ಸುದ್ದಿಗಳು
ಪ್ರಧಾನಿ ಮೋದಿ ಅವರ ಮಾತೋಶ್ರೀ ವಿಧಿವಶ; ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ
ಗೋಕಾಕ- ಪ್ರಧಾನಿ ನರೇಂದ್ರ ಮೋದಿಯವರ ಮಾತೋಶ್ರೀ, ಶತಾಯುಷಿ ಶ್ರೀಮತಿ ಹೀರಾ ಬೇನ ಮೋದಿ ಅವರ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕಂಬನಿ ಮಿಡಿದಿದ್ದಾರೆ.ಭಾರತಾಂಬೆಯ ಹೆಮ್ಮೆಯ ಪುತ್ರ ನರೇಂದ್ರ ಮೋದಿ ಅವರ ತಾಯಿ ಶುಕ್ರವಾರ ತಡರಾತ್ರಿ ನಿಧನರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಯಿತು.ಪ್ರಧಾನಿಯವರ ತಾಯಿ ಅತ್ಯಂತ ಸರಳತೆಗೆ ಸಾಕ್ಷಿಯಾಗಿದ್ದರು....
ಸುದ್ದಿಗಳು
ಬೆಳಗಾವಿ ಗ್ರಾಮೀಣ ಬಿಜೆಪಿ ಮಂಡಲ ಪದಾಧಿಕಾರಿಗಳ ಸಭೆ
ಬೆಳಗಾವಿ - ದಿನಾಂಕ 29 ರಂದು ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಲ ವಿಜಯ ನಗರ ಕಾರ್ಯಾಲಯದಲ್ಲಿ ಮಂಡಲ ಪದಾಧಿಕಾರಿಗಳ ಸಭೆಯನ್ನು ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮವನ್ನು ಪ್ರಮುಖರಿಂದ ದೀಪಪ್ರಜ್ವಲನೆ ಹಾಗೂ ಪುಷ್ಪಾರ್ಚಣೆ ಮಾಡಿ ಪ್ರಾರಂಭಿಸಲಾಯಿತು.ಕಾರ್ಯಕ್ರಮದಲ್ಲಿ ಸಾಮಾಜಿಕ ಜಾಲತಾಣ ಪ್ರಮುಖರಾದ ನಿತಿನ ಚೌಗುಲೆ ಅವರು ಅನುಭವ ಹಂಚಿಕೊಂಡರು. ಜಿಲ್ಲೆಯ ಮಾಧ್ಯಮ ಪ್ರಮುಖರಾದ ಎಫ಼. ಎಸ್. ಸಿದ್ಧನಗೌಡರ ಪದಾಧಿಕಾರಿ ಗಳಿಗೆ...
ಸುದ್ದಿಗಳು
ಕುರುಹಿನಶೆಟ್ಟಿ ಸಮಾಜದಿಂದ ಕ್ಯಾಲೆಂಡರ್ ಬಿಡುಗಡೆ
ಕಾಮಾಕ್ಷಿಪಾಳ್ಯ ಬೆಂಗಳೂರು ನೇಕಾರ ಕುರುಹಿನಶೆಟ್ಟಿ ಸಮಾಜ ಸಂಘ ರಿ ಇವರಿಂದ 2023ನೇ ಸಾಲಿನ ನೂತನ ವರ್ಷದ ತೂಗು ಪಂಚಾಂಗವನ್ನು ( ಕ್ಯಾಲೆಂಡರ್ ) ಬಿಡುಗಡೆ ಮಾಡಲಾಯಿತು.ಇದೇ ಸಂದರ್ಭದಲ್ಲಿ ನೇಕಾರ ಕುರುಹಿನಶೆಟ್ಟಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡುವ ಕಾರ್ಯಕ್ರಮವನ್ನು ಕುಲದೈವ ಶ್ರೀ ನೀಲಕಂಠೇಶ್ವರ ಸ್ವಾಮಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ...
ಸುದ್ದಿಗಳು
ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಮಾನವ ದಿನಾಚರಣೆ
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಜಗತ್ತಿಗೆ ವಿಶ್ವ ಮಾನವ ಸಂದೇಶ ಸಾರಿದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನವನ್ನು ಆಚರಿಸಲಾಯಿತು. ಪ್ರಾಸ್ತಾವಿಕವಾಗಿ ಮಾತನಾಡಿದ ಕನ್ನಡ ಭಾಷಾ ಶಿಕ್ಷಕಿಯರಾದ ರೇಖಾ ಸೊರಟೂರ ಮನುಜ ಮತ ವಿಶ್ವ ಪಥ ಎಂಬ ತತ್ವದಡಿ ಕನ್ನಡ ಸಾಹಿತ್ಯವನ್ನು ಮತ್ತಷ್ಟು ಶ್ರೀಮಂತಗೊಳಿಸಿದ ಕುವೆಂಪು ಅವರು ಕರ್ನಾಟಕದ ಹೆಮ್ಮೆ ಎಂದರು. ವಿದ್ಯಾರ್ಥಿನಿಯಾದ...
ಸುದ್ದಿಗಳು
ಕ್ಷೇತ್ರದ ಅಭಿವೃದ್ಧಿ ಯಲ್ಲಿ ಬಾಲಚಂದ್ರ ಜಾರಕಿಹೊಳಿ ಕೊಡುಗೆ ಅಪಾರ
ಗೋಕಾಕ- ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಂದ ಕೌಜಲಗಿ ಭಾಗವು ಸಮೃದ್ಧಿಯ ಬೀಡಾಗಿ ಪರಿವರ್ತನೆಯಾಗುತ್ತಿದೆ. ಜೊತೆಗೆ ಹಸಿರುಮಯವಾಗಿ ಕಂಗೊಳಿಸುತ್ತಿದೆ ಎಂದು ಯುವ ಮುಖಂಡ ಸರ್ವೋತ್ತಮ ಭೀಮಶಿ ಜಾರಕಿಹೊಳಿ ತಿಳಿಸಿದರು.ಬುಧವಾರದಂದು ತಾಲೂಕಿನ ಕೌಜಲಗಿ- ಮನ್ನಿಕೇರಿ ನಡುವಿನ ರಸ್ತೆ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಷೇತ್ರದ ಸಮಗ್ರ ಅಭಿವೃದ್ಧಿಯಲ್ಲಿ...
ಸುದ್ದಿಗಳು
ಕೇಂದ್ರ ಸರ್ಕಾರದ ಕ್ರಮ ಸ್ವಾಗತಾರ್ಹ
ಕಳಸಾ ಬಂಡೂರಿ ಮಹದಾಯಿ ಯೋಜನಾ ವರದಿ ಮಂಜೂರಾತಿಗೆ-ಸಂಸದ ಈರಣ್ಣ ಕಡಾಡಿ ಹರ್ಷ
ಮೂಡಲಗಿ: ಹಲವು ವರ್ಷಗಳ ಕಾಲದಿಂದ ನೆನೆಗುದಿಗೆ ಬಿದ್ದಿದ್ದ ಮಹದಾಯಿ ಕಳಸಾ ಬಂಡೂರಿ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಮಂಜೂರಾತಿ ನೀಡುವ ಮೂಲಕ ಕರ್ನಾಟಕದ ರೈತರ ಪರವಾಗಿ ಒಂದು ಒಳ್ಳೆಯ ನಿರ್ಣಯವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ...
ಸುದ್ದಿಗಳು
ಗುರ್ಲಾಪೂರದ ಅಯ್ಯಪ್ಪನಿಗೆ ಮಹಾಪೂಜೆ
ಗುರ್ಲಾಪೂರ: ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಗುರ್ಲಾಪೂರವು ಭಕ್ತಿಗೆ ಹೆಸರವಾಸಿಯಾಗಿದೆ ಅಂತಹ ಗ್ರಾಮದ ಹೃದಯ ಭಾಗದಲ್ಲಿರುವ ಅಯ್ಯಪ್ಪಸ್ವಾಮಿಯ ರವಿವಾರ ದಿ.1ರಂದು ಹೊಸ ವರ್ಷಾಚರಣೆಯ ದಿನದಂದು ಮಹಾ ಪೂಜೆಯೂ ಗುರು ಸ್ವಾಮಿಗಳ ಸಾನ್ನಿಧ್ಯದಲ್ಲಿ ನಡೆಯವದು
ರವಿವಾರ ಬೆಳಿಗ್ಗೆ 6 ಗಂಟೆಗೆ ಭಕ್ತರಿಂದ ಪಂಪಾ ಹಳ್ಳದಲ್ಲಿ ತಣ್ಣೀರ ಸ್ನಾನ ಮಾಡಿ ಸನ್ನಿಧಾನದವರೆಗೆ ದೀಡ ನಮಸ್ಕಾರ ಹಾಕಿ ತಮ್ಮ ಹರಕೆಗಳನ್ನು ತೀರಿಸಿಕೊಳ್ಳುವರು.ಸಂಜೆ...
ಸುದ್ದಿಗಳು
ಮೂಡಲಗಿ ಪುರಸಭೆಯಲ್ಲಿ ಪತಿರಾಯರ ದರ್ಬಾರ್
ನಿಮಗಿದು ಗಮನದಲ್ಲಿರಲಿ ಇವರ್ಯಾರು ಮೂಡಲಗಿಯ ಪುರಸಭೆ ಸದಸ್ಯರಲ್ಲ !
ಮೂಡಲಗಿ: ಸ್ಥಳೀಯ ಆಡಳಿತದಲ್ಲಿ ಮಹಿಳೆಯರದೂ ಪಾತ್ರ ಇರಲಿ, ಅವರಿಗೂ ಸಮಾನತೆ ಸಿಗಲಿ ಎಂಬ ಉದ್ದೇಶದಿಂದ ಪುರಸಭೆಗಳಿಗೆ ಮಹಿಳಾ ಸದಸ್ಯರನ್ನು ಆಯ್ಕೆ ಮಾಡಿದರೆ ಅವರು ಹೆಸರಿಗೆ ಮಾತ್ರ ಸದಸ್ಯರಂತಾಗಿದ್ದು ಅವರ ಗಂಡಂದಿರು, ಗಂಡು ಮಕ್ಕಳು ಪರೋಕ್ಷವಾಗಿ ಆಡಳಿತ ನಡೆಸುತ್ತಿರುವ ಪ್ರಸಂಗ ಮೂಡಲಗಿ ಪುರಸಭೆಯಲ್ಲಿ ಕಾಣಬಹುದು.ಪುರಸಭೆಯ ಕೆಲವೇ ಕೆಲವು ಸದಸ್ಯರ...
ಸುದ್ದಿಗಳು
ಬೆಂಗಳೂರು- ನಗರದ ರಾಜರಾಜೇಶ್ವರಿ ನಗರದ ಬಾಲಕೃಷ್ಣ ಬಯಲು ರಂಗಮಂದಿರದಲ್ಲಿ ದತ್ತಶ್ರೀ ಸಾಂಸ್ಕೃತಿಕ ವೇದಿಕೆ ವತಿಯಿಂದ ಧನುರ್ಮಾಸ ಸಂಗೀತೋತ್ಸವ - ದತ್ತ ಸಾಮ್ರಾಟ್ ಪ್ರಶಸ್ತಿ ಪ್ರದಾನ- ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನಡೆದ ಈ ಕಲಾ ಸಮ್ಮಿಲನದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಭಾರತ ವಿಕಾಸ ಪರಿಷತ್ ಅಧ್ಯಕ್ಷ ರಘುನಾಥ್ ,...
ಸುದ್ದಿಗಳು
ಪ್ರವಾಸಿ ಮಂದಿರದ ಕಾಮಗಾರಿ ವೀಕ್ಷಿಸಿದ ಬಾಲಚಂದ್ರ ಜಾರಕಿಹೊಳಿ
ಗುರ್ಲಾಪೂರ- ಮೂಡಲಗಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಗುರ್ಲಾಪೂರದ ಪ್ರವಾಸಿ ಮಂದಿರದಲ್ಲಿ ನೂತನವಾಗಿ ನಿರ್ಮಿಸಲಾಗುತ್ತಿರುವ ಕೊಠಡಿಗಳ ಕಾಮಗಾರಿಯನ್ನು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಪರಿಶೀಲಿಸಿದರು.ನಂತರ ಮಾತನಾಡುತ್ತಾ, ಈ ಪ್ರವಾಸಿ ಮಂದಿರವು ಒಂದು ನೂರುವರ್ಷದ ಇತಿಹಾಸವನ್ನು ಹೊಂದಿರುತ್ತದೆ ಆದ್ದರಿಂದ ಈ ಪ್ರವಾಸಿ ಮಂದಿರವನ್ನು ಮಾದರಿ ಪ್ರವಾಸಿ ತಾಣವನ್ನಾಗಿ ಮಾಡಬೇಕು ಎಂಬ ಉದ್ದೇಶದಿಂದ ಆರು ವಿಶ್ರಾಂತಿ ಗೃಹ ಹಾಗೂ...
Latest News
ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು
ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...



