ಸುದ್ದಿಗಳು

ಪ್ರತಿ ಮನೆಗೂ ನಲ್ಲಿ ಮೂಲಕ ನೀರು – ಶಾಸಕ ಬಾಲಚಂದ್ರ ಜಾರಕಿಹೊಳಿ

ಮಸಗುಪ್ಪಿಯಲ್ಲಿ 3.37ಕೋಟಿ ರೂ ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ಮೂಡಲಗಿ: ಮಸಗುಪ್ಪಿ ಜೆಜೆಎಂ ಕಾಮಗಾರಿಗೆ 3.37 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಂಡಿದ್ದು, ಪ್ರತಿ ಮನೆ ಮನೆಗೆ ಕುಡಿಯುವ ನೀರನ್ನು ನಲ್ಲಿ ಮೂಲಕ ಪೂರೈಸಲು ಈ ಯೋಜನೆ ಸಹಕಾರಿಯಾಗಿದೆ ಎಂದು ಶಾಸಕ ಹಾಗೂ ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ತಾಲೂಕಿನ ಮಸಗುಪ್ಪಿ ಗ್ರಾಮದಲ್ಲಿ  ಆರ್.ಡಿ.ಪಿ.ಆರ್...

ಬಡ-ಮಧ್ಯಮ ವರ್ಗ ಸ್ನೇಹಿ ಬಜೆಟ್ – ಶಾಸಕ ಬಾಲಚಂದ್ರ ಜಾರಕಿಹೊಳಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್ ಮಧ್ಯಮ, ಬಡವರ ಕುಟುಂಬ ಸ್ನೇಹಿ ಬಜೆಟ್ ಆಗಿದೆ. ದೇಶದ ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಪ್ರಗತಿಗೆ ಹಾಗೂ ಉದ್ಯಮಗಳ ಬೆಳವಣಿಗೆಗೆ ಹತ್ತು ಹಲವಾರು ಅಂಶಗಳನ್ನು ಅವರು ಕೊಡುಗೆಯಾಗಿ ನೀಡಿದ್ದಾರೆ. ಕರ್ನಾಟಕಕ್ಕೆ ಭದ್ರಾ ಮೇಲ್ದಂಡೆ ಯೋಜನೆಗೆ ₹೫೩೦೦ ಕೋಟಿ ಕೊಟ್ಟಿರುವುದನ್ನು ಸ್ವಾಗತಿಸುತ್ತೇನೆ.ಅದರಂತೆ ಆದಾಯ ಮಿತಿ ಹೆಚ್ಚಳ,...

ಫೆ.2 ರಂದು ದಿ. ಶಿವಾನಂದ ಪಾಟೀಲರಿಗೆ ನುಡಿ ನಮನ

ಸಿಂದಗಿ: ಜ್ಯಾತ್ಯತೀತ ಜನತಾದಳಕ್ಕೆ ಜಿಲ್ಲೆಯಲ್ಲಿಯೇ ಸಿಂದಗಿ ಮತಕ್ಷೇತ್ರ ಮೊಟ್ಟ ಮೊದಲ ಬುನಾದಿಯಾಗಿತ್ತು.ದಿ.ಎಂ.ಸಿ.ಮನಗೂಳಿ ಅವರ ಅಗಲಿಕೆಯಿಂದ ಪಕ್ಷದ ಸಂಘಟನೆ ನೆಲಕಚ್ಚಿತ್ತು ಅದನ್ನು ಪಕ್ಷ ಪುನಃ ಸದೃಢವಾಗಿ ಮತ್ತೇ ಅಧಿಕಾರ ಚುಕ್ಕಾಣಿ ಹಿಡಿಯುವ ಭರವಸೆ ಮೂಡಿಸಿದ ಕೆಲವೇ ದಿನಗಳಲ್ಲಿ ದಿ.ಶಿವಾನಂದ ಪಾಟಿಲ ಅವರು ಅಗಲಿದ್ದು ಫೆ. 02 ರಂದು ಬೆಳಿಗ್ಗೆ 11 ಗಂಟೆಗೆ ಜೆಡಿಎಸ್ ಕಾರ್ಯಕರ್ತರು ಹಾಗೂ...

ಕಣ್ಣುಗಳ ಆರೋಗ್ಯ ನಿರ್ಲಕ್ಷಿಸಬಾರದು ; ನೇತ್ರತಜ್ಞ ಡಾ. ಸಚಿನ ಟಿ. ಸಲಹೆ

ಮೂಡಲಗಿ: ಮನುಷ್ಯನ ದೇಹದ ಆರೋಗ್ಯಕ್ಕೆ ಕಣ್ಣುಗಳು ದಿಕ್ಸೂಚಿ ಇದ್ದಂತೆ, ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಿದೆ’ ಎಂದು ನೇತ್ರತಜ್ಞ ಡಾ. ಸಚಿನ್ ಟಿ. ಹೇಳಿದರು.ಇಲ್ಲಿಯ ಡಾ. ಸಚಿನ ಮೂಡಲಗಿ ಕಣ್ಣಿನ ಆಸ್ಪತ್ರೆಯಲ್ಲಿ ಜಿಲ್ಲಾ ಅಂಧತ್ವ ನಿವಾರಣಾ ಕಚೇರಿ ಬೆಳಗಾವಿ ಹಾಗೂ ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ...

ಬೈಲಹೊಂಗಲ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾದ ಡಾ. ಶಾಂತಿನಾಥ ದಿಬ್ಬದ ಅವರಿಗೆ ಆಹ್ವಾನ

ಬೈಲಹೊಂಗಲ: ತಾಲೂಕಿನ ದೇವಲಾಪೂರ ಗ್ರಾಮದಲ್ಲಿ ಫೆಬ್ರವರಿ 3 ರಂದು ನಡೆಯಲಿರುವ ಬೈಲಹೊಂಗಲ ತಾಲೂಕು 7ನೆಯ ಕನ್ನಡ ಸಾಹಿತ್ಯ  ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಖ್ಯಾತ ಸಾಹಿತಿ ಡಾ.ಶಾಂತಿನಾಥ ದಿಬ್ಬದ ಅವರಿಗೆ ಪರಿಷತ್ತು ಹಾಗೂ ಸ್ವಾಗತ ಸಮಿತಿಯ ವತಿಯಿಂದ ಆತ್ಮೀಯವಾಗಿ ಆಹ್ವಾನ ನೀಡಲಾಯಿತು.ಧಾರವಾಡದ ಅವರ ನಿವಾಸದಲ್ಲಿ ಅತ್ಯಂತ ಸಂತಸದಿಂದ ಆಹ್ವಾನ ಸ್ವೀಕರಿಸಿದ ಡಾ. ಶಾಂತಿನಾಥ ದಿಬ್ಬದ ಮಾತನಾಡಿ,...

ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು

ಸಿಂದಗಿ: ಹಿಂದಿನ ಗುರುಕುಲ ಆಶ್ರಮ ಪದ್ದತಿಯಂತೆ ಮುಂದೆ ಗುರಿ ಇರಬೇಕು ಹಿಂದೆ ಗುರು ಇರಬೇಕು ಎನ್ನುವಂತೆ ಗುರುಗಳನ್ನು ಪೂಜ್ಯನೀಯ ಭಾವನೆಯಿಂದ ನೋಡಿಕೊಂಡಾಗ ಮಾತ್ರ ಶಿಕ್ಷಣಕ್ಕೆ ಒಂದು ಮೌಲ್ಯ ಬರುತ್ತದೆ ಎಂದು ಶಾಸಕ ರಮೇಶ ಭೂಸನೂರ ಹೇಳಿದರು.ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಗಳನ್ನು ಉದ್ಘಾಟಿಸಿ ಮಾತನಾಡಿ, ಈ ಕ್ಷೇತ್ರದಲ್ಲಿ ಗ್ರಾಮೀಣ ಬಡ ಮಕ್ಕಳು...

ಸ್ವಂತ ಹಣದಲ್ಲಿ ಮೂಡಲಗಿ ವಲಯದ 232ಅತಿಥಿ ಶಿಕ್ಷಕರಿಗೆ 49.27 ಲಕ್ಷ ರೂಗಳನ್ನು ಗೌರವ ಸಂಭಾವನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ವಿವೇಕ ಶಾಲಾ ಕೊಠಡಿಗೆ ಗುದ್ದಲಿ ಪೂಜೆ, ಅಮೃತ ಶಾಲಾ ಕೊಠಡಿಗಳ ನವೀಕರಣ ಗೋಕಾಕ: ಮಕ್ಕಳ ಕಲಿಕೆಯ ಮೇಲೆ ದುಷ್ಪರಿಣಾಮ ಬೀರಬಾರದು ಎನ್ನುವ ಉದ್ದೇಶದಿಂದ ಹಾಗೂ ಮೂಡಲಗಿ ಶೈಕ್ಷಣಿಕ ವಲಯವು ಮುಂಚೂಣಿಗೆ ಬರಲು, ಶಿಕ್ಷಕರ ಲಭ್ಯತೆ ಮಾಡಿಕೊಳ್ಳಲು ವಲಯದ 232 ಸರ್ಕಾರಿ ಪ್ರಾಥಮಿಕ ಶಾಲೆಗಳ ಮಾಸಿಕ ಅತಿಥಿ ಶಿಕ್ಷಕರ ಸಂಭಾವನೆಯನ್ನು ನಾನೇ ಸ್ವತ: ನೀಡುತ್ತಿರುವುದಾಗಿ ಅರಭಾವಿ ಶಾಸಕ,...

ಶಿಕ್ಷಕರು ಮಕ್ಕಳಲ್ಲಿ ಕನಸು ಬಿತ್ತಬೇಕು – ಸಂಸದೆ ಮಂಗಳಾ ಅಂಗಡಿ

ಗೋಕಾಕ: ಮಕ್ಕಳ ಸರ್ವಾಂಗೀಣ ವಿಕಾಸ ಮಾಡುವಲ್ಲಿ ಶಿಕ್ಷಕರು ಪ್ರಮುಖ ಪಾತ್ರವನ್ನು ವಹಿಸಬೇಕೆಂದು ಬೆಳಗಾವಿ ಲೋಕಸಭಾ ಸಂಸದೆ ಶ್ರೀಮತಿ ಮಂಗಳಾ ಸುರೇಶ ಅಂಗಡಿ ಅವರು ಸಲಹೆ ನೀಡಿದರು.ಇತ್ತೀಚೆಗೆ ನಗರದ ಎನ್‍ಇಎಸ್‍ಡಬ್ಲೂ ಸೊಸಾಯಿಟಿಯ ನೇತಾಜಿ ಹಿಪ್ಪೋಕ್ಯಾಂಪಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಅವರು, ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಕನಸುಗಳನ್ನು ಬಿತ್ತುವುದರ ಜೊತೆಗೆ...

ಜಾನಪದದ ಸೊಗಡನ್ನು ಮೈಗೂಡಿಕೊಂಡ ಕವಿ ದ.ರಾ.ಬೇಂದ್ರೆ- ಶಿವಾನಂದ ಚಂಡಕೆ

ಮೂಡಲಗಿ: “ಬಡತನದಲ್ಲಿ ಹುಟ್ಟಿ ಬಡತನದಲ್ಲಿ ಬೆಳೆದು ಜೀವನ ಪ್ರೀತಿಯಿಂದ ಬದುಕಿನ ಸವಾಲುಗಳನ್ನು ಎದುರಿಸಿ ನಗುನಗುತಾ ಬಾಳಿ ನಾಡಿಗೆ ಬಹುದೊಡ್ಡ ಸಾಹಿತ್ಯ ಸೇವೆ ಮಾಡಿದ ವರಕವಿ, ಶಬ್ದ ಗಾರುಡಿಗನೆಂದರೆ ಅದು ದ.ರಾ.ಬೇಂದ್ರೆಯವರು” ಎಂದು ಕನ್ನಡ ಪ್ರಾಧ್ಯಾಪಕ ಶಿವಾನಂದ ಚಂಡಕೆ ತಿಳಿಸಿದರು.ಸ್ಥಳೀಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದಲ್ಲಿ ಆಯ್.ಕ್ಯೂ.ಎ.ಸಿ. ಅಡಿಯಲ್ಲಿ ಕನ್ನಡ ವಿಭಾಗದ...

ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಲು ಹೊರಟ ದ್ವಿ ಪಕ್ಷದ ನಾಯಕರು

ಬೀದರ- ಚುನಾವಣೆ ಇನ್ನೂ ಎಲ್ಲಿ ಇದೆಯೋ ಏನೋ ಕೂಸು ಹುಟ್ಟುವ  ಮೊದಲೇ ಕುಲಾವಿ  ಹೊಲಿಸಲು ಹೊರಟಂತೆ ಜಿಲ್ಲೆಯ ಇಬ್ಬರು  ರಾಜಕೀಯ ನಾಯಕರು ಈಗಲೇ ಸಚಿವ ಸ್ಥಾನದ ಕನಸು ಕಟ್ಟಿಕೊಂಡಿದ್ದಾರೆ.ಬೀದರ್ ಜಿಲ್ಲೆಯ ಪಶುಸಂಗೋಪನೆ ಇಲಾಖೆ ವತಿಯಿಂದ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಪಕ್ಷದ ಶಾಸಕರು ಹಾಗು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ ನಡುವೆ ಖಾತೆ ಬಗ್ಗೆ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group