ಸುದ್ದಿಗಳು

ಅಂಗವಿಕಲರು ಧೈರ್ಯದಿಂದ ಮುನ್ನಡೆಯಬೇಕು

ಮೂಡಲಗಿ: ಸಮಾಜದಲ್ಲಿ ಅಂಗವಿಕಲರು ಬೆಳೆಯಬೇಕಾದರೆ ಅವರು ಮನೆಯ ಬಿಟ್ಟು ಹೊರಗಡೆ ಬಂದು ಧೈರ್ಯದಿಂದ ಮುನ್ನಡೆದರೆ ಮಾತ್ರ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ರಾಷ್ಟ್ರೀಯ ವ್ಹೀಲ್ ಚೇರ್ ಕ್ರಿಕೆಟ್ ಆಟಗಾರ ಹಣಮಂತ ಹಾವಣ್ಣವರ ಹೇಳಿದರು.ಅವರು ಇತ್ತೀಚೆಗೆ ಮೂಡಲಗಿ ಶ್ರೀನಿವಾಸ ಕಂಪ್ಯೂಟರ್ ಕಾರ್ಯಾಲಯದಲ್ಲಿ ನೆಹರು ಯುವ ಕೆಂದ್ರ ಬೆಳಗಾವಿ ಹಾಗೂ ಸಂಕಲ್ಪ ಕ್ರೀಡಾ ಮತ್ತು ಸಮಾಜ...

ಸಿಂದಗಿ: ದರೋಡೆಕೊರರ ಬಂಧನ, ಅಪಾರ ಪ್ರಮಾಣದ ಸಲಕರಣೆ ವಶ

ಸಿಂದಗಿ: ಪಟ್ಟಣದ ಶಾಂತೇಶ್ವರ ಮಠದ ಹತ್ತಿರ ಇರುವ ನಾಗರಾಜ ತಂದೆ ಈರಣ್ಣ ಪತ್ತಾರ ಅವರ ಜ್ಯುವೆಲರ್ಸ ಅಂಗಡಿಯಲ್ಲಿ ಫೆ. 13 ರಂದು ನಾಲ್ಕು ಜನ ಅಪರಿಚಿತರು ಮುಖಕ್ಕೆ ಕಪ್ಪು ಮಾಸ್ಕ ಹಾಕಿಕೊಂಡು ಕೈಯಲ್ಲಿ ಕಂಟ್ರಿ ಪಿಸ್ತೂಲ್, ಮಚ್ಚುಗಳನ್ನು ಹಿಡಿದುಕೊಂಡು ಸುಲಿಗೆ ಮಾಡುವ ಉದ್ದೇಶದಿಂದ ಫಿರ್ಯಾದಿಯ ಅಂಗಡಿಯ ಒಳಗೆ ಬಂದು ಪಿಸ್ತೂಲ್ ತೋರಿಸಿ ಹೆದರಿಸಿ ಗಾಳಿಯಲ್ಲಿ...

“ಮೈ ಹೀರೋ” ಚಿತ್ರಕ್ಕೆ ಮುಹೂರ್ತ

ಬೆಂಗಳೂರು: ಕನ್ನಡದಲ್ಲಿ ಈಗ ಉತ್ತಮ ಕಂಟೆಂಟ್ ವುಳ್ಳ ಸಿನಿಮಾಗಳು ಹೆಚ್ಚು ಬರುತ್ತಿದೆ. ಅದೇ ಸಾಲಿಗೆ ಸೇರುವ ಮತ್ತೊಂದು ಒಳ್ಳೆಯ ಕಂಟೆಂಟ್ ಓರಿಯಂಟೆಡ್ ಸಿನಿಮಾ "ಮೈ ಹೀರೋ" ಚಿತ್ರದ ಮುಹೂರ್ತ ಸಮಾರಂಭ ಬಸವನಗುಡಿಯ ರೇಣುಕಾದೇವಿ ದೇವಸ್ಥಾನದಲ್ಲಿ ನೆರವೇರಿತು. ಮೊದಲ ಸನ್ನಿವೇಶಕ್ಕೆ ಮಹಾಲಕ್ಷ್ಮಿ ಆರಂಭ ಫಲಕ ತೋರಿದರು. ನಟ ದತ್ತಣ್ಣ ಕ್ಯಾಮೆರಾ ಚಾಲನೆ ಮಾಡಿದರು.ನಾನು ಮೂಲತಃ ರಂಗಭೂಮಿ ಕಲಾವಿದ...

ವಿದ್ಯಾರ್ಥಿಗಳಲ್ಲಿ ಓದು, ಆತ್ಮವಿಶ್ವಾಸವು ಯಶಸ್ಸು ತರುತ್ತದೆ- ಪ್ರೊ. ಸಂಗಮೇಶ ಗುಜಗೊಂಡ

ಮೂಡಲಗಿ: ‘ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿ ಆತ್ಮವಿಶ್ವದೊಂದಿಗೆ ನಿರಂತರವಾಗಿ ಪ್ರಯತ್ನಪಟ್ಟರೆ ಯಶಸ್ಸು ಬೆನ್ನು ಹಿಂದೆ ಬರುತ್ತದೆ’ ಎಂದು ಮೂಡಲಗಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಸಂಗಮೇಶ ಗುಜಗೊಂಡ ಹೇಳಿದರು.ಇಲ್ಲಿಯ ಎಸ್‍ಎಸ್‍ಆರ್ ಪ್ರೌಢ ಶಾಲೆಯ 2022-23ನೇ ಸಾಲಿನ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು...

ವೆಂಕಟಾಪೂರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಕೆಎಂಎಫ್ ನಿಂದ ೧೨ ಲಕ್ಷ ರೂಪಾಯಿ ನೆರವು

ಮೂಡಲಗಿ- ವೆಂಕಟಾಪೂರ ಹಾಲು ಉತ್ಪಾದಕ ಸಹಕಾರಿ ಸಂಘಕ್ಕೆ ೧೨ ಲಕ್ಷ ರೂ. ನೆರವು ನೀಡುವುದಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ತಾಲ್ಲೂಕಿನ ವೆಂಕಟಾಪೂರ ಗ್ರಾಮಕ್ಕೆ ಇತ್ತೀಚೆಗೆ ಭೇಟಿ ನೀಡಿ ಮಾತನಾಡಿದ ಅವರು, ಇದರಲ್ಲಿ ಕೆಎಂಎಫ್ ನಿಂದ ೧೦ ಲಕ್ಷ ರೂ ಮತ್ತು ಬೆಳಗಾವಿ ಜಿಲ್ಲಾ ಹಾಲು ಒಕ್ಕೂಟದಿಂದ ೨ ಲಕ್ಷ ರೂ....

ಬಿಜೆಪಿಯಿಂದ ಹಿಂಸಾತ್ಮಕ ರಾಜನೀತಿ – ಸುರ್ಜೆವಾಲಾ

ಬೀದರ - ಸಿದ್ದರಾಮಯ್ಯ ಕೊಲೆ‌ ಮಾಡಲು ಅಶ್ವತ್ಥನಾರಾಯಣ್ ಹೇಳುತ್ತಿಲ್ಲ. ಪ್ರಧಾನಿ ಮೋದಿ, ಜೆಪಿ ನಡ್ಡಾ ಹಾಗೂ ಸಿಎಂ ಬೊಮ್ಮಾಯಿ ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಸ್ಫೋಟಕ ಹೇಳಿಕೆ ನೀಡಿದ್ದಾರೆ.ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ನಂತೆ ಹೊಡೆದು ಹಾಕಬೇಕು ಎಂದು  ಸಚಿವ ಅಶ್ವತ್ಥನಾರಾಯಣ್ ಪ್ರಚೋದನಾ ಕಾರಿ ಹೇಳಿಕೆ...

ಉಪ್ಪಾರ ಸಮಾಜಕ್ಕೆ ಅವಮಾನ ಮಾಡಿದ ಚಾನಲ್ ಕ್ಷಮೆ ಕೇಳಬೇಕು

ಮೂಡಲಗಿ: ಜ.28ರಂದು ಘಟಪ್ರಭಾದ ನಂ1 ಯೂಟ್ಯೂಬ್ ಚಾನಲ್ ಒಂದರಲ್ಲಿ ರಾಜಕೀಯ ಸುದ್ದಿ ಬಿತ್ತರ ಮಾಡುವ ಸಂದರ್ಭದಲ್ಲಿ ಭಗೀರಥ ಉಪ್ಪಾರ ಸಮಾಜಕ್ಕೆ ಅವಮಾನ ಮಾಡಿದ್ದು ಇಡೀ ಉಪ್ಪಾರ ಸಮಾಜದ ಜನರಿಗೆ ನೋವು ಉಂಟಾಗಿದೆ. ಕೂಡಲೇ ಆ ಯೂಟ್ಯೂಬ್ ಚಾನಲ್ ಮಾಲೀಕ ಉಪ್ಪಾರ ಸಮಾಜದ ಜನರಿಗೆ ಕ್ಷಮೆಯಾಚಿಸಬೇಕು ಎಂದು ಉಪ್ಪಾರ ಸಮಾಜದ ಮುಖಂಡ ಮಲ್ಲಿಕಾರ್ಜುನ ಚೌಕಾಸಿ ಆಗ್ರಹಿಸಿದರು.ಮಂಗಳವಾರದಂದು...

ಜೆಡಿಎಸ್ ನಿಂದ ರೈತರಿಗೆ ಬಂಪರ್ ಕೊಡುಗೆ – ವಿಶಾಲಾಕ್ಷಿ ಪಾಟೀಲ

ಸಿಂದಗಿ: ಜೆಡಿಎಸ್ ಪಕ್ಷಕ್ಕೆ ಅನ್ನದಾತನೇ ಜೀವಾಳ ಆ ಕಾರಣಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಾಗೊಮ್ಮೆ ರೈತರಿಗೆ ಬಂಪರ ಕೊಡುಗೆ ನೀಡಿದ ಇತಿಹಾಸವಿದೆ ಅದಕ್ಕೆ ಕೃಷಿಕರು ಆರ್ಥಿಕವಾಗಿ ಸದೃಢವಾಗಿ ಮುಂದೆ ಬರಲು ಜೆಡಿಎಸ್ ಪಕ್ಷವನ್ನು ಬೆಂಬಲಿಸಿ ಎಂದು ಕ್ಷೇತ್ರದ ಜೆಡಿಎಸ್ ಪಕ್ಷದ ಘೋಷಿತ ಅಭ್ಯರ್ಥಿ ವಿಶಾಲಾಕ್ಷಿ ಪಾಟೀಲ ಸೋಮಜ್ಯಾಳ ಹೇಳಿದರು.ಮಂಗಳವಾರ ಸಮೀಪದ ಭಂಟನೂರ ಹಾಗೂ ಕೆರೂರ ಸೇರಿದಂತೆ ಅನೇಕ ಗ್ರಾಮಗಳಲ್ಲಿ ಜೆಡಿಎಸ್...

ಸಿಂದಗಿ: 22 ರಿಂದ 24 ರವರೆಗೆ ಸಿಂದಗಿ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಸಿಂದಗಿ: ಸ್ಥಳೀಯ 10/33/11 ಕೆ.ವಿ. ವಿದ್ಯುತ್ ವಿತರಣೆ ಉಪಕೇಂದ್ರದಲ್ಲಿ ರಾಂಪೂರ ಐ.ಪಿ. ಸುಂಗಠಾಣ ಐ.ಪಿ. ಯಂಕಂಚಿ ಐ.ಪಿ, ಬಂದಾಳ ಐಪಿ, ಸೋಂಪೂರ ಐ.ಪಿ ಯರಗಲ್ ಐ.ಪಿ, ರಾಂಪೂರ, ಬೆನಕೋಟಿಗೆ, ಮಾಡಬಾಳ, ಮನ್ನಾಪುರ, ಅಂತರಗಂಗಿ, ಬ್ಯಾಲಿಹಾಳ, ಯಂಕಂಚಿ, ಚಿಕ್ಕಂದಗಿ, ಬಂದಾಳ, ಸೋಂಪೂರ ಸೋಂಪೂರ ಗ್ರಾಮಗಳಲ್ಲಿ ಪ್ರಸ್ತುತವಿರುವ 10 ಎಂ.ವಿ.ಎ ಶಕ್ತಿ ಪರಿವರ್ತಕರು 20 ಎಂ.ಬಿ.ಎ ಶಕ್ತಿ...

ಅದ್ದೂರಿಯಾಗಿ ಜರುಗಿದ ಶಿವಾಜಿ ಜಯಂತಿ

ಸಿಂದಗಿ ಶಿವಾಜಿ ಮಹಾರಾಜರು ಹಿಂದೂ ಹೃದಯ ಸಾಮ್ರಾಟ ಎಂದು ಜೇವರ್ಗಿ ಶ್ರೀರಾಮ ಸೇನೆ ಮುಖಂಡ ಆನಂದ ದೇಸಾಯಿ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಹಮ್ಮಿಕೊಂಡಿದ್ದ ಶಿವಾಜಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಶಿವಾಜಿ ಮಹಾರಾಜರು ಅಪ್ರತಿಮ ವೀರರಾಗಿ, ಅಂಬಾಭವಾನಿಯ ಮಾನಸ ಪುತ್ರರಾಗಿ, ಜನಪರ ಆಡಳಿತ ನಡೆಸುವ ಮೂಲಕ ಹಿಂದೂ ಧರ್ಮವನ್ನು ಬೆಳೆಯಲು ಕಾರಣಿಕರ್ತರಾಗಿದ್ದಾರೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group