ಸುದ್ದಿಗಳು

ವಿಶಿಷ್ಟ ಗುರುಭಕ್ತಿ ಸ್ಮರಣೋತ್ಸವ

ಶ್ರೀ ರಾಘವೇಂದ್ರ ಸ್ವಾಮಿಗಳ ಪಟ್ಟಾಭಿಷೇಕ ಹಾಗೂ ವರ್ದಂತಿ ಮಹೋತ್ಸವದ ಅಂಗವಾಗಿ ಕೋಣನಕುಂಟೆ ರಾಯರ ಮಠದಲ್ಲಿ ಆಯೋಜಿಸಿದ್ದ ರಾಘವೇಂದ್ರ ಸ್ವಾಮಿಗಳು ಹಾಗು ಹರಿದಾಸ ಸಾಹಿತ್ಯ  ವಿಚಾರ ಗೋಷ್ಠಿಯನ್ನು ಸಂಸ್ಕೃತಿ ಚಿಂತಕ ಡಾ. ಪೋಶೆಟ್ಟಿಹಳ್ಳಿ ಗುರುರಾಜ್ ಅವರು ಉದ್ಘಾಟಿಸಿ ಮಾತನಾಡುತ್ತಾ ವ್ಯಾಸಕೂಟಕ್ಕೆ ಹೇಗೆ ಮಹೋನ್ನತವಾದಂತ ಕೊಡುಗೆ ನೀಡಿದ ರಾಯರು ಹರಿದಾಸರಿಗೂ ಸ್ಪೂರ್ತಿ ಆಶ್ರಯದಾತರಾಗಿದ್ದರು.ಹರಿದಾಸ ಸಾಹಿತ್ಯ ಮತ್ತು ಶ್ರೀ...

ಹಡಪದ ನಿಗಮ ರಚನೆ; ಶಿವಾನಂದ ಹರ್ಷ

ಸಿಂದಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಫೆ. 1ರಂದು ತಂಗಡಗಿ ಗ್ರಾಮಕ್ಕೆ ಆಗಮಿಸಿ ರಾಜ್ಯಮಟ್ಟದ ಹಡಪದ ಸಮಾಜದವರ ಜನಜಾಗೃತಿ ಸಮಾವೇಶ ಮತ್ತು ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ನೆರವೇರಿಸಿ, ಶೀಘ್ರದಲ್ಲೇ ಹಡಪದ ಸಮಾಜಕ್ಕೆ ನಿಗಮ ತಪ್ಪದೇ ಮಾಡುವ ವಾಗ್ದಾನ ಮಾಡಿದ್ದರು.ಮಾತಿಗೆ ಮುಖ್ಯಮಂತ್ರಿಗಳು ನಿಗಮ ರಚನೆ ಮಾಡಿ ಹಡಪದ ನಿಗಮ ಸ್ಥಾಪನೆ ಮಾಡಿದ್ದಕ್ಕೆ ಪಟ್ಟಣದ ಹಡಪದ ಅಪ್ಪಣ್ಣ...

ಫೆ. 26ಕ್ಕೆ ಡಾ. ಬಾಬು ಜಗಜೀವನ ರಾಮ್ ಭವನ ಉದ್ಘಾಟನೆ

ಸಿಂದಗಿ: ತಾಲೂಕಿನ ಬಬಲೇಶ್ವರ ಗ್ರಾಮದಲ್ಲಿ ರವಿವಾರ ಫೇ 26 ರಂದು 11 ಗಂಟೆಗೆ ಡಾ. ಬಾಬು ಜಗಜೀವನ ರಾಮ್ ಭವನ ಉದ್ಘಾಟನೆ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಲಿದ್ದು ಅದರ ಜೊತೆಗೆ ಮಾದಿಗರ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಾಂಭವ ಯುವಸೇನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ ದೊಡಮನಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ...

ರಾಷ್ಟ್ರೀಯ ಯುವ ಸ್ವಯಂ ಸೇವಕರ ಅರ್ಜಿ ಆಹ್ವಾನ

ಮೂಡಲಗಿ: ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ ರಾಷ್ಟ್ರೀಯ ಯುವ ದಳ ರಾಷ್ಟ್ರೀಯ ಯುವ ಸ್ವಯಂ ಸೇವಕರ ಅರ್ಜಿ ಆಹ್ವಾನಿಸಿದೆ.ಭಾರತ ಸರ್ಕಾರದ ವಿವಿಧ ಯೋಜನೆಗಳಲ್ಲಿ ಹಾಗೂ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವ ಅಭಿವೃದ್ಧಿ ಜಾಲದ ಮೂಲಕ (youth networks) ಯುವ ನಾಯಕರಾಗಿ ಹೊರಹೊಮ್ಮಿ ರಾಷ್ಟ್ರ ನಿರ್ಮಾಣಕ್ಕೆ ಕೊಡುಗೆ ನೀಡಬಯಸುವ ಯುವಜನರಿಗೆ ಉತ್ತಮ ಅವಕಾಶ. ಯುವಜನರ ಸಾಮರ್ಥ್ಯ...

ಸೈಯ್ಯದ ವಿರುದ್ಧ ಕಠಿಣ ಕ್ರಮಕ್ಕೆ ಉಪ್ಪಾರ ಮುಖಂಡರ ಆಗ್ರಹ

ಗೋಕಾಕ: ಖಾಸಗಿ ಯೂಟ್ಯೂಬ್ ವಾಹಿನಿಯೊಂದರಲ್ಲಿ ಮಹರ್ಷಿ ಶ್ರೀ ಭಗೀರಥ ಮಹಾರಾಜರ ಬಗ್ಗೆ ಅವಹೇಳನಕಾರಿ ಪದಗಳನ್ನು ಬಳಕೆ ಮಾಡಿರುವುದನ್ನು ಖಂಡಿಸಿ ಗೋಕಾಕ ತಾಲೂಕಾ ಶ್ರೀ ಭಗೀರಥ ಉಪ್ಪಾರ ಸಂಘದ ನೇತ್ರತ್ವದಲ್ಲಿ ಬೃಹತ್ ಪ್ರತಿಭಟನೆ ಜರುಗಿತು.ಗುರುವಾರದಂದು ನಗರದ ಬಸವೇಶ್ವರ ವೃತ್ತದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿದ ಗೋಕಾಕ ತಾಲೂಕಿನ ಉಪ್ಪಾರ ಸಮಾಜದ ಬಾಂಧವರು ಮಾನವ ಸರಪಳಿ ನಿರ್ಮಿಸಿ, ಕೆಲ...

ಯೂಟ್ಯೂಬ್ ಚಾನಲ್ ನ ಸೈಯದನನ್ನು ಗಡಿಪಾರು ಮಾಡಬೇಕು – ಬಿ ಬಿ ಹಂದಿಗುಂದ ಆಗ್ರಹ

ಮೂಡಲಗಿ: ಉಪ್ಪಾರ ಸಮಾಜದ ಧರ್ಮ ಗುರುಗಳು ಹಾಗೂ ಗಂಗೆಯನ್ನು ಧರೆಗಿಳಿಸಿದ ಮಹರ್ಷಿ ಭಗೀರಥರಿಗೆ  ಅಪಮಾನ ಮಾಡಿ ಇಡಿ ಉಪ್ಪಾರರಿಗೆ ನೋವುಂಟು ಮಾಡಿ ಸಮಾಜ-ಸಮಾಜದಲ್ಲಿ ಸಾಮರಸ್ಯ ಕದಡುವ ಕೆಲಸವನ್ನು ಮಾಡಿರುವ ಘಟಪ್ರಭಾದ ಖಾಸಗಿ ನಂ.1 ಯುಟ್ಯೂಬ್ ಸುದ್ದಿ ವಾಹಿನಿಯ ಮುಖ್ಯಸ್ಥ ಸಯ್ಯದ ಅವರನ್ನು ಕೂಡಲೇ ಸರಕಾರ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಿ ಗಡಿಪಾರು ಮಾಡಬೇಕೆಂದು...

ಸಾಹಿತಿ ಮಲಾಬಾದಿಯವರ ಕೃತಿಗಳ ಬಿಡುಗಡೆ

 ಬೆಳಗಾವಿ - ತನ್ಮಯ ಚಿಂತನ ಚಾವಡಿಯ ಸಂಯುಕ್ತ ಆಶ್ರಯದಲ್ಲಿ  ಬೆಳಗಾವಿಯ ಮಹಾಂತೇಶ ನಗರದ ಮಹೇಶ್ ಪಿ.ಯು. ಕಾಲೇಜಿನಲ್ಲಿ ಸಾಯಂಕಾಲ 4 ಘಂಟೆಗೆ ಬೆಳಗಾವಿಯ  ಹಿರಿಯ ಸಾಹಿತಿಗಳಾದ ಬಿ.ಜೆ.ಮಲಾಬಾದಿ ಅವರು ರಚಿಸಿದ 'ಒಲವು ಗೆಲುವು'ಮತ್ತು ಮಲ್ಲಿಗೆ ಕವನ ಸಂಕಲನಗಳ ಬಿಡುಗಡೆ ಸಮಾರಂಭವು ಜರುಗಿತು.      ಲೋಕಾರ್ಪಣೆಗೂಂಡ  ಕವನ ಸಂಕಲನ ಗಳ ಪರಿಚಯ ವನ್ನು ಕನ್ನಡ...

ಮೂಡಲಗಿ ಪುರಸಭೆ ಅವ್ಯವಹಾರ; ಆರೋಪಿಸಿ ಸುಮ್ಮನಾದ ಸದಸ್ಯರು, ಉತ್ತರ ನೀಡದ ಅಧ್ಯಕ್ಷರು

ಇವರ ತರ್ಕವೇ ತಿಳಿಯದ ನಾಗರಿಕರು ಗೊಂದಲದಲ್ಲಿ! ಮೂಡಲಗಿ: ಇದೇ ದಿ. ೧೭ ರಂದು ಪುರಸಭಾ ಕಾರ್ಯಾಲಯದಲ್ಲಿ ನಡೆದ ಸದಸ್ಯರ ಸಭೆಯಲ್ಲಿ ೨೩ ವಾರ್ಡ್ ಸದಸ್ಯರ ಪೈಕಿ ಕೇವಲ ೮-೯ ಜನರು ಹಾಜರಿದ್ದದ್ದು ವ್ಯಾಪಕ ಟೀಕೆಗೆ ಒಳಗಾಗಿತ್ತು.ಆ ಬಗ್ಗೆ ಪತ್ರಿಕೆಗಳಲ್ಲಿ ಬಂದಾಗ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದ ಪುರಸಭೆಯ ಅಧ್ಯಕ್ಷರು ಇನ್ನೂ ಸ್ಪಷ್ಟೀಕರಣ ನೀಡದೆ ಇರುವುದು ಹಲವು ಗುಮಾನಿಗಳಿಗೆ ಕಾರಣವಾಗಿದೆ.ಕಳೆದ...

ಡಾ. ಬೆಟಗೇರಿ ಕೃಷ್ಣಶರ್ಮ ಕಾವ್ಯದ ಜೀವಧಾತು ದೇಸಿಯತೆ – ಪ್ರೊ. ಭೈರಮಂಗಲ ರಾಮೇಗೌಡ

ಬೆಳಗಾವಿ: ಬೆಟಗೇರಿ ಕೃಷ್ಣಶರ್ಮ ಅವರ ಕಾವ್ಯದ ಜೀವಧಾತು ದೇಸಿಯತೆ, ಅಪ್ಪಟ ಉತ್ತರ ಕರ್ನಾಟಕದ ಮಣ್ಣಿನ ವಾಸನೆ ಅವರ ಕವಿತೆಯಲ್ಲಿದೆ. ನೆಲದ ಜನಪದ ಜೀವನವೇ ಅವರ ಕಾವ್ಯಸಂವಿಧಾನವಾಗಿದೆ. ಅವರ ಕಾವ್ಯವು ಉತ್ತರ ಕರ್ನಾಟಕದ ಬದುಕಿನ ವಿಶ್ವಕೋಶದಂತೆ ಅಭಿವ್ಯಕ್ತಿಯಾಗಿದೆ.ನವೋದಯದ ಎಲ್ಲ ಅಭಿವ್ಯಕ್ತಿಗಳನ್ನು ಒಳಗೊಂಡ ಸ್ವೋಪಜ್ಞ ಪ್ರತಿಭೆ ಅವರದ್ದು. ಅವರ ಕಾವ್ಯಗಳ ಕುರಿತು ಬಹುಶಿಸ್ತೀಯ ಅಧ್ಯಯನಗಳು ನಡೆಯಬೇಕಾಗಿದೆ ಎಂದು...

ಕಾಕೋಳು ವೇಣುಗೋಪಾಲಸ್ವಾಮಿಯ 90ನೇ ಬ್ರಹ್ಮರಥೋತ್ಸವ

ಸೋಸಲೆ ಶ್ರೀ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶತೀರ್ಥ ಶ್ರೀಪಾದರಿಂದ ಆಹ್ವಾನ ಪತ್ರಿಕೆ ಬಿಡುಗಡೆ ಬೆಂಗಳೂರು ಹೊರವಲಯದ ದೊಡ್ಡಬಳ್ಳಾಪುರ ರಸ್ತೆಯ ರಾಜನಕುಂಟೆ ಸಮೀಪದ ಕಾಕೋಳು ಗ್ರಾಮದಲ್ಲಿರುವ ಶ್ರೀ ಶ್ರೀಪಾದರಾಜ ಪ್ರತಿಷ್ಠಾಪಿತ ಬೃಂದಾವನದ ಚತುರ್ಭುಜ ವೇಣುಗೋಪಾಲ ಸ್ವಾಮಿಯ 90ನೇ ಬ್ರಹ್ಮರಥೋತ್ಸವದ ಆಹ್ವಾನ ಪತ್ರಿಕೆಯನ್ನು ಸೋಸಲೆ ವ್ಯಾಸರಾಜ ಮಠದ ಶ್ರೀ ವಿದ್ಯಾಶ್ರೀಶ ತೀರ್ಥ ಶ್ರೀಪಾದರು ಕಾಕೋಳು ಕ್ಷೇತ್ರದಲ್ಲಿ ಬಿಡುಗಡೆಗೊಳಿಸಿ ಮಾತನಾಡುತ್ತಾ,...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group