ಸುದ್ದಿಗಳು

ಸಿದ್ದೇಶ್ವರ ಶ್ರೀ ನಿಧನ ; ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ - ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ ನಿಧನಕ್ಕೆ ಅರಭಾವಿ ಶಾಸಕ, ಕೆಎಮ್ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ ವ್ಯಕ್ತಪಡಿಸಿದ್ದಾರೆ."ವಿಜಯಪುರ ಜ್ಞಾನ ಯೋಗಾಶ್ರಮದ ಸಿದ್ಧೇಶ್ವರ ಸ್ವಾಮಿಗಳ ನಿಧನರಾದ ಸುದ್ದಿ ಕೇಳಿ ದಿಗ್ಭ್ರಮೆಯಾಯಿತು. ನಮ್ಮ ಶ್ರೀ ಗಳ ನಿಧನದಿಂದ ಇಡೀ ನಾಡೇ ಶೋಕ ಸಾಗರದಲ್ಲಿ ಮುಳುಗಿದೆ. ಅತ್ಯಂತ ಸರಳ ಸಜ್ಜನಿಕೆಯ ಸಾಕಾರಮೂರ್ತಿಯಾಗಿದ್ದರು. ದೇಶವಲ್ಲದೇ ಜಾಗತಿಕವಾಗಿಯೂ...

ಶಿವನೆಡೆಗೆ ನಡೆದು ಹೋದ ನಡೆದಾಡುವ ದೇವರು

ನಮ್ಮನ್ನಗಲಿದ ಸಿದ್ದೇಶ್ವರ ಸ್ವಾಮೀಜಿ ವಿಜಯಪುರ: ನಡೆದಾಡುವ ದೇವರು ಶ್ರೀ ಸಿದ್ದೇಶ್ವರ ಸ್ವಾಮೀಜಿ ತಮ್ಮ ೮೨ ನೇ ವಯಸ್ಸಿನಲ್ಲಿ ವೈಕುಂಠ ಏಕಾದಶಿಯಂಥ ಪವಿತ್ರ ದಿನದಂದು ಶಿವನಲ್ಲಿ ಐಕ್ಯರಾಗಿದ್ದಾರೆ.ವಿಜಯಪುರದ ಜ್ಞಾನಯೋಗಾಶ್ರಮದ ಸ್ವಾಮೀಜಿ, ಶತಮಾನದ ಸಂತ, ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ತಮ್ಮ ವಯೋಸಹಜ ಕಾಯಿಲೆಯಿಂದಾಗಿ ಈ ಸಂಜೆ ೬.೦೫ ಕ್ಕೆ ಲಿಂಗೈಕ್ಯರಾದರೆಂಬುದಾಗಿ ಅವರ ಸಮೀಪವರ್ತಿ ಸ್ವಾಮೀಜಿಗಳು ಪ್ರಕಟಿಸಿದರು.ಕಳೆದ ಕೆಲವು...

ಕಾರ್ಗಿಲ್ ವಿಜಯ ದಿವಸದಂದು ನಿವೃತ್ತ ಸೈನಿಕರನ್ನು ಗೌರವಿಸಬೇಕೆಂದು ಆಗ್ರಹಿಸಿ ಮನವಿ

ಮೂಡಲಗಿ: ನಿವೃತ್ತಿ ಹೊಂದಿದ ಯೋಧರನ್ನು ಆಯಾ ಪಂಚಾಯತ ವತಿಯಿಂದ ಪ್ರತಿ ವರ್ಷ ಕಾರ್ಗಿಲ್ ವಿಜಯ ದಿವಸದಂದು ಸತ್ಕರಿಸಿ ಗೌರವಿಸಬೇಕೆಂದು  ಆಗ್ರಹಿಸಿ ಸೋಮವಾರದಂದು ಮೂಡಲಗಿ ತಾಲೂಕಿನ ಕಲ್ಲೋಳಿ ಪಟ್ಟಣದ ಜೈ ಹನುಮಾನ ಯುವ ಜನ ಸೇವಾ ಸಂಘದ ಪದಾಧಿಕಾರಿಗಳು ಕಲ್ಲೋಳಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಜೈ ಹನುಮಾನ ಯುವ ಜನ ಸೇವಾ...

ಹುಣಶ್ಯಾಳ ಪಿಜಿಯಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವ ಉದ್ಘಾಟನೆ

ಮೂಡಲಗಿ: ಕಷ್ಟದಲ್ಲಿರುವವರಿಗೆ ಸಹಾಯ ಮಾಡಿದರೇ ಮನುಷ್ಯನ ಜೀವನ ಸಾರ್ಥಕವಾಗುತ್ತದೆ ಎಂದು ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.ಅವರು ತಾಲೂಕಿನ ಹುಣಶ್ಯಾಳ ಪಿಜಿಯ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಭಾನುವಾರದಂದು ನಡೆದ ಶ್ರೀ ಸಿದ್ಧಲಿಂಗೇಶ್ವರ ಜಾತ್ರೆ ಹಾಗೂ 24ನೇ ಸತ್ಸಂಗ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.ಮನುಷ್ಯ ತಾನು ಗಳಿಸಿದ ಸಂಪತ್ತು ಸತ್ತ ಮೇಲೆ ಜೊತೆಗೆ ತಗೆದುಕೊಂಡು ಹೋಗುವುದಿಲ್ಲ. ಮನುಷ್ಯ...

ಚಲವಾದಿ ಅವರಿಗೆ ಪಿ.ಎಚ್.ಡಿ ಪದವಿ

ಮೂಡಲಗಿ: ತಾಲೂಕಿನ ಯಾದವಾಡದ ಜಿ.ಎನ್.ಎಸ್.ಸಂ.ಪ.ಪೂ ಕಾಲೇಜನ ಇತಿಹಾಸ ಉಪನ್ಯಾಸಕ ವಾಯ್.ಎಚ್.ಚಲವಾದಿ ಅವರು ಮಂಡಿಸಿದ ಕೃಷ್ಣಾ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳು ಎಂಬ ವಿಷಯದ ಮಹಾ ಪ್ರಬಂಧಕ್ಕೆ  ಹಂಪಿ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ.ಡಾ.ಆರ್.ಎಚ್.ಸಜ್ಜನವರ ಮಾರ್ಗದರ್ಶನದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ಸಾಧಕ ಬಾಧಕಗಳ ಪ್ರಬಂದವನ್ನು ಸಿದ್ಧಪಡಿಸಿದ್ದರು.  ವಾಯ್.ಎಚ್.ಚಲವಾದಿ ಅವರಿಗೆ ಪಿಎಚ್‍ಡಿ ಪದವಿ ದೊರೆತಿರುವುದಕ್ಕೆ  ವಿ.ವಿ.ಸಂಘದ ಅಧ್ಯಕ್ಷ  ಎಸ್.ಬಿ.ನ್ಯಾಮಗೌಡರ...

ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿಗಳಿಗೆ ರಂಗೋಲಿ ಸ್ಪರ್ಧೆ

ಮೂಡಲಗಿ: ಪಟ್ಟಣದ ಮೂಡಲಗಿ ಶಿಕ್ಷಣ ಸಂಸ್ಥೆಯ ಎಸ್.ಎಸ್.ಆರ್ ಪ್ರೌಢಶಾಲೆಯಲ್ಲಿ ಹೊಸ ವರ್ಷದ ನಿಮಿತ್ತ ವಿದ್ಯಾರ್ಥಿಗಳಿಗೆ ವಿಷಯಾಧಾರಿತ ರಂಗೋಲಿ ಚಿತ್ರ ಬಿಡಿಸುವ ಸ್ಪರ್ಧೆಗಳು ಜರುಗಿದವು.ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಎಸ್ ಹೊಸಟ್ಟಿ, ಶಿಕ್ಷಕರಾದ ಆರ್.ಕೆ.ಕಳಸಣ್ಣವರ, ಸಿ.ಎಂ ಹಂಜಿ ಕಾರ್ಯನಿರ್ವಹಿಸಿದರು. ಚಿತ್ರ ಕಲಾ ಶಿಕ್ಷಕ ಎಸ್ ಎಸ್ ಕುರಣೆ ನಿರ್ವಹಣೆ ಮಾಡಿದರು.ಸ್ಪರ್ಧೆಯಲ್ಲಿ  ವಿದ್ಯಾರ್ಥಿಗಳು ವಿಜ್ಞಾನ ಚಿತ್ರಗಳನ್ನು ಬಿಡಿಸುವಲ್ಲಿ ಸ್ವಾತಿ...

ಜ.1ರಿಂದ 3 ವರಿಗೆ ಪಿ.ಜಿ.ಹುಣಶ್ಯಾಳದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಅಪ್ಪನ ಜಾತ್ರೆ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದಲ್ಲಿ ಶೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ ಜ.೧ ರಿಂದ ೩ ರವರೆಗೆ “ಅಪ್ಪನ ಜಾತ್ರೆ” ೨೪ನೇ ಸತ್ಸಂಗ ಮಹೋತ್ಸವ, ತೊಟ್ಟಿಲೋತ್ಸವ, ಶ್ರೀ ಸಿದ್ಧಲಿಂಗ ರಥೋತ್ಸವ ಕಾರ್ಯಕ್ರಮ ಜರುಗಲಿದೆ.ಜ.೧ ರಂದು ಮುಂಜಾನೆ ಶ್ರೀ ಸಿದ್ಧಲಿಂಗ ಯತಿರಾಜ ಶ್ರೀಶಾಂಭವಿ ಮಾತೆಯ ಶ್ರೀ ಸಿದ್ಧಲಿಂಗ ಮಹಾರಾಜರ ಮೂರ್ತಿಗೆ ರುದ್ರಾಭಿಷೇಕ ಮತ್ತು ಮುತೈದೆಯರ ಉಡಿ ತುಂಬುವುದು,...

ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ

ಧಾರವಾಡ: ಇದೇ ಜನವರಿ 03, 2023ರಂದು ವಿಜಯಪುರದಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಮಾತೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಸಮಾರಂಭಕ್ಕೆ ಪದಾಧಿಕಾರಿಗಳ ಸಿದ್ಧತೆ ಮತ್ತು ತಯಾರಿ ಕುರಿತು ದಲಿತ ವಿದ್ಯಾರ್ಥಿ ಪರಿಷತ್ ಧಾರವಾಡ ಜಿಲ್ಲಾ ಘಟಕ ಪದಾಧಿಕಾರಿಗಳ ಸಭೆ ನಡೆಯಿತು.ಈ ಸಭೆಯಲ್ಲಿ ಪರಿಷತ್ ನ ವಿಭಾಗೀಯ ಸಂಚಾಲಕರಾದ ಕುಮಾರ್ ಚವ್ಹಾಣ ಮಾತನಾಡಿ,...

ಕಾಕಿ ಸೊಪ್ಪಿನ ಗಿಡ

ಆರೋಗ್ಯಕ್ಕೆ ಮನೆ ಅಂಗಳದಲ್ಲಿ ಇರುವ ಕಳೆ ಇದು ಆರೋಗ್ಯಕ್ಕೆ ಸಂಜೀವಿನಿ ಕಾಕೆ ಸೊಪ್ಪು: ಅಡಿಗೆ ಸವಿರುಚಿ ಜೊತೆಗೆ ಆರೋಗ್ಯಕ್ಕೂ ಒಳ್ಳೆಯದು.ಸೊಪ್ಪಿನ ಚಟ್ಣಿ  ಬೇರೆ ತರಕಾರಿಯೊಂದಿಗೆ ಕಾಯಿಯಿಂದ ಪಲ್ಯ ಸಾಂಬಾರು ರಾಯತಾ ಮಾಡಬಹುದು. ಕಾಯಿಯನ್ನು ತುಪ್ಪದಲ್ಲಿ ಹುರಿದು ಮಾಡಿದ ಚಟ್ನಿ ತುಂಬಾ ರುಚಿ. ಹೂವು ಚಟ್ನಿಗೆ ಉಪಯೋಗಿಸಬಹುದು. ಇದರ ಪಂಚಾಂಗವು ಉಪಯೋಗ ಔಷದಿಯಾಗಿ. ಆದರೆ ಸೊಪ್ಪು...

ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯತೆ ಕಲಿಸಬೇಕು – ಡಿಡಿಪಿಐ ಹಂಚಾಟೆ

ಮೂಡಲಗಿ: ‘ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರ, ಮಾನವೀಯತೆಯ ಅಂಶಗಳನ್ನು ಕಲಿಸಿ ದೇಶದ ಶ್ರೇಷ್ಠ ಪ್ರಜೆಗಳನ್ನಾಗಿಸಬೇಕು’ ಎಂದು ಚಿಕ್ಕೋಡಿಯ ಸಾಕ್ಷರತಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮೋಹನಕುಮಾರ ಹಂಚಾಟೆ ಹೇಳಿದರು.ಇಲ್ಲಿಯ ಚೈತನ್ಯ ಆಶ್ರಮ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ‘ಚೈತನ್ಯ ಬೆಳ್ಳಿ ಹಬ್ಬ-2022’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು,  ಪಾಲಕರು ಮಕ್ಕಳಿಗೆ ಮನೆಯಲ್ಲಿ ಹೆಚ್ಚು ಓದುವ ಅವಕಾಶವನ್ನು...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group