ಸುದ್ದಿಗಳು

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾಯ೯ಕ್ರಮ

ಮೂಡಲಗಿ ತಾಲೂಕಿನ ಗುಜನಟ್ಟಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ಜರುಗಿತು .ಇಲ್ಲಿನ ಸರಕಾರಿ ಹಿರಿಯ ಪ್ರಾಧಮಿಕ ಶಾಲೆಯಲ್ಲಿ  ಜರುಗಿದ ಕಾಯ೯ಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರರಾದ ಶಿವಾನಂದ ಬಬಲಿ ವಹಿಸಿದ್ದರು ಹಾಗೂ ಗ್ರಾಮ ವಾಸ್ತವ್ಯ ಕಾಯ೯ಕ್ರಮದ ಸದುಪಯೋಗ ಪಡೆದುಕೊಳ್ಳಲು ಸಾವ೯ಜನಿಕರಿಗೆ ಕರೆ ನೀಡಿದರು. ಕಾಯ೯ಕ್ರಮದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷೆ ಶ್ರೀಮತಿ ಲಕ್ಕವ್ವ  ದೊಡ್ಡಶಿವಪ್ಪಗೋಳ ಹಾಗೂ ಉಪಾಧ್ಯಕ್ಷೆ...

‘ಹರಿದಾಸ ಸಾಹಿತ್ಯ ಮತ್ತು ರಾಘವೇಂದ್ರ ಸ್ವಾಮಿಗಳು’ ಕುರಿತ ವಿಚಾರಗೋಷ್ಠಿ

ಕೋಣನಕುಂಟೆ ರಾಯರ ಮಠದಲ್ಲಿ ರಾಯರ ಪಟ್ಟಾಭಿಷೇಕ ಮತ್ತು ವರ್ಧಂತಿ ಅಂಗವಾಗಿ ಮಾರ್ಚ್ 22 ರಿಂದ 26 ರವರೆಗೆ ‘ಹರಿದಾಸ ಸಾಹಿತ್ಯ ಮತ್ತು ರಾಘವೇಂದ್ರ ಸ್ವಾಮಿಗಳು’ ಕುರಿತಾಗಿ ವಿಚಾರ ಗೋಷ್ಠಿ.ಸನಾತನ ಸಂಸ್ಕೃತಿಯಲ್ಲಿ ಶ್ರೀ ರಾಘವೇಂದ್ರತೀರ್ಥರಿಗೆ ದೊರೆತಿರುವ ಪ್ರಾಶಸ್ತ್ಯ ಅತಿಶಯವಾದುದು. ಅವರ ಬಗ್ಗೆ ವಿದಿತವಾಗುವ ಭಕ್ತಿ ಗೌರವಗಳು ಕೇವಲ ಹಿಂದೂಗಳಿಗೆ ಮಾತ್ರ ಸೀಮಿತವಾಗದೇ ಸಮಸ್ತ ಮಾನವ ಸಮುದಾಯಕ್ಕೆ...

ಧರ್ಮದ ನಿಜವಾದ ಅರ್ಥವನ್ನು ಅರಿತು ಸಮಾಜ ಮುನ್ನಡೆಯಬೇಕಿದೆ: ಪ್ರೊ.ಶ್ರೀಕಾಂತ ಶಾನವಾಡ ಅಭಿಮತ

ದಿ. 19-02-2023 ರಂದು ಬೆಳಗಾವಿಯ ಮಹಾಂತೇಶ ನಗರದ ಹಳಕಟ್ಟಿ ಭವನದಲ್ಲಿ ನಡೆದ ವಾರದ ಸಾಮೂಹಿಕ ಪ್ರಾರ್ಥನೆ ಮತ್ತು ಅನುಭಾವ ಗೋಷ್ಠಿಯ ಸಂದರ್ಭದಲ್ಲಿ "ಪ್ರಚಲಿತ ಲಿಂಗಾಯತರ ಸ್ಥಿತಿಗತಿಗಳು" ಕುರಿತಾಗಿ ಉಪನ್ಯಾಸ ನೀಡಿದ ಬೆನನ್ ಸ್ಮಿತ್ ಕಾಲೇಜಿನ ಪ್ರಾಧ್ಯಾಪಕರಾದ ಪ್ರೊ.ಶ್ರೀಕಾಂತ್ ಶಾನವಾಡ ಅವರು ಮಾತನಾಡುತ್ತಾ.ಸಮಾಜದ ಭದ್ರ ಬುನಾದಿಗೆ ಶರಣರು ಹಾಕಿಕೊಟ್ಟ ಮಾರ್ಗ, ಬಸವಣ್ಣನವರ ಆಶಯಗಳು ಸದ್ಯದ ಪರಿಸ್ಥಿತಿಯಲ್ಲಿ...

ಹೆಚ್ಚಿದ ಮರಾಠಾ ಸಮಾಜಕ್ಕೆ ಟಿಕೆಟ್ ಬೇಡಿಕೆ; ಬೀದರನಲ್ಲಿ ಏರುತ್ತಿದೆ ಚುನಾವಣೆ ಕಾವು

 ಬೀದರ: ಗಡಿ ಜಿಲ್ಲೆ ಬೀದರನಲ್ಲಿ ಬಿಸಿಲಿನ ತಾಪಮಾನ ಏರುತ್ತಿದ್ದಂತೆಯೇ ಜಾತಿ ಲೆಕ್ಕಾಚಾರದಲ್ಲಿ ಟಿಕೆಟ್ ಫೈಟ್ ನಡೆಯುತ್ತಿದೆ ಒಂದೆರೆಡು ತಿಂಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣಿ ಘೋಷಣೆಯಾಗಲಿದೆ. ಹೀಗಾಗೀ ಈಗಿನಿಂದಲೇ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಪಕ್ಷದ ಅಭ್ಯರ್ಥಿಗಳಿಗಾಗಿ ಹುಡುಕಾಟ ಆರಂಭಿಸಿವೆ.ಆದರೆ ಮೂರೂ ರಾಜಕೀಯ ಪಕ್ಷಗಳಲ್ಲಿ ಡಜನ್ ಗಟ್ಟಲೆ ಟಿಕೆಟ್ ಆಕಾಂಕ್ಷಿಗಳು ಹುಟ್ಟಿಕೊಂಡಿದ್ದಾರೆ. ಗಡಿ ಜಿಲ್ಲೆ ಬೀದರನಲ್ಲೂ ಮರಾಠಾ...

ಆಶ್ರಯ ಯೋಜನೆಯ ಹಕ್ಕು ಪತ್ರ ಪ್ರಕಾರ ನಿವೇಶನ ನೀಡಬೇಕೆಂದು ಆಗ್ರಹಿಸಿ ಮನವಿ

ಮೂಡಲಗಿ: ಪಟ್ಟಣದ ಪುರಸಭೆಯ ವ್ಯಾಪ್ತಿಯ ಗಂಗಾನಗರದ ವಾರ್ಡ 2ರಲ್ಲಿ ಈ ಹಿಂದೆ ನೀಡಿರುವ ಆಶ್ರಯ ಯೋಜನೆಯ ಫಲಾನುಭವಿಗಳಿಗೆ ನೀಡಿರುವ ನಿವೇಶನದಲ್ಲಿ ಹಕ್ಕು ಪತ್ರ ಪ್ರಕಾರ ಜಾಗೆಯನ್ನು ನೀಡಬೇಕು ಮತ್ತು ಗಂಗಾ ನಗರದ ಮುಖ್ಯ ರಸ್ತೆಯ ಪಕ್ಕದಲ್ಲಿ ನಿರ್ಮಿಸುತ್ತಿರುವ ಚರಂಡಿ ಕಾಮಗಾರಿ ಪ್ರಾರಂಭಿಸ ಬೇಕೆಂದು ಒತ್ತಾಯಿಸಿ ಗಂಗಾ ನಗರದ ನಿವಾಸಿಗಳು ಪಟ್ಟಣದ ಪುರಸಭೆ ಮುಂದೆ ಪ್ರತಿಭಟಿಸಿ ಪುರಸಭೆ ಅಧಿಕಾರಿಗಳಿಗೆ...

ಮಹಿಳೆಯರು ಸ್ವಾವಲಂಬಿಯಾಗಿ ಬದುಕಬೇಕು – ಎಸ್ ವಿ ದೇಮಶೆಟ್ಟಿ

ಮೂಡಲಗಿ: ಮಹಿಳೆಯರು ಅಡುಗೆ ಮನೆಗೆ ಮಾತ್ರ ಸಿಮೀತವಾಗದೇ ಮನೆಯಲ್ಲೇ ದುಡಿಯಬಹುದು. ಹೊಲಿಗೆ ಅಥವಾ ಕಂಪ್ಯೂಟರ್ ಜ್ಞಾನ ಪಡೆದುಕೊಂಡು ಸ್ವಾವಲಂಬಿಯಾಗಿ ಕೆಲಸ ಮಾಡಬಹುದು ಎಂದು ಗೋಕಾಕ ನ್ಯಾಯವಾದಿಗಳ ಸಂಘದ ಮಾಜಿ ಅಧ್ಯಕ್ಷ ಎಸ್ ವಿ ದೇಮಶೆಟ್ಟಿ ಹೇಳಿದರು.ಇತ್ತೀಚೆಗೆ ಪಟ್ಟಣದ ನಾಗಲಿಂಗ ನಗರದಲ್ಲಿ ಜರುಗಿದ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸೇವಾ ಸಂಘದ ಕಚೇರಿಯಲ್ಲಿ ಹಮ್ಮಿಕೊಂಡಿದ್ದ...

ಬೆಳಗಾವಿಯಲ್ಲಿ ಇಎಸ್ಐ ಆಸ್ಪತ್ರೆಗೆ ಅನುಮೋದನೆ – ಕಡಾಡಿ ಮಾಹಿತಿ

ಬೆಳಗಾವಿ: ಬೆಳಗಾವಿಯಲ್ಲಿ 100 ಹಾಸಿಗೆಗಳ ಇ.ಎಸ್.ಆಯ್.ಸಿ ಆಸ್ಪತ್ರೆ ಸ್ಥಾಪಿಸಲು ನಗರದಲ್ಲಿ ನಡೆದ 190ನೇ ಇಎಸ್‌ಆಯ್ ಕಾರ್ಪೋರೇಶನ್ ಸಭೆಯಲ್ಲಿ  ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವ ಭೂಪೇಂದರ್ ಯಾದವ್ ಅವರು ತಮ್ಮ ಟ್ವೀಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಇದರಿಂದಾಗಿ ಕಿತ್ತೂರು ಕರ್ನಾಟಕ ಜನತೆಯ ಬಹುದಿನಗಳ ಬೇಡಿಕೆ ಈಡೇರಿಕೆಯಾಗಿದೆ ಎಂದು ರಾಜ್ಯಸಭಾ...

ಮೂಡಲಗಿ ತಹಶೀಲ್ದಾರ ಕಛೇರಿಯಲ್ಲಿ ಸವ೯ಜ್ಞ ಜಯಂತಿ ಆಚರಣೆ

ಮೂಡಲಗಿ: ಸೋಮವಾರ ದಿನಾಂಕ 20-2-23 ರಂದು ಮೂಡಲಗಿ ತಹಶೀಲ್ದಾರ ಕಚೇರಿಯ ಸಭಾ ಭವನದಲ್ಲಿ  ತ್ರಿಪದಿ ಕವಿ ಸರ್ವಜ್ಞ ಅವರ ಜಯಂತಿಯನ್ನು ಸರಳವಾಗಿ  ಆಚರಿಸಲಾಯಿತು.ಗ್ರೇಡ್-2 ತಹಶೀಲ್ದಾರ ಶಿವಾನಂದ ಬಬಲಿ ಮತ್ತು ಶಿರಸ್ತೇದಾರ ಪರಸಪ್ಪ ನಾಯಿಕ ಅವರು ಪೂಜೆ ಸಲ್ಲಿಸಿ ಮಾತನಾಡಿ, 16ನೇ ಶತಮಾನದಲ್ಲಿ ತಮ್ಮ ತ್ರಿಪದಿಗಳ ಮೂಲಕ ಸಮಾಜದಲ್ಲಿನ ಅಂಕು ಡೊಂಕುಗಳನ್ನುತಿದ್ದಿದ ಸರ್ವಜ್ಞ ಜನಮಾನಸದಲ್ಲಿ ಉಳಿದುಕೊಂಡ ಮಾನವತಾವಾದಿ ಎಂದು ಅಭಿಪ್ರಾಯಪಟ್ಟರು.ಸಮಾಜದಲ್ಲಿ...

ಅವರಾದಿ ಸುತ್ತಮುತ್ತ ರಸ್ತೆ ಕಾಮಗಾರಿ; ಉತ್ತಮ ಗುಣಮಟ್ಟದ ರಸ್ತೆ ಮಾಡಲಾಗುವುದು – ಶಾಸಕ ಬಾಲಚಂದ್ರ ಜಾರಕಿಹೊಳಿ

 ಮೂಡಲಗಿ: ಅವರಾದಿ, ಹಳೆಯರಗುದ್ರಿ, ಹೊಸಯರಗುದ್ರಿ, ತಿಮ್ಮಾಪೂರ ಗ್ರಾಮಗಳ ಸಾರ್ವಜನಿಕ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡಲು ಎಸ್‍ಎಚ್‍ಡಿಪಿ ಯೋಜನೆಯಡಿ 18 ಕೋಟಿ ರೂಗಳ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕೈಗೊಂಡಿದ್ದು, ಕಾಮಗಾರಿಯೂ ಮುಗಿಯುವ ಹಂತದಲ್ಲಿದೆ ಎಂದು ಕೆಎಮ್‍ಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇತ್ತೀಚೆಗೆ ತಾಲೂಕಿನ ಅವರಾದಿ ಗ್ರಾಮಕ್ಕೆ ಭೇಟಿ ನೀಡಿ ಸಾರ್ವಜನಿಕರ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು,...

ಆರ್ ಡಿಪಿ ಆರ್ ಇಲಾಖೆಯಿಂದ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಗೆ ೨.೨೦ ಕೋಟಿ ರೂ- ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಆರ್ ಡಿ ಪಿ ಆರ್ ಇಲಾಖೆಯ ಅನುದಾನದಲ್ಲಿ ಮೆಳವಂಕಿ ಮತ್ತು ಚಿಗಡೊಳ್ಳಿ ರಸ್ತೆಯ ಕಾಮಗಾರಿಗೆ ೨.೨೦ ಕೋಟಿ ರೂ ಅನುದಾನ ಮಂಜೂರಾಗಿದೆ ಎಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.ತಾಲೂಕಿನ ಮೆಳವಂಕಿ ಗ್ರಾಮದಲ್ಲಿ ಈಚೆಗೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಈ ಕಾಮಗಾರಿಗಳನ್ನು ಮಾರ್ಚ್ ತಿಂಗಳೊಳಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group