್ಳಬೇಕೆಂದು ಹಿರಿಯ ಸಾಹಿತಿ,ಪತ್ರಕರ್ತರಾದ ಡಾ.ಭೇರ್ಯ ರಾಮಕುಮಾರ್ ಒತ್ತಾಯಿಸಿದರು.ಹಾಸನದ ಸಾಹಿತ್ಯ ಭವನದಲ್ಲಿ ನಡೆದ ಹಿರಿಯ ಸಾಹಿತಿಗಳಾದ ಡಾ.ಹೆಚ್.ಎ.ಪಾರ್ಶ್ವನಾಥ್ ಅವರ ಧೀಮಂತರು ಕೃತಿ ಬಿಡುಗಡೆ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದ ಅವರು ಗ್ರಾಮೀಣ ಪ್ರದೇಶಗಳಲ್ಲಿ ಅಸಂಖ್ಯಾತ...
ಸುದ್ದಿಗಳು
ಮಾ.೩ ರಂದು ಬೀದರಗೆ ಅಮಿತ್ ಷಾ; ಲಿಂಗಾಯತ ಹುತ್ತಕ್ಕೆ ಕೈ ಹಾಕಲಿರುವ ಷಾ
ಬೀದರ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಬಿಜೆಪಿ ನಾಯಕ ಪದವಿಯಿಂದ ಕೆಳಗೆ ಇಳಿದ ಮೇಲೆ ಹೈಕಮಾಂಡಿಗೆ ಬೀದರ ಲಿಂಗಾಯತರ ಭಯ ಶುರುವಾಗಿದೆಯಾ..? ಲಿಂಗಾಯತರು ಬಿಜೆಪಿ ಮೇಲೆ ಗರಂ ಅಗಿದ್ದಾರಾ..? ಎಂಬ ಪ್ರಶ್ನೆ ಎದ್ದಿದ್ದು ಈ ಕೋಪ ಶಮನ ಮಾಡಲು ಕಲ್ಯಾಣಕ್ಕೆ ಎಂಟ್ರಿ ಕೊಡುತ್ತಿದ್ದಾರೆ ಚುನಾವಣಾ ಚಾಣಕ್ಯ ಅಮಿತ ಷಾ !ಲಿಂಗಾಯತ ಕಾಶಿ ಬಸವಕಲ್ಯಾಣದಿಂದ ಮಾರ್ಚ್ 3...
ಸುದ್ದಿಗಳು
ನಿಮ್ಮ ಪ್ರೀತಿಯನ್ನು ಬಡ್ಡಿ ಸಮೇತ ತೀರಿಸುತ್ತೇನೆ – ಬೆಳಗಾವಿಗರಿಗೆ ಮಾತುಕೊಟ್ಟ ಮೋದಿ
ಬೆಳಗಾವಿ: ನಿಮ್ಮ ಪ್ರೀತಿಯನ್ನುಬೆಳಗಾವಿಯ ಅಭಿವೃದ್ಧಿ ಮಾಡಿ ಬಡ್ಡಿ ಸಮೇತ ತೀರಿಸುತ್ತೇನೆ ಎಂದು ಪ್ರಧಾನಿ ಮೋದಿ ಹೇಳಿದರು.ಬೆಳಗಾವಿಯ ಯಡಿಯೂರಪ್ಪ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಮಾಲಿನಿ ಸಿಟಿಯಲ್ಲಿ ಬೃಹತ್ ಜನಸ್ತೋಮವನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದ ಬಾಕ್ಸೈಟ್ ರಸ್ತೆಯಿಂದ ವೇದಿಕೆಯವರೆಗೂ ನಡೆಸಿದ ರೋಡ್ ಶೋ ಸಂದರ್ಭದಲ್ಲಿ ರಸ್ತೆಯ ಇಕ್ಕೆಲಗಳಲ್ಲೂ ಕಿಕ್ಕಿರಿದು ಸೇರಿ ಪ್ರಧಾನಿಯವರಿಗೆ ಹೂವಿನ ಸುರಿಮಳೆ ಸುರಿಸಿ, ಘೋಷಣೆ...
ಸುದ್ದಿಗಳು
ಭಕ್ತರ ಬೇಡಿಕೆಗಳನ್ನು ಈಡೇರಿಸುವ ಮುಳಮುತ್ತಲ ಕಾಮದೇವ; ಮಾರ್ಚ್ 06 ರಂದು ಜಾತ್ರೆ
ಧಾರವಾಡ: ಅನಾದಿ ಕಾಲದಿಂದಲೂ ಜಾನಪದ ಕಲೆಗಳು ನಮ್ಮಲ್ಲಿ ಬೇರೂರಿ ಉತ್ತರ ಕರ್ನಾಟಕದಾದ್ಯಂತ ಹಸಿರಾಗಿ ನಿಂತಿವೆ. ಸಾಂಸ್ಕೃತಿಕ ಹಿನ್ನೆಲೆಯ ಅನೇಕ ಕಲೆಗಳು, ಆಚರಣೆಗಳಿವೆ. ಅಂತಹ ಆಚರಣಾತ್ಮಕ ಕಲೆಗಳಲ್ಲಿ ಹೋಳಿಯು ಒಂದಾಗಿದೆ.ಯಾವುದೇ ಅಶ್ಲೀಲ ಪದಗಳ ಬಳಕೆ ಇಲ್ಲದೆ, ಮದ್ಯಪಾನವಿಲ್ಲದೆ, ಬಣ್ಣದೋಕುಳಿ ಇಲ್ಲದೆ ಶ್ರದ್ಧಾ ಭಕ್ತಿಯಿಂದ ಆಚರಿಸಿಕೊಂಡು ಬರುತ್ತಿರುವದು ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದ ಕಾಮದೇವರ ಜಾತ್ರೆಯ...
ಸುದ್ದಿಗಳು
7 ನೇ ವೇತನ ಆಯೋಗಕ್ಕೆ ಹಣ ಮೀಸಲಿಡಲು ಬದ್ಧ, ಧರಣಿ ಕೈ ಬಿಡಿ – ಮುಖ್ಯಮಂತ್ರಿ
ಕಲಬುರ್ಗಿ - ಯಾವುದೇ ಕಾರಣಕ್ಕೂ ಸರ್ಕಾರಿ ನೌಕರರು ಮುಷ್ಕರ ನಡೆಸಬಾರದು. ರಾಜ್ಯದ ಜನರ ಹಿತ ದೃಷ್ಟಿಯಿಂದ ಸರ್ಕಾರದೊಂದಿಗೆ ಸಹಕರಿಸಬೇಕು. ನಾನು ನೀಡಿದ ಮಾತಿನಂತೆ 7ನೇ ವೇತನ ಆಯೋಗ ರಚಿಸಿದ್ದು, ನೌಕರರ ಸಂಘದ ಬೇಡಿಕೆ ಈಡೇರಿಸಿದ್ದೇನೆ. ವೇತನ ಆಯೋಗದ ಅಧ್ಯಕ್ಷರು ಮಧ್ಯಂತರ ವರದಿ ನೀಡಿದರೆ ಹಣ ಮೀಸಲಿಡಲು ಸಿದ್ಧವಿದ್ದೇವೆ. ಮೊದಲು ವರದಿ ಬರಲಿ, ನೌಕರರ ಸಂಘದವರು...
ಸುದ್ದಿಗಳು
ರೋಗನಿರೋಧಕ ಶಕ್ತಿ ಹೆಚ್ಚಿಸುವಲ್ಲಿ ಹೋಮಿಯೋಪತಿ ಪಾತ್ರ ಅತಿ ಮುಖ್ಯ- ಡಾ. ಮನೋಜ ಪೂಜಾರ ಅಭಿಮತ
ದಿ.26 ರಂದು ಬೆಳಗಾವಿಯ ಮಹಾಂತೇಶ ನಗರದ ಹಳಕಟ್ಟಿ ಭವನದಲ್ಲಿ ನಡೆದ ವಾರದ ಪ್ರಾರ್ಥನೆ ಮತ್ತು ಉಪನ್ಯಾಸ ಕಾರ್ಯಕ್ರಮದ ಸಂದರ್ಭದಲ್ಲಿ ಬೆಳಗಾವಿಯ ತಿಳಕವಾಡಿಯ ಅಡ್ವಾನ್ಸ್ಡ್ ಜರ್ಮನ್ ಹೋಮಿಯೋಪತಿ ಕ್ಲಿನಿಕ್ಕಿನ ಖ್ಯಾತ ವೈದ್ಯರಾದ ಡಾ. ಮನೋಜ ಎಸ್ ಪೂಜಾರ ಅವರು ಮಾತನಾಡಿ, ಆಧುನಿಕ ಜೀವನಶೈಲಿ ಮತ್ತು ಆಹಾರ ಪದ್ದತಿಗಳು ಅನಾರೋಗ್ಯಕ್ಕೆ ಹಾಗೂ ಭಯಾನಕ ಕಾಯಿಲೆಗಳಿಗೆ ಕಾರಣವಾಗಿವೆ. ಹೋಮಿಯೋಪತಿ ಚಿಕಿತ್ಸಾ...
ಸುದ್ದಿಗಳು
ಫೆ.27.ರಂದು ಕಲ್ಲೋಳಿಯಲ್ಲಿ ಗ್ರಾಮೀಣ ಜಾನಪದ ಕಲೆಗಳ ವಿಚಾರ ಸಂಕಿರಣ
ಮೂಡಲಗಿ: ಗ್ರಾಮೀಣ ಪ್ರದೇಶದಲ್ಲಿ ಕಲೆಗಳು ನಶಿಸಬಾರದ ಹಾಗೆ ಇನ್ನೂ ಹೆಚ್ಚಿನ ರೀತಿಯಲ್ಲಿ ಉತ್ತೇಜನ ನೀಡಿ ಗ್ರಾಮೀಣ ಕಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಹಾಗೂ ಯುವ ಪೀಳಿಗೆ ಗ್ರಾಮೀಣ ಭಾಗದ ಕಲೆಗಳನ್ನು ಪರಿಚಯಸುವ ದೃಷ್ಟಿಯಿಂದ ಫೆ.27 ರಂದು ಕಲ್ಲೋಳಿ ಪಟ್ಟಣದ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಕರ್ನಾಟಕ ಜಾಣಪದ ಅಕಾಡೆಮಿ, ಕಲ್ಲೋಳಿಯ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ...
ಸುದ್ದಿಗಳು
ಬೆಳಗಾವಿಗೆ ಮೋದಿ ಬರಲಿದ್ದಾರೆ; ಈ ವಿಷಯಗಳನ್ನು ತಿಳಿದುಕೊಳ್ಳಿ
ಬೆಳಗಾವಿ: ನಾಳೆ (ಫೆಬ್ರುವರಿ 27)ರಂದು ಬೆಳಗಾವಿ - ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿಗೆ ಆಗಮಿಸುವ ಈ ಹಿನ್ನೆಲೆಯಲ್ಲಿ ನಗರದ ಬಿ.ಎಸ್ ಯಡಿಯೂರಪ್ಪ ಮಾರ್ಗದ ಮಾಲಿನಿ ಸಿಟಿಯಲ್ಲಿ ಬೃಹತ್ ವೇದಿಕೆ ಸಿದ್ದವಾಗಿದ್ದು ಕೃಷಿ ಇಲಾಖೆ ವೇದಿಕೆಯ ಮುಂಭಾಗವನ್ನು ಸಿರಿಧಾನ್ಯಗಳಿಂದ (Millet) ಸಿಂಗಾರ ಮಾಡಲಾಗಿದ್ದು ವಿಶೇಷವಾಗಿದೆ.ಇತ್ತೀಚೆಗೆ ಮೋದಿಯವರು ಕರ್ನಾಟಕದ ಸಿರಿಧಾನ್ಯಗಳ ಬಗ್ಗೆ ತಮ್ಮ ಭಾಷಣಗಳಲ್ಲಿ ಪ್ರಸ್ತಾಪಿಸಿದ್ದರು....
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



