ಸುದ್ದಿಗಳು

ಹಿಂಡಲಗಾ ಬಿಜೆಪಿ ಕಾರ್ಯಾಲಯಕ್ಕೆ ಈಶ್ವರಪ್ಪ ಭೇಟಿ

ಬೆಳಗಾವಿ - ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ವಿಜಯ ನಗರ, ಹಿಂಡಲಗಾ ಕಾರ್ಯಾಲಯಕ್ಕೆ ಮಾಜಿ ಪಂಚಾಯತ ರಾಜ್ ಮಂತ್ರಿಯಾದ ಕೆ.ಎಸ್. ಈಶ್ವರಪ್ಪ ಶನಿವಾರ ಭೇಟಿ ಕೊಟ್ಟರು.ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ ಅವರು ಈಶ್ವರಪ್ಪ ಅವರನ್ನು ಸ್ವಾಗತಿಸಿ ಸತ್ಕರಿಸಿದರು. ಈ ಸಮಯದಲ್ಲಿ ಉಪಸ್ಥಿತರಿದ್ದ ಬಿಜೆಪಿ ಎಲ್ಲ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಬಿಜೆಪಿ...

ಯುವ ಪ್ರತಿಭೆ ಬೆಳಗಲು ವೇದಿಕೆ ಯುವಜನೋತ್ಸವ-ಟೆನ್ನಿಸ್ ಕೃಷ್ಣ

ಹೊಳೆಆಲೂರ : ಹೊಸದನ್ನು ಸಾಧಿಸಬೇಕೆನ್ನುವ ನೂರಾರು ಕನಸುಗಳನ್ನು ಕಟ್ಟಿಕೊಂಡು ಕಾಲೇಜಿನ ಮೆಟ್ಟಲು ಹತ್ತಿರುವ ಯುವ ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಅನಾವರಣ ಮಾಡಲು ಯುವಜನೋತ್ಸವ ವೇದಿಕೆಯನ್ನು ಒದಗಿಸಿಕೊಡುತ್ತದೆ ಎಂದು ಆರನೂರಕ್ಕೂ ಮಿಕ್ಕಿ ಚಲನಚಿತ್ರಗಳಲ್ಲಿ ಅಭಿನಯಿಸಿ ಹಾಸ್ಯಪಾತ್ರಗಳ ಮೂಲಕವೇ ಗುರುತಿಸಿಕೊಂಡಿರುವ ಜನಪ್ರಿಯ ಹಾಸ್ಯ ಕಲಾವಿದ ಟೆನ್ನಿಸ್ ಕೃಷ್ಣ ಹೇಳಿದರು.ಅವರು ಇಲ್ಲಿನ ಶ್ರೀ ಕವಿಪ್ರ ಸಮಿತಿಯ ಕಲಾ...

ಡಾ. ಭೇರ್ಯ ಅವರಿಗೆ ಸನ್ಮಾನ

ಮೈಸೂರು - ಜಿಲ್ಲೆಯ ಕೃಷ್ಣರಾಜ ನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜಯಂತ್ಯುತ್ಸವ ಆಚರಿಸಲಾಯಿತು.ಈ ಸಂದರ್ಭದಲ್ಲಿ ಸಾಹಿತ್ಯ ಹಾಗೂ ನಾಡು-ನುಡಿಗಾಗಿ ಸೇವೆ ಸಲ್ಲಿಸಿದ ಹಿರಿಯ ಸಾಹಿತಿ, ಪತ್ರಕರ್ತ ಹಾಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿಯ ಸದಸ್ಯರಾದ ಡಾ. ಭೇರ್ಯ ರಾಮಕುಮಾರ ಅವರನ್ನು ಸನ್ಮಾನಿಸಲಾಯಿತು.

ಕೆ.ಎಸ್.ನ. ಬಾಲ್ಯ ಕಳೆದ ಕಿಕ್ಕೇರಿಯ ಮನೆ ಸಂರಕ್ಷಣೆಗೆ ಡಾ.ಭೇರ್ಯ ರಾಮಕುಮಾರ್ ಒತ್ತಾಯ

ಪ್ರೇಮಕವಿ ಕೆ.ಎಸ್.ನರಸಿಂಹಸ್ವಾಮಿ ಅವರು ತಮ್ಮ ಪ್ರೇಮಕವನಗಳ ಮೂಲಕ ವಿಶ್ವದಾದ್ಯಂತ ಲಕ್ಷಾಂತರ ಸಾಹಿತ್ಯ ಪ್ರೇಮಿಗಳ ಮನಗೆದ್ದಿದ್ದಾರೆ. ಅವರ ಕವನಗಳು ಜನಪ್ರಿಯ ಗಾಯಕರಿಂದ ಭಾವಗೀತೆಗಳಾಗಿ ಸಂಗೀತ ಲೋಕಕ್ಕೆ ನೀಡಲ್ಪಟ್ಟಿವೆ. ಮೈಸೂರು ಮಲ್ಲಿಗೆ ಖ್ಯಾತಿಯ ಕೆ.ಎಸ್.ನ ಅವರು ಬಾಲ್ಯ ಕಳೆದ ಮನೆಯು ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಕಿಕ್ಕೇರಿಯಲ್ಲಿ ಅಳಿವಿನ ಅಂಚಿನಲ್ಲಿದೆ. ಇದು ಅತ್ಯಂತ ನೋವಿನ ಸಂಗತಿ ಎಂದು...

ಸದಾಶಿವ ಆಯೋಗದ ವರದಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡುವಂತೆ ಆಗ್ರಹಿಸಿ ಮನವಿ

ಮೂಡಲಗಿ: ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿಯನ್ನು ಮುಂಬರುವ ಅಧಿವೇಶನದಲ್ಲಿ ಮಂಡಿಸಿ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಮಾದರ ಸಮಾಜ ಹಿತರಕ್ಷಣಾ ವೇದಿಕೆಯ ತಾಲೂಕಾ ಘಟಕದ ಪದಾಧಿಕಾರಿಗಳು ತಹಸೀಲ್ದಾರ ಮೂಲಕ ಮಂತ್ರಿಗಳಿಗೆ ಶುಕ್ರವಾರ ಮನವಿ ಸಲ್ಲಿಸಿದರು.ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ನೀಡುವ ಹೈಕೋರ್ಟ ನಿವೃತ್ತ ನ್ಯಾಯಮೂರ್ತಿ ಎ.ಜೆ.ಸದಾಶಿವ  ಆಯೋಗ...

ಹೊಟೇಲ್ ಮೇಲೆ ಅಬಕಾರಿ ದಾಳಿ

ಸಿಂದಗಿ: ಪಟ್ಟಣದ ಬೈಪಾಸ ರಸ್ತೆಯ ಗೋಲಗೇರಿ ಕ್ರಾಸನಲ್ಲಿರುವ ಶಿವಾನಿ ಹೋಟೇಲ ಮೇಲೆ ಅಬಕಾರಿ ದಾಳಿ ಮಾಡಿ ಒಟ್ಟು-6.120 ಲೀ ಮದ್ಯ ಹಾಗೂ ಒಟ್ಟು-21.490 ಲೀ ಬೀಯರ ಜಪ್ತಿ ಪಡಿಸಿಕೊಂಡು ಆರೋಪಿತನನ್ನು ದಸ್ತಗಿರಿ ಮಾಡಿ ಅಬಕಾರಿ ನಿರೀಕ್ಷಕಿ ಆರತಿ ಖೈನೂರ ರವರು ಪ್ರಕರಣವನ್ನು ದಾಖಲಿಸಿಕೊಂಡ ಘಟನೆ ಬೆಳಕಿಗೆ ಬಂದಿದೆ.ತಾಲೂಕ ದಂಡಾಧಿಕಾರಿ ನಿಂಗಣ್ಣ ಬಿರಾದಾರ, ಪುರಸಭೆ ಮುಖ್ಯಾಧಿಕಾರಿ...

ಇಟನಾಳದಲ್ಲಿ ರೇಣುಕಾದೇವಿ ಜಾತ್ರಾ ಮಹೋತ್ಸವ

ಗುರ್ಲಾಪೂರ-  ಸಮೀಪದ ಇಟನಾಳ ಗ್ರಾಮದಲ್ಲಿ ಮಂಗಳವಾರ ದಿ.3 ರಂದು ರೇಣುಕಾದೇವಿ ಜಾತ್ರೆ ಅತೀ ವಿಜೃಂಭಣೆಯಿಂದ ಜರಗುವುದು.ಮುಂಜಾನೆ 7 ಗಂಟೆಗೆ ಹೋಮದ ಪೂಜೆ ಯೊಂದಿಗೆ ಜಾತ್ರೆಗೆ ಚಾಲನೆ ನೀಡುವರು ನಂತರ ರೇಣುಕಾದೇವಿಗೆ ರುದ್ರಾಭಿಷೇಕ ಮಾಡಿ ದೇವಿಯನ್ನು ಶೃಂಗಾರ ಮಾಡುವರು 10 ಗಂಟೆಗೆ ಗ್ರಾಮದಿಂದ ಮುತೈದೆಯರಿಂದ ಆರತಿ ಅಂಬಲಿ ಕೊಡಗಳೊಂದಿಗೆ ಶ್ರೀ ರೇಣುಕಾದೇವಿ ಜಗ ಹೊತ್ತುಕೊಂಡು ಸಕಲ...

ಪ್ರಧಾನ ಮಂತ್ರಿ ಮೋದಿ ಅವರ ಮಾತೋಶ್ರಿ ಹೀರಾ ಬೆನ್ ನಿಧನ – ಸಂಸದ ಈರಣ್ಣ ಕಡಾಡಿ ಸಂತಾಪ

ಮೂಡಲಗಿ: ವಿಶ್ವವೇ ನಿಬ್ಬೆರಗಾಗುವಂತೆ ಪ್ರಧಾನಿ ಕರ್ತವ್ಯವನ್ನು ನಿರ್ವಹಿಸುತ್ತಿರುವ ಹೆಮ್ಮಯ ಸುಪುತ್ರನಿಗೆ ಜನ್ಮನೀಡಿದ ಶತಾಯುಷಿ ಶ್ರೀಮತಿ ಹೀರಾ ಬೆನ್ ಅವರ ನಿಧನದಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.ಈ ದುಃಖದ ಸಮಯದಲ್ಲೂ ದೇಶದ ಯಾವುದೇ ಕೆಲಸಗಳು ನಿಲ್ಲದಂತೆ ಸೂಚನೆ...

ಧಾರವಾಡ ಜಿಲ್ಲೆಯಿಂದ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿಗೆ ಜಿಲ್ಲೆಯ ಮೂರು ಮಹಿಳಾ ಸಾಧಕಿಯರು ಆಯ್ಕೆ

ಧಾರವಾಡ: ಕರ್ನಾಟಕ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ರಾಜ್ಯಾದ್ಯಂತ ಪ್ರತಿ ಜಿಲ್ಲೆಯಲ್ಲಿ ಇಬ್ಬರು ಅಥವಾ ಮೂವರು ಸಾಧಕಿಯರನ್ನು ಗುರುತಿಸಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರವರ 2023 ರ  ಸಾಲಿನ ಪ್ರಶಸ್ತಿಯನ್ನು ನೀಡುತ್ತಿದ್ದಾರೆ.ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುವ ಮೂಲಕ ಸಾಧನೆ ಮಾಡಿದ ಮಹಿಳಾ ಸಾಧಕಿಯರನ್ನು ಗುರುತಿಸಿ ದಲಿತ ವಿದ್ಯಾರ್ಥಿ...

ಅತ್ಯಂತ ಸರಳ ಜೀವಿ ಮೋದಿ ಮಾತೋಶ್ರೀ ವಿಧಿ ವಶ

ಒಂದು ಬೃಹತ್ ದೇಶದ ಪ್ರಧಾನಿಯ ತಾಯಿಯಾಗಿದ್ದರೂ ಅತ್ಯಂತ ಸರಳ ಜೀವನ ಸಾಗಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ.ಈ ಬಗ್ಗೆ ದುಃಖ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ತಮ್ಮ ತಾಯಿಯವರನ್ನು ಸ್ಮರಿಸಿಕೊಂಡು ತಾಯಿಯಲ್ಲಿ ತಾನು ತ್ರಿಮೂರ್ತಿಯವರನ್ನು ಕಂಡಿದ್ದಾಗಿ ಹೇಳಿಕೊಂಡಿದ್ದಾರೆ.ಒಬ್ಬ ತಾಯಿ ಹೇಗಿರಬೇಕೆಂಬುದರ ಮಾದರಿಯಾಗಿ ನಿಲ್ಲುವ ಹೀರಾ ಬೆನ್ ಅತ್ಯಂತ ಸರಳವಾಗಿ...
- Advertisement -spot_img

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...
- Advertisement -spot_img
error: Content is protected !!
Join WhatsApp Group