ಸುದ್ದಿಗಳು
ಶಿವಮೊಗ್ಗದಲ್ಲಿ ರಾಜ್ಯ ಸರ್ವೋದಯ ಮಂಡಲ ಸಮಾವೇಶ ಅಮೃತ ಮಹೋತ್ಸವ ಸಂಪನ್ನ
ಶಿವಮೊಗ್ಗ - ರಾಷ್ಟ್ರೀಯ ಶಿಕ್ಷಣ ಸಮಿತಿ ಮತ್ತು ಸರ್ವೋದಯ ಮಂಡಲಗಳ ಸಹಯೋಗದಲ್ಲಿ ಇದೇ 30 ರಂದು ಸ್ಥಳೀಯ ಕಮಲಾ ನೆಹರು ಮಹಿಳಾ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಗಾಂಧೀ ಸಂಸ್ಮರಣೆ, ಹುತಾತ್ಮರ ದಿನ ಅಮೃತ ಮಹೋತ್ಸವ ಮತ್ತು ರಾಜ್ಯ ಸರ್ವೋದಯ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.ಶಿಕ್ಷಣ ಸಮಿತಿ ಅಧ್ಯಕ್ಷ ಜಿ. ನಾರಾಯಣ ರಾವ್ ಅವರು ಸರ್ವಾಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ...
ಸುದ್ದಿಗಳು
ಸಡಗರ ಸಂಭ್ರಮದಿಂದ ಜರುಗಿದ ಶ್ರೀ ಬಲಭೀಮ ದೇವರ ಕಾರ್ತಿಕೋತ್ಸವ
ಮೂಡಲಗಿ: ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ಐತಿಹಾಸಿಕ ಹಾಗೂ ಜಾಗೃತ ದೇವಸ್ಥಾನವಾದ ಶ್ರೀ ಬಲಭೀಮದೇವರ ನೂತನ ಬೆಳ್ಳಿ ಪಲ್ಲಕ್ಕಿ ಉತ್ಸವ, ರಥೋತ್ಸವ ಹಾಗೂ ಕಾರ್ತಿಕೋತ್ಸವವು ದೇವಸ್ಥಾನದ ಪ್ರಧಾನ ಅರ್ಚಕರಾದ ಹನಮಂತ ರಾಮಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಸಾವಿರಾರು ಭಕ್ತವೃಂದದೊಂದಿಗೆ, ಸಡಗರ ಸಂಭ್ರಮದಿಂದ ಜರುಗಿತು.ಶನಿವಾರ ಬೆಳಗ್ಗೆ 5 ಗಂಟೆಗೆಯಿಂದಲೇ ಭಕ್ತರು ದೀಡ್ ನಮಸ್ಕಾರ ಹಾಕುವುದರೊಂದಿಗೆ...
ಸುದ್ದಿಗಳು
ಸರ್ಕಾರಿ ಆಸ್ತಿಗಳ ಮೇಲೆ ಸ್ವಂತ ಹೆಸರು ಬರೆಸುತ್ತಿರುವ ಜಾರಕಿಹೊಳಿ; ಅರವಿಂದ ದಳವಾಯಿ ಖಂಡನೆ
ಮೂಡಲಗಿ- ಸರ್ಕಾರಿ ಆಸ್ತಿಗಳ ಮೇಲೆ ಬಿಎಲ್ ಜೆ ಎಂದು ತಮ್ಮ ಹೆಸರು ಹಾಕಿಕೊಂಡಿರುವ ಜಾರಕಿಹೊಳಿಯವರಿಗೆ ಆ ಅಧಿಕಾರ ಕೊಟ್ಟವರಾರು ? ಇದೂ ಕೂಡ ಒಂದು ಚುನಾವಣೆ ಅಕ್ರಮ. ಜನರಿಗೆ ತಪ್ಪು ಮಾಹಿತಿ ಕೊಡುತ್ತಿರುವ ಬಾಲಚಂದ್ರ ಜಾರಕಿಹೊಳಿಯವರ ಈ ನಡೆಯ ಕುರಿತು ಸಮಗ್ರ ತನಿಖೆ ನಡೆಯಬೇಕೆಂಬುದಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಕೊಡಲಾಗುವುದು. ಜಿಲ್ಲಾಧಿಕಾರಿಗಳು ಶಾಸಕರ ಮೇಲೆ ಕ್ರಮ...
ಸುದ್ದಿಗಳು
ಶ್ರೀಮತಿಬಾಯಿ ರೆಡ್ಡಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ
ಬೀದರ: ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಹುಮನಾಬಾದ್ ತಾಲ್ಲೂಕಿನ ಬೇನಚಿಂಚೋಳಿ ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿಬಾಯಿ ರೆಡ್ಡಿ ಅವರಿಗೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಕೊಡಲಾಗುವ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಫುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದೆ.ನಗರದ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಸಾವಿತ್ರಿಬಾಯಿ...
ಸುದ್ದಿಗಳು
ಬೀದರ - ಬೀದರ ದಕ್ಷಿಣ ಕ್ಷೇತ್ರದ ಬುದೇರಾ ಗ್ರಾಮದಲ್ಲಿ ಸೋಲಾರ್ ಬೀದಿ ದೀಪವನ್ನು ಕೇಂದ್ರ ಸಚಿವ ಭಗವಂತ ಖೂಬಾ ಉದ್ಘಾಟನೆ ಮಾಡಿದರು.ಬುದೇರಾ ಗ್ರಾಮ ಚರ್ಚ ಮುಂಭಾಗದಲ್ಲಿ ಅಳವಡಿಸಿದ ಸ್ಟ್ರೀಟ್ ಲೈಟ್ 12.5 ಲಕ್ಷದ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.ಬಿಜೆಪಿ ಯವ ನಾಯಕ ಮಲ್ಲೇಶ ಗಣಾಪುರ ಅವರು ಸಾರ್ವಜನಿಕ ಅಹವಾಲು ಸಲ್ಲಿಸಿದ ಮೇರೆಗೆ ಕಲ್ಯಾಣ ಕರ್ನಾಟಕ ಪ್ರದೇಶ...
ಸುದ್ದಿಗಳು
ಇಲ್ಲದ ಬೇಲಿ ಇದೆಯೆಂದರು ಮೂಡಲಗಿ ಬಿಇಓ!
ಮೂಡಲಗಿ: ತಾಲೂಕಿನ ನಾಗನೂರ ಗ್ರಾಮದ ಸಮರ್ಥ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಆರಂಭಕ್ಕೆ ಪರವಾನಿಗೆ ನೀಡುವ ಮೊದಲು ತ್ರಿಸದಸ್ಯ ಸಮಿತಿಯು ದಿ. ೧೯.೦೮.೨೦೨೧ ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಇಲ್ಲದೆ ಇರುವ ತಂತಿ ಬೇಲಿ 'ಇದೆ' ಎಂಬುದಾಗಿ ವರದಿ ನೀಡಿದೆ!ಆಶ್ಚರ್ಯವೆಂದರೆ ಈ ಪರಿಶೀಲನೆಯನ್ನು ೨೦೨೧ ರಲ್ಲಿ ನೀಡಿದ್ದರೂ ಇನ್ನೂವರೆಗೂ ಅಲ್ಲಿ ತಂತಿ...
ಸುದ್ದಿಗಳು
ಸ್ವಚ್ಚತಾ ಕಾರ್ಯಗಳಿಗೆ ಆದ್ಯತೆ .ನೀಡಿ- ಬಾಲಚಂದ್ರ ಜಾರಕಿಹೊಳಿ
ಗೋಕಾಕ: ಜನರ ಮೂಲ ಸೌಕರ್ಯಗಳಿಗೆ ಆದ್ಯತೆ ನೀಡುವ ಮೂಲಕ ಸಮಸ್ಯೆಗಳಿಗೆ ಸ್ಪಂದಿಸಬೇಕು. ಜೊತೆಗೆ ಗ್ರಾಮಗಳನ್ನು ಸ್ವಚ್ಛವಾಗಿರಿಸುವ ಮೂಲಕ ಸೌಂದರ್ಯಿಕರಣಕ್ಕೆ ಆದ್ಯತೆ ನೀಡಿ ಗ್ರಾಮಗಳ ವಿಕಾಸಕ್ಕೆ ಸ್ಥಾನಿಕಮಟ್ಟದ ಅಧಿಕಾರಿಗಳು ಸ್ಪಂದಿಸುವ ಕಾರ್ಯ ಮಾಡುವಂತೆ ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸೂಚನೆ ನೀಡಿದರು.ಇಲ್ಲಿನ ಎನ್ಎಸ್ಎಫ್ ಅತಿಥಿ ಗೃಹದಲ್ಲಿ...
ಸುದ್ದಿಗಳು
‘ಗಾನಯೋಗಿ’ ಪಂ. ಪಂಚಾಕ್ಷರಿ ಗವಾಯಿಗಳ ೧೩೧ ನೆಯ ಜಯಂತ್ಯುತ್ಸವ; ಅಮರ ಸ್ವರ ಸಮಾರೋಹ
ಉತ್ತರ ಕರ್ನಾಟಕದ ಕಲಾವಿದರ ಮತ್ತು ಕಲಾ ಪೋಷಕರ ಸಂಘಟನೆಯಾದ ಗದುಗಿನ ಕಲಾ ವಿಕಾಸ ಪರಿಷತ್ ಮತ್ತು ಅಖಿಲ ಕರ್ನಾಟಕ ಗಾನಯೋಗಿ ಸಂಗೀತ ಪರಿಷತ್ ಗದಗ ಸಂಯುಕ್ತ ಆಶ್ರಯದಲ್ಲಿ, ಗದುಗಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಚಿಕ್ಕಟ್ಟಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸಹಕಾರದೊಂದಿಗೆ, ದಿ. ೦೨ ಫೆಬ್ರುವರಿ ೨೦೨೩ ಬೆಳಗ್ಗೆ ೧೦-೩೦ ಗಂಟೆಗೆ ಮುಂಡರಗಿ...
ಸುದ್ದಿಗಳು
ಅರಭಾವಿ ಕಾಂಗ್ರೆಸ್ ನಲ್ಲಿ ಒಗ್ಗಟ್ಟು ಇದೆ – ರವಿ ತುಪ್ಪದ
ಮೂಡಲಗಿ - ರೈತರ, ಬಡಜನರ, ಹಿಂದುಳಿದವರ ಸಮಾಸ್ಯೆಗಳನ್ನು ಆಲಿಸುತ್ತ ಆರಂಭಗೊಂಡ ಭಾರತ ಜೋಡೋ ಪಾದಯಾತ್ರೆಯು ಇಂದು ಸಂಪನ್ನಗೊಂಡಿದೆ. ಇದಕ್ಕೆ ಸ್ಪಂದಿಸದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯಬೇಕು. ಇಂದು ಅರಭಾಂವಿಯಲ್ಲಿ ಒಗ್ಗಟ್ಟಿನಿಂದ ಕಾಂಗ್ರೆಸ್ ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಅರಭಾವಿಯಲ್ಲಿ ಜನತೆ ಕಾಂಗ್ರೆಸ್ ಪಕ್ಷ ಬೆಂಬಲಿಸಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರವಿ ತುಪ್ಪದ...
ಸುದ್ದಿಗಳು
ಕೌಜಲಗಿ ಹೊಸ ತಾಲೂಕು ರಚನೆಗೆ ಸಂಪೂರ್ಣ ಬೆಂಬಲ- ಶಾಸಕ ಬಾಲಚಂದ್ರ ಜಾರಕಿಹೊಳಿ
ಎಲ್ಲರೂ ಸೇರಿ ಒಗ್ಗಟ್ಟಾಗಿ ಕೌಜಲಗಿಯನ್ನು ತಾಲೂಕು ಕೇಂದ್ರವನ್ನಾಗಿಸಲು ಪ್ರಯತ್ನಿಸೋಣ
ಕೌಜಲಗಿ(ತಾ.ಗೋಕಾಕ): ಕೌಜಲಗಿ ಹೊಸ ತಾಲೂಕು ರಚನೆಗೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ಶನಿವಾರದಂದು ತಾಲೂಕಿನ ಕೌಜಲಗಿ ಗ್ರಾಮದ ಬಲಭೀಮ ದೇವಸ್ಥಾನದ ಆವರಣದಲ್ಲಿ ತಾಲೂಕು ರಚನೆಗೆ ಸಂಬಂಧ ಜರುಗಿದ ಪೂರ್ವಭಾವಿ ಸಭೆಯಲ್ಲಿ ನಿಯೋಜಿತ ಕೌಜಲಗಿ ತಾಲೂಕು ಹೋರಾಟ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



