ಸುದ್ದಿಗಳು
ಕನ್ನಡ ಭಾಷೆ ಬಗ್ಗೆ ಅಸಡ್ಡೆ ತೋರಿದರೆ ಮುಂದಿನ ತಲೆಮಾರಿಗೆ ಅಪಾರ ನಷ್ಟ: ಡಾ.ಭೇರ್ಯ ರಾಮಕುಮಾರ್ ಎಚ್ಚರಿಕೆ
ಕನ್ನಡ ಭಾಷೆಗೆ ಸುಮಾರು ಮೂರು ಸಾವಿರಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಕನ್ನಡ ಲಿಪಿಗೆ ಐದು ನೂರು ವರ್ಷಗಳ ಇತಿಹಾಸವಿದೆ. ಕನ್ನಡ ಭಾಷೆಯು ಹಿಂದಿ ಹಾಗೂ ಆಂಗ್ಲ ಭಾಷೆಗಳಿಗಿಂತಲೂ ಪುರಾತನವಾಗಿದೆ ಎಂದು ಮೈಸೂರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ,ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಬಣ್ಣಿಸಿದರು.ಹಾಸನ...
ಸುದ್ದಿಗಳು
ಜೀವ ಇರುವವರೆಗೂ ಜನಸೇವೆಗೆ ಈ ಜೀವನ ಮುಡಿಪು – ಬಾಲಚಂದ್ರ ಜಾರಕಿಹೊಳಿ
ಹೊಸಟ್ಟಿ (ಮೂಡಲಗಿ): ಭಗವಂತನು ಎಲ್ಲಿಯವರೆಗೆ ಜನರ ಸೇವೆ ಮಾಡಲು ಅವಕಾಶ ಕೊಡುತ್ತಾನೋ ಅಲ್ಲಿಯವರೆಗೆ ಜನಸೇವೆಗೆ ನನ್ನ ಜೀವನವನ್ನು ಮುಡುಪಾಗಿಡುತ್ತೇನೆ. ಜನರ ಸೇವೆಯನ್ನು ಮಾಡುತ್ತಿರುವದರಿಂದ ಅವರ ಕಷ್ಟಕಾರ್ಪಣ್ಯಗಳಿಗೆ ಸ್ಪಂದನೆ ಮಾಡುತ್ತಿರುವುದು ನನಗೆ ತೃಪ್ತಿದಾಯಕವಾಗಿದೆ ಎಂದು ಕೆಎಮ್ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇತ್ತಿಚೆಗೆ ಮೂಡಲಗಿ ತಾಲೂಕಿನ ಹೊಸಟ್ಟಿ ಗ್ರಾಮದಲ್ಲಿ ಹಣಮಂತ ದೇವರ ಕಾರ್ತಿಕೋತ್ಸವ ಕಾರ್ಯಕ್ರಮದಲ್ಲಿ...
ಸುದ್ದಿಗಳು
ಜಲಜೀವನ ಮಿಷನ್ ಪ್ರಚಾರ ವಾಹನಕ್ಕೆ ಚಾಲನೆ
ಬೈಲಹೊಂಗಲ: ಕೇಂದ್ರ ಮತ್ತು ರಾಜ್ಯ ಸರ್ಕಾರದ ವತಿಯಿಂದ ಪ್ರತಿ ಮನೆಗೆ ನಲ್ಲಿಯ ಮೂಲಕ ಶುದ್ಧ ಕುಡಿಯುವ ನೀರು ಜಲಜೀವನ ಮಿಷನ್ ಯೋಜನೆ ಕುರಿತು ಆಟೋ ಪ್ರಚಾರ ಮೂಲಕ ಜಾಗೃತಿ ಮೂಡಿಸುವ ವಾಹನಕ್ಕೆ ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ್ ಸಂಪಗಾವಿ ಹಾಗೂ ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ಪಿ. ಎಮ್. ರಘು ರವರು ಚಾಲನೆ...
ಸುದ್ದಿಗಳು
ಬಿಡಿಸಿಸಿ ಬ್ಯಾಂಕಿನಿಂದ ಪಿಕೆಪಿಎಸ್ ಗಳಿಗೆ ಹೆಚ್ಚಿನ ಪತ್ತು ಮಂಜೂರು- ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಕಳ್ಳಿಗುದ್ದಿ ಪಿಕೆಪಿಎಸ್ ಸಂಘದ ಎರಡನೇ ಮಹಡಿಯ ಉದ್ಘಾಟನೆ ನೆರವೇರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಬಿಡಿಸಿಸಿ ಬ್ಯಾಂಕಿನಿಂದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಪತ್ತಗಳನ್ನು ಮಂಜೂರು ಮಾಡಿಸಲಾಗುತ್ತಿದ್ದು, ರೈತರ ಆರ್ಥಿಕಾಭಿವೃದ್ಧಿಗೆ ಬ್ಯಾಂಕಿನಿಂದ ಹಲವು ಸೌಲಭ್ಯಗಳನ್ನು ನೀಡಲಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು.ಇತ್ತಿಚೇಗೆ ತಾಲೂಕಿನ ಕಳ್ಳಿಗುದ್ದಿ...
ಸುದ್ದಿಗಳು
ರಸಗೊಬ್ಬರ ಕೃತಕ ಅಭಾವ ಸೃಷ್ಟಿಸುತ್ತಿರುವವರ ವಿರುದ್ಧ ಕ್ರಮಕ್ಕೆ ಸವಸುದ್ದಿ ಆಗ್ರಹ
ಮೂಡಲಗಿ - ರಾಯಬಾಗದ ಮಲ್ಟಿಸ್ಟೇಟ್ ಕೃಷ್ಣಾ ಗೋದಾವರಿ ಸೊಸಾಯಿಟಿ ಲಿಮಿಟೆಡ್ ಹಾಗೂ ಘಟಪ್ರಭಾ ಫರ್ಟಿಲೈಜರ್ಸ, ರಾಯಬಾಗ ಇವರು ಅಪಾರ ಪ್ರಮಾಣದಲ್ಲಿ ಗೊಬ್ಬರ ಸ್ಟಾಕ್ ಮಾಡಿಕೊಂಡು ಅಭಾವ ಸೃಷ್ಟಿ ಮಾಡುತ್ತಿದ್ದಾರಲ್ಲದೆ ಗೊಬ್ಬರ ಬೇಡಿದವರಿಗೆ ತಾವೇ ತಯಾರಿಸಿದ ಕೆಲವು ಗೊಬ್ಬರಗಳನ್ನು ಲಿಂಕ್ ಮಾಡುತ್ತಿದ್ದಾರೆ ಎಂದು ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ನಿರ್ದೇಶಕ ಲಕ್ಕಣ್ಣ ಸವಸುದ್ದಿ ಆರೋಪಿಸಿದರು.ನಗರದ ಕಾರ್ಯನಿರತ ಪತ್ರಕರ್ತರ...
ಸುದ್ದಿಗಳು
ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ
ಮೂಡಲಗಿ: ವೀರ ರಾಣಿ ಕಿತ್ತೂರು ಚನ್ನಮ್ಮನವರ 195ನೇ ಪುಣ್ಯಸ್ಮರಣೆ ನಿಮಿತ್ತ ಪಟ್ಟಣದಲ್ಲಿ ಚನ್ನಮ್ಮನವರ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.ಚನ್ನಮ್ಮ ಯುವಕ ಸಂಘ ಮೂಡಲಗಿ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ಬುಕ್ ಹಾಗೂ ಪೆನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಗಜಾನನನ ಯುವಕ ಮಂಡಳಿ ಹಾಗೂ ಚನ್ನಮ್ಮ ಯುವಕ ಸಂಘದ ಸಮಸ್ತ ಪದಾಧಿಕಾರಿಗಳು, ಮುಖ್ಯೋಪಾಧ್ಯಾಯರು,...
ಸುದ್ದಿಗಳು
ಶಿಕ್ಷಣ ಇಲಾಖೆಯ ಯೋಜನೆಗಳೇ ಶಾಲಾಭಿವೃದ್ಧಿಗೆ ಪೂರಕ: ಅಜಿತ್ ಮನ್ನಿಕೇರಿ
ಮೂಡಲಗಿ: ಶಿಕ್ಷಣ ಇಲಾಖೆಯ ಎಲ್ಲ ಯೋಜನೆಗಳ ಉದ್ದೇಶಗಳನ್ನು ತಿಳಿದುಕೊಂಡು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಿದಾಗ ಎಲ್ಲ ಸರಕಾರಿ ಶಾಲೆಗಳ ಅಭಿವೃದ್ಧಿ ಸಾದ್ಯ ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ್ ಮನ್ನಿಕೇರಿ ಹೇಳಿದರು.ಅವರು ತಾಲೂಕಿನ ತುಕ್ಕಾನಟ್ಟಿಯ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಬುಧವಾರದಂದು ವಿದ್ಯಾರ್ಥಿಗಳಿಗೆ ಸಂಕ್ರಮಣದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ವಿಶೇಷ ಭೋಜನಕೂಟದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಅದರಂತೆ ಎಲ್ಲ ಯೋಜನೆಗಳ...
ಸುದ್ದಿಗಳು
ರಿಯಾಯಿತಿ ದರದಲ್ಲಿ ಸಂತಾನ ಪ್ರಾಪ್ತಿ ಚಿಕಿತ್ಸೆ
ಬೆಳಗಾವಿ: ಮಕ್ಕಳಿಲ್ಲದ ಬಡ ದಂಪತಿಗಳಿಗೆ ರಿಯಾಯಿತಿ ದರದಲ್ಲಿ ಸಂತಾನ ಪ್ರಾಪ್ತಿ ಚಿಕಿತ್ಸೆ ಕೊಡಿಸಲು ಕೊಲ್ಲಾಪುರದ ಸಿದ್ಧಗಿರಿ ಮಠದ ದತ್ತಿ ಆಸ್ಪತ್ರೆಯಲ್ಲಿ ಐವಿಎಫ್ ಕೇಂದ್ರ ಸ್ಥಾಪಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.ಫೆ.5ರಂದು ಈ ಚಿಕಿತ್ಸಾ ಕೇಂದ್ರ ಉದ್ಘಾಟನೆಗೊಳ್ಳಲಿದೆ.ನಗರದ ಖಾಸಗಿ ಹೊಟೇಲ್ನಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದಗಿರಿ ಮಠದ...
ಸುದ್ದಿಗಳು
ಗುರ್ಲಾಪೂರ ಗ್ರಾಮಕ್ಕೆ ಶಾಸಕರ ಭೇಟಿ
ಗುರ್ಲಾಪೂರ - ಸಮೀಪದ ಗುರ್ಲಾಪೂರ ಗ್ರಾಮಕ್ಕೆ ಅರಭಾಂವಿ ಶಾಸಕರು ಹಾಗು ರಾಜ್ಯ ಕೆ ಎಮ್ ಎಪ್.ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿಯವರು ಬುಧವಾರರಂದು ಖಾಸಗಿ ಕಾರ್ಯಕ್ರಮದ ನಿಮಿತ್ತ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಮೂಡಲಗಿ ಪುರಸಭೆ ಸದಸ್ಯರಾದ ಶ್ರೀಮತಿ ಯಲವ್ವ ಪರಪ್ಪ ಗಡ್ಡೆಕಾರ ಇವರ ನಿವಾಸದಲ್ಲಿ ಶಾಸಕರನ್ನು ಸನ್ಮಾನಿಸಲಾಯಿತು. ನಂತರ ಶಾಸಕರು ಗ್ರಾಮದ ಅಬಿವೃದ್ದಿಯ ಕುರಿತು ಮಾತನಾಡುತ್ತಾ, ಅತಿ...
ಸುದ್ದಿಗಳು
ಪಾಟೀಲರ ಸ್ಮರಣೆ: ನುಡಿ ನಮನದಲ್ಲಿ ಕುಮಾರಸ್ವಾಮಿ ಅಭಿವೃದ್ಧಿ ಜಪ
ಸಿಂದಗಿ: ಮಾಜಿ ಸೈನಿಕ ದಿ.ಶಿವಾನಂದ ಪಾಟೀಲರು ಯಾವುದೇ ಫಲಾಪೇಕ್ಷೆಯಿಲ್ಲದೇ ಕರೋನಾ ಸಮಯದಲ್ಲಿ ಸಾವಿರಾರು ಕುಟುಂಬಗಳಿಗೆ ಹಸಿವು ನೀಗಿಸಿದವರು ಅವರು ಜೆಡಿಎಸ್ ಪಕ್ಷಕ್ಕೆ ಹೊಸ ಕಳೆ ತಂದುಕೊಟ್ಟಿದ್ದರು ಅವರ ಅಭಿನಂದನಾ ಕಾರ್ಯಕ್ರಮದ ಬದಲು ಅವರ ಶ್ರದ್ದಾಂಜಲಿಗೆ ಬರುತ್ತೇನೆ ಎಂದು ಅಂದುಕೊಂಡಿರಲ್ಲಿಲ್ಲ. ಅವರು ಕಂಡ ಕನಸು ನನಸಾಗಬೇಕಾದರೆ ಈ ಕ್ಷೇತ್ರವನ್ನು ನಾನು ದತ್ತು ಪಡೆದುಕೊಂಡು ಅಭಿವೃದ್ಧಿ ಪಡಿಸುವೆ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



