ಸುದ್ದಿಗಳು
ಮುಂದೆ ಎಚ್ಡಿಕೆ ಸಿಎಂ ಆಗದೆ ಇದ್ರೆ ರಾಜೀನಾಮೆ – ಸಿ ಎಮ್ ಇಬ್ರಾಹಿಂ
ಬೀದರ - ಈ ಸಲ ಎಚ್ಡಿ ಕುಮಾರಸ್ವಾಮಿ ಮುಖ್ಯಮಂತ್ರಿ ಯಾಗದಿದ್ದರೆ ನಾನು ನನ್ನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಮ್ ಇಬ್ರಾಹಿಮ್ ಹೇಳಿದರು.ಬೀದರನಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ನಾವೇನಾದ್ರು ಎಚ್ಡಿಕೆ ಯನ್ನು ಸಿಎಂ ಮಾಡಿ ಎಂದು ಕಾಂಗ್ರೆಸ್ ಮನೆಗೆ ಹೊಗಿದ್ದೆವಾ. ಮುಂಬೈ ಹೋಟೆಲ್ ನಲ್ಲಿ 14 ಜನರನ್ನು...
ಸುದ್ದಿಗಳು
ಈ ಸಲ ಆಶೀರ್ವಾದ ಮಾಡದಿದ್ದರೆ ಮತ್ತೆ ಮತ ಕೇಳಲು ಬರುವುದಿಲ್ಲ – ಕುಮಾರಸ್ವಾಮಿ
ಬೀದರ - ಬರುವ ಚುನಾವಣೆಯಲ್ಲಿ ಜನರು ಆಶೀರ್ವಾದ ಮಾಡಿ ಅಧಿಕಾರಕ್ಕೆ ತಂದರೆ ನಿಮ್ಮ ಬದುಕು ಸರಿಪಡಿಸುತ್ತೇನೆ ಇಲ್ಲವಾದರೆ ಪಕ್ಷವನ್ನು ಸಂಪೂರ್ಣವಾಗಿ ಉಚ್ಛಾಟಿಸುತ್ತೇನೆ ಮತ್ತೆ ಮತ ಕೇಳಲು ಬರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದರು.ಬೀದರನಲ್ಲಿ ಪಂಚರತ್ನ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಅವರು, ದಕ್ಷಿಣ ಕರ್ನಾಟಕ ಭಾಗದ 6 ಜಿಲ್ಲೆಗಳಲ್ಲಿ ನಿರಂತರವಾಗಿ ಪಂಚರತ್ನ ಯಾತ್ರೆ ಮಾಡಿದ್ದೇವೆ....
ಸುದ್ದಿಗಳು
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ಬೆಳಗಾವಿ ಸಂಸದರಾದ ಶ್ರೀಮತಿ ಮಂಗಲಾ ಸುರೇಶ ಅಂಗಡಿ ಇವರ ಹಸ್ತದಿಂದ ಸುಳಗಾ (ಉ) ಗ್ರಾಮದಲ್ಲಿ ಮನೆ ಮನೆಗಳಿಗೆ ಬಿಜೆಪಿ ಧ್ವಜವನ್ನು ಕಟ್ಟಲಾಯಿತು.ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ, ಮಂಡಳ ಪ್ರಧಾನ ಕಾರ್ಯದರ್ಶಿ ಪಂಕಜ ಘಾಡಿ, ಗ್ರಾಮೀಣ ವಿಸ್ತಾರಕರು ಮಂಥನ...
ಸುದ್ದಿಗಳು
ವಸತಿ ಯೋಜನೆಗಳ ಸಹಾಯಧನ ಹೆಚ್ಚಳ – ಈರಣ್ಣ ಕಡಾಡಿ ಮಾಹಿತಿ
ಮೂಡಲಗಿ: ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಬಡತನ ರೇಖೆಗಿಂತ ಕೆಳಗಿನ ಕುಟುಂಬಗಳಿಗೆ ಬಸವ, ಅಂಬೇಡ್ಕರ್ ವಸತಿ ಯೋಜನೆಯಲ್ಲಿ ಈಗಿರುವಂತಹ ಸಹಾಯಧನದ ಮೊತ್ತವನ್ನು ಹೆಚ್ಚಳ ಮಾಡಲು ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸ್ವಾಗತಿಸಿದ್ದಾರೆ.ಗುರುವಾರ ಜ.05 ರಂದು ಪತ್ರಿಕಾ ಹೇಳಿಕೆ ನೀಡಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ವಸತಿ...
ಸುದ್ದಿಗಳು
ಸವದತ್ತಿ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಪಾಂಡುರಂಗ ಯಲಿಗಾರ ಆಯ್ಕೆ
ಸವದತ್ತಿ: ಮುನವಳ್ಳಿ ಯ ಹಿರಿಯ ಸಾಹಿತಿಗಳು ನಿವೃತ್ತ ಡಿ. ವೈ. ಎಸ್.ಪಿ ಗಳು 77 ವರ್ಷದ ಹಿರಿಯ ಸಾಹಿತಿಗಳಾದ ಪಾಂಡುರಂಗ ಯಲಿಗಾರ ಅವರನ್ನು ಇದೇ ಜನವರಿ 17 ರಂದು ಮುನವಳ್ಳಿ ಯಲ್ಲಿ ಜರುಗಲಿರುವ ಸವದತ್ತಿ ತಾಲೂಕು 7ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದ್ದು ಇಂದು ಸಂಜೆ ಬೆಳಗಾವಿ ಯ ಅವರ ನಿವಾಸದಲ್ಲಿ...
ಸುದ್ದಿಗಳು
ಕ್ರಾಂತಿಗಳು ಎಚ್ಚರಿಕೆಯ ಕರೆ ಗಂಟೆಗಳು: ಶಂಕರ ನಿಂಗನೂರ
ಮಹಾಲಿಂಗಪೂರ: 1857ರ ಕ್ರಾಂತಿ ಭಾರತೀಯರ ಪಾಲಿಗೆ ಅದೊಂದು ಪ್ರಥಮ ಸ್ವಾತಂತ್ರ ಸಂಗ್ರಾಮ. ಭಾರತೀಯರು ಒಂದುಗೂಡಿ ಬ್ರಿಟಿಷರ ದರ್ಪಿಷ್ಠ ಆಳ್ವಿಕೆ ವಿರುದ್ಧ ಹೋರಾಟ ಮಾಡಿದ ಕ್ಷಣ. ಬ್ರಿಟಿಷರಿಗೆ ಭಾರತೀಯರು ಈ ಹೋರಾಟದ ಮೂಲಕ ಎಚ್ಚರಿಕೆಯ ಕರೆಗಂಟೆಯನ್ನು ನೀಡಿದ್ದರು ಎಂದು ಕಲ್ಲೋಳಿಯ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಅಧ್ಯಾಪಕ ಪ್ರೊ. ಶಂಕರ...
ಸುದ್ದಿಗಳು
ಮನ್ನಿಕೇರಿ ಭಾಗ ಸಂಪೂರ್ಣ ನೀರಾವರಿ ಪ್ರದೇಶ: ಶಾಸಕ ಬಾಲಚಂದ್ರ ಜಾರಕಿಹೊಳಿ
ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶಿರಸಂಗಿ ಲಿಂಗರಾಜರಿದ್ದರಂತೆ: ಶ್ರೀಗಳ ಶ್ಲಾಘನೆ
ಮನ್ನಿಕೇರಿ ಗ್ರಾಮದಲ್ಲಿ 2.15 ಕೋಟಿ ರೂ. ವೆಚ್ಚದ ಕಾಮಗಾರಿಗಳನ್ನು ನೆರವೇರಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ- ಮನ್ನಿಕೇರಿ ಭಾಗದ ಪ್ರಸಿದ್ಧ ಆರಾಧ್ಯ ದೈವ ಮಹಾಂತಲಿಂಗೇಶ್ವರ ಮಠದಲ್ಲಿ ಸುಸಜ್ಜಿತವಾದ ಸಭಾ ಭವನವನ್ನು ನಿರ್ಮಿಸಲಾಗಿದ್ದು, ಮನ್ನಿಕೇರಿ ಮತ್ತು ಸುತ್ತಲಿನ ಸದ್ಭಕ್ತರು ಈ ಸಭಾ ಭವನವನ್ನು ಮದುವೆ ಹಾಗೂ...
ಸುದ್ದಿಗಳು
ರಾಜ್ಯಕ್ಕೆ ಅಪಾಯಕಾರಿ XBB.1.5 ತಳಿ ; ಆತಂಕದಲ್ಲಿ ಜನತೆ
ಉತ್ಸವದಲ್ಲಿ ತಲ್ಲೀನರಾದ ಸಚಿವರು
ಬೀದರ: ಕೊರೋನಾಗಿಂತಲೂ ಹತ್ತು ಪಟ್ಟು ಅಪಾಯಕಾರಿಯಾಗಿರುವ XBB.1.5 ತಳಿಯ ವೈರಸ್ ರಾಜ್ಯವನ್ನು ಪ್ರವೇಶಿಸಿದ್ದು ಎಲ್ಲೆಡೆ ಆತಂಕ ಮನೆ ಮಾಡಿದೆ.ಇಂಥ ಪರಿಸ್ಥಿತಿಯಲ್ಲಿ ಬೀದರ್ ಉತ್ಸವ ನೆಪದಲ್ಲಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ ಕೆಂದ್ರ ಸಚಿವ ಭಗವಂತ ಖೂಬಾ ಅವರು ಸಿರಿಧಾನ್ಯ ಓಟಕ್ಕೆ ಚಾಲನೆ ನೀಡಿದರು.ರಾಜ್ಯದಲ್ಲಿ ಒಂದು XBB.1.5 ಹೊಸ ಕೋವಿಡ್ ತಳಿ ಪತ್ತೆಯಾಗಿದ್ದು...
ಸುದ್ದಿಗಳು
ಸಮ್ಮೇದ ಶಿಖರಜಿ ಮತ್ತು ಪಾಲಿಟಾನ ಕ್ಷೇತ್ರ ರಕ್ಷಣೆಗಾಗಿ ಮೂಡಲಗಿ ಜೈನ ಸಮುದಾಯದಿಂದ ಪ್ರತಿಭಟನೆ
ಮೂಡಲಗಿ: ಗುಜರಾತ ರಾಜ್ಯದ ಪಾಲಿಟಾನ ಮತ್ತು ಜಾರ್ಖಂಡ ರಾಜ್ಯದಲ್ಲಿನ ಸಮ್ಮೇದ ಶಿಖರಜಿ ಕ್ಷೇತ್ರವನ್ನು ಸರಕಾರ ಪ್ರವಾಸೋದ್ಯಮ ತಾಣ ಎಂದು ಹೊರಡಿಸಿರುವ ಅಧಿ ಸೂಚನೆಯನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಮೂಡಲಗಿ ಹಾಗೂ ಗೋಕಾಕ ತಾಲೂಕಿನ ಜೈನ ಸಮುದಾಯದವರು ಮೂಡಲಗಿ ಪಟ್ಟಣದಲ್ಲಿ ಬುಧವಾರದಂದು ಪ್ರತಿಭಟನಾ ರ್ಯಾಲಿ ನಡೆಸಿ ಮೂಡಲಗಿ ತಹಶೀಲ್ದಾರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.ಪಟ್ಟಣದ ಜೈನ ಮಂದಿರದಲ್ಲಿ...
ಸುದ್ದಿಗಳು
ಅಪಾರ ಜನಸ್ತೋಮ ಮಧ್ಯೆ ಜರುಗಿದ ಶ್ರೀ ಸಿದ್ಧಲಿಂಗೇಶ್ವರ ರಥೋತ್ಸವ
ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಮೂರು ದಿನಗಳ ಕಾಲ ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ಮಂಗಳವಾರ ಸಂಜೆ ಶ್ರೀ ಮಠದ ಪೀಠಾಧಿಕಾರಿ ನಿಜಗುಣ ದೇವರ ಸಾನ್ನಿಧ್ಯದಲ್ಲಿ ಶ್ರೀ ಸಿದ್ಧಲಿಂಗೇಶ್ವರ ಭವ್ಯ ರಥೋತ್ಸವ ಅಪಾರ ಸಂಖ್ಯೆಯಲ್ಲಿನ ಭಕ್ತಾಧಿಗಳ ಜಯ ಘೋಷಣೆಯೊಂದಿಗೆ ಜರುಗಿತು.ತಳಿರು ತೋರಣಗಳಿಂದ ಶೃಂಗರಿಸಿ ರಥೋತ್ಸವಕ್ಕೆ ಶ್ರೀ ಮಠದ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



