ಸುದ್ದಿಗಳು
ಎಣ್ಣೆ ಹಾಕಿಕೊಂಡು ಬರುವ ಗ್ರಂಥಪಾಲಕ !
ಒಂದು ವಾರದ ಸಹಿಗಳನ್ನು ಒಮ್ಮೆಯೇ ಮಾಡಿಬಿಡುವ ಗ್ರಂಥಪಾಲಕ !
ಮೂಡಲಗಿ - ಹರಸಾಹಸ ಮಾಡಿ ಸಾರ್ವಜನಿಕರು ಸೇರಿಕೊಂಡು ಮೂಡಲಗಿ ನಗರಕ್ಕೆ ಹಾಗೂ ಹೀಗೂ ಗ್ರಂಥಾಲಯ ತಕ್ಕೊಂಡು ಬಂದರೆ ಅದನ್ನು ನಿರ್ವಹಿಸುವ ಗ್ರಂಥಪಾಲಕ ನೆನಪಾದಾಗ ಕರ್ತವ್ಯಕ್ಕೆ ಬರುವುದು, ಬಂದರೆ ಎಣ್ಣೆ ಹಾಕಿಕೊಂಡು ಬರುತ್ತಿರುವುದು ವಾಚನ ಪ್ರಿಯರಿಗೆ ಬಿಡಿಸಲಾಗದ ಒಗಟಾಗಿದೆ.ಮದ್ಯ ಸೇವನೆ ಮಾಡಿ ಬಂದ ಈರಪ್ಪ ಬಾಗೇವಾಡಿ ಎಂಬ...
ಸುದ್ದಿಗಳು
ಕೋಟಿ ಕೋಟಿ ಸುರಿದರೂ ದುರಸ್ತಿ ಆಗದ ಕೌಠ ಸೇತುವೆ
ಕಳಪೆ ಕಾಮಗಾರಿ ಮಾಡಿದ ಗುತ್ತಿಗೆದಾರ ಮೇಲೆ ಕ್ರಿಮಿನಲ್ ಮೊಕದ್ದಮೆ ಆಗ್ರಹ
ಬೀದರ - ಒಂದು ಕಡೆ ಬೀದರ ಪ್ರಮುಖ ರಸ್ತೆ ಸುಧಾರಣೆಯಾಗುತ್ತಿದ್ದರೆ ಇನ್ನೊಂದು ಕಡೆ ನಗರದ ಕೌಠಾ ಸೇತುವೆ ಕಾಮಗಾರಿಗೆ ಕೋಟಿ ಕೋಟಿ ಸುರಿದರೂ ದುರಸ್ತಿಯಾಗದೆ ಕಳಪೆ ಕಾಮಗಾರಿಯನ್ನು ಸಾರುತ್ತಿದೆ.ಔರಾದ್ ತಾಲೂಕಿನ ಕೌಠಾ (ಬಿ) ಗ್ರಾಮದ ಹತ್ತಿರ ಮಾಂಜ್ರಾ ನದಿಗೆ ನಿರ್ಮಿಸಿದ ಸೇತುವೆ ದುರಸ್ತಿಗಾಗಿ ಅದೆಷ್ಟು...
ಸುದ್ದಿಗಳು
ಅಭಿವೃದ್ಧಿ ಪಥದತ್ತ ಸಾಗಬೇಕಾದರೆ ಶಿಕ್ಷಣ ಅಗತ್ಯ- ಬಾಲಚಂದ್ರ ಜಾರಕಿಹೊಳಿ
ಮೂಡಲಗಿ :ತಂದೆ ತಾಯಿಗಳು ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಅದೆಷ್ಟೋ ಕನಸುಗಳನ್ನು ಹೆಣೆದಿರುತ್ತಾರೆ. ಅದೆಷ್ಟೋ ತಂದೆ- ತಾಯಂದಿರು ತಮ್ಮ ಹೊಟ್ಟೆಗೆ ಅನ್ನ ಇಲ್ಲದಿದ್ದರೂ ಮಕ್ಕಳ ಹೊಟ್ಟೆಗೆ ಅನ್ನ ನೀಡಬೇಕೆಂದು ಶ್ರಮಿಸುತ್ತಾರೆ. ಆದ್ದರಿಂದ ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡಬೇಡಿ, ಬದಲಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ದೇಶದ ಆಸ್ತಿಯನ್ನಾಗಿ ಮಾಡಿ ಎಂದು ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ...
ಸುದ್ದಿಗಳು
ಉಪ್ಪಾರ ಅಂತಾರಾಷ್ಟ್ರೀಯ ವಧು ವರರ ಸಮಾವೇಶ ಅರ್ಜಿ ಆಹ್ವಾನ
ಮೂಡಲಗಿ: ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ವತಿಯಿಂದ ಜ 8 ರಂದು ಭಾನುವಾರ ಬೆಳಗಾವಿಯ ಪ್ರತಿಷ್ಠಿತ ಹೋಟೆಲ್ ಸಂಕಮ್ ರೆಸಿಡೆನ್ಸಿನಲ್ಲಿ ಅಂತರ ರಾಷ್ಟ್ರಮಟ್ಟದ ಉಪ್ಪಾರರ ವಧು-ವರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ.ಉಪ್ಪಾರ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಉಪ್ಪಾರ ಮಹಾಸಭಾದ ರಾಜ್ಯಾಧ್ಯಕ್ಷ ವಿಷ್ಣು ಲಾತೂರ ಮತ್ತು ಜಿಲ್ಲಾಧ್ಯಕ್ಷ ಮಂಜುನಾಥ ರಾಜಪ್ಪನವರ ಪ್ರಕಟಣೆಯಲ್ಲಿ...
ಸುದ್ದಿಗಳು
ಓತಿಹಾಳ ಸಾರಾಯಿ ಮುಕ್ತ ಗ್ರಾಮ ಮಾಡಲು ಆಗ್ರಹಿಸಿ ಮನವಿ
ಸಿಂದಗಿ: ತಾಲೂಕಿನ ಓತಿಹಾಳ ಸಾರಾಯಿ ಮುಕ್ತ ಗ್ರಾಮವಾಗಬೇಕು ಎಂದು ಆಗ್ರಹಿಸಿ ಓತಿಹಾಳ ಗ್ರಾಮಸ್ಥರು ಅಬಕಾರಿ ಇಲಾಖೆಯ ಉಪ ನಿರೀಕ್ಷಕ ರಜಪೂತ ಹಾಗೂ ತಹಶೀಲ್ದಾರ ಕಾರ್ಯಾಲಯದ ಶಿರಸ್ತೆದಾರ ಸುರೇಶ ಮ್ಯಾಗೇರಿ ಅವರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ಮಾಜಿ ಶಾಲಾ ಅಭಿವೃಧ್ಧಿ ಅಧ್ಯಕ್ಷ ಶಿವಾನಂದ ಸಾಲಿಮಠ ಮಾತನಾಡಿ, ತಾಲೂಕಿನ ಓತಿಹಾಳ ಗ್ರಾಮದ...
ಸುದ್ದಿಗಳು
ಜ.೭ ರಂದು ಸಾಹಿತ್ಯ ಸಿರಿ ಪ್ರದಾನ ಹಾಗೂ ವಿಚಾರ ಸಂಕಿರಣ
ಸಿಂದಗಿ: ಜ.೭ ರಂದು ಪಟ್ಟಣದ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಕಲಬುರ್ಗಿ ಫೌಂಡೇಶನ್, ಡಾ. ಎಂ.ಎಂ ಕಲಬುರ್ಗಿ ಸಹಯೋಗದಲ್ಲಿ ವಚನ ಸಿರಿ ಮತ್ತು ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ ಹಾಗೂ ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ ಎಂದು ಜಾನಪದ ವಿದ್ವಾಂಸ ಡಾ.ಎಂ.ಎಂ.ಪಡಶೆಟ್ಟಿ ಹೇಳಿದರು.ಪಟ್ಟಣದ ಬಸವ ಮಂಟಪದಲ್ಲಿ ಜ. ೭ ರಂದು ನಡೆಯುವ ಕಾರ್ಯಕ್ರಮದ ಪೂರ್ವಭಾವಿಯಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು...
ಸುದ್ದಿಗಳು
ಸಿಲಿಕಾನ್ ಸಿಟಿ ಕಾಲೇಜಿನಲ್ಲಿ ವಾರ್ಷಿಕೋತ್ಸವ
ಬೆಂಗಳೂರು - ಸಿಲಿಕಾನ್ ಸಿಟಿ ಕಾಲೇಜ್ ಆಫ್ ಮ್ಯಾನೇಜ್ಮೆಂಟ್ ಆಂಡ್ ಕಾಮರ್ಸ್ ಕಾಲೇಜ್ ನಲ್ಲಿ ಕಣ್ಮಣಿ 2022-23 ಎಂಬ ಶೀರ್ಷಿಕೆಯಡಿಯಲ್ಲಿ ಕಾಲೇಜು ವಾರ್ಷಿಕೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.ಈ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿ, ಸಾಂಸ್ಕೃತಿಕ ಸ್ಪರ್ಧೆಗಳು ಹಾಗೂ ವಾರ್ಷಿಕ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ...
ಸುದ್ದಿಗಳು
ಬೀದರ್ ನಲ್ಲಿ ಬಿಸ್ಕಿಟ್ ಕಳ್ಳರು ಅಂದರ್
ಬೀದರ - ಬಿಸ್ಕಿಟ್ ಕದ್ದು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಪೊಲೀಸರು ಬಂಧಿಸಿ 88920 ರೂಪಾಯಿ ಮೌಲ್ಯದ ಬಿಸ್ಕಿಟ್ ಜಪ್ತಿ ಮಾಡಿಕೊಂಡಿದ್ದಾರೆ.ಹೈದ್ರಾಬಾದ್ ನಿಂದ ಬೀದರ್ ಗೆ ಬಿಸ್ಕಿಟ್ ಡೆಲಿವರಿ ಮಾಡಲು ಬಂದಾಗ ಭಂಗೂರು ಬಳಿ ಗಾಡಿ ನಿಲ್ಲಿಸಿ ಊಟಕ್ಕೆ ಕುಳಿತಾಗ 114 ಬಿಸ್ಕೇಟ್ ಬಾಕ್ಸ್ ಕದ್ದು ಪರಾರಿಯಾಗಿದ್ದ ಖದೀಮರು.ಬೀದರ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 9 ರ...
ಸುದ್ದಿಗಳು
ಕನ್ನಡ ಭಾಷೆ , ಸಂಸ್ಕೃತಿಗಳ ಕ್ಷೇತ್ರದಲ್ಲಿ ತಮ್ಮ ಅಪೂರ್ವ ಸಂಶೋಧನೆಯ ಮೂಲಕ ಖ್ಯಾತಿವೆತ್ತ ಡಾ. ಶಂ. ಬಾ. ಜೋಶಿಯವರು ಮೂಲತಃ ಬೆಳಗಾವಿ ಜಿಲ್ಲೆಯ ಗುರ್ಲಹೊಸೂರಿನವರು.೧೮೯೬ ರ ಜನೆವರಿ ೪ ರಂದು ಜನಿಸಿದ ಶಂಕರ ಬಾಳ ದೀಕ್ಷಿತರು ಮೊದಲು ಶಿಕ್ಷಕರಾಗಿ, ನಂತರ ಪತ್ರಕರ್ತರಾಗಿ ಕೆಲಸ ಮಾಡಿದರೂ ನಂತರ ಪೂರ್ತಿಯಾಗಿ ಸಂಶೋಧನಾ ಕಾರ್ಯಕ್ಕೆ ತಮ್ಮನ್ನು ತೊಡಗಿಸಿಕೊಂಡರು. ತಮ್ಮ...
ಸುದ್ದಿಗಳು
ಬರಹಗಾರರ ಬಳಗದಿಂದ ಸಿದ್ದೇಶ್ವರ ಶ್ರೀಗಳಿಗೆ ಶೃದ್ದಾಂಜಲಿ
ಬೆಳಗಾವಿ - ಪೂಜ್ಯ ಜ್ಞಾನಯೋಗಾಶ್ರಮದ ಸಿದ್ಧೇಶ್ವರ ಶ್ರೀಗಳು ಲಿಂಗೈಕ್ಯರಾಗಿರುವದು ಇಡೀ ಮಾನವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಪ್ರವಚನದ ಮುಖಾಂತರ ಸಮಾಜವನ್ನು ತಿದ್ದುವ ಕೆಲಸ ಮಾಡಿದರು. ಜನರಿಂದ ನಡೆದಾಡುವ ದೇವರೆಂದು ಕರೆಸಿಕೊಂಡ ಶ್ರೀಗಳು ಯಾವುದೇ ಪ್ರಶಸ್ತಿಗಳನ್ನು ನಯವಾಗಿ ತಿರಸ್ಕರಿಸಿದ್ದರು. ಅಂತಹ ಮಹಾತ್ಮರನ್ನು ಕಳೆದುಕೊಂಡ ಸಮಾಜ ಆಧ್ಯಾತ್ಮಿಕವಾಗಿ ಬಡವಾಗಿದೆ ಎಂದು ಬರಹಗಾರರ ಬಳಗದಿಂದ ಶೃದ್ಧಾಂಜಲಿ ಸಲ್ಲಿಸುತ್ತ ಸಾಹಿತಿ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



