ಸುದ್ದಿಗಳು

ಮದುವೆಗೆ ನಿರಾಕರಿಸಿದಕ್ಕೆ ಕತ್ತು ಹಿಸುಕಿ ಹುಡುಗಿಯನ್ನು ಕೊಂದ ಪಾಗಲ್ ಪ್ರೇಮಿ

ಬೀದರ್: ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ  ಮೆಡಿಕಲ್ ವಿದ್ಯಾರ್ಥಿ ಮದುವೆಗೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿ ಹುಡುಗಿಯನ್ನು ಕೊಲೆ ಮಾಡಿದ ಆಘಾತಕಾರಿ ಘಟನೆ ಬೀದರ್ ತಾಲೂಕಿನ ಸೋಲಪೂರ್ ಗ್ರಾಮದ ಕೆರೆಯ ಬಳಿ ನಡೆದಿದೆ.18 ವರ್ಷದ ಶೀವಲೀಲಾ ಕೊಲೆಯಾದ ದುರ್ದೈವಿ ಹುಡುಗಿಯಾಗಿದ್ದು ಬ್ರೀಮ್ಸ್ ನಲ್ಲಿ ಪ್ಯಾರಾ ಮೆಡಿಕಲ್ ಓದುತ್ತಿದ್ದಳು. ತಾಲೂಕಿನ ಜಾಂಬೋಳ ಗ್ರಾಮದ ಶ್ರೀನಿವಾಸ ಎಂಬ...

ಪಶುಸಂಗೋಪನೆ ಇಲಾಖೆಯಲ್ಲಿ 200 ಕೋಟಿ ರೂ. ಹಗರಣ ; ಆರೋಪ

ಬೀದರ - ಸಂಚಾರಿ ಪಶು ಚಿಕಿತ್ಸಾ ಅಂಬುಲೆನ್ಸ ಟೆಂಡರ್ ನಲ್ಲಿ ರೂ. 200 ಕೋಟಿ ಹಗರಣ ನಡೆದಿದೆ ಎಂದು ಬಿಜೆಪಿ ಮುಖಂಡ ರವಿ ಸ್ವಾಮಿ ಆರೋಪಿಸಿದ್ದಾರೆ.ಔರಾದ ಮೀಸಲು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ರವಿ, ಎಡುಸ್ ಪಾರ್ಕ್ ಕಂಪನಿಗೆ ಟೆಂಡರ್ ನೀಡಿದ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ಅವರ ಧೋರಣೆಯನ್ನು ಕಟುವಾಗಿ ಟೀಕಿಸಿದ್ದಾರಲ್ಲದೆ ಇದರಲ್ಲಿ...

ಕನ್ಯಾ ಪಿತೃರಿಗೆ ಬುದ್ಧಿ ಬರಲಿ ಎಂದು ಕುಂಬಳಕಾಯಿಯ ಮೇಲೆ ಬರೆಯಬೇಕು

ವಾಟ್ಸಪ್ ನಲ್ಲಿ ಒಂದು ಫೋಟೋ ಹರಿದಾಡುತ್ತಿದೆ. ಅದು ರೈತ ಯುವಕನೊಬ್ಬನ ಅಳಲು ಎಂಬುದು ಫೋಟೋ ನೋಡಿದರೆ ಸ್ಪಷ್ಟವಾಗುತ್ತದೆ. ಕೈಯಲ್ಲಿ ಎರಡು ಬಾಳೆ ಹಣ್ಣು ಹಿಡಿದಿರುವ ಯುವ ಅವುಗಳ ಮೇಲೆ ' ಜನರ ಮನಸ್ಸು ಬದಲಾಗಲಿ, ರೈತನಿಗೆ ಕನ್ಯಾ ಕೊಡಲಿ ' ಎಂದು ಬರೆದು ದೇವರಿಗೆ ಅರ್ಪಿಸಿರುವುದಾಗಿ ಫೋಟೋದ ಅಡಿಬರಹ ಹೇಳುತ್ತದೆ.ಹೌದು, ಈಚಿನ ದಿನಮಾನಗಳ ಒಂದು...

ಕಲಿಕಾ ಹಬ್ಬದ ಮೂಲಕ ಗುಣಾತ್ಮಕ ಶಿಕ್ಷಣ ಅನುಷ್ಠಾನ- ಡಿಡಿಪಿಐ ಹಂಚಾಟಿ

ಮೂಡಲಗಿ: ಮಕ್ಕಳ ಶೈಕ್ಷಣಿಕ ಬೆಳವಣಿಗೆಯಲ್ಲಿ ಕಲಿಕಾ ಹಬ್ಬವು ಸಹಕಾರಿಯಾಗಿದ್ದು,  ಮಕ್ಕಳು ಕಲಿಕೆಯನ್ನು ಹಬ್ಬವನ್ನಾಗಿ ಸಂಭ್ರಮಿಸುವ ಅವಕಾಶವಾಗಿದೆ ಎಂದು ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟಿ ಹೇಳಿದರು.ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಬೆಳಗಾವಿ ಜಿಲ್ಲಾ ಪಂಚಾಯ್ತಿ, ಚಿಕ್ಕೋಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ, ಮೂಡಲಗಿ...

ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಪರಿಷತ್ತಿನಿಂದ ಗ್ರಾಮಸ್ಥರಿಗೆ ಅಭಿನಂದನೆ ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಇತ್ತೀಚೆಗೆ ನಡೆದ ಬೈಲಹೊಂಗಲ ತಾಲೂಕು ಏಳನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಕಾರಣರಾದ ಗ್ರಾಮದ ಸಮಸ್ತ ಗುರು ಹಿರಿಯರಿಗೆ, ಸ್ವಾಗತ ಹಾಗೂ ಉಪಸಮಿತಿಗಳ ಪದಾಧಿಕಾರಿಗಳಿಗೆ, ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ, ಸರ್ವ ಸದಸ್ಯರಿಗೆ, ಶಾಲಾ ಕಾಲೇಜುಗಳ ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಎಸ್.ಡಿ.ಎಂ.ಸಿ ಪದಾಧಿಕಾರಿಗಳಿಗೆ, ಸ್ವಸಹಾಯ ಸಂಘದ ಸದಸ್ಯರಿಗೆ,...

ಮೂಡಲಗಿ ತಾಲೂಕಾ ಗ್ರಾ.ಪಂ ನೌಕರರ ಸಂಘದ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಮನವಿ

ಮೂಡಲಗಿ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ (ಸಿ ಐ ಟಿ ಯು ಸಂಯೋಜಿತ) ಮೂಡಲಗಿ ತಾಲೂಕಾ ಸಮಿತಿಯಿಂದ ಗ್ರಾಮ ಪಂಚಾಯತ ನೌಕರರ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಮೂಡಲಗಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಹಲವಾರು ವರ್ಷಗಳಿಂದ ಗ್ರಾಮ ಪಂಚಾಯತಿಗಳಲ್ಲಿ ದುಡಿಯುತ್ತಿರುವ ಗ್ರಾಮ ಪಂಚಾಯತ ನೌಕರರು ಕನಿಷ್ಠ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳದೇ ಸಾಮಾಜಿಕವಾಗಿ,...

ಎನ್.ಸಿ.ಸಿ. ಘಟಕದ ವಿದ್ಯಾರ್ಥಿಗಳಿಗೆ ಡಿಡಿಜಿ ಕಮಾಂಡೇಷನ್ ಪ್ರಶಸ್ತಿ

ಸಿಂದಗಿ: ಜಿ. ಪಿ. ಪೋರವಾಲ ಕಲಾ, ವಾಣಿಜ್ಯ ಮತ್ತು ವಿ. ವಿ. ಸಾಲಿಮಠ ವಿಜ್ಞಾನ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿಯಾದ ಸಿನಿಯರ್ ಅಂಡರ್ ಆಫೀಸರ್ ಕೃಷ್ಣಾ ಜಂಬೇನಾಳ ದೆಹಲಿಯಲ್ಲಿ ನಡೆದ 74ನೇ ಗಣರಾಜ್ಯೋತ್ಸವದ ಅಂಗವಾಗಿ ಕರ್ತವ್ಯ ಪಥದಲ್ಲಿ ಪಾಲ್ಗೊಂಡಿದ್ದಕ್ಕೆ ಕರ್ನಾಟಕ ಮತ್ತು ಗೋವಾ ಡೈರೆಕ್ಟರೇಟ್‍ದ, ಡೆಪ್ಯೂಟಿ ಡೈರೆಕ್ಟರೇಟ್ ಜನರಲ್‍ರಾದ ಏರ್‍ ಕಮಾಂಡರ್ ಬಿ. ಕನ್ವಾರ್...

ಮೂಡಲಗಿಯಲ್ಲಿ ವಿಶ್ವಕರ್ಮ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ

ಮೂಡಲಗಿ: ಮೂಡಲಗಿ ತಾಲೂಕಾ ವಿಶ್ವಕರ್ಮ ಬೃಹತ್ ಸಮಾವೇಶವನ್ನು ಬರುವ ಫೆ.14  ರಂದು ಮೂಡಲಗಿ ಪಟ್ಟಣದ ಬಸವ ಮಂಟಪದಲ್ಲಿ ನಡೆಸಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಶಿಕ್ಷಕ ಗಜಾನನ ಪತ್ತಾರ ಹೇಳಿದರು.ಬುಧವಾರದಂದು ಪಟ್ಟಣದ ಶ್ರೀ ಕಾಳಿಕಾ ದೇವಸ್ಥಾನದಲ್ಲಿ, ನಡೆದ ವಿಶ್ವಕರ್ಮ ಬೃಹತ್ ಸಮಾವೇಶದ  ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಮಾವೇಶ ಉದ್ಘಾಟನೆ ಕ್ಷೇತ್ರದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ,...

ಗ್ರಾಮೀಣ ಜೀವನ ಕಣ್ಣಿಗೆ ಕಟ್ಟುವ ಕಥಾ ಸಂಕಲನ

ಕಥಾ ಸಂಕಲನ: ದೇವರ ಹೊಲಕಥೆಗಾರರು: ಮಂಜಯ್ಯ ದೇವರಮನಿಪ್ರಕಾಶನ: ಸುದೀಕ್ಷ ಸಾಹಿತ್ಯ ಪ್ರಕಾಶನ ರಾಣೇಬೆನ್ನೂರುಬೆಲೆ: ₹120*"ದೇವರ ಹೊಲ" ಇದು ಮಂಜಯ್ಯ ದೇವರಮನಿ ಅವರ ಎರಡನೇ ಕಥಾ ಸಂಕಲನ. ಇವರ ಕೆಲವು ಕಥೆಗಳನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಈ ಮೊದಲು ಓದಿದ್ದೆ. ಅಪ್ಪಟ ಗ್ರಾಮೀಣ ಜೀವನವನ್ನು ಕಣ್ಣ ಮುಂದೆ ಚಿತ್ರಿಸುವ ಸಾಮರ್ಥ್ಯ ಇದರಲ್ಲಿದೆ. ಈ ಕಥಾ ಸಂಕಲನದಲ್ಲಿ ಒಟ್ಟು ಹದಿನಾಲ್ಕು...

ಕೃಷಿ ಮಾರಾಟಗಾರರಿಗೆ ಬ್ಯಾಚ್ ವಿತರಣೆ ಮಾಡಿದ ಶಾಸಕ ಬಳ್ಳಾರಿ

ಕೃಷಿ ವಿಜ್ಞಾನ ಕೇಂದ್ರ, ಹನಮನಮಟ್ಟಿ ಹಾಗೂ ಕೃಷಿ ಇಲಾಖೆ ಸಹಯೋಗದೊಂದಿಗೆ ಕೃಷಿ ಪರಿಕರ ಮಾರಾಟಗಾರರಿಗೆ, ಕೃಷಿ ವಿಸ್ತರಣಾ ಸೇವೆಗಳ ಡಿಪ್ಲೋಮೊ ದೇಸಿ 1 ನೇ ಬ್ಯಾಚಿನ ಪ್ರಮಾಣ ಪತ್ರ ವಿತರಣಾ ಸಮಾರಂಭ ಉದ್ಘಾಟನೆಯನ್ನು ಶಾಸಕರಾದ  ವಿರೂಪಾಕ್ಷಪ್ಪ ರು ಬಳ್ಳಾರಿ ನೆರವೇರಿಸಿದರು.ಈ ತರಬೇತಿ ಕಾರ್ಯಕ್ರಮ ಕೃಷಿ ಕ್ಷೇತ್ರದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸ್ಥಳೀಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಪರಿಕರ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group