ಸುದ್ದಿಗಳು
ಸಾಹಿತಿ ಡಾ.ಭೇರ್ಯ ರಾಮಕುಮಾರ್ ಗೆ ಸನ್ಮಾನ
ಮೈಸೂರು ಜಿಲ್ಲೆ ಸಾಲಿಗ್ರಾಮದ ಸಾ.ರಾ.ವಿದ್ಯಾ ಸಂಸ್ಥೆಯಲ್ಲಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ಹಾಗೂ ಡಾ.ರಾಜಕುಮಾರ್ ವೇದಿಕೆಗಳ ವತಿಯಿಂದ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಜಾಗೃತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರನ್ನು ಕನ್ನಡ ನಾಡು-ನುಡಿ ಸೇವೆಗಾಗಿ ಸನ್ಮಾನಿಸಲಾಯಿತು.ಸಾ.ರಾ. ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಾ.ರಾ. ರವೀಶ್,...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಕ್ರೀಡಾ ಹಬ್ಬ ಆಯೋಜನೆ
ಬೈಲಹೊಂಗಲ: ತಾಲೂಕಿನ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2022-23 ನೆಯ ಸಾಲಿನ ಕ್ರೀಡಾ ಹಬ್ಬ ಹಮ್ಮಿಕೊಳ್ಳಲಾಗಿತ್ತು.ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ಕ್ರೀಡೆಗಳು ಬದುಕಿನ ಉತ್ಸಾಹವನ್ನು ಹೆಚ್ಚಿಸುವುದಲ್ಲದೇ ಉತ್ತಮ ಆರೋಗ್ಯ ಕಾಪಾಡಲು ಸಹಕಾರಿಯಾಗಿವೆ ಎಂದು ಅಭಿಪ್ರಾಯಪಟ್ಟರು.ಮನರಂಜನೆಯ ಜೊತೆಗೆ ಶಿಸ್ತು, ಸಂಯಮದ ಗುಣಗಳನ್ನು ಬೆಳೆಸಿ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡೆಗಳ ಪಾತ್ರ ಹಿರಿದು ಎಂದು ಅವರು...
ಸುದ್ದಿಗಳು
ಬೀದರ: ಬಿಜೆಪಿಯಲ್ಲಿ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂಬ ಕಾರಣದಿಂದ ಬಸವಕಲ್ಯಾಣದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಮತ್ತೆ ಜೆಡಿಎಸ್ ಪಕ್ಷದತ್ತ ವಾಲಿದ್ದಾರೆ.ಈ ಮುಂಚೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮಾತು ಕೇಳಿ ಬಿಜೆಪಿ ಸೇರಿದ್ದರು ಆದರೆ ಅಸಮಾಧಾನದಿಂದಾಗಿ ಕಮಲದ ಹೂವು ಕೆಳಗೆ ಇಳಿಸಿ ಜೆಡಿಎಸ್ ನ ತೆನೆ ಕಡೆ ಮುಖ ಮಾಡಿದ್ದಾರೆ.ಚನ್ನಪಟ್ಟಣಕ್ಕೆ ತೆರಳಿ ಜೆಡಿಎಸ್ ನಾಯಕ ಮಾಜಿ...
ಸುದ್ದಿಗಳು
ಅಶ್ವತ್ಥ ನಾರಾಯಣ ಹಾಗೂ ಕಾಗೇರಿ ಹೇಳಿಕೆ; ವಿಠ್ಠಲ ಕೊಳ್ಳೂರ ಖಂಡನೆ
ಸಿಂದಗಿ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ನಂತೆ ಹೊಡೆದು ಹಾಕಬೇಕು ಎಂದು ನಿನ್ನೆ ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ಹೇಳಿದ್ದು ಹಾಗೂ ಸದನದ ಕಾರ್ಯಕಲಾಪದಲ್ಲಿ ಸಭಾಧ್ಯಕ್ಷ ವಿಶ್ವೇಶ್ವರ ಕಾಂಗೇರಿ ಅವರು ರಾಜ್ಯ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಹೊರಹಾಕಬೇಕಾಗುತ್ತದೆ ಎನ್ನುವ ಹೇಳಿಕೆಗಳೂ ಅಸಾಂವಿಧಾನಿಕ ಇದನ್ನು ಬ್ಲಾಕ್ ಸಮಿತಿ...
ಸುದ್ದಿಗಳು
ಪುರಸಭೆಯಲ್ಲಿ ಅವ್ಯವಹಾರ; ಸದಸ್ಯರು ತೆರೆದಿಟ್ಟ ಕರ್ಮಕಾಂಡ
ಇತಿಹಾಸ ಸೃಷ್ಟಿಸಿದ ಮೂಡಲಗಿ ಪುರಸಭೆಯ ಸದಸ್ಯರ ಸಭೆ
ಮೂಡಲಗಿ - ಮೂಡಲಗಿ ಪುರಸಭೆಯಲ್ಲಿ ಅಧ್ಯಕ್ಷರು ಹಾಗೂ ಕೆಲವೇ ಸದಸ್ಯರ ದುರಾಡಳಿತ ಮಿತಿ ಮೀರಿದ್ದು ಬೇರೆಯವರಿಗೆ ಬೆಲೆಯಿಲ್ಲದಂತಾಗಿದೆ ಎಂದು ಪುರಸಭೆಯ ಜನತಾ ದಳ ಪಕ್ಷದ ಸದಸ್ಯರಲ್ಲದೆ ಆಡಳಿತ ಪಕ್ಷದವರು ಕೂಡ ಅಸಮಾಧಾನ ವ್ಯಕ್ತಪಡಿಸಿದ ಸಂದರ್ಭ ಜರುಗಿತು.ಶುಕ್ರವಾರದಂದು ಪುರಸಭೆಯಲ್ಲಿ ಕರೆಯಲಾಗಿದ್ದ ಸದಸ್ಯರ ಸಭೆಯಲ್ಲಿ ಕೇವಲ ಎಂಟು ಜನ ಸದಸ್ಯರು...
ಸುದ್ದಿಗಳು
ಜೆಜೆಎಂ ಕಾಮಗಾರಿಗೆ ೮೮.೦೫ ಕೋಟಿ ರೂ ಅನುದಾನ ಬಿಡುಗಡೆ- ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಆರ್ಡಿಪಿಆರ್ ಇಲಾಖೆಯಿಂದ ಅರಭಾಂವಿ ಮತಕ್ಷೇತ್ರದ ಜೆಜೆಎಮ್ ಕಾಮಗಾರಿಗೆ ೮೮.೦೫ ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಇತ್ತಿಚೇಗೆ ಮುನ್ಯಾಳ ತೋಟದಲ್ಲಿ ಜೆಜೆಎಮ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಪ್ರತಿ ಮನೆ ಮನೆಗೆ ನಲ್ಲಿ ನೀರಿನ ಮೂಲಕ ಸಾರ್ವಜನಿಕರಿಗೆ ಕುಡಿಯುವ ನೀರು...
ಸುದ್ದಿಗಳು
ಅಶ್ವತ್ಥ ನಾರಾಯಣ ರಾಜೀನಾಮೆ ನೀಡಲಿ – ಅಶೋಕ ಮನಗೂಳಿ
ಸಿಂದಗಿ: ಮಂಡ್ಯದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥ ನಾರಾಯಣ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಭಾಷೆಯ ಬಳಕೆ ಮಾಡುವ ಮೊದಲು ವಿವೇಕ, ತಾಳ್ಮೆ ಇರಬೇಕು. ಮಾಜಿ...
ಸುದ್ದಿಗಳು
ಜೆಡಿಎಸ್ ಬಂದರೆ ಜನತೆಗೆ ಅನೇಕ ಕೊಡುಗೆ
ಸಿಂದಗಿ: ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದಾಗೊಮ್ಮೆ ಅಭಿವೃದ್ಧಿ ಪರ್ವವನ್ನೇ ಹರಿಸಿದೆ 2023ರ ಚುನಾವಣೆಯಲ್ಲಿ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬಂದರೆ ಜನಸಾಮಾನ್ಯರಿಗೆ ಅನೇಕ ಕೊಡುಗೆಗಳನ್ನು ನೀಡುವ ಭರವಸೆಯನ್ನು ಮಾಜಿ ಸಿಎಂ ಕುಮಾರಣ್ಣನವರು ಪಂಚತಂತ್ರ ಯಾತ್ರೆ ಮೂಲಕ ರಾಜ್ಯಾದ್ಯಂತ ಪ್ರಚಾರ ನಡೆಸಿದ್ದಾರೆ ಅವರ ಆಸೆಗೆ ನೀರೆರೆಯುವ ನಿಟ್ಟಿನಲ್ಲಿ ಕಾರ್ಯದಲ್ಲಿ ತೊಡಗಿದ್ದೇನೆ ನನಗೊಮ್ಮೆ ಅವಕಾಶ ಕೊಡಿ ಎಂದು ಜೆಡಿಎಸ್...
ಸುದ್ದಿಗಳು
ಎಲ್ಲ ಕ್ಷೇತ್ರಗಳಿಗೂ ಬಂಪರ್ ನೀಡಿದ ಸಿಎಂ ಬೊಮ್ಮಾಯಿ; ಶಾಸಕ ಬಾಲಚಂದ್ರ ಜಾರಕಿಹೊಳಿ ಶ್ಲಾಘನೆ
ಗೋಕಾಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಿರುವ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಅನುದಾನದ ಮಹಾಪೂರವೇ ಹರಿದು ಬಂದಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.ಕೃಷಿ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಆದ್ಯತೆ ನೀಡಲಾಗಿದ್ದು, ಇದೊಂದು ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ೯ ಲಕ್ಷ ಹಾಲು ಉತ್ಪಾದಕರಿಗೆ ೧೦೬೭...
ಸುದ್ದಿಗಳು
ರೈತರಿಗೆ ಬಂಪರ ಕೊಡುಗೆ- ಸಂಸದ ಈರಣ್ಣ ಕಡಾಡಿ ಹರ್ಷ
ಮೂಡಲಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು 2023-24ನೇ ಸಾಲಿನ ಬಜೆಟ್ ಮುಂದಿನ 25 ವರ್ಷಗಳ ದೂರದೃಷ್ಟಿ ಹೊಂದಿರುವ ಸಮಚಿತ್ತದ ಸಮತೊಲನದ ಬಜೆಟ್ ಅನ್ನು ರೈತಾಪಿ ವರ್ಗಕ್ಕೆ ಅರ್ಪಿಸಿದ್ದಾರೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.ಶೂನ್ಯ ಬಡ್ಡಿದರದಲ್ಲಿ ರೂ 5 ಲಕ್ಷ ಸಾಲ ಸೌಲಭ್ಯ ನೀಡುವ ಮೂಲಕ ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ, ಕೈಗಾರಿಕೆ,ಮಹಿಳೆಯರಿಗೆ,...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



