ಸುದ್ದಿಗಳು
ವಿಜ್ಞಾನ ಕ್ಷೇತ್ರಕ್ಕೆ ಸಿ.ವಿ.ರಾಮನ್ ಕೊಡುಗೆ ಅಪಾರ- ಶಿಕ್ಷಕ ಕಬ್ಬೂರ ಅಭಿಮತ
ಸವದತ್ತಿ: ಭೌತಶಾಸ್ತ್ರದಲ್ಲಿ ಬೆಳಕಿನ ವಿಷಯದ ಮೇಲೆ ನೊಬೆಲ್ ಪ್ರಶಸ್ತಿ ಪಡೆದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಸಿ.ವಿ.ರಾಮನ್ ರವರದ್ದಾಗಿದ್ದು, ಪ್ರತಿಯೊಬ್ಬ ಭಾರತೀಯನೂ ಹೆಮ್ಮೆ ಪಡುವ ವಿಜ್ಞಾನಿಯಾಗಿದ್ದಾರೆ. ಅವರು ವಿಜ್ಞಾನ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರ ಎಂದು ಶಿಕ್ಷಕ ಎನ್.ಎನ್.ಕಬ್ಬೂರ ಅಭಿಪ್ರಾಯ ಹಂಚಿಕೊಂಡರು.ಭಾರತದ ಹೆಮ್ಮೆಯ ವಿಜ್ಞಾನಿಯಾದ ಸಿ.ವಿ.ರಾಮನ್ ರು ಅವರ "ರಾಮನ್ ಎಫೆಕ್ಟ್" ಎಂಬ ಅಧ್ಯಯನದ...
ಸುದ್ದಿಗಳು
ಸವದತ್ತಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ
ಸವದತ್ತಿ: ಪಟ್ಟಣದ ಸವಳಬಾವಿ ಓಣಿಯಲ್ಲಿರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ನಂ 4 ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ ಆಚರಿಸಲಾಯಿತು."ಸಿ.ವಿ.ರಾಮನ್ ಅವರು ಬೆಳಕಿನ ಚದುರುವಿಕೆಯ ನಿಯಮದಿಂದ ಸಮುದ್ರದ ನೀರು ನೀಲಿಯಾಗಿ ಕಾಣಲು ಕಾರಣ ಎಂಬ ಅಂಶವನ್ನು ಜಗತ್ತಿಗೆ ತೋರಿಸಿದ ದಿನ. 1928 ಫೆಬ್ರವರಿ 28 ರಂದು "ರಾಮನ್ ಎಫೆಕ್ಟ್" ಸಂಶೋಧನೆ ವಿಶ್ವದ ಮುಂದೆ...
ಸುದ್ದಿಗಳು
ಸಿಲಿಕಾನ್ ಸಿಟಿ ಹೊಸಕೇರಿಹಳ್ಳಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
ಬೆಂಗಳೂರು: ಫೆಬ್ರವರಿ 27 ರಂದು ನಗರದ ಬನಶಂಕರಿ 3 ನೇ ಹಂತದ ಹೊಸಕೇರಿಹಳ್ಳಿಯ ನರಗುಂದ ಅಂತಾರಾಷ್ಟ್ರೀಯ ಶಾಲೆಯಲ್ಲಿ 5 ವರ್ಷದ ಒಳಗಿನ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಯಿತು.ಬೆಂಗಳೂರು ನಗರದ ಹೊಸಕೇರಿ ಹಳ್ಳಿಯ ನರಗುಂದ ಕಾಲೇಜ್ ಆಫ್ ಫಾರ್ಮಸಿ ಹಾಗೂ ಸರ್ಕಾರದ ವತಿಯಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ನರಗುಂದ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡಾಕ್ಟರ್ ಆಫ್ ಫಾರ್ಮಸಿ...
ಸುದ್ದಿಗಳು
ಪೊಲಿಯೋ ಹಾಕಿಸಿ ಆರೋಗ್ಯಪೂರ್ಣ ಸಮಾಜ ನಿರ್ಮಿಸಿರಿ
ಮೂಡಲಗಿ: ‘ಮಕ್ಕಳಿಗೆ ಪೊಲಿಯೋ ಹನಿ ಹಾಕಿಸಿಕೊಳ್ಳುವುದರ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಿಸಲು ಮುಂದಾಗಬೇಕು’ ಎಂದು ತಹಶೀಲ್ದಾರ್ ಡಿ.ಜಿ. ಮಹಾತ ಅವರು ಹೇಳಿದರು.ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪುರಸಭೆ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದ ಸಹಯೋಗದಲ್ಲಿ ಏರ್ಪಡಿಸಿದ್ದ ರಾಷ್ಟ್ರೀಯ ಪಲ್ಸ್ ಪೊಲಿಯೋ ಲಸಿಕಾ ಅಭಿಯಾನ ಉದ್ಘಾಟನೆ...
ಸುದ್ದಿಗಳು
ವಿವಾಹಿತ ಮಹಿಳೆ ನಾಪತ್ತೆ
ಮೂಡಲಗಿ: ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ವಾಸವಾಗಿದ್ದ ಮುಧೋಳ ಪಟ್ಟಣದ ಜುಂಜರಕೊಪ್ಪ ಗಲ್ಲಿಯ ಲಕ್ಷ್ಮೀ ಆನಂದ ಹಿರೇಮಠ(21) ಫೆ.20 ರಂದು ರಾತ್ರಿ 10:30 ಗಂಟೆಗೆ ಮನೆಯಿಂದ ಹೊರಗೆ ಹೊದವಳು ಮರಳಿ ಬಾರದೆ ಕಾಣೆಯಾಗಿದ್ದಾಳೆ ಎಂದು ಕಾಣೆಯಾದ ಮಹಿಳೆಯ ತಾಯಿ ಸುಮಿತ್ರ ಮಲ್ಲಿಕಾರ್ಜುನ ದೇವರಮನಿ ಮೂಡಲಗಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಕಾಣೆಯಾದ ಮಹಿಳೆಯು 5 ಫೂಟ ಎತ್ತರ,...
ಸುದ್ದಿಗಳು
ಬಸ್ ನಿಲ್ದಾಣ, ದೇಶಪಾಂಡೆ ಪ್ಲಾಟದಲ್ಲಿ ಪೋಲಿಯೋ ಕಾರ್ಯಕ್ರಮಕ್ಕೆ ಚಾಲನೆ
ಮೂಡಲಗಿ: ಪಟ್ಟಣದ ಬಸ್ ನಿಲ್ದಾಣ ಮತ್ತು ದೇಶಪಾಂಡೆ ಪ್ಲಾಟದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಮತ್ತು ಸದಸ್ಯ ಜಯಾನಂದ ಪಾಟೀಲ ಮಗುವಿಗೆ ಪೋಲಿಯೋ ಹನಿ ಹಾಕುವ ಮೂಲಕ ಚಾಲನೆ ನೀಡಿದರು.ಈ ಸಮಯದಲ್ಲಿ ಅಂಗನವಾಡಿ ಕಾರ್ಯಕರ್ತೆ ಸಿದ್ದವ್ವ ಕರಿಗೌಡರ, ಆಶಾ ಕಾರ್ಯಕರ್ತೆ ವಿಜಯಲಕ್ಷ್ಮೀ ಮೂಡಲಗಿ, ಪುರಸಭೆ ಮಾಜಿ ಸದಸ್ಯ ಅನ್ವರ...
ಸುದ್ದಿಗಳು
ಪಂಚಲಿಂಗೇಶ್ವರ ದೇವಾಲಯ ಕ್ಕೆ ಪೂಜ್ಯರ ಭೇಟಿ
ಮುನವಳ್ಳಿ: ಚೀಕಲಪರ್ವಿಯ ರುದ್ರಮುನೀಶ್ವರ ಮಠದ ಪಟ್ಟಾಧಿಕಾರ ಸ್ವೀಕರಿಸಿ ಶ್ರೀ ಮ. ನಿ. ಪ್ರ. ಸ್ವ. ಸದಾಶಿವ ಮಹಾಸ್ವಾಮಿಗಳಾದ (ಅನ್ನದಾನಿ ದೇವರು) ನಂತರ ಮೌನಾನುಷ್ಠಾನ ಮುಗಿಸಿಕೊಂಡು ಮುನವಳ್ಳಿ ಶ್ರೀ ಸೋಮಶೇಖರ ಮಠದ ಪರಮಪೂಜ್ಯ ಶ್ರೀ ಮ.ನಿ.ಪ್ರ.ಸ್ವ.ಮುರುಘೇಂದ್ರ ಮಹಾಸ್ವಾಮಿಗಳ ದರ್ಶನಾಶೀರ್ವಾದಕ್ಕೆ ಮೊಟ್ಟ ಮೊದಲ ಬಾರಿಗೆ ಮುನವಳ್ಳಿ ಬಂದು ದೇವಾಲಯಕ್ಕೆ ಆಗಮಿಸಿ ಶ್ರೀ ಪಂಚಲಿಂಗೇಶ್ವರ ದರ್ಶನ ಪಡೆದು ಶ್ರೀ...
ಸುದ್ದಿಗಳು
ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಂಸದ ಈರಣ್ಣ ಕಡಾಡಿ ಚಾಲನೆ
ಮೂಡಲಗಿ: ಚಿಕ್ಕ ಮಕ್ಕಳಲ್ಲಿ ಸಾಂಕ್ರಾಮಿಕವಾಗಿ ಹರಡುವ ಪೋಲಿಯೋ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಎರಡು ಹನಿ ಪೋಲಿಯೊ ಲಸಿಕೆ ಹಾಕಿಸುವುದರ ಮೂಲಕ ಭಾರತವನ್ನು ಪೋಯೊ ಮುಕ್ತವಾಗಿಸಲು ಎಲ್ಲರೂ ಕೈಜೋಡಿಸಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಮನವಿ ಮಾಡಿದರು.ರವಿವಾರ ಫೆ-27 ರಂದು ಕಲ್ಲೋಳಿ ಪಟ್ಟಣ ಪಂಚಾಯತ ಆವರಣದಲ್ಲಿ ಪ್ರಾಥಮಿಕ ಆರೋಗ್ಯ...
ಸುದ್ದಿಗಳು
ಎನ್.ಎಮ್.ಎಮ್.ಎಸ್ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಬಿಇಓ ಮನ್ನಿಕೇರಿ
ಮೂಡಲಗಿ - ಇಂದು ನಡೆಯಲಿರುವ ರಾಷ್ಟ್ರ ಮಟ್ಟದ ಎನ್.ಎಮ್ಎಮ್ಎಸ್ ಪ್ರತಿಭಾನ್ವೇಷನಾ ಪರೀಕ್ಷೆಯ ವಿದ್ಯಾರ್ಥಿಗಳಿಗೆ ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಶುಭ ಹಾರೈಸಿದ್ದಾರೆ.ಸಂದೇಶವೊಂದನ್ನು ಬಿಡುಗಡೆ ಮಾಡಿರುವ ಅವರು, ನಿರ್ಭಯವಾಗಿ ಪರೀಕ್ಷೆ ಬರೆದು ಹೆಚ್ಚಿನ ಅಂಕ ಗಳಿಸಬೇಕು ಎಂದು ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ.
ಬಿಇಓ ಮನ್ನಿಕೇರಿಯವರ ಸಂದೇಶ:
ಆತ್ಮೀಯ ವಿದ್ಯಾರ್ಥಿಗಳೇ,ಇಂದು ದಿನಾಂಕ: ೨೭/೦೨/೨೦೨೨ ರಂದು ರಾಷ್ಟ್ರ ಮಟ್ಟದ ಎನ್.ಎಮ್.ಎಮ್.ಎಸ್ ಪ್ರಭಾನ್ವೇಷನೆ...
ಸುದ್ದಿಗಳು
ವಾರದ ರಾಶಿ ಭವಿಷ್ಯ (27.02.2022 to 05.03.2022)
ಓಂ ಶ್ರೀ ಗುರು ವಿಶ್ವಕರ್ಮ ಪರಬ್ರಹ್ಮಣೇ ನಮಃ
ಮೇಷ ರಾಶಿ:
ಈ ವಾರ ನಿಮ್ಮ ಆರೋಗ್ಯದಲ್ಲಿ ಅನೇಕ ಪ್ರಮುಖ ಮತ್ತು ಸಕಾರಾತ್ಮಕ ಬದಲಾವಣೆಗಳನ್ನು ನೀವು ಗಮನಿಸಬಹುದು. ಈ ಸಮಯದಲ್ಲಿ ಕೆಲವೇ ಪ್ರಯತ್ನಗಳಿಂದ, ನೀವು ನಿಮ್ಮ ಆರೋಗ್ಯವನ್ನು ಸುಧಾರಿಸಬಹುದು ಮತ್ತು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯ ಉತ್ತಮವಾಗಿರುತ್ತದೆ. ನಿಮ್ಮ ಹಣಕಾಸಿನ ನಿರ್ಧಾರಗಳಲ್ಲಿನ ಸುಧಾರಣೆಯು ಈ ವಾರ ನಿಮ್ಮ...
- Advertisement -
Latest News
ವಚನ ವಿಶ್ಲೇಷಣೆ ; ಹಾಡಿದಡೆನ್ನೊಡೆಯನ ಹಾಡುವೆ
ಹಾಡಿದಡೆನ್ನೊಡೆಯನ ಹಾಡುವೆ, ಬೇಡಿದಡೆನ್ನೊಡೆಯನ ಬೇಡುವೆ, ಒಡೆಯಂಗೊಡಲ ತೋರಿ ಎನ್ನ ಬಡತನವ ಬಿನ್ನೈಸುವೆ ಒಡೆಯ ಮಹಾದಾನಿ ಕೂಡಲಸಂಗಮದೇವಂಗೆ ಸೆರಗೊಡ್ಡಿ ಬೇಡುವೆ.ವಿಶ್ವಗುರು ಬಸವಣ್ಣನವರುವಿಶ್ವ ಗುರು...
- Advertisement -