ಸುದ್ದಿಗಳು

ಭಕ್ತಿಗೀತೆ: ಶ್ರೀ ಮಂಜುನಾಥ

ಶ್ರೀ ಮಂಜುನಾಥ ಮಂಜುನಾಥನ ಭಕ್ತಿಯಿಂದಲಿ ಶುದ್ಧ ಮನದಲಿ ಭಜಿಸಿರಿ ನಂಜು ಚಣದಲಿ ಮಂಜು ಕರಗಿದ ಹಾಗೆ ಕಳೆವುದು ಪೂಜಿಸಿ ಧರೆಯ ಮೇಲ್ಗಡೆ ಧರ್ಮ ಉಳಿಸಲು ಭುವಿಗೆ ಬಂದನು ದೇವನು ಇಳೆಯ ತುಂಬವು ಧರ್ಮ ಜ್ಯೋತಿಯ ಬೆಳಗಿ ನಿಂತನು ಜಗವನು|| ಮಂಜುನಾಥನೆ ಪರಮ ಪುನೀತ ಧರ್ಮಸ್ಥಳದವಾಸನೆ ನಂಜನುಂಡಾ ಜಗದ ಪಾಲಕ ಸರ್ವಶಕ್ತ ಪ್ರಪೂಜಿತ|| ಭಕ್ತಿ ಗೊಲಿಯುವ ಚಂದ್ರಶೇಖರ ಶಕ್ತಗೊಳಿಸೋ ಭಕ್ತರ ಯುಕ್ತಿ ಕರುಣಿಸಿ ಭವಣೆ ನೀಗಿಸು ಮುಕ್ತಿ ಯುಕ್ತನೆ ಶಂಕರ || ಪರಮ ಪಾವನಿ ಸತಿಯು ಪಾರ್ವತಿ ಹೃದಯ ಕಮಲದಿ...

ಮತ್ತೆ ಚೀನಾದ ೪೩ ಆ್ಯಪ್ ನಿಷೇಧಿಸಿದ ಕೇಂದ್ರ

ಚೀನಾದ ೪೩ ಆ್ಯಪ್ ಗಳನ್ನು ನಿಷೇಧಿಸಿ ಕೇಂದ್ರ ಇಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವಾಲಯ ಆದೇಶ ಹೊರಡಿಸಿದೆ. ಈ ಆ್ಯಪ್ ಗಳು ಭಾರತದ ಸಾರ್ವಭೌಮತ್ವ ಹಾಗೂ ಸಮಗ್ರತೆ ಮತ್ತು ಭಾರತದ ಸುರಕ್ಷತೆಯ ಮೇಲೆ ಪ್ರಭಾವ ಬೀರುವುದನ್ನು ದೃಷ್ಟಿಯಲ್ಲಿಟ್ಟುಕೊಂಡು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ ೬೯ ಎ ಪ್ರಕಾರ ಈ ನಿಷೇಧ ಹೇರಲಾಗಿದೆ ಎಂದು ಪ್ರಕಟಣೆಯೊಂದರಲ್ಲಿ ತಿಳಿಸಲಾಗಿದೆ. ಈ...

ಕಾಮೆಡಿ ಕ್ವೀನ್ ಭಾರತಿ ಸಿಂಗ್ ಡ್ರಗ್ಸ್ ಜಾಲದಲ್ಲಿ !

ಖ್ಯಾತ ಕಾಮೆಡಿ ಕ್ವೀನ್ ಭಾರತಿ ಸಿಂಗ್ ಡ್ರಗ್ಸ್ ಪ್ರಕರಣದಲ್ಲಿ ನಾರ್ಕೋಟಿಕ್ಸ ಕಂಟ್ರೋಲ್ ಬೋರ್ಡ್ ನಿಂದ ಬಂಧಿತರಾಗಿದ್ದಾರೆ. ಬೆಳಿಗ್ಗೆ ಏಕಾಏಕಿ ಭಾರತಿ ಅವರ ಮನೆಯ ಮೇಲೆ ದಾಳಿಮಾಡಿದ ಎನ್ ಸಿಬಿ ತಂಡಕ್ಕೆ ಭಾರತಿ ಮನೆಯಲ್ಲಿ ಗಾಂಜಾ ಸಿಕ್ಕಿದೆಯೆಂದು ಹೇಳಲಾಗುತ್ತಿದ್ದು ಭಾರತಿ ಹಾಗೂ ಅವರ ಪತಿ ಹರ್ಷ ಕೂಡ ಇದನ್ನು ಒಪ್ಪಿಕೊಂಡಿದ್ದಾರೆ. ಸೋನಿ ಟಿವಿಯ ಖ್ಯಾತ ಕಾಮೆಡಿ ಆ್ಯಂಕರ್ ಭಾರತಿ...

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ವಡೇರಹಟ್ಟಿಯಲ್ಲಿ ರಸ್ತೆ ಕಾಮಗಾರಿಗಳಿಗೆ ಚಾಲನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು...

ಅಡ್ವೈಸರ್ ” ಸಾಹಿತ್ಯ ಪ್ರಶಸ್ತಿ 2019

ಮಂಡ್ಯದ ಅಡ್ವೈಸರ್ ಪತ್ರಿಕೆಯು ಪ್ರತಿವರ್ಷದಂತೆ 2019ನೇ ಸಾಲಿನ ಸಾಹಿತ್ಯ ಪ್ರಶಸ್ತಿಗೆ ಕೃತಿಗಳನ್ನು ಆಹ್ವಾನಿಸಿ, ಎಂಟು ವಿಭಾಗಗಳಲ್ಲಿ 10 ಪ್ರಶಸ್ತಿಗಳನ್ನು ಕಳೆದ 13 ವರ್ಷದಿಂದ ನೀಡುತ್ತಾ ಬಂದಿದೆ. ಕನ್ನಡ ಸಾಹಿತ್ಯದ ಈ ಕೆಳಗಿನ ಪ್ರಕಾರಗಳಲ್ಲಿ ನೀಡುವ ಪ್ರಶಸ್ತಿಗಳಿಗೆ ಹಿರಿಯ-ಕಿರಿಯ ಲೇಖಕರುಗಳನ್ನು ಆಯ್ಕೆ ಮಾಡಲಾಗಿದೆ. ಹಿರಿಯ ಸಾಹಿತಿ ಡಾ.ಪ್ರದೀಪಕುಮಾರ ಹೆಬ್ರಿ ನೇತೃತ್ವದ ತೀರ್ಪುಗಾರರ ಮಂಡಳಿ ಕೃತಿಗಳನ್ನು ಆಯ್ಕೆ...

ನ.24 ರಂದು ವಿಜಯದಾಸರ ಆರಾಧಾನಾ ಮಹೋತ್ಸವ ಮತ್ತು ಗೌರವ ಡಾಕ್ಟರೇಟ್ ಪುರಸ್ಕೃತ ಸಾಧಕರಿಗೆ ಅಭಿನಂದನೆ

ಆಯೋಜನೆ : ಶ್ರೀನಿವಾಸ ಉತ್ಸವ ಬಳಗ ದಿನಾಂಕ 24.11.2020 ಮಂಗಳವಾರದಂದು ಸಂಜೆ 5.00ಕ್ಕೆ ಸ್ಥಳ : ಬೆಂಗಳೂರು ಬಸವನಗುಡಿ ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣದಲ್ಲಿ ಸ್ಥಾಪಿಸಿರುವ ದಾಸಸಾಹಿತ್ಯ ಪಿತಾಮಹಾ ಶ್ರೀಪುರಂದರದಾಸರ ಬೃಹತ್ ಏಕಶಿಲಾ ಪ್ರತಿಮೆಯ ಸನ್ನಿಧಾನ ಜಗದ್ಗುರು ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನ ಶ್ರೀಮದ್ ಉತ್ತರಾದಿಮಠ ಮತ್ತು ಶ್ರೀನಿವಾಸ ಉತ್ಸವ ಬಳಗ (ದಾಸಸಾಹಿತ್ಯ ಪ್ರಚಾರ ಮಾಧ್ಯಮ) ಬೆಂಗಳೂರು...

ರವಿ ಬೆಳಗೆರೆ ನಿಧನಕ್ಕೆ ಕಡಾಡಿ ಶೋಕ

ಮೂಡಲಗಿ: ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ಹಾಯ್ ಬೆಂಗಳೂರ ವಾರ ಪತ್ರಿಕೆಯ ರವಿ ಬೆಳಗೆರೆ ಅವರ ನಿಧನಕ್ಕೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತೀವ್ರ ಶೋಕ ವ್ಯಕ್ತಪಡಿಸಿದರು. ಶುಕ್ರವಾರ ನ. 13 ಕಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ನಾಡಿನ ಅನೇಕ ಪತ್ರಿಕೆಯಲ್ಲಿ ಕೆಲಸ ಮಾಡಿರುವ ಅವರು ಅಪಾರ ಓದುಗರನ್ನು, ಅಭಿಮಾನಿಗಳನ್ನು ಸಂಪಾದಿಸಿದ...

“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು...

“ವಾಗೀರ್ ” ದೇಶಾರ್ಪಣೆ

ನೌಕಾಪಡೆಗೆ ಹೊಸ ಸುಧಾರಿತ ಜಲಾಂತರ್ಗಾಮಿ ನೌಕೆ ಶಬ್ದಸಂವೇದಿಯಾಗಿರುವ ಸುಧಾರಿತ ಜಲಾಂತರ್ಗಾಮಿ ನೌಕೆ "ವಾಗೀರ್" ಅನ್ನು ಇಂದು ಲೋಕಾರ್ಪಣೆಗೊಳಿಸುವ ಮೂಲಕ ನೌಕಾಪಡೆಯ ಸೇವೆಗೆ ನೀಡಲಾಯಿತು. ಮುಂಬೈನ ಮಜಗಾಂವ್ ಬಂದರಿನಲ್ಲಿ ಗುರುವಾರದಂದು ವಾಗೀರ್ ಅನ್ನು ಸೇವೆಗೆ ಅಣಿಗೊಳಿಸಲಾಯಿತು. ರಾಜ್ಯ ರಕ್ಷಣಾ ಸಚಿವ ಶ್ರೀಪಾದ ನಾಯಕ ಅವರ ಪತ್ನಿ ವಿಜಯಾ ಅವರು ಈ ಜಲಾಂತರ್ಗಾಮಿ ಯನ್ನು ಲೋಕಾರ್ಪಣೆಗೊಳಿಸಿದರು. ಶ್ರೀಪಾದ ನಾಯಕ ಅವರು ವಿಡಿಯೋ...

ದಿಟ್ಟ ಆತ್ಮದ ಪತ್ರಕರ್ತ ರವಿ ಬೆಳಗೆರೆ ಇನ್ನಿಲ್ಲ

ಹಾಯ್ ಬೆಂಗಳೂರು ಎಂಬ ಟಾಬ್ಲಾಯ್ಡ್ ಪತ್ರಿಕೆಯ ಮೂಲಕ ಮನೆಮಾತಾಗಿದ್ದ ಪತ್ರಕರ್ತ ರವಿ ಬೆಳಗೆರೆ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ೬೨ ವರ್ಷ ವಯಸ್ಸಿನ ರವಿ ಬೆಳಗೆರೆ ಅಸ್ವಸ್ಥತೆಯಲ್ಲೂ ಬರೆಯುವ ಕೆಲಸ ಮಾಡುತ್ತಲೇ ಹೃದಯಾಘಾತಕ್ಕೊಳಗಾಗಿದ್ದು ವಿಪರ್ಯಾಸ. ತಮ್ಮ ನೇರ, ದಿಟ್ಟ ನಿಲುವು ಬರವಣಿಗೆಗಳಿಂದ ರವಿ ನಾಡಿನ ತುಂಬ ಅಪಾರ ಓದುಗ ಅಭಿಮಾನಿಗಳನ್ನು ಗಳಿಸಿಕೊಂಡಿದ್ದರು. ತಮ್ಮ ಖಾಸ್ ಬಾತ್ ಎಂಬ...
- Advertisement -

Latest News

ಶರಣರ ಚರಿತ್ರೆ ಆಲಿಸುವದರಿಂದ ಜೀವನ ಪಾವನ; ಹಂಗರಗಿ

ಸಿಂದಗಿ: ಪುರಾಣ ಎಂಬುದು ಪುಂಡರಗೋಷ್ಠಿಯಲ್ಲ ಪುರಾಣ ಎಂದರೆ ಅಧ್ಯಾತ್ಮ ಶರಣರ ಬದುಕಿನ ಅರ್ಥ ತಿಳಿದುಕೊಂಡು ಅವರ ಹಾದಿಯಲ್ಲಿ ಸಾಗುವ ನಡೆ ಕಲಿಸುವ ಧರ್ಮದ ಪಾಠಶಾಲೆ ಇದ್ದಂತೆ...
- Advertisement -
close
error: Content is protected !!
Join WhatsApp Group