ಸುದ್ದಿಗಳು
ಸತ್ಸಂಗವೇ ಭಕ್ತಿಯ ಮಾರ್ಗ: ಡಾ.ಗುರುರಾಜ ಪೋಶೆಟ್ಟಿಹಳ್ಳಿ
ನಮ್ಮ ದೇಹದಲ್ಲಿನ ಆತ್ಮ ದೇವರಲ್ಲಿ ಐಕ್ಯವಾದಾಗ ಅದನ್ನು ಮೋಕ್ಷ ಅಥವಾ ಮುಕ್ತಿ ಎನ್ನುತ್ತೇವೆ ಮುಕ್ತಿ ಪಡೆಯುವುದು ಹೇಗೆ ಎಂಬುದೇ ನಮ್ಮೆಲ್ಲರ ಪ್ರಶ್ನೆ. ಈ ಚಿಂತನೆಗೆ ದೇವತಾ ಕಾರ್ಯಗಳೇ ದಾರಿ ಎಂದು ತಿಳಿದು ಯಜ್ಞ ಯಾಗಾದಿ ಪೂಜೆ ಪುನಸ್ಕಾರಗಳನ್ನು ಮಾಡುವುದನ್ನು ನೋಡಿದ್ದೇವೆ. ಇದು ದೇವರನ್ನು ಸೇರುವ ಒಂದು ಮಾರ್ಗವಾಗಿದೆ. ಆದರೆ ಅದಕ್ಕಿಂತ ಸುಲಭವಾಗಿ ಇನ್ನೊಂದು ಮಾರ್ಗವಿದೆ...
ಸುದ್ದಿಗಳು
ಸಿದ್ದರಾಮಯ್ಯ ಆಟ ನಿಂತಿದೆ – ಪ್ರಭು ಚವ್ಹಾಣ
ಬೀದರ- ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಟ ನಿಂತಿದೆ. ಯಾರೋ ಹೇಳಿದ ಮಾತನ್ನು ಅವರು ಕೇಳುತ್ತಾರೆ. ಅವರೊಬ್ಬ ಸುಳ್ಳಿನ ಸರದಾರ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.ಬೀದರನಲ್ಲಿ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಗ್ಗೆ 40% ಕಮಿಷನ್ ವಿಷಯ ಸತ್ಯ ಮಾಡಲು ಸಿದ್ದರಾಮಯ್ಯ ವಿಫಲರಾಗಿದ್ದಾರೆ...
ಸುದ್ದಿಗಳು
ಗೋಕಾಕ: ಹಡಗಿನಾಳ ಮತ್ತು ಸುತ್ತಮುತ್ತಲಿನ ಗ್ರಾಮಗಳಿಗೆ ಗುಣಮಟ್ಟದ ಗೃಹ ಹಾಗೂ ನೀರಾವರಿ ಬಳಕೆಗಾಗಿ ವಿದ್ಯುತ್ತ್ ಬೇಡಿಕೆ ಈಡೇರಿಸಲು ಹಡಗಿನಾಳ ಗ್ರಾಮದಲ್ಲಿ 110/11 ಕೆ.ವ್ಹಿ. ವಿದ್ಯುತ್ ವಿತರಣಾ ಕೇಂದ್ರವನ್ನು ನಿರ್ಮಿಸಲಾಗುತ್ತಿದ್ದು, ನವೆಂಬರ್ ತಿಂಗಳೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಅಧಿಕಾರಿಗಳಿಗೆ ಅರಭಾವಿ ಶಾಸಕ ಹಾಗೂ ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.ರವಿವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ಕರ್ನಾಟಕ ವಿದ್ಯುತ್ತ...
ಸುದ್ದಿಗಳು
ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂಬರ್ 15 ಮಲಪ್ರಭಾನಗರ ವಡಗಾವಿ ಬೆಳಗಾವಿ
ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಏಳನೇ ವರ್ಗದ ಮಕ್ಕಳ ಬಿಳ್ಕೊಡುವ ಸಮಾರಂಭ
ಬೆಳಗಾವಿ: ದಿನಾಂಕ 24.02.2023 ರಂದು KHPS no 15 ಮಲಪ್ರಭಾ ನಗರ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮತ್ತು 7ನೇ ವರ್ಗದ ಮಕ್ಕಳ ಬೀಳ್ಕೊಡುವ ಸಮಾರಂಭ ಕಾರ್ಯಕ್ರಮವು ವಿಜೃಂಭಣೆಯಿಂದ ಜರುಗಿತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ರತ್ನಪ್ರಭಾ ವಿಶ್ವನಾಥ್ ಬೆಲ್ಲದ ಅಧ್ಯಕ್ಷರು ಅಖಿಲ ಭಾರತ...
ಸುದ್ದಿಗಳು
ಬೀದರ: ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಬೀದರ ರೌಡಿ ನಿಗೃಹ ದಳ ತಂಡವು ಒಟ್ಟು ಒಂಬತ್ತು ಪ್ರಕರಣ ಭೇದಿಸಿದೆ.ಏಳು ಪ್ರಮುಖ ಸರ ಕಳ್ಳತನ ಪ್ರಕರಣಗಳು, ಮೂರು ದ್ವಿಚಕ್ರ ವಾಹನ ಕಳತನ ಪ್ರಕರಣ ಭೇದಿಸಿ ಇಬ್ಬರು ಆರೋಪಿ ಗಳನ್ನು ಬಂಧಿಸಿದ್ದಾರೆ.ಒಟ್ಟು 11,70,000 ರೂಪಾಯಿ ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.ಈ ವ್ಯಕ್ತಿಗಳು 07 ಸುಲಿಗೆ ಪ್ರಕರಣ,...
ಸುದ್ದಿಗಳು
ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ತವರೂರಿನಲ್ಲಿ ನೀರಿಗಾಗಿ ಹಾಹಾಕಾರ
ಬೀದರ: ಬೇಸಿಗೆ ಹೆಚ್ಚಾಗುತ್ತಿದ್ದಂತೆ ಗಡಿ ಜಿಲ್ಲೆ ಬೀದರನಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಭಾಲ್ಕಿ ತಾಲ್ಲೂಕಿನ ಕೆರೂರ ಗ್ರಾಮದಲ್ಲಿ ಬಿಸಿಲಿನ ತಾಪಮಾನ ಏರುತ್ತಲಿದ್ದು ನೀರಿನ ಮೂಲ ಕಡಿಮೆಯಾಗುತ್ತ ಬರುತ್ತಿದೆ ಹೀಗಾಗಿ ಜನತೆ ನೀರಿಗಾಗಿ ಪರಿತಪಿಸುವಂತಾಗಿದೆ.ಕ್ಷೇತ್ರದ ಶಾಸಕರು, ಬಡವರ ಬಂಧು ಕಾಯಕ ಯೋಗಿ ಎಂದು ಕರೆಯಲ್ಪಡುವ ಕೆಪಿಸಿಸಿ ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಕ್ಷೇತ್ರದಲ್ಲಿ ನೀರಿಗಾಗಿ ಹಾಹಾಕಾರ ನಡೆಯುತ್ತಿದೆ....
ಸುದ್ದಿಗಳು
ಅಥಣಿಯಲ್ಲಿ ಮಾರ್ಚ 2 ರಿಂದ ಪತಂಜಲಿ ಯೋಗ ಸಮಿತಿ ವತಿಯಿಂದ ಬೃಹತ್ ಯೋಗ ಶಿಬಿರ
ಅಥಣಿ ಪಟ್ಟಣದ ಪತಂಜಲಿ ಯೋಗ ಸಮಿತಿ ವತಿಯಿಂದ ದಿನಾಂಕ 2/3/2023 ರಿಂದ 8/3/2023 ರ ವರೆಗೆ ಚಿಕ್ಕಟ್ಟಿ ಆಂಗ್ಲ ಮಾಧ್ಯಮ ಶಾಲೆಯ ಬಳಿಯಿರುವ ಹುಡಕೋ ಮೈದಾನದಲ್ಲಿ ಬೃಹತ್ ಇಂಟಿಗ್ರೇಟೆಡ್ ಉಚಿತ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಅಥಣಿ ತಾಲ್ಲೂಕು ಪತಂಜಲಿ ಯೋಗ ಸಮಿತಿ ಯೋಗ ಪ್ರಭಾರಿ ಎಸ್ ಕೆ ಹೊಳೆಪ್ಪನವರ ಹೇಳಿದ್ದಾರೆ.ಅಥಣಿ ಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ...
ಸುದ್ದಿಗಳು
ಮರ್ಯಾದಾ ಹತ್ಯೆ; ಪ್ರೀತಿಸಿದ ಮಗಳ ರುಂಡ ಮುಂಡ ಬೇರ್ಪಡಿಸಿದ ತಂದೆ
ಹೈದರಾಬಾದ್: ಬೇರೆ ಜಾತಿಯ ಹುಡುಗನನ್ನು ಪ್ರೀತಿಸುತ್ತಿದ್ದ ಮಗಳ ರುಂಡ-ಮುಂಡವನ್ನು ಕತ್ತರಿಸಿ ಭೀಕರವಾಗಿ ಕೊಲೆ ಮಾಡಿ ದೇಹವನ್ನು ಕಾಡಿನಲ್ಲಿ ಎಸೆದುಬಂದ ತಂದೆಯ ಕಥೆಯಿದು.ಈ ಮರ್ಯಾದಾ ಹತ್ಯೆ ಪ್ರಕರಣ ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಪಾಣ್ಯಂ ಮಂಡಲದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಪ್ರಸನ್ನ (21) ಮೃತ ದುರ್ದೈವಿ. ಪಾಣ್ಯಂ ಮಂಡಲ ಆಲಮೂರಿನ ದೇವೇಂದ್ರ ರೆಡ್ಡಿ ಮಗಳನ್ನು ಕೊಂದ ಆರೋಪಿ....
ಸುದ್ದಿಗಳು
ಭಾಲ್ಕಿ ನಗರದ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ; ಕಳುವಾಗಿದ್ದ 1.40 ಲಕ್ಷ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣ ವಶ
ಬೀದರ: ಅಂಗಡಿಗೆ ಪೇಂಟ್ ಮಾಡಿಸುವಾಗ ಹೊರಗೆ ಪೆಟ್ಟಗೆಯಲ್ಲಿ ಇಟ್ಟಿದ್ದ ಬಂಗಾರ ಹಾಗೂ ಬೆಳ್ಳಿಯ ಸಾಮಾನುಗಳನ್ನು ಪತ್ತೆ ಹಚ್ಚಿರುವ ಪೊಲೀಸರು ಈ ಸಂಬಂಧ ಕಳ್ಳರನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಬೀದರ್ ಜಿಲ್ಲೆ ಭಾಲ್ಕಿ ಪಟ್ಟಣದ ಸೊನಾರಗಲ್ಲಿಯಲ್ಲಿ ಶಿವಶಕ್ತಿ ಬಂಗಾರದ ಅಂಗಡಿಯಲ್ಲಿ ಪೇಂಟ ಮಾಡಿಸುವುದಕ್ಕಾಗಿ ಅಂಗಡಿಯಲ್ಲಿದ್ದ ಎಲ್ಲಾ ಸಾಮಾನುಗಳು ಕೌಂಟರ ಬಾಕ್ಸ ದಲ್ಲಿದ ಬಂಗಾರದ 500 ಸುಪಾನಿಗಳು, ಕೆ.ಜಿ ಬೆಳ್ಳಿಯ...
ಸುದ್ದಿಗಳು
ವಿದ್ಯಾರ್ಥಿಗಳಿಗೆ ಅಕ್ಷರದ ಜೊತೆಗೆ ಸಂಸ್ಕಾರವೂ ಮುಖ್ಯ: ಗಿರೆಣ್ಣವರ
ಮೂಡಲಗಿ: ವಿದ್ಯಾರ್ಥಿಗಳು ತಮ್ಮ ಪಠ್ಯಕ್ರಮದ ಅಭ್ಯಾಸದ ಜೊತೆಗೆ ಉತ್ತಮ ಸಂಸ್ಕೃತಿ, ಸಂಸ್ಕಾರ ಬೆಳೆಸಿಕೊಂಡು ತಮ್ಮ ಭವಿಷ್ಯವನ್ನು ಕಟ್ಟಿಕೊಳ್ಳಬೇಕು ಅಕ್ಷರದೊಂದಿಗೆ ಉತ್ತಮ ಸಂಸ್ಕಾರವೂ ದೊರೆಯಬೇಕೆಂದು ಮುಖ್ಯಾಧ್ಯಾಪಕ ಎ.ವ್ಹಿ. ಗಿರೆಣ್ಣವರ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ತಾಯಂದಿರ ಸಭೆ ಹಾಗೂ ತಾಯಂದಿರ ಪಾದ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



