ಸುದ್ದಿಗಳು

ಮಹಿಳೆಯರಿಗೆ ಧೈರ್ಯ, ಆತ್ಮಸ್ಥೈರ್ಯ ತುಂಬುವ ಸಂಸ್ಥೆ ಬ್ರಹ್ಮಕುಮಾರಿ ಸಂಸ್ಥೆ

ಸಿಂದಗಿ: ನಿಜವಾದ ಜೀವನದ ಬಗ್ಗೆ ಪರಿಕಲ್ಪನೆ ನೀಡುವ ನಮ್ಮ ಭಾವನೆ ಗಳನ್ನು ನಿರ್ಮಲವಾಗಿರಿಸುವಂಥ ಇದು ಎಲ್ಲ ಧರ್ಮಗಳ ರಾಷ್ಟ್ರಗಳಲ್ಲಿ ಯಾವುದೇ ಒಂದು ಧರ್ಮಕ್ಕೆ ಸಿಮಿತಗೊಳ್ಳದ ಜಾಗತಿಕ ವಿಶ್ವಸಂಸ್ಥೆಯಾಗಿದೆ ಅಲ್ಲದೆ ನಾರಿ ಸ್ವರ್ಗಕ್ಕೆ ದಾರಿ ಎನ್ನುವಂತೆ ಜಾಗತಿಕ ನೆಲಗಟ್ಟಿನಲ್ಲಿ ನಾರಿಯರಿಂದಲೇ ನಡೆಯಲ್ಪಡುವ  ಏಕೈಕ ಸಂಸ್ಥೆ ಪ್ರಜಾಪಿತ  ಬ್ರಹ್ಮಕುಮಾರಿ ಈಶ್ವರೀಯ ಸಂಸ್ಥೆಯಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷರಾದ ಹಾಸಿಮಪಿರ...

ಸಭಾಪತಿ ಕಾಗೇರಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೀದರ - ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರನ್ನು ಸ್ಪೀಕರ್ ವಿಶ್ವೇಶ್ವರ ಕಾಗೇರಿ ಅವಮಾನಿಸಿದ್ದ ಹಿನ್ನೆಲೆಯಲ್ಲಿ ಬೀದರ ಮತ್ತು ಭಾಲ್ಕಿ ಯಲ್ಲಿ ಅಭಿಮಾನಿಗಳು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು.ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಧಿಕ್ಕಾರ ಕೂಗುವ ಮೂಲಕ ಸಾವಿರಾರು ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಿಂದ ತಹಶೀಲ್ದಾರ್ ಕಚೇರಿಯವರೆಗೆ ಪ್ರತಿಭಟನೆ ಮಾಡಿದರು.ವಿಶ್ವೇಶ್ವರ ಹೆಗಡೆ...

31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 4.37 ಕೋಟಿ ರೂ. ಬಿಡುಗಡೆ: ಶಾಸಕ ಬಾಲಚಂದ್ರ ಜಾರಕಿಹೊಳಿ

ಮದಲಮಟ್ಟಿ(ಶಿವಾಪೂರ-ಹ) ಗ್ರಾಮದ ಸ.ಕಿ.ಪ್ರಾ.ಶಾಲೆಯಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ಮೂಡಲಗಿ: ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಶಿಕ್ಷಣ ಕ್ಷೇತ್ರಕ್ಕೆ ಪ್ರಥಮ ಪ್ರಾಶಸ್ತ್ಯ ನೀಡುತ್ತಿದ್ದು, 31 ವಿವೇಕ ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 4.37 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಮಂಗಳವಾರದಂದು ಸಮೀಪದ ಮದಲಮಟ್ಟಿ(ಶಿವಾಪೂರ-ಹ) ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆಯ...

ಮೂಡಲಗಿ ಬಸ್ ನಿಲ್ದಾಣದಲ್ಲಿ ಸೌಲಭ್ಯಗಳಿಗೆ ಆಗ್ರಹ

ಮೂಡಲಗಿ: ಪಟ್ಟಣದ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಶೌಚಾಲಯ ಹಾಗೂ ಕುಡಿಯುವ ನೀರು, ಕುಳಿತುಕೊಳ್ಳುವ ಆಸನ ಹೀಗೆ ಅನೇಕ ಸಮಸ್ಯೆಗಳಿಂದ ಮಹಿಳಾ ಪ್ರಯಾಣಿಕರು ಕೆಲವು ವರ್ಷಗಳಿಂದ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕೆ.ಆರ್.ಎಸ್ ಪಕ್ಷದ ತಾಲೂಕಾಧ್ಯಕ್ಷ ಅಬ್ದುಲ್ ಪೈಲ್ವಾನ್ ಹೇಳಿದರು.ಗುರುವಾರದಂದು ಪಟ್ಟಣದ ಬಸ್ ನಿಲ್ದಾಣದಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ತಾಲೂಕಾ ಘಟಕದ ಕಾರ್ಯಕರ್ತರಿಂದ ಪ್ರತಿಭಟನೆ...

ವಿಶೇಷತೆಗಳಿಂದ ಗಮನ ಸೆಳೆದ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿದ್ದು ಹಲವು ವಿಶೇಷತೆಗಳಿಂದ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಬೆಳಿಗ್ಗೆಯಿಂದ ತಡರಾತ್ರಿಯವರೆಗೂ‌ ಕರಗದ ಜನಸ್ತೋಮ ಇಡೀ ದಿನ ಸಮ್ಮೇಳನಕ್ಕೆ ಸಾಕ್ಷಿಯಾಗಿದ್ದು ಒಂದು ಐತಿಹಾಸಿಕ ದಾಖಲೆ.ಆಕರ್ಷಕ ಮೆರವಣಿಗೆ: ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಸರ್ವಾಧ್ಯಕ್ಷರ ಮೆರವಣಿಗೆ ಎಲ್ಲರ ಗಮನ ಸೆಳೆಯಿತು....

ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ: ಸಂಸದ ಈರಣ್ಣ ಕಡಾಡಿ

೨ ಲಕ್ಷ ಪ್ರಾಥಮಿಕ ಕೃಷಿ ಹೈನುಗಾರಿಕೆ ಮೀನುಗಾರಿಕೆ ಸಹಕಾರಿ ಸಂಸ್ಥೆಗಳ ಸ್ಥಾಪನೆ ನಿರ್ಧಾರ ಮೂಡಲಗಿ: ರೈತರು ಬೆಳೆದ ತಮ್ಮ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಅವರ ಆದಾಯವನ್ನು ದ್ವಿಗುಣಗೊಳಿಸಲು ಗ್ರಾಮ ಮಟ್ಟದಲ್ಲಿ ಸಾಲ ಸೌಲಭ್ಯಗಳು ಮತ್ತು ಇತರೆ ಸೇವೆಯನ್ನು ಪಡೆಯಲು ದೇಶಾದ್ಯಂತ ಮುಂದಿನ ೫ ವರ್ಷಗಳಲ್ಲಿ ೨ ಲಕ್ಷ ಪ್ರಾಥಮಿಕ ಕೃಷಿ ಕ್ರೆಡಿಟ್ ಸೊಸೈಟಿ/ ಹೈನುಗಾರಿಕೆ, ಮೀನುಗಾರಿಕೆ...

ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಅಧ್ಯಯನ ಮುಖ್ಯ – ಶ್ರೀ ವಿಜಯ ಮಹಾಂತೇಶ

 ಸಿಂದಗಿ; ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೋಬೈಲ ಹಾಗೂ ಇನ್ನಿತರ ಎಲೆಕ್ಟ್ರಾನಿಕ ವಸ್ತುಗಳಿಂದ ಆಕರ್ಷಿತರಾಗಿ ಅಧ್ಯಯನದಲ್ಲಿ ನಿರಾಸಕ್ತಿ ತೋರುತಿದ್ದು, ವಿದಾರ್ಥಿ ಜೀವನದಲ್ಲಿ ಶಿಸ್ತು ಮತ್ತು ಅಧ್ಯಯನ ಮುಖ್ಯ ಎಂದು ಇಲಕಲ್ಲದ ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಆಢಳಿತಾದಿಕಾರಿಗಳು ಹಾಗೂ ನಿವೃತ್ತ ಪ್ರಾಧ್ಯಾಪಕ ಡಾ.ಆರ್.ಎಂ.ಪಾಟೀಲ ಹೇಳಿದರು. ಪಟ್ಟಣದ ಪಿಇಎಸ್ ಗಂಗಾಧರ ಎನ್ ಬಿರಾದಾರ ಕಲಾ ವಾಣಿಜ್ಯ ಹಾಗೂ...

ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಸಾಗುತ್ತಿದ್ದೇವೆ – ಇಂದುಶೇಖರ

ಸಿಂದಗಿ: ಇನ್ನೊಬ್ಬರ ದುಃಖದಲ್ಲಿ ದುಃಖವನ್ನು ಅನುಭವಿಸುವರು ಸಂವೇದನಾಶೀಲರಾಗಿರುತ್ತಾರೆ. ಆದರೆ ಆಧುನಿಕತೆಯ ತಳುಕು ತುಂಬಿದ ಈ ಜಗತ್ತಿನಲ್ಲಿ ನಾವು ಮನುಷ್ಯತ್ವವನ್ನೇ ಮರೆಯುವಷ್ಟು ವೇಗದ ಜಗತ್ತಿನಲ್ಲಿ ಮುಂದೆ ಸಾಗುತ್ತಿದ್ದೇವೆ ಎಂದು ಹಿರಿಯ ಪತ್ರಕರ್ತ ಇಂದುಶೇಖರ ಮಣ್ಣೂರ ಹೇಳಿದರು.ಪಟ್ಟಣದ ಶ್ರೀ ಸಾತವಿರೇಶ್ವರ ಸಭಾಭವನದಲ್ಲಿ ಅಖಿಲ ಭಾರತ ಮಾನವೀಯತೆ ಸಂದೇಶ ವೇದಿಕೆ ಹಮ್ಮಿಕೊಂಡ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಸಮಾರಂಭದಲ್ಲಿ...

ಸಾವಳಗಿ: ಫೆ. 18ರಂದು ಮಹಾಶಿವರಾತ್ರಿ ಆಚರಣೆ

 ಗೋಕಾಕ: ತಾಲ್ಲೂಕಿನ ಸಾವಳಗಿ ಸಿದ್ದ ಸಂಸ್ಥಾನ ಪೀಠದಲ್ಲಿ ಜಗದ್ಗುರು ಶಿವಲಿಂಗೇಶ್ವರ ಕುಮಾರೇಂದ್ರ ಮಹಾಸನ್ನಿಧಿಯವರ ಸಾನ್ನಿಧ್ಯದಲ್ಲಿ ಫೆ. 18ರಿಂದ ಫೆ.20ರ ವರೆಗೆ ಮಹಾಶಿವರಾತ್ರಿ ಕಾರ್ಯಕ್ರಮಗಳು ಜರುಗಲಿವೆ.ಫೆ. 18ರಂದು ರಾತ್ರಿ 8 ಗಂಟೆಗೆ ಜಗದ್ಗುರುಗಳ ಸನ್ನಿಧಿಯಲ್ಲಿ ಶಿವರಾತ್ರಿಯ ಮಹಿಮೆ ಕುರಿತು ಪ್ರವಚನ ಹಾಗು ಸಂಗೀತ ಸುಧೆ ಅಹೋರಾತ್ರಿ ಜರುಗುವುದು.ಹಾವೇರಿ ಜಿಲ್ಲೆಯ ಹಾಲಗಿಮರೋಳಾದ ವೇದಮೂರ್ತಿ ಸದಾಶಿವ ಶಾಸ್ತ್ರೀಗಳು ಪ್ರವಚನ...

ಪುಲ್ವಾಮಾ ದಾಳಿಯ ಹುತಾತ್ಮ ವೀರ ಯೋಧರಿಗೆ ನುಡಿನಮನ

ಸಿಂದಗಿ: ದೇಶದ ಜನತೆಗೆ ರೈತ ಅನ್ನ ನೀಡಿದರೆ, ಗಡಿ ರಕ್ಷಣೆ ಮಾಡುತ್ತ ನಮ್ಮನ್ನು ಕಾಯುವ ಸೈನಿಕರು ಅದ್ಭುತ ಶಕ್ತಿ ಎಂದು ಸಾಮಾಜಿಕ ಹೋರಾಟಗಾರ ಜಗದೀಶ ಕಲಬುರ್ಗಿ ಹೇಳಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕೇಂದ್ರೀಯ ಅರೆಸೇನಾ ಪಡೆಗಳ ಮಾಜಿ ಹಾಗೂ ಹಾಲಿ ಯೋಧರು ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಮ್ಮಿಕೊಂಡ ಪುಲ್ವಾಮಾ ದಾಳಿಯ ಹುತಾತ್ಮ ವೀರ ಯೋಧರಿಗೆ ನುಡಿನಮನ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group