ಸುದ್ದಿಗಳು

ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳು – ಈರಣ್ಣ ಕಡಾಡಿ

ಮೂಡಲಗಿ: ವಿವಿಧ ಟೆಲಿಕಾಂ ಸೇವಾ ಪೂರೈಕೆದಾರರ ಮೂಲಕ ಬೆಳಗಾವಿ ಜಿಲ್ಲೆಯಲ್ಲಿ 2811 ಮೊಬೈಲ್ ಟವರ್ ಗಳನ್ನು ಸ್ಥಾಪಿಸಲಾಗಿದೆ ಎಂದು ಕೇಂದ್ರ  ಸಂವಹನ ಇಲಾಖೆಯ ರಾಜ್ಯ ಸಚಿವ ದೇವುಸಿಂಗ್ ಚೌಹಾಣ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.ರಾಜ್ಯಸಭೆಯ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಮೊಬೈಲ್ ಟವರ್‍ಗಳ ಸ್ಥಾಪನೆ ಕುರಿತು...

ಕಲ್ಲೋಳಿ: ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

‘ಸಮಾಜಕ್ಕೆ ಕೆಎಲ್‍ಇ ಸಂಸ್ಥೆಯ ಕೊಡುಗೆ ಅಪಾರವಾದದ್ದು’   ಮೂಡಲಗಿ: ‘ಕೆಎಲ್‍ಇ ಸಂಸ್ಥೆಯು ಶಿಕ್ಷಣ ಕ್ಷೇತ್ರ ಮತ್ತು ಗ್ರಾಮೀಣ ಭಾಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡುವ ಮೂಲಕ ಸಮಾಜಕ್ಕೆ ಬಹುದೊಡ್ಡ ಕೊಡುಗೆಯನ್ನು ನೀಡುತ್ತಲಿದೆ” ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಉತ್ತರ ಕರ್ನಾಟಕ ಪ್ರಾಂತದ ಸಹಸಂಘ ಸಂಚಾಲಕ ಅರವಿಂದರಾವ್ ದೇಶಪಾಂಡೆ ಹೇಳಿದರು. ತಾಲ್ಲೂಕಿನ ಕಲ್ಲೋಳಿಯ ಶ್ರೀ ಬಸವೇಶ್ವರ ಶಿಕ್ಷಣ ಸಂಸ್ಥೆಯ...

ಶಿಕ್ಷಣ ಇಲಾಖೆ ಅಧಿಕಾರಿಗಳ ಕಿರುಕುಳ; ಶಿಕ್ಷಕ ಆತ್ಮಹತ್ಯೆ

  ತಹಶೀಲ್ದಾರ ಕಛೇರಿ ಎದುರು ಶವ ಇಟ್ಟು ಪ್ರತಿಭಟನೆ  ಸಿಂದಗಿ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಿರುಕುಳದಿಂದ ತಾಲೂಕಿನ ಸಾಸಾಬಾಳ ಸರಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಸವರಾಜ ನಾಯಕಲ್ ಅವರು ರವಿವಾರ ಸಂಜೆ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ಬಿಇಓ ಸೇರಿದಂತೆ 5 ಜನರ ಹೆಸರು ಬರೆದಿಟ್ಟು ನೇಣಿಗೆ ಶರಣಾಗಿದ್ದು ಇಂದು 5 ಜನರನ್ನು ಅಮಾನತ್ತಿನಟ್ಟು ತನಿಖೆ ನಡೆಸುವಂತೆ ಆಗ್ರಹಿಸಿ...

ನೀರು ನಿರ್ವಹಣೆ ಮತ್ತು ಮೇಲ್ವಿಚಾರಣೆ ಕಾರ್ಯಾಗಾರ

ಬೆಳಗಾವಿ: ಜಿಲ್ಲಾ ಪಂಚಾಯತ ಬೆಳಗಾವಿ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆ, ಚಿಕ್ಕೋಡಿ ವಿಭಾಗ ಮತ್ತು RDS ಮುರುಗೋಡ ಇವರ ಸಹಯೋಗದಲ್ಲಿ ಸೋಮವಾರ ದಿನಾಂಕ 13 ರಂದು ರಾಷ್ಟ್ರೀಯ ಜಲ ಜೀವನ್ ಮಿಷನ್ ಯೋಜನೆಯಡಿಯಲ್ಲಿ  (KRC ತರಬೇತಿ) ಚಿಕ್ಕೋಡಿ ತಾಲೂಕಾ ಪಂಚಾಯತಿಯಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರಿಗೆ, ವಾಟರ್ ಮೇನ್, ಪಂಚಾಯ್ತಿಯ ಅಭಿವೃಧ್ದಿ ಅಧಿಕಾರಿಗಳು, ಜಲ ಜೀವನ್ ಮಿಷನ್...

ಹಡಪದ ಸಮಾಜಕ್ಕೆ ಪ್ರತ್ಯೇಕ ನಿಗಮ; ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ

ಮೂಡಲಗಿ: ಹಡಪದ ಅಪ್ಪಣ್ಣ ಸಮಾಜಕ್ಕೆ ಪ್ರತ್ಯೇಕ ನಿಗಮ ರಚನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಳ್ಳುತ್ತೇನೆಂದು ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಸೋಮವಾರದಂದು ಪಟ್ಟಣದ ಹಡಪದ ಅಪ್ಪಣ್ಣನವರ ದೇವಸ್ಥಾನದ ಆವರಣದಲ್ಲಿ ಮೂಡಲಗಿ ತಾಲೂಕು ಮಟ್ಟದ ಹಡಪದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಅವರು, ಫೆಬ್ರುವರಿ 17ರಿಂದ ಬಜೆಟ್...

ರಾಜ್ಯದಲ್ಲಿ ಅಟಲ್ ಭುಜಲ್ ಯೋಜನೆಗೆ ಚಾಲನೆ – ಈರಣ್ಣ ಕಡಾಡಿ

ಮೂಡಲಗಿ: ಕೇಂದ್ರ ಸರ್ಕಾರವು ಅಟಲ್ ಭುಜಲ್ ಯೋಜನೆಯನ್ನು ಕರ್ನಾಟಕ ಗುಜರಾತ್, ಹರಿಯಾಣ, , ಮಧ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳ ಸಹಯೋಗದೊಂದಿಗೆ ಸುಮಾರು  6,000 ಕೋಟಿ ರೂ. ವೆಚ್ಚದಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ ಎಂದು ಕೇಂದ್ರ  ಜಲಶಕ್ತಿ ಸಚಿವಾಲಯದ ರಾಜ್ಯ ಸಚಿವ ಬಿಶ್ವೇಶ್ವರ ತುಡು ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು...

ಜಮೀರ ಅಹ್ಮದ ಮುಸ್ಲಿಮ್ ವಿರೋಧಿ – ಫಯಾಜ್ ಇಬ್ರಾಹಿಂ

ಬೀದರ- ನಿಜವಾಗಿ ನೋಡಿದರೆ ಜಮೀರ ಅಹ್ಮದ ಮುಸ್ಲಿಮ್ ವಿರೋಧಿಯಾಗಿದ್ದಾರೆ ಎಂದು ಜೆಡಿಎಸ್ ನಾಯಕ ಸಿ ಎಂ ಇಬ್ರಾಹಿಂ ಪುತ್ರ ಫಯಾಜ್ ಇಬ್ರಾಹಿಂ ಹುಮನಾಬಾದ ನಲ್ಲಿ ಆರೋಪ ಮಾಡಿದರು.ಪತ್ರಕರ್ತರೊಡನೆ ಮಾತನಾಡಿದ ಅವರು, ಜಮೀರ ಅಹ್ಮದ ಮೊದಲು ಮಂತ್ರಿಯಾಗಿದ್ದು ಜೆಡಿಎಸ ಪಕ್ಷದಿಂದ, ಈಗ  ಶಾಸಕರಾಗಿ ಕಾಂಗ್ರೆಸ್ ಪಕ್ಷದ ಜೊತೆ ಸೇರಿ ಕೊಂಡು. ಅಡ್ಡ ಮತದಾನ ಮಾಡಿ ಮುಸ್ಲಿಂ ಸಮುದಾಯಕ್ಕೆ ಮೋಸ...

ಢೋಂಗಿ ಜಾತ್ಯತೀತರ ನಡುವೆ ಅಸ್ಥಿರಗೊಳ್ಳುತ್ತಿರುವ ಹಿಂದೂಗಳು, ಹಿಂದುತ್ವ

ಇತ್ತೀಚೆಗೆ ಸಿದ್ಧರಾಮಯ್ಯ, ಕುಮಾರಸ್ವಾಮಿ ಸೇರಿದಂತೆ ಹಲವು ವಿಕ್ಷಿಪ್ತ ಮನಸಿನ ರಾಜಕಾರಣಿಗಳು ಹಿಂದೂ ಧರ್ಮ, ಹಿಂದುತ್ವದ ಬಗ್ಗೆ ತಮ್ಮ ನಾಲಗೆಯನ್ನು ಹರಿಯಬಿಡುತ್ತಿರುವುದು ಹೆಚ್ಚಾಗುತ್ತಿದ್ದು ಇನ್ನೂ ಹಿಂದೂಗಳು ಎಚ್ಚತ್ತುಗೊಳ್ಳದೇ ಇರುವುದು ಹಿಂದೂಗಳಿಗೆ ಅಪಾಯಕಾರಿಯಾಗಿ ಪರಿಣಮಿಸಲಿದೆ.ಇವರಿಗೆ ಹಿಂದೂಗಳನ್ನು ಕಂಡರೆ, ಹಿಂದೂ ಧರ್ಮವನ್ನು ಕಂಡರೆ ಯಾಕೆ ಇಷ್ಟು ಉರಿ ಎಂಬ ಪ್ರಶ್ನೆ ಬಂದಾಗ ಸಿಗುವ ಉತ್ತರವೆಂದರೆ ಕೇವಲ ಅಧಿಕಾರಕ್ಕಾಗಿ ಎಂಬುದು....

ಸಂವಿಧಾನ ಓದು- ಆಶಯ ಕುರಿತು ಉಪನ್ಯಾಸ

ಶಿವಮೊಗ್ಗ: ತೀರ್ಥಹಳ್ಳಿ ತಾಲ್ಲೂಕು ಕೋಣಂದೂರಿನಲ್ಲಿ ಫೆಬ್ರವರಿ ೧೨ ರಂದು ಭಾನುವಾರ ಬೆಳಿಗ್ಗೆ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಜಾನಪದ ಪರಿಷತ್ತು, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ, ರೋಟರಿ ಕ್ಲಬ್, ಕೋಣಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಓದು-ಆಶಯ ಕುರಿತು ಉಪನ್ಯಾಸ ಮತ್ತು ಸಮಾಜವಾದದ ಸಹ್ಯಾದ್ರಿ ಕೃತಿ ಬಿಡುಗಡೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಜಿಲ್ಲಾ ಅಧ್ಯಕ್ಷರಾದ ಡಿ. ಮಂಜುನಾಥ...

ಮಗನ ಗೆಲುವಿಗಾಗಿ ಬಿಕ್ಕಿ ಬಿಕ್ಕಿ ಅತ್ತ ಸಿಎಂ ಇಬ್ರಾಹಿಂ

ಬೀದರ: ತಮ್ಮ ಮಗನನ್ನು ಈ ಚುನಾವಣೆಯಲ್ಲಿ ಗೆಲ್ಲಿಸಿಕೊಡು ದೇವಾ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರಾಗಿರುವ ಸಿ.ಎಂ. ಇಬ್ರಾಹಿಂ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.ಬೀದರ್ ಜಿಲ್ಲೆ ಚಿಟ್ಟಗುಪ್ಪ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಅವರು ಬಿಕ್ಕಿ ಬಿಕ್ಕಿ ಅತ್ತು ಪ್ರಾರ್ಥನೆ ಮಾಡುತ್ತ ಪುತ್ರ ಫಯಾಜ್‌ ಇಬ್ರಾಹಿಂ ಅವರಿಗೆ ಹುಮನಾಬಾದ್‌ ಕ್ಷೇತ್ರದಲ್ಲಿ ಜೆಡಿಎಸ್‌ ಟಿಕೆಟ್‌ ಸಿಗುವುದು ಪಕ್ಕಾ ಆಗಿದೆ. ಬೀದರ್ ಜಿಲ್ಲೆ ಹುಮನಬಾದ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group