ಸುದ್ದಿಗಳು
ʻಅಡ್ವೈಸರ್ ಸಾಹಿತ್ಯ ಪ್ರಶಸ್ತಿʼ ಗೆ ಕೃತಿಗಳ ಆಹ್ವಾನ
ಮಂಡ್ಯದ ಅಡ್ವೈಸರ್ ಪತ್ರಿಕೆ, 2022ನೇ ಸಾಲಿನ ರಾಜ್ಯಮಟ್ಟದ ಹದಿನಾರನೇಯ ವರ್ಷದ ʻಅಡ್ವೈಸರ್ ಸಾಹಿತ್ಯ ಪ್ರಶಸ್ತಿʼಗಾಗಿ ಎಂಟು ವಿಭಾಗಗಳಲ್ಲಿ ಹತ್ತು ಪ್ರಶಸ್ತಿಗಳಿಗಾಗಿ ಕೃತಿಗಳನ್ನು ಆಹ್ವಾನಿಸಲಾಗಿದೆ.ಕವನ ಸಂಕಲನ, ಕಥಾ ಸಂಕಲನ, ಚುಟುಕು ಸಂಕಲನ, ವಚನ-ಶರಣ ಸಾಹಿತ್ಯ, ಮಹಿಳಾ ಸಾಹಿತ್ಯ, ಪುಸ್ತಕ ಪ್ರಶಸ್ತಿ, ಮಕ್ಕಳ ಸಾಹಿತ್ಯ, ಅಧ್ಯಾತ್ಮಿಕ ವಿಭಾಗಗಳಲ್ಲಿ ಬರುವ ಕೃತಿಗಳನ್ನು ಕಳುಹಿಸಬಹುದು.ಕವನ ಸಂಕಲನಕ್ಕೆ ಇರುವ ಎರಡು ಪ್ರಶಸ್ತಿಗಳಲ್ಲಿ...
ಸುದ್ದಿಗಳು
ಕೇಂದ್ರ ಸರ್ಕಾರದಿಂದ ಎಸ್ ಸಿ ಸಮುದಾಯದ ಅಭಿವೃದ್ದಿಗೆ ರೂ 1690.72 ಕೋಟಿ ಬಿಡುಗಡೆ – ಸಂಸದ ಈರಣ್ಣ ಕಡಾಡಿ
ಮೂಡಲಗಿ: ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದಿಂದ ಕರ್ನಾಟಕಕ್ಕೆ ಕಳೆದ 5 ವರ್ಷಗಳಲ್ಲಿ ಎಸ್.ಸಿ ಗಳ ಸಾಮಾಜಿಕ ಉನ್ನತಿಗಾಗಿ ವಿವಿಧ ಯೋಜನೆಗಳ ಅಡಿಯಲ್ಲಿ ರೂ. 1690.72 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ ಎ ನಾರಾಯಣಸ್ವಾಮಿ ರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ್ದಾರೆ ಎಂದು...
ಸುದ್ದಿಗಳು
ಫೆ.11 ರಂದು ಸಿಂದಗಿಗೆ ಮಾಜಿ ಮು.ಮಂ. ಸಿದ್ಧರಾಮಯ್ಯ
ಸಿಂದಗಿ: 2023 ರ ವಿಧಾನಸಭಾ ಚುನಾವಣೆಯಲ್ಲಿ ಹಮ್ಮಿಕೊಂಡ ಪ್ರಣಾಳಿಕೆಗಳನ್ನು ಜನರ ಬಾಗಿಲಿಗೆ ಮುಟ್ಟಿಸಲು ಪ್ರಜಾಧ್ವನಿ ಬಸ್ ಯಾತ್ರೆಯು ಫೆ. 11 ರಂದು ಬೆಳಿಗ್ಗೆ 11.00 ಗಂಟೆಗೆ ಪಟ್ಟಣದ ಅಂಜುಮನ್ ಶಾಲಾ ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು...
ಸುದ್ದಿಗಳು
ಕೌಜಲಗಿ ತಾಲ್ಲೂಕು ರಚನೆಗೆ ಮುಖ್ಯಮಂತ್ರಿಗಳಿಂದ ಸಕಾರಾತ್ಮಕ ಸ್ಪಂದನೆ- ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಗೋಕಾಕ ತಾಲೂಕಿನಲ್ಲಿರುವ ಕೌಜಲಗಿಯನ್ನು ಹೊಸ ತಾಲೂಕು ಕೇಂದ್ರವನ್ನಾಗಿ ರಚಿಸುವಂತೆ ಆಗ್ರಹಿಸಿ ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.ಗುರುವಾರ ರಾತ್ರಿ ಬೆಂಗಳೂರಿನ ರೇಸ್ಕೋರ್ಸ್ ರಸ್ತೆಯಲ್ಲಿರುವ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಬಾಲಚಂದ್ರ ಜಾರಕಿಹೊಳಿ ಅವರು ಗೋಕಾಕ...
ಸುದ್ದಿಗಳು
ಬೆಳಗಾವಿ ವಿಮಾನ ನಿಲ್ದಾಣಕ್ಕಾಗಿ ಉಡಾನ್ ಯೋಜನೆಯನ್ನು 2026-ರವರೆಗೆ ವಿಸ್ತರಿಸಿ-ಸಂಸದ ಈರಣ್ಣ ಕಡಾಡಿ ಆಗ್ರಹ
ಘಟಪ್ರಭಾ: ಬೆಳಗಾವಿಯ ಆರ್ಥಿಕ ಸಾಮರ್ಥ್ಯ ಮತ್ತು ಪ್ರಯಾಣಿಕರ ಬೇಡಿಕೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರವು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಮತ್ತು ಮುಂಬೈ ದೆಹಲಿಯಂತಹ ಇತರ ವಿಮಾನ ನಿಲ್ದಾಣಗಳಿಗೆ 2026 ರವರೆಗೆ ವಿಮಾನಯಾನ ಯೋಜನೆಯ ಅವಧಿಯನ್ನು ವಿಸ್ತರಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಆಗ್ರಹಿಸಿದರು.ಗುರುವಾರ ಫೆ-09 ರಂದು ನವದೆಹಲಿಯ ಸಂಸತ್ತಿನ ಬಜೆಟ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಮಾತನಾಡಿದ...
ಸುದ್ದಿಗಳು
ಸಿಂದಗಿ: ಮಧ್ಯಾಹ್ನ ಬಿಸಿಊಟ ಯೋಜನೆಯಲ್ಲಿ ದುಡಿಯುವ ಅಕ್ಷರದಾಸೋಹ ನೌಕರರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಫೇ 13-14 ರಂದು ಬೆಂಗಳೂರಿನಲ್ಲಿ ನಡೆಯುವ ಮುಷ್ಕರಕ್ಕೆ ಅಡುಗೆ ಕೆಲಸ ಸ್ಥಗಿತಗೊಳಿಸಿ ಸಂಪೂರ್ಣ ಬೆಂಬಲ ನೀಡುತ್ತೇವೆ ಎಂದು ಅಕ್ಷರದಾಸೋಹ ಪದಾಧಿಕಾರಿಗಳು ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷೆ ಬಿಸ್ಮಿಲ್ಲಾ ಎ. ಇನಾಮದಾರ ಮಾತನಾಡಿ, ಮಧ್ಯಾಹ್ನ ಬಿಸಿಊಟ ನೌಕರರು ಹಲವಾರು ವರ್ಷಗಳಿಂದ...
ಸುದ್ದಿಗಳು
ವಿವೇಕಾನಂದರ ಚಿಂತನೆಗಳು ಯುವಕರಿಗೆ ದಾರಿದೀಪ – ಅಡಿಹುಡಿ
ಮೂಡಲಗಿ: ಸ್ವಾಮಿ ವಿವೇಕಾನಂದರ ನಡೆ-ನುಡಿಗಳು ಇಂದಿನ ಯುವಕರಿಗೆ ದಾರಿ ದೀಪವಾಗಿವೆ. ಅವರ ಚಿಂತನೆಗಳನ್ನು ಮೈಗೂಡಿಸಿಕೊಂಡು ಆದರ್ಶ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ನ್ಯಾಯವಾದಿ ಲಕ್ಷ್ಮಣ ಅಡಿಹುಡಿ ಯುವಕರಿಗೆ ಕಿವಿಮಾತು ಹೇಳಿದರು.ಇತ್ತೀಚೆಗೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿ ಜರುಗಿದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರ, ವಿಜಯಪುರ ಜಿಲ್ಲಾ ಹಾಗೂ ತಾಲೂಕಾ ಘಟಕ ಮುದ್ದೇಬಿಹಾಳ ಹಾಗೂ...
ಸುದ್ದಿಗಳು
ಕಲಿಕೆಯನ್ನು ವಿಭಿನ್ನವಾಗಿ ಆಚರಿಸಿ; ಟಕ್ಕೆ
ಸಿಂದಗಿ: ಮಕ್ಕಳ ಕಲಿಕೆಯನ್ನು ವಿಭಿನ್ನವಾಗಿ ರೂಪಿಸುವ ಉದ್ದೇಶದಿಂದ ಕಲಿಕಾ ಹಬ್ಬವನ್ನು ರಾಜ್ಯದಾದ್ಯಂತ ಆಚರಿಸಲಾಗುತ್ತಿದೆ ಎಂದು ಸಿಂದಗಿ ಕ್ಷೇತ್ರ ಸಮನ್ವಯಾಧಿಕಾರಿ ಐ.ಎಸ್.ಟಕ್ಕೆ ಹೇಳಿದರು.ತಾಲೂಕಿನ ದೇವಣಗಾಂವ ಗ್ರಾಮದಲ್ಲಿನ ಸಮೂಹ ಸಂಪನ್ಮೂಲ ಕೇಂದ್ರ ಸರಕಾರಿ ಕೆಬಿಎಸ್, ಕೆಜಿಎಸ್, ಯುಬಿಎಸ್ ಶಾಲೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಗ್ರಾಮೀಣ ಮಕ್ಕಳ ಶಿಕ್ಷಣದ ಗುಣಮಟ್ಟ ಹೆಚ್ಚಾಗಲಿ,...
ಸುದ್ದಿಗಳು
ವಿಶ್ವ ಕ್ಯಾನ್ಸರ್ ಮತ್ತು ಕುಷ್ಠರೋಗ ಜಾಗ್ರತಿ ಅಭಿಯಾನ ಕಾರ್ಯಕ್ರಮ
ಸಿಂದಗಿ: ಕ್ಯಾನ್ಸರ್ ಹೇಗೆ ಬರುತ್ತದೆ, ಕ್ಯಾನ್ಸರ್ ಪ್ರಕಾರಗಳು ಮತ್ತು ತಡೆಗಟ್ಟುವ ಕುರಿತು ಎಲುಬು ಕ್ಯಾನ್ಸರ್ ಬಾಯಿ ಕ್ಯಾನ್ಸರ್ ರಕ್ತದ ಕ್ಯಾನ್ಸರ್ ಹಾಗೂ ಸ್ತನ್ ಕ್ಯಾನ್ಸರ್ ಹಾಗೂ ಇನ್ನಿತರ ಕ್ಯಾನ್ಸರ್ ಮತ್ತು ಕುಷ್ಠರೋಗವನ್ನು ಪತ್ತೆ ಹಚ್ಚುವ ಕುರಿತು ಡಾ|| ಜಿ.ಎಸ್.ಪತ್ತಾರ ಮಾಹಿತಿ ನೀಡಿದರು.ತಾಲೂಕಿನ ದೇವಣಗಾಂವ ಗ್ರಾಮದ ಪ್ರಗತಿಪರ ಶಿಕ್ಷಣ ಸಂಸ್ಥೆ ದೇವಣಗಾಂವ ದಲ್ಲಿ ಇಂದು ವಿಶ್ವ...
ಸುದ್ದಿಗಳು
ಹೊಸ ಕಾನೂನು, ತಿದ್ದುಪಡಿಗಳನ್ನು ಸಹಕಾರ ಸಂಘಗಳು ಅನುಸರಿಸಬೇಕು
ಮೂಡಲಗಿ: ಸಹಕಾರ ಸಂಘಗಳ ಆಡಳಿತ ಮಂಡಳಿ ಮತ್ತು ಕಾರ್ಯನಿರ್ವಾಹಕರು ಸಹಕಾರ ಇಲಾಖೆಯು ಮಾರ್ಪಡಿಸುವ ತಿದ್ದುಪಡಿಗಳು ಹಾಗೂ ಬದಲಾದ ಕಾನೂನು ಅನ್ವಯ ಸಂಘ, ಸಂಸ್ಥೆಗಳನ್ನು ನಿರ್ವಹಿಸಬೇಕು ಎಂದು ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ವರ್ಧಮಾನ ಬೋಳಿ ಹೇಳಿದರು.ಇಲ್ಲಿಯ ಶ್ರೀ ಬಸವೇಶ್ವರ ಅರ್ಬನ್ ಕೋ.ಆಪ್ ಕ್ರೆಡಿಟ್ ಸೊಸೈಟಿಯ ಸಭಾಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ,...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



